ನನ್ನನ್ನು ಪಾಸ್ ಮಾಡಿ..ನನ್ನ ಲವ್ ಸ್ಟೋರಿ ಕಾಪಾಡಿ – ಉತ್ತರ ಪತ್ರಿಕೆ ಜೊತೆ 500/- ಹಣ ಇಟ್ಟ ವಿದ್ಯಾರ್ಥಿ
|

ನನ್ನನ್ನು ಪಾಸ್ ಮಾಡಿ..ನನ್ನ ಲವ್ ಸ್ಟೋರಿ ಕಾಪಾಡಿ – ಉತ್ತರ ಪತ್ರಿಕೆ ಜೊತೆ 500/- ಹಣ ಇಟ್ಟ ವಿದ್ಯಾರ್ಥಿ

ಚಿಕ್ಕೋಡಿ.19.ಏಪ್ರಿಲ್.25:- ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯ ಮಾಪನದ ವೇಳೆ ವಿದ್ಯಾರ್ಥಿಯೊಬ್ಬ ಪ್ರಶ್ನೆಗಳಿಗೆ ಉತ್ತರದ ಬದಲು ಸಿನಿಮಾ ಹಾಡು,ಕಥೆ,‌ಕವನ ಬರೆದು ಸಿಕ್ಕಿಬಿದ್ದ ಘಟನೆಗಳನ್ನು ನೋಡಿರ್ತೀರಾ.ಆದರೆ ಇಲ್ಲೊಬ್ಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೌಲ್ಯ ಮಾಪನ ಮಾಡುವ ಶಿಕ್ಷಕರಿಗೆ 500 ರೂ. ನೋಟು ಇಟ್ಟು ತನ್ನನ್ನು ಪಾಸ್ ಮೂಡುವ ಮೂಲಕ ತನ್ನ ಲವ್ ಸ್ಟೋರಿಯನ್ನು ಉಳಿಸುವಂತೆ ಕೇಳಿಕೊಂಡಿದ್ದಾನೆ. ಚಿಕ್ಕೋಡಿಯ ಸ್ಟೂಡೆಂಟ್ ಒಬ್ಬ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತನ್ನನ್ನು ಪಾಸ್ ಮಾಡುವಂತೆ ಉತ್ತರ ಪತ್ರಿಕೆಯಲ್ಲಿ ಬರೆದು ಶಿಕ್ಷಕರಿಗೆ ವಿಚಿತ್ರ ಬೇಡಿಕೆಯಿಟ್ಟ ಸಂಗತಿ ಬೆಳಕಿಗೆ ಬಂದಿದೆ. ಹೌದು,…

ಜನಿವಾರ ವಿವಾದ; ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು
|

ಜನಿವಾರ ವಿವಾದ; ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು

ಬೀದರ.19.ಏಪ್ರಿಲ್.25:- ಬೀದರ್ ನಗರದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿದ್ದಾನೆಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಬೀದರ್ನಲ್ಲಿ ನಡೆದಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಈ ಘಟನೆ ನಡೆದ ಬೀದರ್ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಆ ಕಾಲೇಜಿನ ಕೆಲವು ಸಿಬ್ಬಂದಿಯನ್ನು ಕೆಲಸದಿಂದ…

ದಲಿತ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಆರೋಪ.
|

ದಲಿತ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಆರೋಪ.

ಹಾವೇರಿ.19.ಏಪ್ರಿಲ್.25:- ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ.ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ ಮುಸ್ಲಿಂ ಯುವಕನ ಮೇಲೆ ಆರೋಪ ಕೇಳಿ ಬಂದಿದೆ. ಶಿಲ್ಪಾ ಶಿಗ್ಗಾಂವಿ ಪಟ್ಟಣದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು‌. ನವೀನ್ ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಫರ್ನಿಚರ್ ಅಂಗಡಿ ಮಾಲೀಕನೆ ರಂಜಾನ್ ನದಾಫ್‌. ಕೆಲ ದಿನಗಳ ಹಿಂದಷ್ಟೇ ನವೀನ್ ಮೇಲೆ ಫರ್ನಿಚರ್ ಅಂಗಡಿಯಲ್ಲಿ‌ ಕಳ್ಳತನ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಟ್ಟಾಗಿದ್ದ ಅಂಗಡಿ…

ವಿಶ್ವ ಯಕೃತ್ತಿನ ದಿನದಂದು ಕೇಂದ್ರ ಸಚಿವ ಅಮಿತ್ ಶಾ ಸಮಗ್ರ ಆರೋಗ್ಯ ರಕ್ಷಣಾ ವಿಧಾನವನ್ನು ಎತ್ತಿ ತೋರಿಸಿದ್ದಾರೆ 0 8
|

ವಿಶ್ವ ಯಕೃತ್ತಿನ ದಿನದಂದು ಕೇಂದ್ರ ಸಚಿವ ಅಮಿತ್ ಶಾ ಸಮಗ್ರ ಆರೋಗ್ಯ ರಕ್ಷಣಾ ವಿಧಾನವನ್ನು ಎತ್ತಿ ತೋರಿಸಿದ್ದಾರೆ 0 8

ಹೊಸ ದೆಹಲಿ.19.ಏಪ್ರಿಲ್.25:- ಇಂದು ದೇಶದಲ್ಲಿ ಆರೋಗ್ಯ ರಕ್ಷಣೆಗೆ ಸರ್ಕಾರ ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಿಶ್ವ ಯಕೃತ್ತಿನ ದಿನದ ಸ್ಮರಣಾರ್ಥ ನವದೆಹಲಿಯಲ್ಲಿ ಇನ್ಸ್ಟಿಟ್ಯೂಟ್ ಆಫ್ ಲಿವರ್ ಮತ್ತು ಪಿತ್ತರಸ ವಿಜ್ಞಾನಗಳು ಆಯೋಜಿಸಿದ್ದ ಆರೋಗ್ಯಕರ ಯಕೃತ್ತು – ಆರೋಗ್ಯಕರ ಭಾರತ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀ ಶಾ ಈ ಹೇಳಿಕೆಗಳನ್ನು ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ 11 ವರ್ಷಗಳಲ್ಲಿ ಆರೋಗ್ಯ ಮೂಲಸೌಕರ್ಯವು ಗಮನಾರ್ಹ ಬೆಳವಣಿಗೆಯನ್ನು…

BCA ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ
|

BCA ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

ಹಾವೇರಿ.19.ಏಪ್ರಿಲ್.25:- ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ.ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ ಮುಸ್ಲಿಂ ಯುವಕನ ಮೇಲೆ ಆರೋಪ ಕೇಳಿ ಬಂದಿದೆ. ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಆಗ್ರಹ ವ್ಯಕ್ತವಾಗಿದೆ.ಬಿಸಿಎ ಓದುತ್ತಿದ್ದ 22 ವರ್ಷದ ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇನ್ನು ನವೀನ್ ಆರೋಪಿ ರಂಜಾನ್ ನದಾಫ್ನ ಫರ್ನಿಚರ್…

NEΕΡ 2020 ರ ಅಡಿಯಲ್ಲಿ ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ  ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಲಾಗಿದೆ.
|

NEΕΡ 2020 ರ ಅಡಿಯಲ್ಲಿ ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ  ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಲಾಗಿದೆ.

ಮುಂಬೈ.19.ಏಪ್ರಿಲ್.25:- ರಾಷ್ಟ್ರೀಯ ಶಿಕ್ಷಣ ನೀತಿ, NEP 2020 ರ ಪ್ರಕಾರ, ಮಹಾರಾಷ್ಟ್ರ ಸರ್ಕಾರವು ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯ ತೃತೀಯ ಭಾಷೆಯನ್ನಾಗಿ ಮಾಡುವುದಾಗಿ ಘೋಷಿಸಿದೆ. ಪ್ರಸ್ತುತ, ಈ ಶಾಲೆಗಳಲ್ಲಿ ಒಂದರಿಂದ IV ತರಗತಿಗಳವರೆಗೆ ಮರಾಠಿ ಮತ್ತು ಇಂಗ್ಲಿಷ್ ಮಾತ್ರ ಕಡ್ಡಾಯವಾಗಿದೆ.

ಜಾತಿಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ: ಸಚಿವ ಪರಮೇಶ್ವರ.
|

ಜಾತಿಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ: ಸಚಿವ ಪರಮೇಶ್ವರ.

ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದರು. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಪ್ರಕರಣಗಳು ಕಡಿಮೆಯಾಗಿವೆ‌.‌ಸೈಬರ್ ಪ್ರಕರಣಗಳು…

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ
|

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿ ಪ್ರದೇಶದ ಬಳಿ ಇದ್ದು, 94 ಕಿಲೋಮೀಟರ್ ಆಳದಲ್ಲಿದೆ. ಬೆಳಿಗ್ಗೆ 11:47 ಕ್ಕೆ ಭೂಕಂಪ ದಾಖಲಾಗಿದೆ. ಇಸ್ಲಾಮಾಬಾದ್, ಲಾಹೋರ್, ಪೇಶಾವರ್, ರಾವಲ್ಪಿಂಡಿ ಮತ್ತು ಖೈಬರ್ ಪಖ್ತುಂಖ್ವಾದ ವಿವಿಧ ಭಾಗಗಳು ಸೇರಿದಂತೆ ಪಾಕಿಸ್ತಾನದ ವ್ಯಾಪಕ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ.

ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!

ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!

ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ ಎಂದು ಬಿ ಶ್ರೀರಾಮುಲು ಹೇಳಿದ್ದಾರೆ. ಈ ಬಾರಿ ಆರ್ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದೆ: ಅನಿಲ್ ಕುಂಬ್ಳೆ ಮಹತ್ವದ ಹೇಳಿಕೆ..! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮ್ಮ ಮಗನನ್ನ ಸಿಎಂ ಮಾಡಲು ಮಲ್ಲಿಕಾರ್ಜುನ ಖರ್ಗೆಯವರೇ ಈ ಸರ್ಕಾರ ಬಿಳಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈಗಾಗಲೇ ಸಿಎಂ ಗಾದಿಗೆ ಫೈಟ್…

ಚುನಾವಣಾ ಪ್ರಚಾರದಲ್ಲಿ AI ಬಳಕೆಯ ಬಗ್ಗೆ ಚುನಾವಣಾ ಆಯೋಗ ಎಚ್ಚರ : ಶೀಘ್ರವೇ ಮಾರ್ಗಸೂಚಿ ಪ್ರಕಟ.!
|

ಚುನಾವಣಾ ಪ್ರಚಾರದಲ್ಲಿ AI ಬಳಕೆಯ ಬಗ್ಗೆ ಚುನಾವಣಾ ಆಯೋಗ ಎಚ್ಚರ : ಶೀಘ್ರವೇ ಮಾರ್ಗಸೂಚಿ ಪ್ರಕಟ.!

ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ  ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ ಬುದ್ಧಿಮತ್ತೆಯ (AI) ಪಾತ್ರವು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಈಗ ಬಹಳ ಜಾಗರೂಕವಾಗಿದೆ. ಈಗ ಆಯೋಗದ ತಜ್ಞರು ಅದರ ದುರುಪಯೋಗವನ್ನು ತಡೆಗಟ್ಟಲು ಮತ್ತು ತಂತ್ರಜ್ಞಾನದ ಉತ್ತಮ ಸಕಾರಾತ್ಮಕ ಬಳಕೆಗಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದಾರೆ. ಮುಂದಿನ ಕೆಲವು ವಾರಗಳಲ್ಲಿ ಇದು ಬಿಡುಗಡೆಯಾಗಬಹುದು. ಈ ಮಾರ್ಗಸೂಚಿಯ ಮೊದಲ ನೋಟವನ್ನು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಣಬಹುದು. ಚುನಾವಣಾ ಆಯೋಗದ ಉನ್ನತ…