ಆರನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
|

ಆರನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.23.ಏಪ್ರಿಲ್.25:- 2025-26ನೇ ಸಾಲಿಗೆ ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಯ (ಕನ್ನಡ ಮಾಧ್ಯಮ) ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್     ಮೂಲಕ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತೆಗಳು: ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳೊಳಗಿರಬೇಕು. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ…

ಏ.24 ರಂದು ಡಾ.ರಾಜ್‌ಕುಮಾರ್ 97ನೇ ಜಯಂತಿ ಅoಗವಾಗಿ ರಾಜರಸ ಸಂಗೀತ ಕಾರ್ಯಕ್ರಮ
|

ಏ.24 ರಂದು ಡಾ.ರಾಜ್‌ಕುಮಾರ್ 97ನೇ ಜಯಂತಿ ಅoಗವಾಗಿ ರಾಜರಸ ಸಂಗೀತ ಕಾರ್ಯಕ್ರಮ

ಬೀದರ.23.ಏಪ್ರಿಲ್.25:- ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್.24 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಆವರಣ ಬೀದರದಲ್ಲಿ ಡಾ.ರಾಜಕುಮಾರ್ 97ನೇ ಜಯಂತಿ ಅಂಗವಾಗಿ ರಾಜರಸ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಚಲನಚಿತ್ರ ನಿರ್ದೇಶಕರು ಹಾಗೂ ನಿರ್ಮಾಪಕರಾದ ಬಿ.ಜೆ.ವಿಷ್ಣುಕಾಂತ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಬೀದರ ಕೆ.ಆರ್.ಇ.ಸಂಸ್ಥೆಯ ಅಧ್ಯಕ್ಷತರಾದ ಬಸವರಾಜ ಜಾಬಶೆಟ್ಟಿ ವಹಿಸಲಿದ್ದಾರೆ….

ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.23.ಏಪ್ರಿಲ್.25: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿoದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.30 ರಂದು ನಡೆಯುವ ಬಸವ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್.30 ರಂದು ಬೆಳಿಗ್ಗೆ 8: 30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪೂಜೆ…

USA ಶಿಕ್ಷಣ: ಭಾರತೀಯರ ವಿದ್ಯಾರ್ಥಿಗಳು ಹಿಂದೇಟು
|

USA ಶಿಕ್ಷಣ: ಭಾರತೀಯರ ವಿದ್ಯಾರ್ಥಿಗಳು ಹಿಂದೇಟು

ಭಾರತದ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು USA ಉನ್ನತ ವಿದ್ಯಾಭ್ಯಾಸ ಮಾಡಿ ನಂತರ ಅಲ್ಲಿಯೇ ಕೆಲಸ ಮಾಡುವ ಅವಕಾಶ ಪಡೆದು ಶೀಘ್ರ ಅಮೆರಿಕದಲ್ಲಿ ಹುದೇಗೆ ಸರ್ಸ್ಕೋತಾರೆ. 2023-24ರಲ್ಲಿ ಅಮೆರಿಕದ ವಿದೇಶಿ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಮೊದಲ ಸ್ಥಾನದಲ್ಲಿದ್ದರು. ನಂತರದ ಸ್ಥಾನದಲ್ಲಿ ಚೀನಾ ಮತ್ತಿತರ ದೇಶಗಳಿದ್ದವು. ಆದರೆ, ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೇರಿದ ನಂತರ ಬದಲಾಗುತ್ತಿರುವ ವೀಸಾ ನೀತಿ, ಉದ್ಯೋಗ ಪರಿಸ್ಥಿತಿಗಳು ಮತ್ತು ವಲಸಿಗರ ವಿರುದ್ಧದ ಆಕ್ರಮಣಕಾರಿ ಧೋರಣೆಗಳಿಂದ ಇತ್ತೀಚೆಗೆ ಭಾರತದ ವಿದ್ಯಾರ್ಥಿಗಳು ಅಮೆರಿಕಕ್ಕೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. 2025ರ ಮಾರ್ಚ್‌ವರೆಗಿನ ದತ್ತಾಂಶವನ್ನು…

ರೈತನ ಮಗ UPSC ಪರೀಕ್ಷೆ’ಯಲ್ಲಿ ಪಾಸ್.
|

ರೈತನ ಮಗ UPSC ಪರೀಕ್ಷೆ’ಯಲ್ಲಿ ಪಾಸ್.

ಕಲಬುರಗಿ .23.ಏಪ್ರಿಲ್.25: ಕೇಂದ್ರದ ಲೋಕ ಸೇವಾ ಆಯೋಗದ UPSC  ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಯ ರೈತನ ಮಗ ಉತ್ತಮ ರ್ಯಾಂಕ್ ಪಡೆಯುವ ‌ಮೂಲಕ ಉತ್ತೀರ್ಣರಾಗಿದ್ದಾರೆ.‌ ಅದರಲ್ಲೂ ಕಲ್ಯಾಣ ಕರ್ನಾಟಕದಿಂದ ಯುಪಿಎಸ್ಸಿ ಪರೀಕ್ಷೆ ಪಾಸಾದ ಏಕೈಕ ಅಭ್ಯರ್ಥಿಯಾಗಿದ್ದಾರೆ.‌ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೋರ ಜಂಬಗಾ ಗ್ರಾಮದ ರೈತ ಸಂಗಣ್ಣಗೌಡ ಪಾಟೀಲ್ ಪುತ್ರ ಮೋಹನ ಪಾಟೀಲ್ ಯುಪಿಎಸ್ ಸಿ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಆಯ್ಕೆಯಾಗದ್ದಾರೆ. ಮೋಹನ ಪಾಟೀಲ್ ಯುಪಿಎಸ್ ಸಿ ಪರೀಕ್ಷೆಯಲ್ಲಿ 984 ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ತೋರಿದ್ದಾರೆ….

DRDO RAC ನೇಮಕಾತಿ 2025: ಸೈಂಟಿಸ್ಟ್ ಹುದ್ದೆಗಳ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ
|

DRDO RAC ನೇಮಕಾತಿ 2025: ಸೈಂಟಿಸ್ಟ್ ಹುದ್ದೆಗಳ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪೈಂಟ್ ಆರ್ಗನೈಜೇಷನ್ ನ ರಿಕ್ವರ್ಮೆಂಟ್ ಅಂಡ್ ಅಸೆಸ್ಟೆಂಟ್ ಸೆಂಟರ್ ನಲ್ಲಿ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ(DRDO RAC Recruitment 2025) ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. DRDO ದ DRDS ಕೇಡರ್‌ನಲ್ಲಿ ವಿಜ್ಞಾನಿ ಹುದ್ದೆಗಳಿಗೆ RAC ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 21 ಸೈಂಟಿಸ್ಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ rac.gov.in…