ಬೀದರ್ ಮಹಾನಗರ ಪಾಲಿಕೆ ಪ್ರಸ್ತಾಪ: ಸಿಎಂಗೆ ಧನ್ಯವಾದ ಅರ್ಪಿಸಿದ ಸಚಿವರು

ಬೀದರ್ ಮಹಾನಗರ ಪಾಲಿಕೆ ಪ್ರಸ್ತಾಪ: ಸಿಎಂಗೆ ಧನ್ಯವಾದ ಅರ್ಪಿಸಿದ ಸಚಿವರು

ಬೀದರ.16.ಏಪ್ರಿಲ್.25. ಬೀದರ್ ನಗರಸಭೆಯೊಂದಿಗೆ 6 ಗ್ರಾಮ ಪಂಚಾಯ್ತಿಗಳ 16 ಗ್ರಾಮಗಳನ್ನು ಸೇರಿಸಿ ದೊಡ್ಡ ನಗರ ಪ್ರದೇಶ ಎಂದು ಘೋಷಿಸಲು ಮತ್ತು ಬೀದರ್ ಮಹಾನಗರ ಪಾಲಿಕೆ ಪ್ರದೇಶ ಎಂದು ನಿರ್ದಿಷ್ಟಪಡಿಸಲು ಗೆಜೆಟ್ ಅಧಿಸೂಚನೆ ಹೊರಡಿಸಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ನಾಳೆ ಮುಖ್ಯಮಂತ್ರಿಗಳು ಬೀದರ್‌ಗೆ ಭೇಟಿ ನೀಡುತ್ತಿದ್ದು, 2025 ಕೋಟಿ ರೂ. ಮೌಲ್ಯದ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ…

ಬೀದರ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಮುಖ್ಯಮಂತ್ರಿಗಳಿoದ 2025 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ
|

ಬೀದರ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಮುಖ್ಯಮಂತ್ರಿಗಳಿoದ 2025 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

ಬೀದ.16 ಏಪ್ರಿಲ್.25:-  ಇಂದು ಬೀದರ್ ಜಿಲ್ಲೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ. ಕರ್ನಾಟಕ್ಕೆ ಮುಕುಟವಾಗಿರುವ ಬೀದರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು 2025 ಕೋಟಿ ರೂ. ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗುಂಡಿ ಒತ್ತುವ ಮೂಲಕ ಉದ್ಘಾಟಿಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರಕಾರವು ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಜೊತೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸಹ ಕೈಗೊಳ್ಳಲಾಗುತ್ತಿದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ ಇವರ…

ಅವೈಜ್ಞಾನಿಕ ವರದಿ ಜಾರಿಗೆ ತಂದರೆ ಉಗ್ರ ಚಳವಳಿ-ಎಂಎಲ್‌ಸಿ ಮುಳೆ ಗುಡುಗುಮರಾಠ ಸಮಾಜ ಜಾತಿ ಗಣತಿ ಒಪ್ಪಲ್ಲ
|

ಅವೈಜ್ಞಾನಿಕ ವರದಿ ಜಾರಿಗೆ ತಂದರೆ ಉಗ್ರ ಚಳವಳಿ-ಎಂಎಲ್‌ಸಿ ಮುಳೆ ಗುಡುಗು
ಮರಾಠ ಸಮಾಜ ಜಾತಿ ಗಣತಿ ಒಪ್ಪಲ್ಲ

ಬೀದರ.16.ಏಪ್ರಿಲ್.25:-ಅವಾಸ್ತವ ಹಾಗೂ ಅವೈಜ್ಞಾನಿಕವಾದ ಜಾತಿ ಗಣತಿ  ವರದಿಯನ್ನು ಮರಾಠ ಸಮಾಜ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಕೂಡಲೇ ಸರ್ಕಾರ ಇದನ್ನು ಕೈಬಿಡಬೇಕು. ಯಾರಿಗೋ ಖುಷಿಪಡಿಸಲು ಅಥವಾ ಯಾರದೋ ತುಷ್ಠೀಕರಣಕ್ಕಾಗಿ ಸರ್ಕಾರ ಹಠಮಾರಿ ಧೋರಣೆ ತಾಳಿ ವರದಿ ಜಾರಿಗೊಳಿಸಲು  ಮುಂದಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು, ಮರಾಠ ಸಮಾಜದ ಹಿರಿಯ ಮುಖಂಡರಾದ ವಿಧಾನ ಪರಿಷತ್ ಸದಸ್ಯ ಮಾರುತಿರಾವ ಮುಳೆ ಕಡಕ್ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಂದ ವರದಿ ಪ್ರಕಾರ ಜಾತಿ ಗಣತಿಯಲ್ಲಿ…

ಅಂಬಳೆ ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಅಂಬಳೆ  ನವೀನ್  ಅವಿರೋಧವಾಗಿ ಆಯ್ಕೆ.
|

ಅಂಬಳೆ ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಅಂಬಳೆ  ನವೀನ್  ಅವಿರೋಧವಾಗಿ ಆಯ್ಕೆ.

ಚಾಮರಾಜನಗರ.16.ಏಪ್ರಿಲ್.25:- ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮಪಂಚಾಯತಿಯಲ್ಲಿ ತೆರವುಗೊಂಡಿದ್ದ ಅಧ್ಯಕ್ಷ ಸ್ಥಾನಕ್ಕೆ  ಅಂಬಳೆ ನವೀನ್ ಎಂಬುವವರು ಬುಧವಾರ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಯಳಂದೂರು ತಾಲ್ಲೂಕಿನಲ್ಲಿ ಯುವ ಮುಖಂಡರಾಗಿ ಪರಿಚಯವಾಗಿ ಅಪಾರ ಯುವಕರ ಬಳಗವನ್ನು ಹೊಂದಿದ್ದಾರೆ. ಇವರು ಬಿ ಇ ಪದವಿ ಮುಗಿಸಿದ್ದಾರೆ. ಜನ ಸೇವೆ ಗೋಸ್ಕರ ಗ್ರಾಮ ಪಂಚಾಯತಿಯಲ್ಲಿ ಸದಸ್ಯರಾಗಿ ಸೇವೆಸಲ್ಲಿಸಿ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ. ಅಂಬಳೆ  ಗ್ರಾಮಪಂಚಾಯತಿ ಅಧ್ಯಕ್ಷರಾಗಿ ನಂಜುಂಡಸ್ವಾಮಿ ರವರು  ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವುಗೊಂಡಿದ್ದ ಸ್ಥಾನಕ್ಕೆ  ಚುನಾವಣೆ ನಡೆಯಿತು. ಅಧ್ಯಕ್ಷ…

UGC NET’ June 2025 ಪರೀಕ್ಷೆಗೆ ನೋಂದಣಿ ಆರಂಭ,
|

UGC NET’ June 2025 ಪರೀಕ್ಷೆಗೆ ನೋಂದಣಿ ಆರಂಭ,

ಹೊಸ ದೆಹಲಿ.16.ಏಪ್ರಿಲ್.25:- ವಿಶ್ವವಿದ್ಯಾಲಯ ಅನುದಾನ ಆಯೋಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೂನ್ 2025 ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಗಳನ್ನು ಅಧಿಕೃತ ವೆಬ್ಸೈಟ್ಗಳಲ್ಲಿ ugcnetjun2025.ntaonline.in ಅಥವಾ ugcnet.nta.ac.in ಮೇ 7 ರವರೆಗೆ ರಾತ್ರಿ 11:59 ರವರೆಗೆ ಸಲ್ಲಿಸಬಹುದು. 85 ವಿಷಯಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. ಇದು ತಾತ್ಕಾಲಿಕವಾಗಿ ಜೂನ್ 21 ರಿಂದ 30 ರವರೆಗೆ ನಡೆಯಲಿದೆ….

ಜಗತ್ತು ಕಂಡ ಜ್ಞಾನಸೂರ್ಯ ಡಾ.ಅಂಬೇಡ್ಕರರವರು–ಎಸ್.ಎಮ್.ಜನವಾಡಕರ್
|

ಜಗತ್ತು ಕಂಡ ಜ್ಞಾನಸೂರ್ಯ ಡಾ.ಅಂಬೇಡ್ಕರರವರು–ಎಸ್.ಎಮ್.ಜನವಾಡಕರ್

ಬೀದರ.16.ಏಪ್ರಿಲ್.14. ಸಂವಿಧಾನಶಿಲ್ಪಿ, ಭಾರತರತ್ನ, ಡಾ.ಅಂಬೇಡ್ಕರ್‌ರವರು ಜಗತ್ತು ಕಂಡ ಮಹಾಜ್ಞಾನಿಯಾಗಿದ್ದರು ಎಂದು ಹಿರಿಯ ಸಾಹಿತಿಗಳಾದ ಶ್ರೀ ಎಸ್.ಎಂ.ಜನವಾಡಕರ್‌ರವರು ಹೇಳಿದರು.ಅವರು ಇಂದು ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ ಅಂಬೇಡ್ಕರ್‌ರವರ ಜಯಂತಿಯ ಸಂದರ್ಭದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡುತ್ತಿದ್ದರು. ಭಾರತ ದೇಶದ ಘನತೆಯನ್ನು ಇಡೀ ಜಗತ್ತಿಗೆ ಪರಿಚಯಿಸಿದ ಶ್ರೇಯಸ್ಸು ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ಸಲ್ಲುತ್ತದೆ. ಡಾ.ಬಾಬಾಸಾಹೇಬ ಅಂಬೇಡ್ಕರ್‌ರವರು ತಮ್ಮ ಸತತ ಕಠಿಣ ಪರಿಶ್ರಮ, ಅಪಾರ ಜ್ಞಾನ, ಹೋರಾಟದಿಂದ ಇಡೀ ಜಗತ್ತಿಗೆ ಮಾದರಿಯಾದ ಮಹಾಪುರುಷರು. ಡಾ.ಬಾಬಾ ಸಾಹೇಬರು ಜ್ಞಾನದ ಭಂಡಾರವಾಗಿ ಜ್ಞಾನಸೂರ್ಯರಾದರು. ಅವರೊಬ್ಬ ಗ್ರಂಥಾಲಯವಾಗಿದ್ದರು ಎಂಬುದಕ್ಕೆ…

ಏ.16 ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೂ ಉಪ ಮುಖ್ಯಮಂತ್ರಿ ಡಿ ಕೆ ಸಿ ಅವರು ಬೀದರ ಜಿಲ್ಲೆಯಲ್ಲಿ ಪ್ರವಾಸ 
|

ಏ.16 ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೂ ಉಪ ಮುಖ್ಯಮಂತ್ರಿ ಡಿ ಕೆ ಸಿ
ಅವರು ಬೀದರ ಜಿಲ್ಲೆಯಲ್ಲಿ ಪ್ರವಾಸ
 

ಬೀದರ.16.ಏಪ್ರಿಲ್.25:- ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಏಪ್ರಿಲ್.16 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಏಪ್ರಿಲ್.16 ರಂದು ಮಧ್ಯಾಹ್ನ 3.45ಕ್ಕೆ ಕಲಬುರಗಿ ವಿಶೇಷ ವಿಮಾನ ಗಿಖಿ-Pಐಗಿ ಮೂಲಕ ಹೊರಟು ಸಂಜೆ 4 ಗಂಟೆಗೆ ಬೀದರ್ ಏರ್‌ಬೇಸ್‌ಗೆ ಆಗಮಿಸಿ ಬೀದರ ವಿಮಾನ ನಿಲ್ದಾಣ ಹೊರಗೆ ಏಪ್ರಿಲ್.17 ರಂದು ಬೆಳಿಗ್ಗೆ ಬೆಂಗಳೂರಿಗೆ ಪ್ರಯಾಣಿಸುವ 5 ಆಯ್ದ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ನೀಡುವ ಮೂಲಕ ನಾಗರಿಕ ವಿಮಾನಯಾನ ಸೆವೆಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ನಂತರ 4.10ಕ್ಕೆ ಬೀದರ ವಿಮಾನ…

ಏ.17 ರಿಂದ 19 ರವರೆಗೆ ಕರ್ನಾಟಕ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಬೀದರ ಜಿಲ್ಲಾ ಪ್ರವಾಸ
|

ಏ.17 ರಿಂದ 19 ರವರೆಗೆ ಕರ್ನಾಟಕ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಬೀದರ ಜಿಲ್ಲಾ ಪ್ರವಾಸ

ಬೀದರ.16.ಏಪ್ರಿಲ್.25:-ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಏಪ್ರಿಲ್.17 ರಿಂದ 19 ರವರೆಗೆ ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.17 ರಂದು ಬೆಳಿಗ್ಗೆ 10.30 ಗಂಟೆಗೆ ಧನಗರ ಗಡ್ಡಾ ಹುಮನಾಬಾದ ಪಟ್ಟಣ, ಜನತಾ ನಗರ ಹುಡುಗಿ ಗ್ರಾಮ ದುಬಲಗುಂಡಿ ಗ್ರಾಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೆರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ…

ಹಿಂದೂ ಧಾರ್ಮಿಕ ದತ್ತಿಗಳಲ್ಲಿ ಮುಸ್ಲಿಮರಿಗೆ ಅವಕಾಶ ಇದ್ಯಾ.- ವಕ್ಫ್ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ
|

ಹಿಂದೂ ಧಾರ್ಮಿಕ ದತ್ತಿಗಳಲ್ಲಿ ಮುಸ್ಲಿಮರಿಗೆ ಅವಕಾಶ ಇದ್ಯಾ.- ವಕ್ಫ್ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಹೊಸ ದೆಹಲಿ.16.ಏಪ್ರಿಲ್.25:- ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೊಸ ಕಾನೂನಿನ ನಿಬಂಧನೆಗಳ ಬಗ್ಗೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.ಕೇಂದ್ರೀಯ ವಕ್ಫ್ ಕೌನ್ಸಿಲ್‌ನಲ್ಲಿ ಮುಸ್ಲಿಮೇತರರನ್ನು ಸೇರಿಸುವ ನಿಬಂಧನೆಯನ್ನು ನ್ಯಾಯಾಲಯ ಪ್ರಶ್ನಿಸಿದ್ದು, ಎಂದು ಪ್ರಶ್ನೆ ಮಾಡಿದೆ. ಈ ಹೊಸ ವಕ್ಫ್ ಕಾಯ್ದೆಯನ್ನು ಪ್ರಶ್ನಿಸಿ 73 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪೀಠ ವಿಚಾರಣೆ ನಡೆಸುತ್ತಿದ್ದು,ಈ ತಿದ್ದುಪಡಿ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಇಂದು ಅರ್ಜಿದಾರರೊಬ್ಬರ ಪರ ವಾದ…

ಬೀದರ | ಇಂದು ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ, ಲೋಕಾರ್ಪಣೆ. ಸಿಎಂ ಸಿದ್ದರಾಮಯ್ಯ
|

ಬೀದರ | ಇಂದು ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ, ಲೋಕಾರ್ಪಣೆ. ಸಿಎಂ ಸಿದ್ದರಾಮಯ್ಯ

ಬೀದರ್: ಇಂದು ಬೀದರ್ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. 2025 ಕೋಟಿ ರೂ. ವೆಚ್ಚದ ಮೂಲಸೌಕರ್ಯ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸುಮಾರು 200 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಪೂರ್ಣಗೊಂಡಿರುವ 10 ಕಾಮಗಾರಿಗಳ ಲೋಕಾರ್ಪಣೆ ನಡೆಯಲಿದೆ. ಬ್ರಿಮ್ಸ್‌ ಹೃದ್ರೋಗ ಘಟಕ & ಕ್ಯಾಥಲಾಬ್, ಭಾಲ್ಕಿ ಆರ್‌ಟಿಒ ಕಚೇರಿ ಸೇರಿ ಹಲವು ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. 48 ಕೋಟಿ ವೆಚ್ಚದ ಜಿಲ್ಲಾಡಳಿತ ಭವನ…