ಭಾರತ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ-ಸಚಿವ ಈಶ್ವರ ಬಿ.ಖಂಡ್ರೆ.
|

ಭಾರತ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ-ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.14.ಏಪ್ರಿಲ್.25:- ಮಹಾಮಾನವತಾವಾದಿ ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ನಮ್ಮ ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು. ಅವರು ಸೋಮವಾರ ಸಂಜೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ…

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಲ್ಲಾ ಕ್ಷೇತ್ರಗಳಲ್ಲಿ ಮಹಾಜ್ಞಾನಿಯಾಗಿದ್ದರು-ಸಚಿವ ಈಶ್ವರ ಬಿ.ಖಂಡ್ರೆ
|

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಲ್ಲಾ ಕ್ಷೇತ್ರಗಳಲ್ಲಿ ಮಹಾಜ್ಞಾನಿಯಾಗಿದ್ದರು-ಸಚಿವ ಈಶ್ವರ ಬಿ.ಖಂಡ್ರೆ

ಬೀದರ.14.ಏಪ್ರಿಲ್.25:- ಇಡೀ ದೇಶ ಮಾತ್ರವಲ್ಲದೇ ಜಗತ್ತಿಗೆ ಮಾದರಿ ವ್ಯಕ್ತಿತ್ವವನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೊಂದಿದ್ದರು ಹಾಗೂ ಅವರು ಎಲ್ಲಾ ಕ್ಷೇತ್ರಗಳಲ್ಲಿ ಮಹಾಜ್ಞಾನಿಯಾಗಿದ್ದರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತç ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಹೇಳಿದರು. ಅವರು ಸೋಮವಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ನಿಮಿತ್ಯ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದರು….

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೀದರ ಜಿಲ್ಲಾ ನೂತನ ಪ್ರತಿನಿದಿಯಾಗಿ ವೆಂಕಟೇಶ ಕುಲಕರ್ಣಿ ಆಯ್ಕೆ
|

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೀದರ ಜಿಲ್ಲಾ ನೂತನ ಪ್ರತಿನಿದಿಯಾಗಿ ವೆಂಕಟೇಶ ಕುಲಕರ್ಣಿ ಆಯ್ಕೆ

ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸತ್ಕಾರ ಸಮಾರಂಭ ಬೀದರ: ೧೪, ಬ್ರಾಹ್ಮಣ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವೆ, ಸಮಾಜಕ್ಕೆ ಬ್ರಾಹ್ಮಣ ಅಬಿವೃದ್ಧಿ ನಿಗಮ ಮತ್ತು ಸರ್ಕಾರಗಳಿಂದ ದೊರಕುವ ಸಕಲ ಸೌಲಭ್ಯಗಳನ್ನು ಕೊಡಿಸಲು ಶತಪ್ರಯತ್ನ ಮಾಡುವೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೀದರ ಜಿಲ್ಲಾ ನೂತನ ಪ್ರತಿನಿಧಿ ವೆಂಕಟೇಶ ಕುಲಕರ್ಣಿ ಹುಮನಾಬಾದ ಅವರು ನುಡಿದರು. ಅವರು ದಿ. ೧೩ ರಂದು ರಾತ್ರಿ ಬೀದರ ನಗರದ ಶ್ರೀ ರಾಘವೆಂದ್ರ ಸ್ವಾಮಿ ಮಠದಲ್ಲಿ ನಡೆದ ಸರಳ ಸ್ವಾಗತ ಮತ್ತು ಸತ್ಕಾರ  ಸಮಾರಂಭದಲ್ಲಿ…

371j ಅಡಿಯಲ್ಲಿ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ
|

371j ಅಡಿಯಲ್ಲಿ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ

371j ಅಡಿಯಲ್ಲಿ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ ಎನ್ನುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಇಂದು ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದರು. ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ 371ಜೆ…

ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರರದ್ದುರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ?
|

ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರರದ್ದು
ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ?

ಸಾಮಾಜಿಕ ಸುಧಾರಕರಾಗಿ, ಡಾ. ಅಂಬೇಡ್ಕರ್ ಅವರು ಸಾಮಾಜಿಕ ಬದಲಾವಣೆಯ ಶಾಂತಿಯುತ ವಿಧಾನಗಳಲ್ಲಿ ನಂಬಿಕೆ ಇಟ್ಟಿದ್ದರು. ಸಾಮಾಜಿಕ ಪರಿವರ್ತನೆಯ ವಿಕಸನೀಯ ಪ್ರಕ್ರಿಯೆಯಲ್ಲಿ ಅವರು ಸಾಂವಿಧಾನಿಕ ಮಾರ್ಗಗಳನ್ನು ಬೆಂಬಲಿಸಿದರು. ಕಾನೂನು ಮತ್ತು ಸುವ್ಯವಸ್ಥೆಯಂತಹ ಅಂಶಗಳು ಸಾಮಾಜಿಕ ಜೀವನಕ್ಕೆ ಅನಿವಾರ್ಯವೆಂದು ಅವರು ಭಾವಿಸಿದರು. ಉತ್ತಮ ‘ಸಾಮಾಜಿಕ ಕ್ರಮ’ವನ್ನು ರೂಪಿಸುವ ಸಂಸ್ಥೆಗಳನ್ನು ಉಳಿಸಿಕೊಳ್ಳಲು ಸಹ ಇದು ಶ್ರಮಿಸುತ್ತದೆ. ಸಾಮಾಜಿಕ ಬದಲಾವಣೆಯಲ್ಲಿನ ಹಿಂಸಾತ್ಮಕ ವಿಧಾನಗಳನ್ನು ಅವರು ವಿರೋಧಿಸಿದರು ಏಕೆಂದರೆ ಅದು ಶಾಂತಿಯನ್ನು ಅಡ್ಡಿಪಡಿಸುತ್ತದೆ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಅವರಿಗೆ ಅರಾಜಕತಾ ವಿಧಾನಗಳಲ್ಲಿ ನಂಬಿಕೆ ಇರಲಿಲ್ಲ….

ವಿಶ್ವ ಮಹಾಮಾನವ್, ಭಾರತ ರತ್ನ, ಸಂವಿಧಾನಶಿಲ್ಪಿ ಡಾ| ಅಂಬೇಡ್ಕರ್‌ ಪುಸ್ತಕ ಪ್ರೇಮ
|

ವಿಶ್ವ ಮಹಾಮಾನವ್, ಭಾರತ ರತ್ನ, ಸಂವಿಧಾನಶಿಲ್ಪಿ ಡಾ| ಅಂಬೇಡ್ಕರ್‌ ಪುಸ್ತಕ ಪ್ರೇಮ

ಭಾರತದ ಸಂವಿಧಾನ ರಚನಾ ಸಮಯ. ಈ ಮಹತ್ವದ ಕಾರ್ಯದಲ್ಲಿ ಅಂಬೇಡ್ಕರ್‌ ತಮ್ಮನ್ನು ತೊಡಗಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಅಂಬೇಡ್ಕರ್‌ ಅವರು “ನಾನು ನನ್ನ ಕರ್ತವ್ಯವನ್ನು ನಿರ್ವಹಿಸುತ್ತಾ ಈ ಮಣ್ಣಿನ ಋಣವನ್ನು ತೀರಿಸುತ್ತಿದ್ದೇನೆ’ ಎಂದು ಹೆಮ್ಮೆಯಿಂದ ಹೇಳಿಕೊಳ್ಳು ತ್ತಿದ್ದರೆಂದು ಡಾ| ಸವಿತಾ ಭೀಮರಾವ್‌ ಅಂಬೇಡ್ಕರ್‌ ತಮ್ಮ ಆತ್ಮಕಥನದಲ್ಲಿ ನೆನಪಿಸಿಕೊಂಡಿದ್ದಾರೆ. ಪ್ರತಿದಿನ 16-18 ಗಂಟೆಗಳಷ್ಟು ಕಾಲ ಸಂವಿಧಾನ ರಚನಾ ಸಂಬಂಧ ಅಧ್ಯಯನ ಮತ್ತು ಕರ್ತವ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ದೇಶದ ಅತ್ಯಂತ ಶ್ರೀಮಂತ ಖಾಸಗಿ ಗ್ರಂಥಾಲಯ:ಡಾ| ಅಂಬೇಡ್ಕರ್‌ ಅವರು 1934ರಲ್ಲಿ ಮುಂಬಯಿಯ ದಾದರ್‌ನಲ್ಲಿ…

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ; ನಿಮಿತ್ಯ ಹಾಲಿನ ಅಭಿಷೇಕ
|

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ; ನಿಮಿತ್ಯ ಹಾಲಿನ ಅಭಿಷೇಕ

ಬಳ್ಳಾರಿ.14.ಎಪ್ರಿಲ್.25:- ಇಂದು ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರ ನೇತೃತ್ವದಲ್ಲಿ ಬಿಜೆಪಿಯ ದಲಿತ ಮುಖಂಡರು ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇರುವ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಭಾನುವಾರ ಹಾಲಿನಿಂದ ಅಭಿಷೇಕ ಮಾಡಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯರುಗಳಾದ ಟಿ. ಶ್ರೀನಿವಾಸ್ ಮೋತ್ಕರ್. ಎಂ. ಗೋವಿಂದರಾಜುಲು. ಕೆ. ಹನುಮಂತ. ಹನುಮಂತ ಗುಡಿಗಂಟಿ, ಸುರೇಂದ್ರ ಈರಮ್ಮ, ವೇಮಣ್ಣ ಚೇತನ. ಎಸ್.ಸಿ. ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಚೌಧರಿ ಸೀನ, ನಗರ…