ವಿಶ್ವ ಭೂಮಿ ದಿನ
|

ವಿಶ್ವ ಭೂಮಿ ದಿನ

ಬೆಂಗಳೂರು.22.ಏಪ್ರಿಲ್.25:- ಇಂದು ವಿಶ್ವ ಭೂಮಿ ದಿನದಂದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಾವು ಸದುದ್ದೇಶದಿಂದ ಅನುಸರಿಸುತ್ತಿರುವ ಎರಡು ಗುರಿಗಳನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ. ಅವುಗಳೆಂದರೆ, ನಮ್ಮ ಹಳ್ಳಿಗಳನ್ನು ಜಲ ಸುರಕ್ಷತೆ ಮತ್ತು ಇಂಧನ ಸುರಕ್ಷತೆಯನ್ನು ಸಾಧಿಸುವುದು.  ಕಳೆದ ವರ್ಷ, ನಾವು “ಜಲ ಸುರಕ್ಷಿತ ಭವಿಷ್ಯಕ್ಕಾಗಿ ನಾವೀನ್ಯತೆಯನ್ನು ಬಳಸಿಕೊಳ್ಳುವುದು” ಎಂಬ ಗುರಿಯೊಂದಿಗೆ ಕರ್ನಾಟಕ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸುಸ್ಥಿರತಾ ಸಮ್ಮಿಟ್ ಅನ್ನು ಆಯೋಜಿಸಿದ್ದೆವು. ಸ್ಥಳೀಯ ನೀರಿನ ಸವಾಲುಗಳನ್ನು ಪರಿಹರಿಸುವ ಉದ್ದೇಶ ಹೊಂದಿರುವ 20 ನವೀನ ಸ್ಟಾರ್ಟ್‌ಅಪ್‌ಗಳ…

ಎಸ್ಸಿ ಎಸ್ಟಿ ಸಭೆಯಲ್ಲಿ ಕುಂತೂರು ಗ್ರಾಮದಲ್ಲಿರುವ ದೇವಾಲಯಕ್ಕೆ ದಲಿತರು ಪ್ರವೇಶವಿಲ್ಲ ಎಂಬ ದೂರು
|

ಎಸ್ಸಿ ಎಸ್ಟಿ ಸಭೆಯಲ್ಲಿ ಕುಂತೂರು ಗ್ರಾಮದಲ್ಲಿರುವ ದೇವಾಲಯಕ್ಕೆ ದಲಿತರು ಪ್ರವೇಶವಿಲ್ಲ ಎಂಬ ದೂರು

ಚಾಮರಾಜನಗರ.22.ಏಪ್ರಿಲ್.25:-ಯಳಂದೂರು:ಪಟ್ಟಣ ಪೋಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ   ಚಾಮರಾಜನಗರ ಜಿಲ್ಲಾ ಪೋಲೀಸ್,  ಕೊಳ್ಳೇಗಾಲ ಉಪವಿಭಾಗ ಯಳಂದೂರು ವೃತ್ತ, ಯಳಂದೂರು ಪೋಲೀಸ್ ಠಾಣೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನ ಸಂಪರ್ಕ ಸಭೆಯನ್ನು ನಡೆಸಲಾಯಿತು.ಎಸ್ಸಿ ಎಸ್ಟಿ ಸಮುದಾಯದ ಮುಖಂಡರುಗಳು ಸಮಸ್ಯೆಗಳನ್ನು ದೂರಿದರು. ತಾಲ್ಲೂಕಿನ ಕೆಲ ಗ್ರಾಮದಲ್ಲಿ  ಎಸ್ಸಿ ಎಸ್ಟಿ ಸಮುದಾಯದವರಿಗೆ ಸ್ಮಶಾನ ಇಲ್ಲ ದಯವಿಟ್ಟು ಅದರ ಬಗ್ಗೆ ತಹಶೀಲ್ದಾರ್ ರವರೆಗೆ, ಸಮಾಜ ಕಲ್ಯಾಣ ಇಲಾಖೆಯ ಗಮನಕ್ಕೆ  ತಿಳಿಸಿ.ಕಂದಹಳ್ಳಿ ಗ್ರಾಮದಲ್ಲಿ ಎಸ್ಸಿ ಎಸ್ಟಿ ಸಮುದಾಯದವರ ಮನೆ ಮುಂದೆ ರಾಷ್ಟ್ರೀಯ ಹೆದ್ದಾರಿ…

ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ.
|

ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ.

ಬೆಂಗಳೂರು.22.ಏಪ್ರಿಲ್.25:- ರಾಜ್ಯ ಸರ್ಕಾರದಿಂದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಆಗುವ ಸಾಧ್ಯತೆಗಳಿವೆ. ರಾಜ್ಯದ ಜನತೆಗೆ  ನೀಡಲಾಗಿದೆ. ಯಶಸ್ವಿನಿ ಯೋಜನೆಯಡಿ ಶಸ್ತ್ರ ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ…

ಗುಲಬರ್ಗಾ ವಿಶ್ವವಿದ್ಯಾಲಯಲ್ಲಿ: ನೈಜತೆ ಪ್ರಮಾಣ ಪತ್ರಕ್ಕಾಗಿ ಶಿಕ್ಷಕರ ಪರದಾಟ.!
|

ಗುಲಬರ್ಗಾ ವಿಶ್ವವಿದ್ಯಾಲಯಲ್ಲಿ: ನೈಜತೆ ಪ್ರಮಾಣ ಪತ್ರಕ್ಕಾಗಿ ಶಿಕ್ಷಕರ ಪರದಾಟ.!

ಕಲಬುರಗಿ.22.ಏಪ್ರಿಲ್.25:- ಪ್ರೌಢಶಾಲೆ ಸಹ ಶಿಕ್ಷಕರ ಗ್ರೇಡ್- 2 ವೃಂದಕ್ಕೆ ಬಡ್ತಿ ಪಡೆದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಪರದಾಡುತ್ತಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದಿಂದ ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ ಗುಲಬರ್ಗಾ ವಿವಿಯಿಂದ ಬಿ.ಇಡಿ ಪೂರ್ಣಗೊಳಿಸಿದವರ ಪೈಕಿ ನೂರಾರು ಅಭ್ಯರ್ಥಿಗಳು ಸರ್ಕಾರಿ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದೇವೆ. ಪ್ರೌಢಶಾಲೆ ಸಹ ಶಿಕ್ಷಕರ ಹುದ್ದೆಯ ಬಡ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೂ ನೈಜತೆ ಪ್ರಮಾಣ ಪತ್ರ ನೀಡುವುದು ವಿಳಂಬವಾಗಿರುವುದರಿಂದ ಬಡ್ತಿ ಮತ್ತು ವೇತನ ಹೆಚ್ಚಳದಿಂದ…

ಆರೋಗ್ಯ ಸೌಲಭ್ಯಗಳ ತವರು ಕಲಬುರಗಿ!
|

ಆರೋಗ್ಯ ಸೌಲಭ್ಯಗಳ ತವರು ಕಲಬುರಗಿ!

ಕಲಬುರಗಿ.22.ಏಪ್ರಿಲ್.25:- ಕಲ್ಯಾಣ ಕರ್ನಾಟಕ ಎಂದರೆ ಹಿಂದುಳಿದ ಹಾಗೂ ಮೂಲ ಸೌಕರ್ಯವಿಲ್ಲದ ಪ್ರದೇಶ ಎಂಬ ಹಣೆಪಟ್ಟಿ ಇತ್ತು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರದ ಸತತ ಪ್ರಯತ್ನಗಳು ಕಲ್ಯಾಣ ಕರ್ನಾಟಕಕ್ಕೆ ನಿಜವಾದ ಕಲ್ಯಾಣ ರೂಪವನ್ನು ನೀಡುವ ಮೂಲಕ ಈ ನಕಾರಾತ್ಮಕ ಅಭಿಪ್ರಾಯವನ್ನು ಅಳಿಸಿ ಹಾಕಿದೆ. ಗುಣಮಟ್ಟದ ಮೂಲಸೌಕರ್ಯ ಹಾಗೂ ಸೇವೆಗಳನ್ನು ಒದಗಿಸುವುದರಲ್ಲಿ ಕಲ್ಯಾಣ ಕರ್ನಾಟಕ ತ್ವರಿತವಾಗಿ ಬೆಳವಣಿಗೆ ಹೊಂದುತ್ತಿದೆ.  ಕಲ್ಯಾಣ ಕರ್ನಾಟಕದ ಭಾಗದ ಜನರು ಹೆಚ್ಚಿನ ಆರೋಗ್ಯ ಚಿಕಿತ್ಸೆಗಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿದ್ದರು. ಇದು ಅವರಿಗೆ ಆರ್ಥಿಕ ಹೊರೆಯನ್ನು ಹೆಚ್ಚಿಸಿತ್ತು….

ಬೇಸಿಗೆ ರಜೆಯನ್ನು ಆಟೋಟಗಳಲ್ಲಿ ಕಳೆಯುವ ಮಕ್ಕಳು,
|

ಬೇಸಿಗೆ ರಜೆಯನ್ನು ಆಟೋಟಗಳಲ್ಲಿ ಕಳೆಯುವ ಮಕ್ಕಳು,

ಬೆಂಗಳೂರು.22.ಏಪ್ರಿಲ್.25:- ಬೇಸಿಗೆ ರಜೆಯನ್ನು ಆಟೋಟಗಳಲ್ಲಿ ಕಳೆಯುವ ಮಕ್ಕಳು, ಈಗ ಬಿಡುವಿನ ಅವಧಿಯನ್ನು ಮನರಂಜನೆಯ ಜೊತೆ ಕಲಿಕೆಗೂ ಬಳಸಿಕೊಳ್ಳುತ್ತಿದ್ದಾರೆ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು, ಹವ್ಯಾಸಗಳನ್ನು ರೂಢಿಸಿಕೊಳ್ಳಲು ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಆಯೋಜಿಸುತ್ತಿರುವ ‘ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ’ಗಳು ನೆರವಾಗುತ್ತಿವೆ.  ಬೇಸಿಗೆ ಶಿಬಿರವು ಮಕ್ಕಳಲ್ಲಿ ಪರಿಸರ ಕಾಳಜಿ, ಸಾಮಾಜಿಕ ತಿಳಿವಳಿಕೆ, ವಿಜ್ಞಾನ ಮತ್ತು ಇತಿಹಾಸದಂತಹ ವಿಷಯಗಳನ್ನು ಕಲಿಯುವ ಅವಕಾಶ ಕಲ್ಪಿಸುತ್ತಿದೆ. ಅಲ್ಲದೆ ಅವರಲ್ಲಿ ನಾಯಕತ್ವ ಮನೋಭಾವ ಬೆಳೆಸುವುದು, ಸಂವಹನ ಸಾಮರ್ಥ್ಯ ವೃದ್ಧಿ, ಸೃಜನಶೀಲತೆ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು…

ಪರೀಕ್ಷೆಗಳ ಸಮಯದಲ್ಲಿ ಅಕ್ರಮಗಳನ್ನು ತಡೆಯಲು ನಿರ್ದೇಶನ.ಸಚಿವ ಪ್ರಿಯಾಂಕ ಖರ್ಗೆ
|

ಪರೀಕ್ಷೆಗಳ ಸಮಯದಲ್ಲಿ ಅಕ್ರಮಗಳನ್ನು ತಡೆಯಲು ನಿರ್ದೇಶನ.ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು.22.ಏಪ್ರಿಲ್.25:- ರಾಜ್ಯದ ವಿವಿಧ ಪರೀಕ್ಷಾ ಹಾಗೂ ನೇಮಕಾತಿ ಪ್ರಾಧಿಕಾರಗಳು ವಿವಿಧ ಇಲಾಖೆಗಳಲ್ಲಿರುವ ಎಲ್ಲಾ ಪರೀಕ್ಷಾ ಪ್ರಾಧಿಕಾರಗಳ  ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಅಧಿನಿಯಮ, 2023ರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಎಲ್ಲಾ ನೇಮಕಾತಿ ಮತ್ತು ಪರೀಕ್ಷಾ ಪ್ರಾಧಿಕಾರಗಳು ಹಾಗೂ ಕಾನೂನು ಜಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿ, ಅನುಚ್ಛೇದ-371-ಜೆ ಅನುಷ್ಠಾನ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದೇನೆ. ಅಧಿನಿಯಮದ ನಿಬಂಧನೆಗಳು ಮತ್ತು ಅವುಗಳನ್ನು ಪಾಲಿಸುವ ಮಹತ್ವದ ಬಗ್ಗೆ ಸಿಬ್ಬಂದಿ ಹಾಗೂ…

ರೈತರಿಗೆ ಶುಭ ಸುದ್ದಿ
|

ರೈತರಿಗೆ ಶುಭ ಸುದ್ದಿ

ಬೆಂಗಳೂರು.22.ಏಪ್ರಿಲ್.25:- ಕೃಷಿ ಕಾರ್ಮಿಕರ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನು ನಿವಾರಿಸಲು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ನೀಡಲಾಗುತ್ತಿದೆ. ಕಬ್ಬು ಕಟಾವು ಯಂತ್ರಗಳು ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ₹40 ಲಕ್ಷ ಮತ್ತು ಪರಿಶಿಷ್ಟ ರೈತರಿಗೆ ಗರಿಷ್ಠ ₹50 ಲಕ್ಷ ರಿಯಾಯಿತಿ ಸಿಗುತ್ತಿದೆ. ಇದು ದೇಶದಲ್ಲೇ ಮೊದಲು. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಯಂತ್ರೋಪಕರಣ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

DEO ಮೃತ ಸುಭಾಷ್ ವೀರಪ್ಪ ಭೂರ್ಲೆಕರ್ ಇವರ ಸಾವಿಗೆ ಕಾರಣವಾದವರ ವಿರುದ್ಧ ಸಾಂಕೇತಿಕ ಧರಣಿಯಲ್ಲಿ.
|

DEO ಮೃತ ಸುಭಾಷ್ ವೀರಪ್ಪ ಭೂರ್ಲೆಕರ್ ಇವರ ಸಾವಿಗೆ ಕಾರಣವಾದವರ ವಿರುದ್ಧ ಸಾಂಕೇತಿಕ ಧರಣಿಯಲ್ಲಿ.

ಹುಮನಾಬಾದ್.22.ಏಪ್ರಿಲ್.25:- ಇಂದು ಹುಮನಾಬಾದ ಪಟ್ಟಣದ ತಾಲೂಕು ಪಂಚಾಯತ ಕಛೇರಿಯ ಎದುರುಗಡೆ ಭಾರತೀಯ ದಲಿತ್ ಪ್ಯಾಂಥರ್ ತಾಲೂಕ ಶಾಖೆ ರವರು ಆಯೋಜಿಸಿರುವ ಸಿಂಧನಕೇರಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ DEO ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೃತ ಸುಭಾಷ್ ವೀರಪ್ಪ ಭೂರ್ಲೆಕರ್ ಇವರ ಸಾವಿಗೆ ಕಾರಣವಾದವರ ವಿರುದ್ಧ ಸಾಂಕೇತಿಕ ಧರಣಿಯಲ್ಲಿ ಪಾಲ್ಗೊಂಡು ಮೃತರ ಕುಟುಂಬಸ್ಧರಿಗೆ ನ್ಯಾಯ ಒದಗಿಸ ಬೇಕು ಹಾಗೂ ತಪಿಸ್ಥ ಅಧಿಕಾರಿಯ ಮೇಲೆ ಕೂಡಲೆ ಕ್ರಮ ಜರುಗಿಸಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದೆ…