ಕೇರಳದ ಕಾಸರಗೋಡಿಗೇ ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು  ಪಾಕ್ ಪ್ರಜೆಗಳು!
|

ಕೇರಳದ ಕಾಸರಗೋಡಿಗೇ ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು  ಪಾಕ್ ಪ್ರಜೆಗಳು!

ಭಾರತದ ಕೆರಳ ರಾಜ್ಯದಲ್ಲಿ ಅತೀ ಹೆಚ್ಚು ಪಾಕಿಸ್ತಾನಿ ಪ್ರಜೆಗಳಿರುವ ಕಾಸರಗೋಡು ಜಿಲ್ಲೆ ಆಗಿದೆ. ದ್ವಿತೀಯ ಸ್ಥಾನ ಕಲ್ಲಿಕೋಟೆ ಜಿಲ್ಲೆಗಿದ್ದು, ವಯನಾಡು ಜಿಲ್ಲೆಯು ಮೂರನೇ ಸ್ಥಾನದಲ್ಲಿದೆ. ರಾಜ್ಯದ ಪೊಲೀಸ್ ಇಲಾಖೆಯ ವರದಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ. ಕೇರಳದಲ್ಲಿ ಒಟ್ಟು 106 ಮಂದಿ ಪಾಕ್ ಪ್ರಜೆಗಳಿದ್ದು, ಇದರಲ್ಲಿ 30 ಮಂದಿ ಈಗಾಗಲೇ ರಾಜ್ಯದಿಂದ ಪಾಕಿಸ್ತಾನಕ್ಕೆ ಮರಳಿದ್ದಾರೆ. ಉಳಿದವರು ಶೀಘ್ರದಲ್ಲೇ ಕೇರಳ ಬಿಡಬೇಕೆಂದು ಕೇಂದ್ರ ಗೃಹ ಇಲಾಖೆಯ ಸ್ಪಷ್ಟ ಸೂಚನೆಯಂತೆ ರಾಜ್ಯ ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಯು ಅಗತ್ಯದ ಕ್ರಮಗಳನ್ನು…

ದಲಿತರು ತಿರುಗಿ ಬಿದ್ದರೆ ತಡೆಯುವುದು ಕಷ್ಟ ಇನ್ನು ಮುಂದೆ ಆ ರೀತಿಯ ಮಾತುಗಳನ್ನು ಯಾರೂ ಆಡಬಾರದು’ ಎಂದರು. ಮಲ್ಲಿಕಾರ್ಜುನ ಖರ್ಗೆ
|

ದಲಿತರು ತಿರುಗಿ ಬಿದ್ದರೆ ತಡೆಯುವುದು ಕಷ್ಟ ಇನ್ನು ಮುಂದೆ ಆ ರೀತಿಯ ಮಾತುಗಳನ್ನು ಯಾರೂ ಆಡಬಾರದು’ ಎಂದರು. ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು.26.ಏಪ್ರಿಲ್.25:- ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಅಂಬೇಡ್ಕರ್‌ ಬಗ್ಗೆ ಹಗುರವಾದ ಮಾತುಗಳನ್ನು ಆಡುವುದನ್ನು ನಿಲ್ಲಿಸಿ. ದಲಿತರು ತಿರುಗಿ ಬಿದ್ದರೆ ತಡೆಯುವುದು ಕಷ್ಟ’ ಎಂದು  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಆನಂದ ಸೋಷಿಯಲ್‌ ಆ್ಯಂಡ್‌ ಎಜುಕೇಶನಲ್‌ ಟ್ರಸ್ಟ್‌, ಡಾ.ಬಿ.ಆರ್‌.ಅಂಬೇಡ್ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಪ್ರತಿಮೆಯನ್ನು ಅನಾವರಣಗೊಳಿಸಿ ಮತ್ತು ಒಳರೋಗಿಗಳ ಕಟ್ಟಡ ಮತ್ತು ಮಹಿಳಾ ವಸತಿನಿಲಯವನ್ನು…

ಸಂವಿಧಾನ ಸಂರಕ್ಷಕರ ಸಮಾವೇಶ ಕಾರ್ಯಕ್ರಮ ಜಿಗ್ನೇಶ್ ಮೇವಾನಿ ಕರೆ.!
|

ಸಂವಿಧಾನ ಸಂರಕ್ಷಕರ ಸಮಾವೇಶ ಕಾರ್ಯಕ್ರಮ ಜಿಗ್ನೇಶ್ ಮೇವಾನಿ ಕರೆ.!

ದಾವಣಗೆರೆ.26.ಏಪ್ರಿಲ್.25:- ಬಾಬಾಸಾಹೇಬರ ಡಾ.ಭೀಮರಾವ ಅಂಬೇಡ್ಕರ ಅವರು ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ಸಂವಿಧಾನ  ವಿರೋಧಿಗಳು ತೀರ್ಮಾನ ಮಾಡಿದ್ದಾರೆ, ಅದರ ವಿರುದ್ಧ ಸಂವಿಧಾನವನ್ನು ಉಳಿಸಲು ಪಣ ತೊಡೋಣ ಎಂದು ಗುಜರಾತ್‌ನ ಯುವ ಹೋರಾಟಗಾರ, ಶಾಸಕ ಜಿಗ್ನೇಶ್ ಮೇವಾನಿ ಕರೆ ನೀಡಿದ್ದಾರೆ. ಶನಿವಾರ ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಎದ್ದೇಳು ಕರ್ನಾಟಕ ಸಂಘಟನೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಸಂರಕ್ಷಕರ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಭಾರತ ಭೂಮಿ ಮೋದಿ,…

ಅಮೃತ್ ಯೋಜನೆಯ ಅನುದಾನ ದುರ್ಬಳಕೆ: ಎನ್.ಆರ್.ರಮೇಶ್ ಆರೋಪ.!
|

ಅಮೃತ್ ಯೋಜನೆಯ ಅನುದಾನ ದುರ್ಬಳಕೆ: ಎನ್.ಆರ್.ರಮೇಶ್ ಆರೋಪ.!

ಬೆಂಗಳೂರು.26.ಏಪ್ರಿಲ್.25:- ಕೇಂದ್ರ ಸರ್ಕಾರದ ಅಮೃತ್‌ಯೋಜನೆ ಅನುದಾನ ರಾಜ್ಯ ಸರ್ಕಾರ ದುರುಪಯೋಗ ದುರ್ಬಳಕೆ ಮಾಡಿಕೊಂಡಿದೆ. ರಾಜ್ಯದಲ್ಲಿ ಅಮೃತ್‌ಯೋಜನೆ ಅನುಷ್ಠಾನದ ಹೆಸರಿನಲ್ಲಿ ಬೃಹತ್ ಮೊತ್ತ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣದ ಆರೋಪ ಸಂಬಂಧ ವಾರದೊಳಗೆ ನಗರಾಭಿವೃದ್ಧಿ ಸಚಿವಾಲಯವು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದೆ ಈ ಸಂಬಂಧ ಕೇಂದ್ರದ ನಗರಾಭಿವೃದ್ಧಿ ಸಚಿವಾಲಯವು ರಾಜ್ಯದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ದೂರಿಗೆ ಸಂಬಂಧಿಸಿ ವಿವರವಾದ ಮಾಹಿತಿ ಒಳಗೊಂಡ ವರದಿಯನ್ನು ರವಾನಿಸಬೇಕು ಎಂದು ಸ್ಪಷ್ಟ ಸೂಚನೆ ಕೊಡಲಾಗಿದೆ. ಕೇಂದ್ರ ಸರ್ಕಾರವು…

ಕಾರವಾರದಲ್ಲಿ ಯುದ್ಧಕ್ಕೆ ಸಿದ್ದವಾದ ನೌಕಾಪಡೆ !
|

ಕಾರವಾರದಲ್ಲಿ ಯುದ್ಧಕ್ಕೆ ಸಿದ್ದವಾದ ನೌಕಾಪಡೆ !

ಊತ್ತರಕನ್ನಡ.26.ಏಪ್ರಿಲ್.25: ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ನಡೆದ ಉಗ್ರರ ದಾಳಿಗೆ ಇದೀಗ ಭಾರತೀಯ ಭದ್ರತಾ ಪಡೆ ಸೈನಿಕರು ಪ್ರತಿಕಾರ ತೀರಿಸಿಕೊಳ್ಳಲು ಉಗ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಹೊಡೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು ಇದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನೌಕಾನೆಲೆಯಲ್ಲಿ ಯುದ್ಧ ಹಡಗುಗಳು ಸಿದ್ಧವಾಗಿದ್ದು, ನೌಕಾದಳದ ಸಿಬ್ಬಂದಿಗಳ ರಜೆಯನ್ನು ಸಹ ಇದೀಗ ಮೋಟಕುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಹೌದು ಕಾರವಾರ ಕದಂಬ ನೌಕಾನೆಲೆಯಲ್ಲಿ ನೌಕೆಗಳು ಯುದ್ಧಕ್ಕೆ ಸಿದ್ಧವಾಗಿವೆ. ಭಾರತದ ಗಡಿಗೆ ನಿಯೋಜಿಸಲು ಹಡಗುಗಳು ಮತ್ತು ಸಬ್ ಮೆರೀನುಗಳು…

ಭಾರತ ಬಿಟ್ಟು ನಾನೆಲ್ಲೂ ಹೋಗಲ್ಲ ಎಂದ ಪಾಕ್ ಪ್ರಜೆ ಸೀಮಾ ಹೈದರ್
|

ಭಾರತ ಬಿಟ್ಟು ನಾನೆಲ್ಲೂ ಹೋಗಲ್ಲ ಎಂದ ಪಾಕ್ ಪ್ರಜೆ ಸೀಮಾ ಹೈದರ್

ನೋಯ್ಡಾ.26.ಏಪ್ರಿಲ್.25:- ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಂಡ ಕೇಂದ್ರ ಸರ್ಕಾರ  ಭಾರತದ ಪ್ರೇಮಿ ಸಚಿನ್ ಮೀನಾ ಅವರನ್ನು ವರಿಸಲು ಪಾಕ್ ತೊರೆದು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಇದೀಗ ಭಾರತ ಬಿಟ್ಟು ಹೋಗೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.  ಕಟ್ಟುನಿಟ್ಟಿನ ಆದೇಶಗಳನ್ನು ಜಾರಿಗೆ ತಂದಿದ್ದು ಪಾಕ್ ಪ್ರಜೆಗಳಿಗೆ ವೀಸಾ ಕ್ಯಾನ್ಸಲ್ ಮಾಡಿ ಭಾರತದಿಂದ ಗೇಟ್ ಪಾಸ್ ನೀಡಿದೆ. ಈ‌ ಹಿಂದೆ 2003 ರಲ್ಲಿ ಪ್ರೇಮಿಯನ್ನು ಅರಸಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಪ್ರಜೆಯಾಗಿರುವ 4 ಮಕ್ಕಳ ತಾಯಿ…

ಭಾರತ್ ಪಾಕ್ ಯುದ್ಧ ಅದರೆ ಸರಕುಗಳ ಪರಿಣಾಮ effect of goods price ?
|

ಭಾರತ್ ಪಾಕ್ ಯುದ್ಧ ಅದರೆ ಸರಕುಗಳ ಪರಿಣಾಮ effect of goods price ?

ಹೊಸ ದೆಹಲಿ.26.ಏಪ್ರಿಲ್.25:- ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ, ಭಾರತವು ಪಾಕಿಸ್ತಾನದ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಇನ್ನೂ ಈ ಎರಡೂ ದೇಶಗಳ ಮಧ್ಯೆ ಇದೇ ರೀತಿಯ ಕಾಳಗ ಮುಂದುವರೆದರೆ ವ್ಯಾಪಾರ ಸಂಬಂಧ ಕಡಿತಗೊಳ್ಳುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ ಕಲ್ಲು ಉಪ್ಪು, ಒಣ ಹಣ್ಣುಗಳು (dry fruits) ಮತ್ತು ಆಪ್ಟಿಕಲ್ ಲೆನ್ಸ್‌ಗಳಂತಹ ವಸ್ತುಗಳು ಭಾರತದಲ್ಲಿ ಸದ್ಯಕ್ಕೆ ದುಬಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಎರಡೂ ದೇಶಗಳ ನಡುವಿನ ಪ್ರಮುಖ ವ್ಯಾಪಾರ ಮಾರ್ಗಗಳಾದ ಅಟ್ಟಾರಿ ಮತ್ತು ವಾಘಾ…

ಔರಾದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ:ಶಾಸಕ ಶ್ರೀ ಪ್ರಭು ಚವ್ಹಾಣ್ ಅವರು ಚಾಲನೆ ನೀಡಿದರು
|

ಔರಾದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ:ಶಾಸಕ ಶ್ರೀ ಪ್ರಭು ಚವ್ಹಾಣ್ ಅವರು ಚಾಲನೆ ನೀಡಿದರು

ಔರಾದ.26.ಏಪ್ರಿಲ25:- ಔರಾದ್ ತಾಲುಕಿನ ವಿವಿಧ ಗ್ರಾಮಗಳಲ್ಲಿ ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಔರಾದ ಕ್ಷೇತ್ರದ ಠಾಣಾ ಕುಶನೂರು, ಚಿಂತಾಕಿ, ಬೆಲ್ದಾಳ ಯನಗುಂದಾ, ಖೇರ್ಡಾ, ಡೋಣಗಾಂವ್ ಎಂಪಿ, ರಾಂಪುರ, ಲಾದಾ, ಜಮಲಪುರ, ಏಕಂಬಾ, ರೈಪಳ್ಳಿ, ಚಿರ್ಕಿ ತಾಂಡಾ, ಚಿಕ್ಲಿ ಜೆ, ವಲ್ಲೇಪುರ, ತೆಗಾಂಪೂರ್ ಸೇರಿದಂತೆ ವಿವಿಧ ಗ್ರಾಮಗಳಿಗಿಂದು ಭೇಟಿ ನೀಡಿ, ಸುಮಾರು 24 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರೆ. ಬಳಿಕ ಕಾಮಗಾರಿ ಅಂದಾಜು ಪಟ್ಟಿಯಲ್ಲಿ ಇರುವಂತೆ ಆಗಬೇಕು ಗುಣಮಟ್ಟದಿಂದ ಮತ್ತು ನಿಗದಿತ…

ಪಾಕ್ ಜೊತೆ ಭಾರತ ಸಮರ, ಮಾಧ್ಯಮಗಳಿಗೆ ಮಹತ್ವದ ಆದೇಶ  ಕೇಂದ್ರ ಸರ್ಕಾರ !
|

ಪಾಕ್ ಜೊತೆ ಭಾರತ ಸಮರ, ಮಾಧ್ಯಮಗಳಿಗೆ ಮಹತ್ವದ ಆದೇಶ  ಕೇಂದ್ರ ಸರ್ಕಾರ !

ಹೊಸ ದೆಹಲಿ.26.ಏಪ್ರಿಲ.25:- ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್.22. ಮಂಗಳವಾರ ರಂದು ನಡೆದ ಉಗ್ರರ ದಾಳಿ ಪ್ರಕರಣದಿಂದ ಸದ್ಯ ಭಾರತ ಮತ್ತು ಪಾಕ್ ಎರಡು ದೇಶದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ತೋರಿಸದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಲ್ಲಾ ಮಾಧ್ಯಮ ವಾಹಿನಿಗಳಿಗೆ ಸಲಹೆ ನೀಡಿದೆ “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಎಲ್ಲಾ ಮಾಧ್ಯಮ ವೇದಿಕೆಗಳು, ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ರಕ್ಷಣೆ…

BPNL ಭಾರತೀಯ ಪಶುಪಾಲನಾ ನಿಗಮದಲ್ಲಿ 12,985 ವಿವಿಧ ಹುದ್ದೆಗಳು ಖಾಲಿ 2025
|

BPNL ಭಾರತೀಯ ಪಶುಪಾಲನಾ ನಿಗಮದಲ್ಲಿ 12,985 ವಿವಿಧ ಹುದ್ದೆಗಳು ಖಾಲಿ 2025

ಪಶುಸಂಗೋಪನಾ ನಿಗಮ ನಿಯಮಿತ (ಬಿಪಿಎನ್‌ಎಲ್) BPNL ನಲ್ಲಿ 12985 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಮುಖ್ಯ ಪಶುಸಂಗೋಪನಾ  ಹುದ್ದೆಗಳಿಗೆ ತಿಂಗಳಿಗೆ 28,500 ರಿಂದ 75,000 ರೂ.ಗಳವರೆಗೆ ಸ್ಪರ್ಧಾತ್ಮಕ ವೇತನವಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 11, 2025. ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಮಾತ್ರ ಮಾಹಿತಿ ಉದ್ದೇಶಗಳಿಗಾಗಿ ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳು ಮತ್ತು ಇತರ ವಿವರಗಳನ್ನು ಕೆಳಗೆ ಸಂಕ್ಷಿಪ್ತವಾಗಿ ನೀಡಲಾಗಿದೆ . ಹುದ್ದೆ ಹೆಸರು ಮುಖ್ಯ ಯೋಜನಾಧಿಕಾರಿ, ಜಿಲ್ಲಾ ವಿಸ್ತರಣಾಧಿಕಾರಿ, ತಹಸಿಲ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್…