ತಿದ್ದುಪಡಿ ಕಾಯ್ದೆಯಡಿ ಮೇ 5 ರವರೆಗೆ ಹೊಸ ವಕ್ಫ್ ನೇಮಕಾತಿಗಳಿಲ್ಲ: SC 1 40
|

ತಿದ್ದುಪಡಿ ಕಾಯ್ದೆಯಡಿ ಮೇ 5 ರವರೆಗೆ ಹೊಸ ವಕ್ಫ್ ನೇಮಕಾತಿಗಳಿಲ್ಲ: SC 1 40

ಹೊಸ ದೆಹಲಿ.17.ಏಪ್ರಿಲ್.25:- ಮುಂದಿನ ವಿಚಾರಣೆಯವರೆಗೆ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಅಡಿಯಲ್ಲಿ ವಕ್ಫ್ ಮಂಡಳಿಗಳು ಅಥವಾ ಕೇಂದ್ರ ವಕ್ಫ್ ಕೌನ್ಸಿಲ್‌ಗೆ ಹೊಸ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂಬ ಕೇಂದ್ರ ಸರ್ಕಾರದ ಭರವಸೆಯನ್ನು ಸುಪ್ರೀಂ ಕೋರ್ಟ್ ಇಂದು ದಾಖಲಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ನೇತೃತ್ವದ ಪೀಠವು, “ಬಳಕೆದಾರರಿಂದ ವಕ್ಫ್” ಎಂದು ವರ್ಗೀಕರಿಸಲಾದವುಗಳನ್ನು ಒಳಗೊಂಡಂತೆ ಅಸ್ತಿತ್ವದಲ್ಲಿರುವ ವಕ್ಫ್ ಆಸ್ತಿಗಳ ಸ್ಥಿತಿಯು ಸದ್ಯಕ್ಕೆ ಬದಲಾಗದೆ ಉಳಿಯುತ್ತದೆ ಎಂಬ ಸಾಲಿಸಿಟರ್ ಜನರಲ್ ತುಷಾರ್…

ಜಲ ಜೀವನ್ ಮಿಷನ್,ಸ್ವಚ್ಛ ಭಾರತ್ ಮಿಷನ್ ಅಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ವಿಷೇಶ ಸುಧಿ.
|

ಜಲ ಜೀವನ್ ಮಿಷನ್,ಸ್ವಚ್ಛ ಭಾರತ್ ಮಿಷನ್ ಅಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ವಿಷೇಶ ಸುಧಿ.

ಬೆಂಗಳೂರು.17.ಏಪ್ರಿಲ್.25:-  ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬಬಂದಿಗಳಿಗೆ ರಾಜ್ಯ ಸರ್ಕಾರ  ಆದೇಶ ಮಾಡಿದೆ.ಜಲ ಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಮತ್ತು WQMS ಶಾಖೆ ಅಡಿ ಗುತ್ತಿಗೆ ಕಾರ್ಮಿಕರಿಗೆ ಸಂಭಾವನೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಈ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರು, ಎಲ್ಲಾ ಜಿಲ್ಲಾಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿಯಲ್ಲಿ…

ಬೀದರ್‌ಗೆ ಭೇಟಿ ನೀಡಿದ ಮುಖ್ಯಮಂತ್ರಿ
|

ಬೀದರ್‌ಗೆ ಭೇಟಿ ನೀಡಿದ ಮುಖ್ಯಮಂತ್ರಿ

ಸಿದ್ದರಾಮಯ್ಯ ಅವರಿಗೆ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರು ವಿಮಾನ ನಿಲ್ದಾಣದಲ್ಲಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು

ಖುರೇಶಿ ಸಮುದಾಯದ ಸಮಸ್ಯೆ ಬಗೆಹರಿಸಲು ಒತ್ತಾಯ
|

ಖುರೇಶಿ ಸಮುದಾಯದ ಸಮಸ್ಯೆ ಬಗೆಹರಿಸಲು ಒತ್ತಾಯ

ಬೀದರ್.17.ಏಪ್ರಿಲ್.25:- ಖುರೇಶಿ ಸಮುದಾಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕರ್ನಾಟಕ ಖುರೇಶ್ ಕಾನ್ಫರೆನ್ಸ್ ರಾಜ್ಯ ಅಧ್ಯಕ್ಷ ಅಬ್ದುಲ್ ನಬಿ ಖುರೇಶಿ ಒತ್ತಾಯಿಸಿದ್ದಾರೆ. ನಗರದಲ್ಲಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಖುರೇಶಿ ಸಮುದಾಯ ರಾಜ್ಯದಲ್ಲಿ ೧೬ ಲಕ್ಷ ಜನಸಂಖ್ಯೆ ಹೊಂದಿದ್ದು, ಪ್ರಾಣಿ ವ್ಯಾಪಾರ ಹಾಗೂ ಮಾಂಸ ವ್ಯಾಪಾರದ ಮೂಲಕ ಜೀವನ ನಿರ್ವಹಣೆ ಮಾಡುತ್ತಿದೆ. ಹಿಂದಿನ ಸರ್ಕಾರ ಕಸಾಯಿಖಾನೆಗಳನ್ನು ಮುಚ್ಚಿರುವುದರಿಂದ ಹಾಗೂ ಹೊಸ ಕಾನೂನು ಜಾರಿಗೊಳಿಸಿದ್ದರಿಂದ ವ್ಯವಹಾರ ಸಂಪೂರ್ಣ ನಿಂತು ಹೋಗುವ ಹಂತದಲ್ಲಿದೆ…

ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡನೆ
|

ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡನೆ

ಔರಾದ.17.ಏಪ್ರಿಲ್.25:- ಕೆಂದ್ರ ಬಿಡಪಿ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆರಾದ ತಾಲೂಕ ಯುವ ಕಾಂಗ್ರೆಸ್ ವತಿಯಿಂದ ಮನವಿ ಪತ್ರ, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡಿನೇಲ್ ಹಾಗೂ ಎಲ್.ಪಿ.ಜಿ. ಗ್ಯಾಸ್ ಬೆಲೆ ಏರಿಕೆಯನ್ನು ಔರಾದ ತಾಲೂಕ ಯುವ ಕಾಂಗ್ರೆಸ್ ನಮಿತಿ ವತಿಯಿಂದ ಎಪಿಎಂಸಿ ಕ್ರಾಸ್ ನಿಂದ ಉಜ್ಜಿ ಪೆಟ್ರೋಲ್ ಪಂಪ್ ಅವರಿಗೆ ಎತ್ತಿನಗಾಡಿಯ ಮೂಲಕ ಪ್ರತಿಭಟನೆಯ ಹಮ್ಮಿಕೊಳ್ಳಲಾಗಿದೆ. ಅವರು ಮುಂದುವರೆದು ಹೇಳಿದರು. ಕೇಂದ್ರದ ಬಿಜೆಪಿ ಸರ್ಕಾರ ದೇಶದ 140 ಕೋಟಿ ಜನರ ಹೊಟ್ಟೆಯ ಮೇಲೆ…

ಭಾರತದ ಸ್ಮಾರ್ಟ್‌ಫೋನ್ ರಫ್ತು ದಾಖಲೆಯ ಮಟ್ಟವನ್ನು 2 ಲಕ್ಷ ಕೋಟಿ.
|

ಭಾರತದ ಸ್ಮಾರ್ಟ್‌ಫೋನ್ ರಫ್ತು ದಾಖಲೆಯ ಮಟ್ಟವನ್ನು 2 ಲಕ್ಷ ಕೋಟಿ.

ಭಾರತೀಯ ಸ್ಮಾರ್ಟ್ಫೋನ್ ವ್ಯವಹಾರ ಕಳೆದ ಆರ್ಥಿಕ ವರ್ಷದಲ್ಲಿ ಭಾರತದ ಸ್ಮಾರ್ಟ್‌ಫೋನ್ ರಫ್ತು ದಾಖಲೆಯ ಮಟ್ಟವನ್ನು ಎರಡು ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ. ಕಳೆದ ಹಣಕಾಸು ವರ್ಷದ ಮೊದಲ ಹತ್ತು ತಿಂಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಭಾರತದ ಅತಿದೊಡ್ಡ ರಫ್ತಾಗಿ ಹೊರಹೊಮ್ಮಿವೆ. ಇದನ್ನು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವೆ ಅಶ್ವಿನಿ ವೈಷ್ಣವ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. 2013-14ರಲ್ಲಿ ದೇಶದ ಸ್ಮಾರ್ಟ್‌ಫೋನ್ ರಫ್ತು 167 ನೇ ಸ್ಥಾನದಲ್ಲಿತ್ತು ಮತ್ತು ಈಗ ಅದು ಮೊದಲ ಸ್ಥಾನಕ್ಕೆ ತಲುಪಿದೆ ಎಂದು ಅವರು ಹೇಳಿದರು. ಸರ್ಕಾರವು…

2025 ರಲ್ಲಿ ಭಾರತ ಶೇ. 6.5 ರಷ್ಟು ಬೆಳವಣಿಗೆ
|

2025 ರಲ್ಲಿ ಭಾರತ ಶೇ. 6.5 ರಷ್ಟು ಬೆಳವಣಿಗೆ

2025 ರಲ್ಲಿ ಭಾರತವು ಶೇ. 6.5 ರಷ್ಟು ಬೆಳವಣಿಗೆ ದರದೊಂದಿಗೆ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿಯುವ ನಿರೀಕ್ಷೆಯಿದೆ, ಆದರೆ ಜಾಗತಿಕ ಬೆಳವಣಿಗೆಯು ಹಿಂಜರಿತದ ಹಾದಿಯತ್ತ ಸಾಗುತ್ತಿದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ (UNCTAD) ಇತ್ತೀಚಿನ ವರದಿ ತಿಳಿಸಿದೆ. ‘ವ್ಯಾಪಾರ ಮತ್ತು ಅಭಿವೃದ್ಧಿ ಮುನ್ಸೂಚನೆಗಳು 2025’ ಎಂಬ ಶೀರ್ಷಿಕೆಯ ವರದಿಯಲ್ಲಿ, ಹೆಚ್ಚಿನ ಸರ್ಕಾರಿ ವೆಚ್ಚ ಮತ್ತು ಹಣಕಾಸು ನೀತಿ ಪ್ರಚೋದನೆಯೊಂದಿಗೆ ಬೆಳವಣಿಗೆಯನ್ನು ಮುನ್ನಡೆಸುತ್ತಿರುವ ದೇಶಗಳಲ್ಲಿ ಭಾರತವನ್ನು ಪಟ್ಟಿ ಮಾಡಲಾಗಿದೆ. ಈ ವರದಿಯು ಚೀನಾದ ಬೆಳವಣಿಗೆ ದರವನ್ನು…

ದೇಶದಿಂದ ನಕ್ಸಲಿಸಂ ಅನ್ನು ಸಂಪೂರ್ಣವಾಗಿ  ನಿರ್ಮೂಲನೆ ಮಾಡಲಾಗುವುದು
|

ದೇಶದಿಂದ ನಕ್ಸಲಿಸಂ ಅನ್ನು ಸಂಪೂರ್ಣವಾಗಿ  ನಿರ್ಮೂಲನೆ ಮಾಡಲಾಗುವುದು

ಹೊಸ ದೆಹಲಿ.17.ಏಪ್ರಿಲ್.25:-ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 31, 2026 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು ಮತ್ತು ಈ ಉದ್ದೇಶದಲ್ಲಿ ಸಿಆರ್‌ಪಿಎಫ್ ಜವಾನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಇಂದು ಪುನರುಚ್ಚರಿಸಿದರು. ಸಿಆರ್‌ಪಿಎಫ್‌ನ 86 ನೇ ಸಂಸ್ಥಾಪನಾ ದಿನಾಚರಣೆಗೆ ಸಂಬಂಧಿಸಿದಂತೆ ಇಂದು ಮಧ್ಯಪ್ರದೇಶದ ನೀಮಚ್‌ನಲ್ಲಿ ಆಯೋಜಿಸಲಾದ ಸಮಾರಂಭವನ್ನುದ್ದೇಶಿಸಿ ಶ್ರೀ ಶಾ ಮಾತನಾಡುತ್ತಿದ್ದರು. ನಮ್ಮ ಕೋಬ್ರಾ ಬೆಟಾಲಿಯನ್‌ನ ಸೈನಿಕರು ದೇಶವನ್ನು ನಕ್ಸಲ್ ಮುಕ್ತಗೊಳಿಸುವಲ್ಲಿ ಅಭೂತಪೂರ್ವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು….

ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ 3 ತಿಂಗಳ ನಂತರ್ ಆರೋಪಿ ಅರೆಸ್ಟ್.
|

ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ 3 ತಿಂಗಳ ನಂತರ್ ಆರೋಪಿ ಅರೆಸ್ಟ್.

ಬೆಳಗಾವಿ.17.ಏಪ್ರಿಲ್.25:- ಕಳೆದ 14.ಜನವರಿ.2025  ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಪಘಾತಕ್ಕೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು  3 ತಿಂಗಳು ಬಳಿಕ ಅರೆಸ್ಟ್ ಮಾಡಿದ್ದಾರೆ. ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶಿ ಎಂದು ತಿಳಿದುಬಂದಿದೆ ಕಳೆದ ಕೆಲದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಲಾರಿ…

ಸಚಿವ ಸಂಪುಟದ ವಿಶೇಷ ಸಭೆ ಇಂದು: ಒಬಿಸಿ ಮೀಸಲು ಶೇ 32ರಿಂದ ಶೇ 51ಕ್ಕೆ?
|

ಸಚಿವ ಸಂಪುಟದ ವಿಶೇಷ ಸಭೆ ಇಂದು: ಒಬಿಸಿ ಮೀಸಲು ಶೇ 32ರಿಂದ ಶೇ 51ಕ್ಕೆ?

ಬೆಂಗಳೂರು.17.ಏಪ್ರಿಲ್.25:- ರಾಜ್ಯ ಸರಕಾರ ಇಂದು ನಡೆಯಲಿರುವ ಸಚಿವ ಸಂಪುಟದ ವಿಶೇಷ ಸಭೆಯ ಮುಂದೆ  ಒಬಿಸಿ ಪ್ರಸ್ತುತ ಇರುವ ಮೀಸಲಾತಿ ಪ್ರಮಾಣವನ್ನು ಶೇ 32ರಿಂದ ಶೇ 51ಕ್ಕೆ ಹೆಚ್ಚಿಸುವಂತೆ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ ಪ್ರಮುಖ ಶಿಫಾರಸನ್ನು…. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ‘ದತ್ತಾಂಶ ಅಧ್ಯಯನ ವರದಿ’ಯನ್ನು ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಸಲ್ಲಿಸಿದ್ದರು. ಈ ವರದಿಯನ್ನು ಏಪ್ರಿಲ್ 11ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿತ್ತು. ಈ…