ಶ್ರೀ ಶಂಕರ ಬಿದರಿ ರಾಜ್ಯಾಧ್ಯಕ್ಷ ಅಭಾವಿಲಿಮಹಾಸಭಾ ಬಸವ ಜಯಂತಿ ಆಚರಣೆ ಆದೇಶ ಗೊಂದಲ ಬಗ್ಗೆ:
|

ಶ್ರೀ ಶಂಕರ ಬಿದರಿ ರಾಜ್ಯಾಧ್ಯಕ್ಷ ಅಭಾವಿಲಿಮಹಾಸಭಾ ಬಸವ ಜಯಂತಿ ಆಚರಣೆ ಆದೇಶ ಗೊಂದಲ ಬಗ್ಗೆ:

ಬೀದರ.17.ಏಪ್ರಿಲ್.25:-ಸನ್ಮಾನ್ಯ ಶ್ರೀ ಶಂಕರ ಬಿದರಿ ಅವರು ಅಭಾವಿಲಿ ಮಹಾಸಭಾ ಆದೇಶ ಹೊರಡಿಸಿ ತಮ್ಮ ಸಂಘಟನೆಯ ತಾಲೂಕಾ ಜಿಲ್ಲಾ ಘಟಕಗಳಿಗೆ ಬಸವ ಜಯಂತಿ ನಿರ್ದೇಶನ ಕೊಟ್ಟಿದ್ದಾರೆ, ಅದರಂತೆ ಬಸವ ಜಯಂತಿ ದಿವಸ 770 ಅಮರಗಣಾಂಗಗಳ ಜೊತೆಗೆ ಜಗದ್ಗುರು ರೇಣುಕಾಚಾರ್ಯರ ಕೂಡಿಸಿ 771 ಶರಣರ ಜಯಂತಿ ನೆರವೇರಿಸಬೇಕು ಎಂದು ನಿರ್ದೇಶನ ಕೊಟ್ಟಿದ್ದಾರೆ. ಮೊದಲು ಅಭಾವಿಲಿ ಮಹಾಸಭಾ ಮತ್ತು ಪಂಚಾಚಾರ್ಯರು ಸೇರಿ ಬಸವಣ್ಣನವರು ಧರ್ಮ ಸ್ಥಾಪಕರು ಮತ್ತು ಧರ್ಮಗುರು ಎಂದು ಒಪ್ಪಿಕೊಳ್ಳಬೇಕು, ಆವಾಗ  ನಿಮ್ಮ ಸಂಘಟನೆಯಿಂದ ಪ್ರಕಟಣೆ ಹೊರಡಿಸಬೇಕು, ಆವಾಗ ನೀವು…

SC/ST ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ.!
|

SC/ST ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ.!

ಬೀದರ.17.ಏಪ್ರಿಲ್.25:- ಕಳೆದ ಬಿಜೆಪಿ ಸರ್ಕಾರದಲ್ಲಿ 2019-20ನೇ ಸಾಲಿನ ನಂತರದ ಎಲ್ಲ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು, ಅದನ್ನು ವಿರೋಧಿಸಿ ದಲಿತ ವಿದ್ಯಾರ್ಥಿ ಪರಿಷತ್ ನಿರಂತರ ಹೋರಾಟ ಮಾಡುತ್ತಾ ಬಂದಿದೆ, ಈ ಕುರಿತು ಕಾಂಗ್ರೇಸ್ ಸರ್ಕಾರ ವಿರೋಧ ಪಕ್ಷದಲ್ಲಿದಾಗ ಮಾನ್ಯ ತಮಗೆ ಸೇರಿದಂತೆ ಹಲವು ನಾಯಕರಿಗೆ ಮನವಿ ಪತ್ರ ನೀಡಿ ಗಮನ ಸೆಳೆದಿದ್ದು, ಈ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನಿಲ್ಲಿಸಿದ್ದಗಿನಿಂದ ವಸತಿ ಶಾಲೆಗಳ ಪ್ರವೇಶವು…

ಗ್ರಾಮ್ ಪಂಚಾಯತ 5,980 ಸಿಬ್ಬಂದಿಗೆ ಕನಿಷ್ಠ ವಿದ್ಯಾರ್ಹತೆ ಸಂಬಂಧಿತ,ಸಿಗದ ‘ಸೇವಾ ಭದ್ರತೆ’
|

ಗ್ರಾಮ್ ಪಂಚಾಯತ 5,980 ಸಿಬ್ಬಂದಿಗೆ ಕನಿಷ್ಠ ವಿದ್ಯಾರ್ಹತೆ ಸಂಬಂಧಿತ,ಸಿಗದ ‘ಸೇವಾ ಭದ್ರತೆ’

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 5,980 ಸಿಬ್ಬಂದಿಗೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ ವಿದ್ಯಾರ್ಹತೆ ಇಲ್ಲದ ಸಿಬ್ಬಂದಿಗೆ ‘ಸೇವಾ ಭದ್ರತೆ’ ನೀಡಲು ರಾಜ್ಯ ಸರ್ಕಾರ 2023ರಲ್ಲೇ ಆದೇಶ ಹೊರಡಿಸಿದ್ದರೂ ಅದರೆ ಅವರಿಗೆ ಇದುವರೆಗೆ ಅನುಮೋದನೆ ಸಿಕ್ಕಿಲ್ಲ. 2017ಕ್ಕೂ ಮುಂಚೆ ಗ್ರಾಮ ಪಂಚಾಯಿತಿಯಿಂದ ನೇಮಕಗೊಂಡ ನೀರುಗಂಟಿ (ವಾಟರ್‌ ಆಪರೇಟರ್‌), ಜವಾನ (ಅಟೆಂಡರ್‌) ಮತ್ತು ಸ್ವಚ್ಛತಾಗಾರರ ಹುದ್ದೆಗಳಿಗೆ ‘ಕನಿಷ್ಠ ವಿದ್ಯಾರ್ಹತೆ’ಯ ತೊಡಕು ನಿವಾರಿಸಿ ‍ಸಭಾ ನಡಾವಳಿ, ವೇತನ ಪಾವತಿ, ಹಾಜರಾತಿ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಕರ್ನಾಟಕ…