ಕೇಂದ್ರೀಯ ಆಹಾರ ತಾಂತ್ರಿಕ ಸಂಶೋ’ದಲ್ಲಿ ವಿವಿಧ ಹುದ್ದೆ ಖಾಲಿ.!
|

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋ’ದಲ್ಲಿ ವಿವಿಧ ಹುದ್ದೆ ಖಾಲಿ.!

ಹೊಸ ದೆಹಲಿ.21.ಏಪ್ರಿಲ್.25:- ಭಾರತ ಸರ್ಕಾರದ್ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: ಖಾಲಿ ಇದ್ದು, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹಾಗೂ ಜೂನಿಯರ್ ಸ್ಟೆನೋಗ್ರಾಫರ್ ಒಟ್ಟು 16 ಹುದ್ದೆಗಳು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ವಿದ್ಯಾರ್ಹತೆಯ ಜೊತೆಗೆ ಕಂಪ್ಯೂಟರ್ ಶಿಕ್ಷಣ ಹಾಗೂ ಟೈಪಿಂಗ್ ಕೌಶಲ್ಯ ಹೊಂದಿರಬೇಕು. ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ…

BSF.CRPF.CISF & ITBP  Constable  ಹುದ್ದೆಗಳಿಗೆ ಅರ್ಜಿ ಆಹ್ವಾನ.!
|

BSF.CRPF.CISF & ITBP  Constable  ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹೊಸ ದೆಹಲಿ.22.ಏಪ್ರಿಲ್.25:- “STAFF SELECTION COMMISSION”  ಕೇಂದ್ರ ಸರ್ಕಾರ ವಿವಿಧ ಹುದ್ದೆಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಮುಖಾಂತರ. ಎಸ್‌ಎಸ್ಸಿ, ಸಿಎಪಿಎಫ್ನಲ್ಲಿ ಕಾನ್ಸ್ಟೇಬಲ್ (ಜಿಡಿ), ಅಸ್ಸಾಂ ರೈಫಲ್ಸ್ನಲ್ಲಿ ರೈಫಲ್ಮ್ಯಾನ್ (ಜಿಡಿ) ಮತ್ತು ಎನ್ಸಿಬಿ ಪರೀಕ್ಷೆಯಲ್ಲಿ ಸಿಪಾಯಿ ಹುದ್ದೆಗಳ ತಾತ್ಕಾಲಿಕ ಖಾಲಿ ಹುದ್ದೆಗಳನ್ನು ಪರಿಷ್ಕರಿಸಿದೆ. Stop selection commission ಮುಖಾಂತರ www.ssc.gov.in ನೇಮಕಾತಿ ಡ್ರೈವ್ ಮೂಲಕ ಒಟ್ಟು 53,691 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹುದ್ದೆಗಳು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಎಸ್‌ಎಸ್ಸಿ ಜಿಡಿ ಪರಿಷ್ಕೃತ ಖಾಲಿ ಹುದ್ದೆ ಅಧಿಸೂಚನೆಯನ್ನು ssc.gov.in ಅಧಿಕೃತ…

ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ.!
|

ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ.!

ಕರ್ನಾಟಕ ರಾಜ್ಯ ಪೊಲೀಸ್ ವೆಲ್ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು ಕೊಂಡಜ್ಜಿಯ ಪಬ್ಲಿಕ್ ಶಾಲೆಯಲ್ಲಿನ ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಪದವಿ ಹೊಂದಿರಬೇಕು. ಅನುಭವ: ಕನಿಷ್ಠ 3 ವರ್ಷದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಕೊನೆಯ ದಿನಾಂಕ: ಅರ್ಜಿ ಸಲ್ಲಿಸಲು ಏಪ್ರಿಲ್ 23 ರೊಳಗಾಗಿ ವಿಳಾಸ: ಇ-ಮೇಲ್ ppschooldvg@gmail.com ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂ.ಸಂ:9480803206, 9743936234 ನ್ನು ಸಂಪರ್ಕಿಸಲು ದಾವಣಗೆರೆ…

ಅಗ್ಗದ ಪ್ರಚಾರಕ್ಕೆ ಅರಳಿ ಅರ್ಥಹೀನ ಹೇಳಿಕೆ: ಬಿಜೆಪಿ ತಿರುಗೇಟು
|

ಅಗ್ಗದ ಪ್ರಚಾರಕ್ಕೆ ಅರಳಿ ಅರ್ಥಹೀನ ಹೇಳಿಕೆ: ಬಿಜೆಪಿ ತಿರುಗೇಟು

ಬೀದರ.21.ಏಪ್ರಿಲ್.25:- ಜನಿವಾರ ತೆಗೆಯದಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿ ಸುಚಿವೃತ ಕುಲಕರ್ಣಿಗೆ ಸಿಇಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದಕ್ಕೆ ಬಿಜೆಪಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಷಡ್ಯಂತ್ರ ಕಾರಣ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಹೇಳಿಕೆ ಅವರ ಹೀನ ಮನಸ್ಥಿತಿಗೆ ಸಾಕ್ಷಿಯಾಗಿದೆ. ಈ ರೀತಿಯ ಅರ್ಥಹೀನ, ಅಸಂಬದ್ಧ, ತಲೆಬುಡವಿಲ್ಲದ ಹಾಗೂ ಅಸತ್ಯ ಹೇಳಿಕೆ ನೀಡಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್ ಹುಡಗಿ ದೂರಿದ್ದಾರೆ. ಭಾನುವಾರ ಇಲ್ಲಿ ಹೊರಡಿಸಿದ…

‘ಒಂದು ಬಾವಿ, ಒಂದು ಮಂದಿರ, ಒಂದು ರುದ್ರಭೂಮಿ’ಗೆ ಆರೆಸ್ಸೆಸ್ ವರಿಷ್ಠ ಭಾಗವತ್.
|

‘ಒಂದು ಬಾವಿ, ಒಂದು ಮಂದಿರ, ಒಂದು ರುದ್ರಭೂಮಿ’ಗೆ ಆರೆಸ್ಸೆಸ್ ವರಿಷ್ಠ ಭಾಗವತ್.

ಆಲಿಗಢ,21. ಏಪ್ರಿಲ್.25:- ಇಂದು ಅಲಿಗಢ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಮೋಹನ್ ಭಾಗವತ್ ಅವರು,‌ ಹಿಂದೂಗಳಲ್ಲಿ ಜಾತಿಭೇದವನ್ನು ಅಂತ್ಯಗೊಳಿಸಲು ಮತ್ತು ಏಕತೆಯನ್ನು ಉತ್ತೇಜಿಸಲು ‘ಒಂದು ಬಾವಿ,ಒಂದು ಮಂದಿರ ಮತ್ತು ಒಂದು ರುದ್ರಭೂಮಿ’ ತತ್ವಕ್ಕಾಗಿ ಪ್ರತಿಪಾದಿಸಿದ್ದಾರೆ. ಅಲಿಗಡಕ್ಕೆ ತನ್ನ ಐದು ದಿನಗಳ ಭೇಟಿ ಸಂದರ್ಭದಲ್ಲಿ ಎಚ್‌ಬಿ ಇಂಟರ್ ಕಾಲೇಜ್ ಆವರಣದ ಸನಾತನ ಶಾಖೆಯಲ್ಲಿ ಸಂಘದ ಸ್ವಯಂಸೇವಕರನ್ನುದ್ದೇಶಿಸಿ ಮಾತನಾಡಿದ ಭಾಗವತ್, “ನಾವು ‘ಒಂದು ಬಾವಿ,‌ ಒಂದು ಮಂದಿರ ಮತ್ತು ಒಂದು ರುದ್ರಭೂಮಿ’ಯ ತತ್ವವನ್ನು ಅನುಸರಿಸಿದಾಗ ಮಾತ್ರ ಸಾಮಾಜಿಕ…

ಪದೇ ಪದೇ ಡಾ. ಬಿ.ಆರ್.ಅಂಬೇಡ್ಕ‌ರ್ ಭಾವಚಿತ್ರಕ್ಕೆ ಅವ್ಮಾನ್ ಕಪ್ಪು ಬಣ್ಣ ಬಳಿದು ವಿಕೃತಿ ಮೆರೆದ ಕಿಡಿಗೇಡಿಗಳು
|

ಪದೇ ಪದೇ ಡಾ. ಬಿ.ಆರ್.ಅಂಬೇಡ್ಕ‌ರ್ ಭಾವಚಿತ್ರಕ್ಕೆ ಅವ್ಮಾನ್ ಕಪ್ಪು ಬಣ್ಣ ಬಳಿದು ವಿಕೃತಿ ಮೆರೆದ ಕಿಡಿಗೇಡಿಗಳು

ಬೆಳಗಾವಿ: 21.ಏಪ್ರಿಲ್.25:ಎಂ.ಕೆ.ಹುಬ್ಬಳ್ಳಿ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೋಮವಾರ ನಸುಕಿನಲ್ಲಿ ಕಪ್ಪು ಬಣ್ಣ ಹಚ್ಚಿದ್ದಾರೆ ಈ ಘಟನೆ ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿ  ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚನ್ನಮ್ಮನ ಕಿತ್ತೂರು ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಎಂ.ಕೆ.ಹುಬ್ಬಳ್ಳಿಯ ದಲಿತ ಸಂಘರ್ಷ ಸಮಿತಿ ಯುವಕರು ಆಳವಡಿಸಿದ್ದ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಬಣ್ಣ ಬಳಿದು ವಿಕೃತಿ ಮರೆದಿದ್ದಾರೆ. ಸದ್ಯ ಅದನ್ನು…

ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ 4 ದಿನಗಳ ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸಿದರು 78
|

ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ 4 ದಿನಗಳ ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸಿದರು 78

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ನಾಲ್ಕು ದಿನಗಳ ಭಾರತ ಭೇಟಿಗಾಗಿ ಇಂದು ನವದೆಹಲಿಗೆ ಆಗಮಿಸಿದರು. ಅವರನ್ನು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ಅವರು ಸ್ವಾಗತಿಸಿದರು. ಅವರೊಂದಿಗೆ ಅಮೆರಿಕದ ಎರಡನೇ ಮಹಿಳೆ ಉಷಾ ವ್ಯಾನ್ಸ್ ಮತ್ತು ಅಮೆರಿಕ ಆಡಳಿತದ ಹಿರಿಯ ಸದಸ್ಯರು ಇದ್ದಾರೆ. ಇದು ಉಪರಾಷ್ಟ್ರಪತಿ ವ್ಯಾನ್ಸ್ ಅವರ ಭಾರತಕ್ಕೆ ಮೊದಲ ಭೇಟಿಯಾಗಿದೆ. ಅವರು ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಉಪರಾಷ್ಟ್ರಪತಿಗಳು ದೆಹಲಿಯಲ್ಲಿ ಇತರ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ ಮತ್ತು…

National Civil Services Day: ಇಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನ: ಈ ದಿನದ ವಿಶೇಷ, ಮಹತ್ವ ಮಾಹಿತಿ.
|

National Civil Services Day: ಇಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನ: ಈ ದಿನದ ವಿಶೇಷ, ಮಹತ್ವ ಮಾಹಿತಿ.

ಹೊಸ ದೆಹಲಿ.21.ಏಪ್ರಿಲ್.25:- ಇಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಭಾರತದಲ್ಲಿ ಆಚರಣೆ ಮಾಡಲಾಗುತ್ತದೆ. ಪೌರಕಾರ್ಮಿಕರು ಮತ್ತು ಆಡಳಿತ ಯಂತ್ರವು ಸುಗಮವಾಗಿ ಕಾರ್ಯನಿರ್ವಹಿಸಲು ಅವಿರತವಾಗಿ ಕೆಲಸ ಮಾಡುವವರನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. 2025 ರ ಏಪ್ರಿಲ್ 21 ರಂದು 17 ನೇ ನಾಗರಿಕ ಸೇವಾ ದಿನದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ನಾಗರಿಕ ಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಈ ಸಂದರ್ಭದಲ್ಲಿ, 2025…

SSC ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಜಾರಿ.!
|

SSC ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಜಾರಿ.!

ಕೇಂದ್ರ ಸರ್ಕಾರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್.ಎಸ್.ಸಿ.) SSC ಈಗ ತುಂಬಾ ಬದಲಾವಣೆ ಮಾಡಿದರೆ ಪ್ರತಿಯೊಂದೂ ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಜಾರಿಗೆ ನಿರ್ಧರಿಸಲಾಗಿದೆ. ಮೇ ತಿಂಗಳಿಂದ ನಡೆಯುವ SSC ನೇಮಕಾತಿ ಪರೀಕ್ಷೆಗಳಲ್ಲಿ ಆಧಾರ್ ದೃಢೀಕರಣ ಜಾರಿಗೆ ಬರಲಿದೆ. ಅಭ್ಯರ್ಥಿಗಳು ಆನ್ಲೈನ್ ರಿಜಿಸ್ಟ್ರೇಷನ್ ಸಂದರ್ಭದಲ್ಲಿ ಅರ್ಜಿ ಭರ್ತಿ ಮಾಡಿ ದೃಢೀಕರಣ ಮಾಡಿಕೊಳ್ಳಬೇಕು. ನಂತರ ಪರೀಕ್ಷಾ ಕೇಂದ್ರಗಳಲ್ಲಿಯೂ ದೃಢೀಕರಣ ಮಾಡಬೇಕು. ಇದು ಸ್ವಯಂಪ್ರೇರಿತವಾಗಿದೆ. ಪರೀಕ್ಷಾ ಪ್ರಕ್ರಿಯೆ ಸರಳಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆಧಾರ್…

ಇಂಡಿಯನ್ ಏರ್ ಫೋರ್ಸ್ ನೇಮಕಾತಿ 2025 – IAF Agniveer-Vayu Musician Recruitment 2025
|

ಇಂಡಿಯನ್ ಏರ್ ಫೋರ್ಸ್ ನೇಮಕಾತಿ 2025 – IAF Agniveer-Vayu Musician Recruitment 2025

IAF Agniveervayu Musician Recruitment 2025 : ಇಂಡಿಯನ್ ಏರ್ ಫೋರ್ಸ್ ನಿಂದ ಅಗ್ನಿವೀರವಾಯು (ಮ್ಯೂಸಿಷಿಯನ್) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. IAF Agniveervayu Musician Recruitment 2025 : Details of Vacanciesಹುದ್ದೆ : ಅಗ್ನಿವೀರವಾಯು (ಮ್ಯೂಸಿಷಿಯನ್) ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು. ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿಪಡಿಸಿರುವ ಶೈಕ್ಷಣಿಕ…