ಕೂಳ್ಳೇಗಾಲ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ  ಪ್ರತಿಭಟನೆ
|

ಕೂಳ್ಳೇಗಾಲ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ  ಪ್ರತಿಭಟನೆ

ಕೂಳ್ಳೇಗಾಲ.23.ಏಪ್ರಿಲ್.25:- ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರದ ವಾಜಮಂಗಲ ಗ್ರಾಮದಲ್ಲಿ ಭಾರತ ರತ್ನ ಸಂವಿಧನ್ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ಖಂಡಿಸಿ ಇಲ್ಲಿನ ಆದಿ ದ್ರಾವಿಡ ಮೂಲ ನಿವಾಸಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸರ್ಕಾರ ಹಾಗೂ ಕಿಡಿಗೇಡಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಶಿರಸ್ತೇದಾರ್ ಕೃಪಾಕರ್ ಅವರಿಗೆ ಮನವಿ ಸಲ್ಲಿಸಿದರು….

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ…
|

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ…

ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ .ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿರೈತ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಸಂಬಂಧಿಸಿದ ವಿಷಯಗಳಲ್ಲಿ (Allied subject) ಪದವಿ ಮಾಡಿರಬೇಕು. ಕೃಷಿ ಸಂಬಂಧಿಸಿದ ವಿಭಾಗದಲ್ಲಿ ಕನಿಷ್ಠ ಒಂದು ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಸ್ವ-ವಿವರ ಜತೆಗೆ ಬೇಕಾದ ಪೂರಕ…

ಉತ್ತಮ ಆರೋಗ್ಯವೇ ದೇಶದ ಅಭಿವೃದ್ಧಿಗೆ ಪೂರಕ-ಪ್ರೊ.ಬಿ.ಎಸ್.ಬಿರಾದಾರ
|

ಉತ್ತಮ ಆರೋಗ್ಯವೇ ದೇಶದ ಅಭಿವೃದ್ಧಿಗೆ ಪೂರಕ-ಪ್ರೊ.ಬಿ.ಎಸ್.ಬಿರಾದಾರ

ಬೀದರ.23.ಏಪ್ರಿಲ್.25:-ಮನುಷ್ಯನ ಜೀವನದಲ್ಲಿ ದೊಡ್ಡ ಆಸ್ತಿಯೆಂದರೆ ಆರೋಗ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಬೇಕಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು. ಅವರು ಇಂದು ಬೀದರ ವಿಶ್ವವಿದ್ಯಾಲಯದಲ್ಲಿ ಆಕ್ಸಿಲೈಫ್ ಹಾಸ್ಪಿಟಲ್ ಬೀದರ ಹಾಗೂ ಬೀದರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಆರೋಗ್ಯದ ಬಗ್ಗೆ ನಿರ್ಲಕ್ಷ ಸಲ್ಲದು. ಚಿಕ್ಕ ಚಿಕ್ಕ ಕಾಯಿಲೆಯೆಂದು ನಿರ್ಲಕ್ಷಿಸಿದರೆ ಗಂಡಾAತರ ಖಂಡಿತ. ಹಾಗಾಗಿ ಆರೋಗ್ಯದ ಕಡೆಗೆ ಹೆಚ್ಚಿನ ನಿಗಾ ಮಹಿಸಬೇಕು. ಉತ್ತಮ ಆರೋಗ್ಯವು…

ಬೀದರ | ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ.
|

ಬೀದರ | ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ.

ಬೀದರ.23.ಏಪ್ರಿಲ್.25:- ಬೀದರ್ ಮಂಗಳವಾರ ರಾತ್ರಿ ಕಮಲನಗರ ತಾಲ್ಲೂಕಿನ ಚಾಂಡೇಶ್ವರ್ ಗ್ರಾಮದಲ್ಲಿ ನಡೆದಿದೆ. ಚಂಡೇಶ್ವರ್ ಗ್ರಾಮದಲ್ಲಿ ಈ ಭೀಕರವಾದ ಹತ್ಯೆ ನಡೆದಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊರ್ವನನ್ನು ಬರ್ಬರವಾಗಿ ಕೊಲೆ ನಡೆದಿದೆ. ಕೊಲೆಯಾದ ಯುವಕನನ್ನು ಗಂಗಶೆಟ್ಟಿ (26) ಎಂದು ತಿಳಿದುಬಂದಿದೆ.ಮಂಗಳವಾರ ರಾತ್ರಿ ಚಾಂಡೇಶ್ವರ್ ಗ್ರಾಮದ ಹೊರವಲಯದಲ್ಲಿ ಗಂಗಶೆಟ್ಟಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಯಾವ ಕಾರಣಕ್ಕೆ ಗಂಗಶೆಟ್ಟಿಯನ್ನು ಕೊಲೆ ಮಾಡಲಾಯಿತು ಎಂಬುವುದು ಇನ್ನು ತಿಳಿದು ಬಂದಿಲ್ಲ ಎನ್ನಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಕಮಲನಗರ್…

ಜಿಲ್ಲೆಯಲ್ಲಿ ಹಸಿಶುಂಠಿ ಖರೀದಿ ಕೇಂದ್ರಗಳ ಸ್ಥಾಪನೆ:ರೈತಬಾಂಧವರು ಸದುಪಯೋಗ ಪಡೆದುಕೊಳ್ಳಲು ಮನವಿ
|

ಜಿಲ್ಲೆಯಲ್ಲಿ ಹಸಿಶುಂಠಿ ಖರೀದಿ ಕೇಂದ್ರಗಳ ಸ್ಥಾಪನೆ:
ರೈತಬಾಂಧವರು ಸದುಪಯೋಗ ಪಡೆದುಕೊಳ್ಳಲು ಮನವಿ

ಬೀದರ.23.ಏಪ್ರಿಲ್.25:-2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ ರೈತರು ಬೆಳೆದಿರುವ  FAQ     ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲಿಗೆ 2,445-00 ರೂ. ದರದಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಬೆಂಗಳೂರು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶದನ್ವಯ ಮಾನ್ಯ ಜಿಲ್ಲಾಧಿಕಾರಿಗಳು ಬೀದರ ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಬೀದರ ರವರ ಅಧ್ಯಕ್ಷತೆಯಲ್ಲಿ ದಿನಾಂಕ: 19-04-2025…

ಬೀದರ  | 3 ವರ್ಷ ಕಠಿಣ ಕಾರವಾಸ ಶಿಕ್ಷೆ.!
|

ಬೀದರ  | 3 ವರ್ಷ ಕಠಿಣ ಕಾರವಾಸ ಶಿಕ್ಷೆ.!

ಬೀದರ.23.ಏಪ್ರಿಲ್.25:- ಬೀದರ್ ನಗರದಲ್ಲಿ ಸೇಪ್ಟಂಬರ್ 2006 ನೇ ಸಾಲಿನಲ್ಲಿ ಈ ದೋಷಾರೋಪಣೆ ಪತ್ರದ ಕಾಲಂ. ನಂ.3 ರಲ್ಲಿ ನಮೂದು ಮಾಡಿದ ಆರೋಪಿತನು ರಾಜೀವ ಗಾಂಧಿ ಗ್ರಾಮೀಣ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಬೀದರ ನಗರದಲ್ಲಿಯ ರಾಂಪುರೆ ಕಾಲೋನಿಯಲ್ಲಿರುವ ಜ್ಞಾನ ಜ್ಯೋತಿ ಪಬ್ಲಿಕ ಶಾಲೆಯಲ್ಲಿ ಒಂದು ಕಛೇರಿ ತೆರೆದು ತಾನು ಅದರ ಮ್ಯಾನೆಜರನಾಗಿರುತ್ತೆನೆಂದು ಸ್ಥಳಿಯ ದಿನ ಪತ್ರಿಕೆಯಲ್ಲಿ ರಾಜೀವ ಗಾಂಧಿ ಗ್ರಾಮೀಣ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಎಜೆಂಟರು, ಡೆವಲಪಮೆಂಟ್ ಆಫಿಸರ್ ಹಾಗೂ ಏರಿಯ ಮ್ಯಾನೆಜರ ಹುದ್ದೆಗಾಗಿ ಜಾಹಿರಾತು…

ಪಹಲ್ಗಾಮ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡರು.
|

ಪಹಲ್ಗಾಮ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡರು.

ಅನಂತನಾಗ.23.ಏಪ್ರಿಲ್.25:- ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರತಿಯೊಬ್ಬ ಭಾರತೀಯನು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಅನುಭವಿಸುತ್ತಿದ್ದಾನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಾಯಕ ಜನರನ್ನು ಕೊಂದ ಈ ಭಯೋತ್ಪಾದಕರನ್ನು ಎಂದಿಗೂ ಬಿಡುವುದಿಲ್ಲ ಎಂದು ಅವರು ಈ ಎಲ್ಲಾ ಕುಟುಂಬಗಳಿಗೆ ಮತ್ತು ಇಡೀ ದೇಶಕ್ಕೆ ಭರವಸೆ ನೀಡಿದರು. ಗೃಹ ಸಚಿವ ಅಮಿತ್ ಶಾ ಮೃತರಿಗೆ ಅಂತಿಮ ನಮನ ಸಲ್ಲಿಸಿದರು. ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಮೃತರ ಶವಗಳ ಮೇಲೆ…

ಫಲಗಾಂನಲ್ಲಿ ಭಯೋತ್ಪಾದಕ ದಾಳಿಯನ್ನು ಪಕ್ಷಾತೀತ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ
|

ಫಲಗಾಂನಲ್ಲಿ ಭಯೋತ್ಪಾದಕ ದಾಳಿಯನ್ನು ಪಕ್ಷಾತೀತ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ

ಹೊಸ ದೆಹಲಿ.23.ಏಪ್ರಿಲ್.25:-ಜಮ್ಮು ಮತ್ತು ಕಾಶ್ಮೀರದ ಫಲಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪಕ್ಷಾತೀತ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಈ ಹೇಡಿತನದ ದಾಳಿಯಲ್ಲಿ ಅಮಾಯಕ ನಾಗರಿಕರನ್ನು ಕ್ರೂರವಾಗಿ ಗುರಿಯಾಗಿಸಿಕೊಂಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ನರೇಂದ್ರ ಮೋದಿ ಸರ್ಕಾರ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತದೆ ಮತ್ತು ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಪ್ರಧಾನಿಯವರು ಪರಿಸ್ಥಿತಿಯನ್ನು…

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪಾರಧಗಳ ತಡೆಗೆ ಸೂಕ್ತ ಕ್ರಮ
|

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪಾರಧಗಳ ತಡೆಗೆ ಸೂಕ್ತ ಕ್ರಮ

> ಸಹಾಯವಾಣಿ-1930 ಹಾಗೂ ವೆಬ್ ಬಾಟ್ ಉನ್ನತೀಕರಣ ಬೀದರ.23.ಏಪ್ರಿಲ್.25: – ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು  ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನೀರಿಕ್ಷಕರಾದ ಅಲೋಕ್ ಮೋಹನ್ ತಿಳಿಸಿದರು. ಇಂದು ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಎಡಿಜಿಪಿ ಸಿಎಲ್&ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-1930 ವೆಬ್ ಬಾಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು…

ರಥಯಾತ್ರೆಯನ್ನು ಯಶಸ್ವಿಗೊಳಿಸಲು ಮನವಿ
|

ರಥಯಾತ್ರೆಯನ್ನು ಯಶಸ್ವಿಗೊಳಿಸಲು ಮನವಿ

ಬೀದರ.23.ಏಪ್ರಿಲ್.25: ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ತಿಳಿಸಲು ರಥಯಾತ್ರೆಯು ಬೀದರ ತಾಲ್ಲೂಕಿನಿಂದ ಸಂಚರಿಸುತ್ತಾ ಹುಮನಾಬಾದ ತಾಲ್ಲೂಕಿನ ಗಡಿ ಗ್ರಾಮವಾದ ಸಿಂದಬAದಗಿ ಗ್ರಾಮದಲ್ಲಿ ಏಪ್ರಿಲ್.24 ರಂದು ಮಧ್ಯಾಹ್ನ 12.30 ಗಂಟೆಗೆ ಆಗಮಿಸಲಿದೆ. ಈ ರಥಯಾತ್ರೆಯನ್ನು ಗೌರವಯುತವಾಗಿ ಸ್ವಾಗತಿಸಿ ರಥ ಸಂಚಲನ ಮಾಡಿ ಕರ್ನಾಟಕ ನಾಡ, ನುಡಿ, ಭಾಷೆ ಮತ್ತು ಸಂಸ್ಕೃತಿಯ ಅರಿವು ಮೂಡಿಸುವ ಸದರಿ ರಥಯಾತ್ರೆಯನ್ನು ಜಿಲ್ಲೆಯ ಗಡಿ ಭಾಗಗಳಲ್ಲಿ ಬಿಳ್ಕೋಡುಗೆ ಮಾಡಬೇಕಾಗಿರುತ್ತದೆ. ಕಾರಣ ಹುಮನಾಬಾದ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು,…