ಏಪ್ರಿಲ್.19 ರಂದು ಜನ ಸಂಪರ್ಕ ಸಭೆ
|

ಏಪ್ರಿಲ್.19 ರಂದು ಜನ ಸಂಪರ್ಕ ಸಭೆ

ಬೀದರ.17.ಏಪ್ರಿಲ್.25: -ಜೇಸ್ಕಾಂ ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ, ಉಪ-ವಿಭಾಗಗಳಲ್ಲಿ ದಿನಾಂಕ: 19-04-2025 ರಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರರು (ವಿ), ಗು.ವಿ.ಸ.ಕಂ.ನಿ ಹುಮನಾಬಾದ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ. ಸಭೆಗಳ ವಿವರ: ಏಪ್ರಿಲ್.19 ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಹುಮನಾಬಾದ ಉಪ ವಿಭಾಗದ ಹಳ್ಳಿಖೇಡ (ಬಿ) ಶಾಖೆ ಕಛೇರಿಯಲ್ಲಿ, ಮನ್ನಾಏಖೇಳ್ಳಿ ಉಪ ವಿಭಾಗದ ನಿರ್ಣಾ ಶಾಖೆ ಕಛೇರಿಯಲ್ಲಿ ಹಾಗೂ ಬಸವಕಲ್ಯಾಣ ಉಪ ವಿಭಾಗದ ಮುಡಬಿ…

ಹುಮನಾಬಾದ್ | ಏಪ್ರಿಲ್.21 ರಂದು ವಿದ್ಯುತ್ ವ್ಯತ್ಯಯ
|

ಹುಮನಾಬಾದ್ | ಏಪ್ರಿಲ್.21 ರಂದು ವಿದ್ಯುತ್ ವ್ಯತ್ಯಯ

ಬೀದರ.17.ಏಪ್ರಿಲ್.24:-ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 33ಕೆ.ವಿ ಘಾಟಬೋರಳ ಮಾರ್ಗದಲ್ಲಿ ದಿನಾಂಕ: 21-04-2025 ರಂದು ಸಮಯ ಬೆಳಿಗ್ಗೆ 11:00 ಗಂಟೆಯಯಿAದ ಸಾಯಂಕಾಲ 05:00 ಗಂಟೆಯ ವರೆಗೆ, ಘಾಟಬೋರಳ, ಘೋಡವಾಡಿ, ಕನಕಟ್ಟಾ, ಹುಣಸಗೇರಾ, ಸೋನಕೇರಾ, ಚಂದನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಿ.ಓ.ಎಸ್ ಕಾಮಗಾರಿಯ ಪ್ರಯುಕ್ತ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತಯ ಉಂಟಾಗುತ್ತದೆ ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಸಹಾಯಕ ಕಾರ್ಯನಿರ್ವಾಹಕ…

ವಿದ್ಯುತ್ ವ್ಯತ್ಯಯ ಏಪ್ರಿಲ್.19ಕ್ಕೆ
|

ವಿದ್ಯುತ್ ವ್ಯತ್ಯಯ ಏಪ್ರಿಲ್.19ಕ್ಕೆ

ಬೀದರ.17.ಏಪ್ರಿಲ್.25:-: ಬೀದರ್ 110ಕೆ.ವಿ ಉಪ-ವಿತoರಣ ಕೇಂದ್ರ, ಕ.ವಿ.ಪ್ರ.ನಿ.ನಿ. ದುಬಲಗುಂಡಿ (ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ) ವ್ಯಾಪ್ತಿಯ ಬರುವ 110ಕೆ.ವಿ ದುಬಲಗುಂಡಿ, ವಿದ್ಯುತ್ ಉಪ-ಕೇಂದ್ರಗಳoಲ್ಲಿ ತುರ್ತು ಕೆಲಸದ ಪ್ರಯುಕ್ತ ಏಪ್ರಿಲ್.19 ರಂದು ಬೆಳಿಗ್ಗೆ 08:00 ಗಂಟೆಯಿAದ ಸಂಜೆ 13:00 ಗಂಟೆಯವರೆಗೆ 11ಕೆವಿ ದಬಲಗುಂಡಿ, 11ಕೆವಿ ವರ್ವಟಿ, 11ಕೆವಿ ಜಲಸಂಗಿ 11ಕೆವಿ ಪೂಜಾ ಕಾಲೋನಿ, 11ಕೆವಿ ಕಬೀರಾಬಾದ ವಾಡಿ, 11ಕೆವಿ ಒತಗಿ ಮತ್ತು ಜೆಸ್ಕಾಂ ಮಾರ್ಗದ ಗ್ರಾಮಿಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ…

ಏಪ್ರಿಲ್.19 ರಂದು ಕುಂದು ಕೊರತೆ ಸಭೆ
|

ಏಪ್ರಿಲ್.19 ರಂದು ಕುಂದು ಕೊರತೆ ಸಭೆ

ಬೀದರ.17.ಏಪ್ರಿಲ್.25: -ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ(ಬಿ), ಭಾಲ್ಕಿ, ಬೀದರ, ಕಮಠಾಣ ಉಪ ವಿಭಾಗದಲ್ಲಿ ಏಪ್ರಿಲ್.19 ರಂದು ಜನ ಸಂಪರ್ಕ ಸಭೆ ಹಾಗೂ ಕೆಇಆರ್‌ಸಿಯ (ಎಸ್.ಒ.ಪಿ.) ಮಾನದಂಡಗಳನ್ನು ಕುರಿತು ಅರಿವು ಮೂಡಿಸುವಿಕೆ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ)/ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಗುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಕಾಂiÀið ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಗಳ ವಿವರ: ಏಪ್ರಿಲ್.19 ರಂದು ಬೆಳಿಗ್ಗೆ 11 ಗಂಟೆಗೆ ಔರಾದ(ಬಿ) ಉಪ ವಿಭಾಗ ಕಛೇರಿಯಲ್ಲಿ,…

ಚಿಟಗುಪ್ಪಾ: ಗೊಬ್ಬರ ಖರೀದಿಸಲು ರೈತರಲ್ಲಿ ಮನವಿ
|

ಚಿಟಗುಪ್ಪಾ: ಗೊಬ್ಬರ ಖರೀದಿಸಲು ರೈತರಲ್ಲಿ ಮನವಿ

ಬೀದರ.17.ಏಪ್ರಿಲ್.25:- ಚಿಟಗುಪ್ಪಾ ಪಟ್ಟಣದ ಘನತ್ಯಾಜ್ಯ ನಿರ್ವಹಣೆ ಘಟಕದಲ್ಲಿನ ಪಾರಂಪರಿಕ ತ್ಯಾಜ್ಯ (ಐegಚಿಛಿಥಿ Wಚಿsಣe) ನಿಂದ ಉತ್ಪತ್ತಿಯಾಗಿರುವ ತ್ಯಾಜ್ಯದಿಂದ ಗೊಬ್ಬರವನ್ನು ತಯಾರಿಸಲಾಗಿದ್ದು ಸದರಿ ಗೊಬ್ಬರವನ್ನು ಮಾರಾಟ ಮಾಡಬೇಕಾಗಿರುವುದರಿಂದ ಚಿಟಗುಪ್ಪಾ ಪಟ್ಟಣದ ಇಚ್ಛೆಯುಳ್ಳ ರೈತರು ಪುರಸಭೆ ಕಛೇರಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ನಿಗಧಿಪಡಿಸಿರುವ ದರದಂತೆ ಸದರಿ ಗೊಬ್ಬರವನ್ನು ಖರೀದಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಚಿಟಗುಪ್ಪಾ ಪುರಸಭೆ ಕಛೇರಿಗೆ ಭೇಟಿ ನೀಡಬಹುದಾಗಿದೆ ಎಂದು ಚಿಟಗುಪ್ಪಾ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಸಾರ್ವಜನಿಕರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.17.ಏಪ್ರಿಲ್.25:-ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ತಿಳಿಸಿದ್ದಾರೆ. ಗುಡುಗು ಮತ್ತು ಸಿಡಿಲು…

ಅಂಗರಕ್ಷಕನಿಗೆ ಸನ್ಮಾನಿಸಿ ಔದಾರ್ಯ ಮೆರೆದ ಸಿಇಓ ಡಾ. ಗಿರೀಶ ಬದೋಲೆ
|

ಅಂಗರಕ್ಷಕನಿಗೆ ಸನ್ಮಾನಿಸಿ ಔದಾರ್ಯ ಮೆರೆದ ಸಿಇಓ ಡಾ. ಗಿರೀಶ ಬದೋಲೆ

ಬೀದರ.17.ಏಪ್ರಿಲ್.25:- ಪ್ರತಿ ಜೀವಿಯಲ್ಲಿಯೂ ವಿಶೇಷ ಚೇತನವಿದೆ, ವಿಶಿಷ್ಟ ಸಾಮರ್ಥ್ಯ ಇದೆ ಎಂದು ನಂಬಿರುವ ಬೀದರ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆಯವರು ಎಲ್ಲರ ಅಂತರಾತ್ಮ ಚೈತನ್ಯವನ್ನು ಗೌರವಿಸುತ್ತಿರುವ ಅಪರೂಪದ ಐಎಎಸ್ ಅಧಿಕಾರಿಗಳು ಇಂದು ಅವರ ಅಂಗರಕ್ಷಕ ನಾಗೇಂದ್ರ ಜಮಾದರ ಅವರನ್ನು ಗೌರವಿಸಿ, ಸನ್ಮಾನಿಸುವ ಮೂಲಕ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಸಶಸ್ತ್ರ ಪೋಲೀಸ್ ಮೀಸಲು ಪಡೆಯಲ್ಲಿ ದಿನಾಂಕ: 08-03-2023 ರಲ್ಲಿ ಪೋಲೀಸ್ ಪೇದೆಯಾಗಿ ನೇಮಕಗೊಂಡ ನಾಗೇಂದ್ರ ಜಮಾದರ ದಿನಾಂಕ: 29-12-2023 ರಿಂದ ಬೀದರ ಜಿಲ್ಲಾ ಪಂಚಾಯತಿಯ…

ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.
|

ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.

ಬೀದರ.17.ಏಪ್ರಿಲ್.25:- ಜಿಲ್ಲಾದ್ಯಂತ ಏಪ್ರಿಲ್.26 ರಿಂದ ಜೂನ್.4 ರವರೆಗೆ ಹಮ್ಮಿಕೊಳ್ಳಲಾದ ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ  NADCP-FMD-CP  7ನೇ ಸುತ್ತಿನ ಜಾನುವಾರುಗಳಿಗೆ ಸಾಮೂಹಿಕ ಲಸಿಕಾ ಕಾರ್ಯಕ್ರಮ ಅನುಷ್ಠಾನದ ಜಿಲ್ಲಾ ಮಟ್ಟದ ಪರಿಶೀಲನಾ ಮತ್ತು ನಿರ್ವಹಣೆ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಪಿಡಿಒ ಮೂಲಕ ಹಾಗೂ ನಗರಗಳಲ್ಲಿ ಆಡಿಯೋ…

ಕೋಟಕ್ ಮಹೀಂದ್ರಾ, ಐಡಿಎಫ್‌ಸಿ ಫಸ್ಟ್, ಪಿಎನ್‌ಬಿಗೆ ಆರ್‌ಬಿಐ ದಂಡ ವಿಧಿಸಿದೆ.
|

ಕೋಟಕ್ ಮಹೀಂದ್ರಾ, ಐಡಿಎಫ್‌ಸಿ ಫಸ್ಟ್, ಪಿಎನ್‌ಬಿಗೆ ಆರ್‌ಬಿಐ ದಂಡ ವಿಧಿಸಿದೆ.

ಹೊಸ ದೆಹಲಿ.17.ಏಪ್ರಿಲ್.25:-ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಇಂದು ಕೋಟಕ್ ಮಹೀಂದ್ರಾ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗಳ ಮೇಲೆ ನಿಯಂತ್ರಕ ಅನುಸರಣೆಯಲ್ಲಿನ ಕೆಲವು ನ್ಯೂನತೆಗಳಿಗಾಗಿ ದಂಡ ವಿಧಿಸಿದೆ ಎಂದು ಹೇಳಿದೆ. ‘ಬ್ಯಾಂಕ್ ಕ್ರೆಡಿಟ್ ವಿತರಣೆಗಾಗಿ ಸಾಲ ವ್ಯವಸ್ಥೆಯಲ್ಲಿನ ಮಾರ್ಗಸೂಚಿಗಳು’ ಮತ್ತು ‘ಸಾಲಗಳು ಮತ್ತು ಮುಂಗಡಗಳು – ಶಾಸನಬದ್ಧ ಮತ್ತು ಇತರ ನಿರ್ಬಂಧಗಳು’ ಕುರಿತ ಕೆಲವು ನಿರ್ದೇಶನಗಳನ್ನು ಪಾಲಿಸದಿದ್ದಕ್ಕಾಗಿ ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ 61.4 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ ಎಂದು ಆರ್‌ಬಿಐ ಹೇಳಿಕೆಯಲ್ಲಿ…

ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಉತ್ತೇಜನಕೆ ಮಂಥನ ಶಿಬಿರದ
|

ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಉತ್ತೇಜನಕೆ ಮಂಥನ ಶಿಬಿರದ

ಹೊಸ ದೆಹಲಿ.17.ಏಪ್ರಿಲ್.25:- ಭಾರತೀಯ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ವಲಯದ ದೀರ್ಘಕಾಲೀನ ಅಭಿವೃದ್ಧಿಯನ್ನು ಉತ್ತೇಜಿಸುವ ಕುರಿತು ಚರ್ಚಿಸಲು ಇಂದು ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ದಿನವಿಡೀ ನಡೆದ ಮಂಥನ ಶಿಬಿರದ ಅಧ್ಯಕ್ಷತೆಯನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜಗತ್ ಪ್ರಕಾಶ್ ನಡ್ಡಾ ವಹಿಸಿದ್ದರು. ಸಭೆಯಲ್ಲಿ, ರಾಸಾಯನಿಕ ವಲಯದಲ್ಲಿ ದೀರ್ಘಕಾಲೀನ, ಸುಸ್ಥಿರ ಬೆಳವಣಿಗೆಯನ್ನು ಸಾಧಿಸುವ ಸಾಮೂಹಿಕ ಬದ್ಧತೆಯನ್ನು ಶ್ರೀ ನಡ್ಡಾ ಒತ್ತಿ ಹೇಳಿದರು ಮತ್ತು ಸರಿಯಾದ ವಿಧಾನದಿಂದ ದೇಶವು ಹೆಚ್ಚು ಸ್ಥಿತಿಸ್ಥಾಪಕ ಮತ್ತು ಸ್ವಾವಲಂಬಿ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ನಿರ್ಮಿಸಬಹುದು ಎಂಬ…