ವಿಶ್ವಗುರು ಬಸವೇಶ್ವರ ರವರ ಹಾಗೂ ವೀರವೈರಾಗ್ಯನಿಧಿ ಅಕ್ಕಮಹಾದೇವಿ ರವರ ಮೂರ್ತಿ ಅನಾವರಣ
ಬೀದರ.15.ಏಪ್ರಿಲ್.25:- ಹುಮನಾಬಾದ ತಾಲೂಕಿನ ಹುಡುಗಿ ಗ್ರಾಮದಲ್ಲಿ ಜಗಜ್ಯೋತಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರ ರವರ ಹಾಗೂ ವೀರವೈರಾಗ್ಯನಿಧಿ ಅಕ್ಕಮಹಾದೇವಿ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ *ಶ್ರೀ ರಾಜಶೇಖರ ಬಿ ಪಾಟೀಲ್* ರವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ *ಶ್ರೀ ಭೀಮರಾವ ಬಿ ಪಾಟೀಲ್* ರವರು ಪಾಲ್ಗೂಂಡು ಜಗಜ್ಯೋತಿ ಬಸವೇಶ್ವರ ಮತ್ತು ವೀರವೈರಾಗ್ಯನಿಧಿ ಅಕ್ಕಮಹಾದೇವಿ ಮೂರ್ತಿ ಪೂಜ್ಯರ ಸಮ್ಮುಖದಲ್ಲಿ ಅನಾವರಣ ಗೂಳಿಸಿ ವೇದಿಕೆ ಕಾರ್ಯಕ್ರಮವನ್ನು ಪೂಜ್ಯರ ಸಮ್ಮುಖದಲ್ಲಿ ದೀಪಬೆಳಗಿಸುವ ಮೂಲಕ ಚಾಲನೆ…