ಇಂದು ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಬೀದರ-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯ ಪುನಾರಂಭ
|

ಇಂದು ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಬೀದರ-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯ ಪುನಾರಂಭ

ಬೀದರ.15.ಏಪ್ರಿಲ್.25:- ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ ಸಂಯುಕ್ತಾಶ್ರಯದಲ್ಲಿ ಬೀದರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಬೀದರ-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯ ಪುನಾರಂಭ ಕಾರ್ಯಕ್ರಮ ಏಪ್ರಿಲ್.16 ರಂದು ಸಾಯಂಕಾಲ 4:00 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ಗೌರವಾನ್ವಿತ ಆಹ್ವಾನಿತರಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಇರಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç…

ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ವೀಕ್ಷಣೆ  ಮಾಜಿ ಕೇಂದ್ರ ಸಚಿವ ಭಗವಂತ
|

ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ವೀಕ್ಷಣೆ  ಮಾಜಿ ಕೇಂದ್ರ ಸಚಿವ ಭಗವಂತ

ಬೀದರ.15.ಏಪ್ರಿಲ್.25:- ರಾಷ್ಟ್ರೀಯ ಹೆದ್ದಾರಿ ಬೀದರ್-ಔರಾದ್ ನಡುವೆ ಕೌಠಾ ಸೇತುವೆ ಬಳಿ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ  ವೀಕ್ಷಣೆ ಮಾಡಿದರು. ರಾಷ್ಟೀಯ ಹೆದ್ದಾರಿಯಲ್ಲಿ ಈ ರೀತಿ ಬ್ರಿಜ್ ಕಂ ಬ್ಯಾರೇಜ್ ಆಗುತ್ತಿರುವುದು ಇದು ದೇಶದಲ್ಲೇ ಮೊದಲು ಆಗಿದೆ. ₹ 36 ಕೋಟಿ ವೆಚ್ಚದ ಈ ಕಾಮಗಾರಿ ಬಹುತೇಕ ಪೂರ್ಣ ಆಗಿದೆ. ಈ ಬ್ಯಾರೇಜ್‌ನಿಂದ ಔರಾದ್ ಹಾಗೂ ಬೀದರ್ ತಾಲ್ಲೂಕಿನ ಅನೇಕ ಗ್ರಾಮಗಳ ರೈತರ ಹೊಲಗಳಿಗೆ ಹಾಗೂ ಬೇಸಿಗೆ ಕುಡಿಯುವ ನೀರಿನ…

ಸರ್ಕಾರ ಹಿರಿತನ ಮತ್ತು ಅರ್ಹತೆಯ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಜೊತೆ ಆಟವಾಡುತ್ತಿದೆ.
|

ಸರ್ಕಾರ ಹಿರಿತನ ಮತ್ತು ಅರ್ಹತೆಯ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಜೊತೆ ಆಟವಾಡುತ್ತಿದೆ.

“”””””””ಸರ್ಕಾರ ಕೈಗೊಳ್ಳಬೇಕಾದ ತುರ್ತು ಕ್ರಮ””””””” * ಮೆರಿಟ್ ಮತ್ತು ಸೇವಾ ಹರಿತನ ಆಧಾರಿತ ತ್ವರಿತ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. *ಇದಕ್ಕಾಗಿ ತುರ್ತು ಜನರಲ್ ಕೌನ್ಸಿಲಿಂಗ್ ಮಾಡಬೇಕು. *ವಿಭಾಗೀಯ ಪೀಠದಲ್ಲಿರುವ ನ್ಯಾಯಾಲಯದ ತಡೆಯಾಜ್ಞೆಯನ್ನು ತೆರವುಗೊಳಿಸಲು ಸರಕಾರ ತುರ್ತಾಗಿ ಮುತುವರ್ಜಿ ವಹಿಸಿ ಶಿಕ್ಷಣ ವ್ಯವಸ್ಥೆಗೆ ಜೀವ ತುಂಬಬೇಕು. *ಈ ಶಿಕ್ಷಣವು ದೇಶದ ಭವಿಷ್ಯವನ್ನು ರೂಪಿಸುವ ಅಸ್ತವಾಗಿದೆ. *ಅದನ್ನು ರಾಜಕೀಯ ಲಾಭಗಳಿಗಾಗಿ ಉಪಯೋಗಿಸಬಾರದು. * ಸಾಮಾನ್ಯ ಕೌನ್ಸಿಲಿಂಗ್ ರದ್ದತಿಯಿಂದ ಮತ್ತು ಸರ್ಕಾರದ ವೈಜ್ಞಾನಿಕ ತೀರ್ಮಾನದಿಂದ ಉದ್ಯೋಗ ವಂಚಿತ ಮೆರಿಟ್ ಹೊಂದಿದ ಅತಿಥಿ…

5500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ.!
|

5500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ.!

ಕಲಬುರಗಿ.15.ಏಪ್ರಿಲ್25:‌- ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ  5,500 ನೇಮಕ  ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ…

59ಸಾವಿರ ಪ್ರಾಥಮಿಕ  ಶಾಲಾ ಶಿಕ್ಷಕರಿಗೆ ಶೀಘ್ರವೇ ಹೈಸ್ಕೂಲ್‌ಗೆ ಭಡ್ತಿ?
|

59ಸಾವಿರ ಪ್ರಾಥಮಿಕ  ಶಾಲಾ ಶಿಕ್ಷಕರಿಗೆ ಶೀಘ್ರವೇ ಹೈಸ್ಕೂಲ್‌ಗೆ ಭಡ್ತಿ?

ಬೆಂಗಳೂರು.15.ಅಪ್ರಿಲ್.25:- TCH ಟಿಸಿಎಚ್‌ ಓದಿ 2016ಕ್ಕೂ ಮೊದಲು ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರನ್ನು 2017ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 1 ರಿಂದ 5ನೇ ವರ್ಗಕ್ಕೆ ಸೀಮಿತಗೊಳಿಸಿ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಕಾನೂನು ಇಲಾಖೆ ಅಭಿಪ್ರಾಯಪಟ್ಟಿದ್ದು, ಇದರಿಂದಾಗಿ 2016ಕ್ಕಿಂತ ಮೊದಲು ನೇಮಕಗೊಂಡು ಸೇವೆ ಸಲ್ಲಿಸುತ್ತಿರುವ 59 ಸಾವಿರ ಪ್ರಾಥಮಿಕ ಶಿಕ್ಷಕರು ಸೇವಾ ಹಿರಿತನ, ಪದವಿ ವಿದ್ಯಾರ್ಹತೆಯೊಂದಿಗೆ ಪ್ರೌಢ ಶಾಲಾ ಶಿಕ್ಷಕರಾಗಿ ಭಡ್ತಿ ಪಡೆಯುವ ದಿನಗಳು ಸನ್ನಿಹಿತವಾಗಿವೆ. 2016ರ ಹಿಂದಿನ ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರ…

ಆಕಾಶವಾಣಿ ಕೇಂದ್ರವು ಇಂದು ತನ್ನ ವಜ್ರಮಹೋತ್ಸವವನ್ನು ಆಚರಿಸುತ್ತಿದೆ.
|

ಆಕಾಶವಾಣಿ ಕೇಂದ್ರವು ಇಂದು ತನ್ನ ವಜ್ರಮಹೋತ್ಸವವನ್ನು ಆಚರಿಸುತ್ತಿದೆ.

ಹೈದರಾಬಾದ.15.ಏಪ್ರಿಲ್.25:-ಆಕಾಶವಾಣಿ ಹೈದರಾಬಾದ್ ಕೇಂದ್ರವು ಇಂದು ತನ್ನ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಹಿಂದಿನ ಹೈದರಾಬಾದ್ ರಾಜ್ಯದಲ್ಲಿ ನಿಜಾಮರ ಡೆಕ್ಕನ್ ರೇಡಿಯೋ 1950 ರಲ್ಲಿ ಅದೇ ದಿನ ಭಾರತ ಸರ್ಕಾರದ ಸ್ವಾಧೀನಕ್ಕೆ ಬಂದಿತು ಮತ್ತು ನಂತರದ ದಿನಗಳಲ್ಲಿ ಆಕಾಶವಾಣಿಯ ವ್ಯಾಪ್ತಿಗೆ ಬಂದಿತು. ಆಕಾಶವಾಣಿ ಮತ್ತು ಸುದ್ದಿ ಸೇವೆಗಳ ವಿಭಾಗದ ಮಹಾನಿರ್ದೇಶಕಿ ಡಾ. ಪ್ರಜ್ಞಾ ಪಲಿವಾಲ್ ಗೌರ್ ಅವರು ಆಕಾಶವಾಣಿ ಹೈದರಾಬಾದ್ ಆವರಣದಲ್ಲಿ ವಜ್ರಮಹೋತ್ಸವದ ಪೈಲಾನ್ ಅನ್ನು ವಾಸ್ತವಿಕವಾಗಿ ಅನಾವರಣಗೊಳಿಸಲಿದ್ದಾರೆ. ಏಳೂವರೆ ದಶಕಗಳ ಪ್ರಯಾಣದಲ್ಲಿ, ಆಕಾಶವಾಣಿ ಹೈದರಾಬಾದ್ ಕೇಂದ್ರವು ಈ ಪ್ರದೇಶದ ಅವಿಭಾಜ್ಯ…

ಅಂಬೇಡ್ಕರ್ ಅವರ ಕನಸು ನನಸು ಮಾಡಲು ಪ್ರಾಮಾಣಿಕ ಪ್ರಯತ್ನ : ಮುಖ್ಯಮಂತ್ರಿ ಸಿದ್ದರಾಮಯ್ಯ
|

ಅಂಬೇಡ್ಕರ್ ಅವರ ಕನಸು ನನಸು ಮಾಡಲು ಪ್ರಾಮಾಣಿಕ ಪ್ರಯತ್ನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು.15.ಏಪ್ರಿಲ.25:- ರಾಜ್ಯ ಸರ್ಕಾರ ಬಾಬಾ ಸಾಹೇಬ್ ಡಾ. ಭೀಮರಾವ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ…

ಕೇಂದ್ರದಲ್ಲಿ SEP ಎಸ್‌ಇಪಿ, TSP ಟಿಎಸ್‌ಪಿ ಯೋಜನೆ ಜಾರಿಗೆ ತರಲಿ. ಸಿ. ಎಂ ಸಿದ್ಧರಾಮಯ್ಯ
|

ಕೇಂದ್ರದಲ್ಲಿ SEP ಎಸ್‌ಇಪಿ, TSP ಟಿಎಸ್‌ಪಿ ಯೋಜನೆ ಜಾರಿಗೆ ತರಲಿ. ಸಿ. ಎಂ ಸಿದ್ಧರಾಮಯ್ಯ

ಬೆಂಗಳೂರು.15.ಏಪ್ರಿಲ್.25:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿಯವರಿಗೆ ಈಗ ಗಾಂಧೀಜಿ ಮತ್ತು ಅಂಬೇಡ್ಕರ್‌ ಬಗ್ಗೆ ಪ್ರೀತಿ ಶುರುವಾಗಿದೆ. ಅಂಬೇಡ್ಕರ್‌ ಬಗ್ಗೆ ಪ್ರೀತಿಯಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ SEP ಎಸ್‌ಇಪಿ, TSP ಟಿಎಸ್‌ಪಿ ಯೋಜನೆ ಜಾರಿಗೆ ತರಲಿ ಎಂದರು. ಸಮಾಜ ಕಲ್ಯಾಣ ಇಲಾಖೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ “ಅಂಬೇಡ್ಕರ್‌ ಪ್ರಶಸ್ತಿ ಪ್ರದಾನ ‘ ಸಮಾರಂಭದಲ್ಲಿ ಅವರು ಮಾತನಾಡಿದರು. ಬಿಜೆಪಿಯವರು ಅಂಬೇಡ್ಕರ್‌ ಬಗ್ಗೆ…

ವಕ್ಫ್ ತಿದ್ದುಪಡಿ ವಿಧೇಯಕ ಅಂಗೀಕಾರದ ಬೆನ್ನಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿ.ಕೇಂದ್ರ ಸರ್ಕಾರ!
|

ವಕ್ಫ್ ತಿದ್ದುಪಡಿ ವಿಧೇಯಕ ಅಂಗೀಕಾರದ ಬೆನ್ನಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿ.ಕೇಂದ್ರ ಸರ್ಕಾರ!

ಹೊಸ ದೆಹಲಿ.15.ಏಪ್ರಿಲ್.25:- ವಕ್ಫ್ ತಿದ್ದುಪಡಿ ಮಸೂದೆ ಎರಡೂ ಸದನಗಳಲ್ಲಿ ಬೆಂಬಲ ದೊರೆತ ಬೆನ್ನಲ್ಲೇ,  ಈಗ ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಮುಂದಿಡಲು ಮಾಡಲು ಸಿದ್ಧತೆ. ಮೂಲಗಳ ಪ್ರಕಾರ, ವಕ್ಫ ಮಸೂದೆಗೆ ಜೆಡಿಯು, ಟಿಡಿಪಿ, ವೈಎಸ್‌ಆರ್‌ಸಿಪಿ ಮತ್ತು ಬಿಜೆಡಿಯಂತಹ ಪಕ್ಷಗಳ ಬೆಂಬಲ ಸಿಕ್ಕಿದ್ದು, ಯುಸಿಸಿಯತ್ತ ಗಮನ ಹರಿಸಲು ಸರ್ಕಾರಕ್ಕೆ ಪ್ರೇರಣೆಯಾಗಿದೆ. ಈ ಕಾನೂನಿನ ಮೂಲಕ ವಿವಾಹ, ವಿಚ್ಛೇದನ, ಆಸ್ತಿ ಮತ್ತು ಇತರ ವೈಯಕ್ತಿಕ ವಿಷಯಗಳಿಗೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ….

ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನದ್ ಹಾರ್ದಿಕ ಶುಭಾಶಯಗಳು
|

ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನದ್ ಹಾರ್ದಿಕ ಶುಭಾಶಯಗಳು

ಔರಾದ್.15.ಏಪ್ರಿಲ್.25:- ಸಮ ಸಮಾಜದ ಕನಸು ಕಂಡು, ಅದನ್ನು ಸಾಕಾರಗೊಳಿಸಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. #ಅಂಬೇಡ್ಕರ್ ಅವರ 134ನೇ ಜನ್ಮದಿನದಂದು ಗೌರವದ ನಮನಗಳು. ನೀರಾವರಿ ಮತ್ತು ಜಲವಾಣಿಜ್ಯದ ಮಹತ್ವವನ್ನು ದೇಶಕ್ಕೆ ತಿಳಿಸಿಕೊಟ್ಟ ಅಗ್ರೇಸರ. ದೇಶದ ಆರ್ಥಿಕ ನಕ್ಷೆ ರೂಪುಗೊಳ್ಳಲು ಅವರ ಚಿಂತನೆಗಳು ಮಾರ್ಗದರ್ಶಕವಾಗಿವೆ. ಅಸ್ಪೃಶ್ಯತೆ ಮತ್ತು ಜಾತಿವಾದದ ವಿರುದ್ಧ ಸಮರ ಸಾರಿ,  ಶಿಕ್ಷಣ, ಸಂಘಟನೆ, ಹಕ್ಕುಗಳಿಗಾಗಿ ಹೋರಾಟ ಎಂಬ ಅವರ ತಾತ್ವಿಕ ಮಂತ್ರ ಕೋಟ್ಯಾಂತರ ಜನರಿಗೆ ಪ್ರೇರಣಾದಾಯಿಯಾಗಿದೆ….