ITI LIMITED- ವಿವಿಧ ಸಲಹೆಗಾರ ಹುದ್ದೆಗಳ ನೇಮಕಾತಿಗೆ, ಅರ್ಜಿ ಆಹ್ವಾನ.!
|

ITI LIMITED- ವಿವಿಧ ಸಲಹೆಗಾರ ಹುದ್ದೆಗಳ ನೇಮಕಾತಿಗೆ, ಅರ್ಜಿ ಆಹ್ವಾನ.!

ಕೇಂದ್ರ ಸರ್ಕಾರದ ಭಾರತ್‌ ನೆಟ್ ಯೋಜನೆಗಾಗಿ ಐಟಿಐ ಲಿಮಿಟೆಡ್ ಕನ್ಸಲ್ಟಂಟ್ ಮತ್ತು ಅಸೋಸಿಯೇಟ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕನ್ಸಲ್ಟಂಟ್, ಅಸೋಸಿಯೇಟ್ ಕನ್ಸಲ್ಟಂಟ್ ಒಟ್ಟು 15 ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಣೆಗೆ ಅವಕಾಶಗಳಿವೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಐಟಿಐ ಲಿಮಿಟೆಡ್ ವೆಬ್ ಸೈಟ್ www.itiltd.in…

ಆದಾಯ ತೆರಿಗೆ ಇಲಾಖೆಯಲ್ಲಿ ’63 ಹುದ್ದೆಗಳಿಗೆ’ ಅರ್ಜಿ ಆಹ್ವಾನಿಸಲಾಗಿದೆ
|

ಆದಾಯ ತೆರಿಗೆ ಇಲಾಖೆಯಲ್ಲಿ ’63 ಹುದ್ದೆಗಳಿಗೆ’ ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರು.20.ಏಪ್ರಿಲ್.25:-  ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಯು ಸ್ಟೆನೋಗ್ರಾಫರ್ ಗ್ರೇಡ್-I ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. 63 ಹುದ್ದೆಗಳು ಖಾಲಿಯಿದ್ದು ಅರ್ಜಿ ಆಹ್ವಾನಿಸಲಾಗಿದೆ . ವಯಸು: ಗರಿಷ್ಠ ವಯಸ್ಸು 56 ವರ್ಷ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 35,400 ರಿಂದ 1,12,400ರವರೆಗೆ ವೇತನ ಸಿಗಲಿದೆ. ಇದಲ್ಲದೇ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ, ಇತರ ಸೌಲಭ್ಯಗಳು ಮತ್ತು ಭತ್ಯೆಗಳನ್ನು ಸಹ ದೊರೆಯಲಿದೆ. ಅರ್ಹತೆ: ಇಲಾಖೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು….

ಟ್ರೋಫಿ ವಿತರಿಸಿದ ಕಂದಹಳ್ಳಿ ನಂಜುಂಡಸ್ವಾಮಿ
|

ಟ್ರೋಫಿ ವಿತರಿಸಿದ ಕಂದಹಳ್ಳಿ ನಂಜುಂಡಸ್ವಾಮಿ

ಚಾಮರಾಜನಗರ.20.ಏಪ್ರಿಲ್.25:- ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ  ಪ್ರೌಡಶಾಲೆಯ ಆವರಣದಲ್ಲಿ ಭಾನುವಾರ. ಕೆಸ್ತೂರು ಯೂತ್ ಕಬಡ್ಡಿ ಅಸೋಸಿಯೇಶನ್ ವತಿಯಿಂದ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಆಹ್ವಾನಿತ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಜಿಲ್ಲೆಯಾದ್ಯಂತ ಒಟ್ಟು 16 ತಂಡಗಳು ಭಾಗವಹಿಸಿದವು.ಫೈನಲ್ ಪಂದ್ಯದಲ್ಲಿ ಕೆಸ್ತೂರು ತಂಡವು ಪ್ರಥಮ ಸ್ಥಾನವನ್ನು ಪಡೆದರೆ. ದ್ವಿತೀಯ ಸ್ಥಾನವನ್ನು ಶಿವಪುರ ತಂಡವು ಪಡೆಯಿತು.ಪ್ರಥಮ ಸ್ಥಾನ 10000 ನಗದು ಬಹುಮಾನವಾಗಿದೆ.ಟ್ರೋಫಿಯನ್ನು ಕಾಂಗ್ರೇಸ್ ಮುಖಂಡರ ಕಂದಹಳ್ಳಿ ನಂಜುಂಡಸ್ವಾಮಿ ವಿತರಿಸಿ ಮಾತನಾಡಿದರು.ಭಾರತೀಯ ಸಂಸ್ಕೃತಿಯಲ್ಲಿ ಕ್ರೀಡೆಗೆ ತನ್ನದೆಯಾದ ಮಹತ್ವವನ್ನು ನೀಡಲಾಗಿದೆ. ಪ್ರತಿಯೊಬ್ಬರೂ ಮಾನಸಿಕವಾಗಿ, ದೈಹಿಕವಾಗಿ…

ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಕ್ರಮಕ್ಕೆ ಸೂಚನೆ : ಪರಮೇಶ್ವರ
|

ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಕ್ರಮಕ್ಕೆ ಸೂಚನೆ : ಪರಮೇಶ್ವರ

ಮೈಸೂರು.20.ಏಪ್ರಿಲ್.25:- ಮೈಸೂರು ಜಿಲ್ಲೆಯ ವಾಜಮಂಗಲ ಮತ್ತು ಸಾತಗಳ್ಳಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹರಿದು ಛಿದ್ರ ಛಿದ್ರ ಮಾಡಿ ಅವಮಾನಿಸಿರುವುದನ್ನು ಗೃಹ ಸಚಿವ ಜಿ.ಪರಮೇಶ್ವರ ಖಂಡಿಸಿದ್ದು ಇದೊಂದು ಹೀನ ಮನಸ್ಥಿತಿಗಳ ಕೃತ್ಯ ಎಂದಿದ್ದಾರೆ. ಪ್ರತಿಯೊಬ್ಬ ಭಾರತೀಯನಿಗೆ ಸಾಮಾಜಿಕ ಸಮಾನತೆ ಸಿಗಬೇಕು. ಭ್ರಾತೃತ್ವ, ಸಹೋದರತ್ವದ ಮನೋಭಾವದಿಂದ ಬಾಳಬೇಕು ಎಂಬ ಸಾಮಾಜಿಕ, ವೈವಿದ್ಯಮಯವಾದ ಚಿಂತನೆಗಳಿಂದ ಡಾ.‌ಬಿ.ಆರ್.ಅಂಬೇಡ್ಕರ್ ಅವರು ನಮಗೆ ಸಂವಿಧಾನವನ್ನು ನೀಡಿದ್ದಾರೆ. ಇಂತಹ ಮಹಾಮಾನವತಾವಾದಿಯನ್ನು ಅವಮಾನಿಸಿರುವುದು ದೇಶದ್ರೋಹ ಕೃತ್ಯ. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕು ಸಹಿಸುವುದಿಲ್ಲ. ಘಟನೆಯ…

ಪೌರ ಕಾರ್ಮಿಕರನ್ನು ಖಾಯಂ ಹಾಗೂ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ: ಸಿಎಂ ಸಿದ್ದರಾಮಯ್ಯ ಘೋಷಣೆ
|

ಪೌರ ಕಾರ್ಮಿಕರನ್ನು ಖಾಯಂ ಹಾಗೂ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೇಳಗಾವಿ.20.ಏಪ್ರಿಲ್.25:- ರಾಜ್ಯದ ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಹಾಗೂ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ:ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 559 ಹುದ್ದೆಗಳಿಗೆ ಅರ್ಜಿ ಅಹ್ವಾನ.!
|

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 559 ಹುದ್ದೆಗಳಿಗೆ ಅರ್ಜಿ ಅಹ್ವಾನ.!

ಬೆಂಗಳೂರು.20.ಏಪ್ರಿಲ್.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ 2025ನೇ ಸಾಲಿಗೆ 559 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಪ್ರಮುಖ ದಿನಾಂಕಗಳು▪️ ಅರ್ಜಿಯನ್ನು ಪ್ರಾರಂಭ ದಿನಾಂಕ: 18 ಏಪ್ರಿಲ್ 2025▪️ ಅರ್ಜಿಯ ಕೊನೆಯ ದಿನಾಂಕ: 20 ಮೇ 2025 Online ಪರಿಶೀಲನೆಗೆ ಕೇಳ್ ಕೋತಿರುವ website ಭೇಟಿ ಮಾಡಿ: https://karnemakaone.kar.nic.in/abcd/ApplicationForm_JA_org.asp ವಿದ್ಯಾರ್ಹತೆ▪️ ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ…

6ನೇ ತರಗತಿ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಏ.27ಕ್ಕೆ
|

6ನೇ ತರಗತಿ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಏ.27ಕ್ಕೆ

ಬೀದರ.20.ಏಪ್ರಿಲ್.25: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಲೆ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ದಿನಾಂಕ : 27-04-2025 ರಂದು ಬೆಳಿಗ್ಗೆ 11 :00 ಗಂಟೆಯಿoದ ಮಧ್ಯಾಹ್ನ 1 :00 ಗಂಟೆಯವರೆಗೆ ಜ್ಞಾನ ಸುಧಾ ವಿದ್ಯಾಲಯ ಮಾಮನಕೇರಿ ಬೀದರ, ಸಿದ್ದಾರ್ಥ ಸಂಯುಕ್ತ ಪದವಿ ಪೂರ್ವ ಶಿಕ್ಷಣ ಸಂಸ್ಥೆ ಜನವಾಡ ರಸ್ತೆ ಬೀದರ ಹಾಗೂ ವಿದ್ಯಾರಣ್ಯ ಪ್ರೌಢ ಶಾಲೆ ಡಾ.ಬಿ.ಆರ್.ಅಂಬೇಡ್ಕರ್…

ದೇಶದ ಸಂಸ್ಕೃತಿಗೆ, ಅಭಿವೃದ್ಧಿಗೆ ಅಲೆಮಾರಿ ಸಮುದಾಯದ ಕೊಡುಗೆ ಅಪಾರ-ಪಲ್ಲವಿ.ಜಿ
|

ದೇಶದ ಸಂಸ್ಕೃತಿಗೆ, ಅಭಿವೃದ್ಧಿಗೆ ಅಲೆಮಾರಿ ಸಮುದಾಯದ ಕೊಡುಗೆ ಅಪಾರ-ಪಲ್ಲವಿ.ಜಿ

ಬೀದರ.20.ಏಪ್ರಿಲ್.25:-ನಮ್ಮ ದೇಶದ ಸಾಂಸ್ಕೃತಿಕ ವೈಭವದಲ್ಲಿ, ಜನಜೀವನದಲ್ಲಿ, ಅಭಿವೃದ್ಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಜನಾಂಗಗಳ ಕೊಡುಗೆ ಸ್ಮರಣೀಯವಾದುದಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಹೇಳಿದರು. ಅವರು ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿದ್ದು ಹಮ್ಮಿಕೊಂಡಿದ್ದ ‘ಬೀದರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಲೆಮಾರಿ ಸಮುದಾಯಗಳ ಸಮಸ್ಯೆ, ಸವಾಲುಗಳು ಮತ್ತು ಪರಿಹಾರೋಪಾಯಗಳು’ ಕುರಿತಾದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.ವಿದ್ಯಾವಂತರಾದವರು ತಳವರ್ಗದ, ಅಲೆಮಾರಿಗಳ ಚಿಂತನೆ ಮಾಡಬೇಕು….

ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಲೆಮಾರಿ ಜನರಿಗೆ ತಲುಪಿಸಿ -ಪಲ್ಲವಿ ಜಿ.
|

ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಲೆಮಾರಿ ಜನರಿಗೆ ತಲುಪಿಸಿ -ಪಲ್ಲವಿ ಜಿ.

ಬೀದರ.20.ಏಪ್ರಿಲ್.25: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಲೆಮಾರಿ ಜನರಿಗೆ ತಲುಪಿಸಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಮಗಡದ ಅಲೆಮಾರಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಹಾಗೂ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಬೀದರ ಜಿಲ್ಲೆಯಲ್ಲಿ ಮೂರು ದಿವಸ ಪ್ರವಾಸಕೈಗೊಂಡ ಅವರು ಹುಮನಾಬಾದ,…

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಬಾಡಿಗೆ ಒಪ್ಪಂದಗಳು,
|

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಬಾಡಿಗೆ ಒಪ್ಪಂದಗಳು,

ಹೊಸ ದೆಹಲಿ.20.ಏಪ್ರಿಲ್.25:- ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಬಾಡಿಗೆ ಒಪ್ಪಂದಗಳು, ಮುಂಗಡ ಬಾಡಿಗೆ ಪಾವತಿಗಳು ಮತ್ತು ನಕಲಿ ಜಾಹೀರಾತುಗಳನ್ನು ಹಣ ವರ್ಗಾವಣೆಗಾಗಿ ಬಳಸಲಾಗಿದೆ ಎಂದು ಬಿಜೆಪಿ ಇಂದು ಆರೋಪಿಸಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ವಕ್ತಾರ ಪ್ರತ್ಯೂಷ್ ಕಾಂತ್, ಜನರ ಭಾವನೆಗಳನ್ನು ಧ್ವನಿಸಲು ನ್ಯಾಷನಲ್ ಹೆರಾಲ್ಡ್ ಅನ್ನು 1938 ರಲ್ಲಿ ಪ್ರಾರಂಭಿಸಲಾಯಿತು, ಆದರೆ ಕಾಂಗ್ರೆಸ್ ಉನ್ನತ ನಾಯಕತ್ವವು ಅದರ ರಿಯಲ್ ಎಸ್ಟೇಟ್ ಅನ್ನು ನೋಡುವ ಮೂಲಕ ಅದನ್ನು ಖಾಸಗಿ ಆಸ್ತಿಯನ್ನಾಗಿ ಮಾಡಲು ಪ್ರಯತ್ನಿಸಿತು. ನ್ಯಾಷನಲ್ ಹೆರಾಲ್ಡ್…