ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವ ಅಗತ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ.
|

ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವ ಅಗತ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ.

ಮೈಸೂರು.26.ಏಪ್ರಿಲ್.25- ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅವಶ್ಯಕತೆ ಇಲ್ಲ. ನಾವು ಬಿಗಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯತೆ ಇದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಂಡಿದೆ. ಅಲ್ಲಿಗೆ ನಾನು ಹೇಳಿದ್ದು ನಿಜವಾಗಿದೆ ಎಂದರು. ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡಬೇಕು. ನಾವು ಯುದ್ಧದ ಪರ ಇಲ್ಲ, ಶಾಂತಿ ವ್ಯವಸ್ಥೆ ಇರಬೇಕು. ಜನರಿಗೆ ಭದ್ರತೆ ಇರಬೇಕು. ಈ…

ಅತಿಥಿ ಅಧ್ಯಾಪಕರ ಆಯ್ಕೆ, ತುರ್ತು ಮತ್ತು ಪ್ರಮುಖ*:
|

ಅತಿಥಿ ಅಧ್ಯಾಪಕರ ಆಯ್ಕೆ, ತುರ್ತು ಮತ್ತು ಪ್ರಮುಖ*:

2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ. ಉಲ್ಲೇಖ: (1) ಈ ಕಛೇರಿಯ ಸಮಸಂಖ್ಯೆ ಪ್ರಕಟಣೆ ದಿನಾಂಕ:02.01.2025. (2) ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿಸರ್ಕಾರ ಆದೇಶ ಸಂಖ್ಯೆ:1398/2025 ದಿನಾಂಕ:22.04.2025 ರಂದು ನೀಡಿರುವ ದೈನಂದಿನ ಆದೇಶ. ಉಲ್ಲೇಖ-(2) ರಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ದೈನಂದಿನ ಆದೇಶದ ಹಿನ್ನೆಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ…

ಪಹಲ್ಗಾಮ್ ಭಯೋತ್ಪಾದಕ ದಾಳಿ- ವಿಶ್ವಸಂಸ್ಥೆಯಿಂದ ಪಾಕ್‌ ಗೆ ಎಚ್ಚರಿಕೆ!
|

ಪಹಲ್ಗಾಮ್ ಭಯೋತ್ಪಾದಕ ದಾಳಿ- ವಿಶ್ವಸಂಸ್ಥೆಯಿಂದ ಪಾಕ್‌ ಗೆ ಎಚ್ಚರಿಕೆ!

ಹೊಸ ದೆಹಲಿ.26.ಏಪ್ರಿಲ್.25:- ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 22 ಏಪ್ರಿಲ್ ಮಂಗಳವಾರ ನಡದ್ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತೀವ್ರವಾಗಿ ಖಂಡಿಸಿದೆ. ಇದಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಮತ್ತು ಈ ಖಂಡನೀಯ ಭಯೋತ್ಪಾದನಾ ಕೃತ್ಯದ ಸಂಘಟಕರು ಮತ್ತು ಪ್ರಾಯೋಜಕರನ್ನು ನ್ಯಾಯದ ಮುಂದೆ ತರಬೇಕು ಎಂದು ಒತ್ತಿ ಹೇಳಿದೆ. 15 ರಾಷ್ಟ್ರಗಳ ಮಂಡಳಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಸದಸ್ಯರು ಏಪ್ರಿಲ್ 22 ರಂದು ಕನಿಷ್ಠ…

ರಾಜ್ಯದ ಶಾಲೆಗಳಿಗೆ ಒದಗಿಸಿರುವ ಮೂಲಸೌಕರ್ಯಗಳ ವಿವರಗಳನ್ನು ‘SATS’ ಮುಖಾಂತರ ಸಲ್ಲಿಸಿ.

ರಾಜ್ಯದ ಶಾಲೆಗಳಿಗೆ ಒದಗಿಸಿರುವ ಮೂಲಸೌಕರ್ಯಗಳ ವಿವರಗಳನ್ನು ‘SATS’ ಮುಖಾಂತರ ಸಲ್ಲಿಸಿ.

ಬೆಂಗಳೂರು.26.ಏಪ್ರಿಲ್.25:-ರಾಜ್ಯದ ಶಾಲೆಗಳಿಗೆ ಒದಗಿಸಿರುವ ಮೂಲಸೌಕರ್ಯಗಳ ವಿವರಗಳನ್ನು SATS ನಲ್ಲಿ ಇಂದೀಕರಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2005-06 ನೇ ಸಾಲಿನಿಂದ ಪ್ರಸ್ತುತ ಸಾಲಿನವರೆಗೆ ವರೆಗೆ ಶಾಲೆಗೆ ವಿವಿಧ ಯೋಜನೆಗಳಡಿ ಒದಗಿಸಿರುವ ಮೂಲಸೌಕರ್ಯಗಳ ವಿವರಗಳಾದ ಭೌತಿಕ ಹಾಗೂ ಆರ್ಥಿಕ ಸೌಲಭ್ಯಗಳು ಮಾಹಿತಿಯನ್ನು ನಿಖರವಾಗಿ SATS ತಂತ್ರಾಂಶದಲ್ಲಿ ಇಂದೀಕರಿಬೇಕಾಗಿದೆ. ಆದ್ದರಿಂದ ಈ ಉದ್ದೇಶಕ್ಕಾಗಿ ಸದರಿ ಅಂಶಗಳನ್ನು ಇಂದೀಕರಿಸಲು School Assets ಎಂಬ ಹೊಸ ಮನು ಅನ್ನು SATS ತಂತ್ರಾಂಶದಲ್ಲಿ ಸೃಜಿಸಲಾಗಿದೆ. ಈ ಮೆನುವಿನಲ್ಲಿ ಸಂಬಂಧಿಸಿದ ಶಾಲೆಗಳ ಈ ಕೆಳಕಂಡ ಮಾಹಿತಿಗಳನ್ನು…

ಜುಲೈ-2025ರ ವಾಣಿಜ್ಯ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ.!
|

ಜುಲೈ-2025ರ ವಾಣಿಜ್ಯ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ.!

ಬೆಂಗಳೂರು.26.ಏಪ್ರಿಲ.25:- ಜುಲೈ-2025ರ ವಾಣಿಜ್ಯ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ವಾಣಿಜ್ಯ ಪರೀಕ್ಷೆಗಳಾದ ಆಂಗ್ಲ ಮತ್ತು ಕನ್ನಡ ಬೆರಳಚ್ಚು ಪರೀಕ್ಷೆ. ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪರೀಕ್ಷೆಗಳನ್ನು ಖಾಸಗಿಯಾಗಿ ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ತಮಗೆ ಹತ್ತಿರವಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ವಾಣಿಜ್ಯ ಶಿಕ್ಷಣ ಸಂಸ್ಥೆಗಳ ಮೂಲಕ ನಿಗದಿತ ಅರ್ಜಿ ನಮೂನೆ ಹಾಗೂ ನೋಂದಣಿ ಶುಲ್ಕ ರೂ.180-00ಗಳನ್ನು ಪಾವತಿಸಿದ ನೆಫ್ಟ್ ಚಲನ್ಗಳೊಂದಿಗೆ ತಮ್ಮ ಪ್ರಸ್ತಾವನೆಗಳನ್ನು ನಿರ್ದೇಶಕರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ,…

KPSC 384 ಹುದ್ದೆಗಳ ನೇಮಕಾತಿಯ KAS ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ.
|

KPSC 384 ಹುದ್ದೆಗಳ ನೇಮಕಾತಿಯ KAS ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ.

* ಕೋರ್ಟ್’ಗೆ ಹೋದವರಿಗೂ ಪರೀಕ್ಷೆ ಬರೆಯಲು ಅವಕಾಶ.! ಬೆಂಗಳೂರು.26.ಏಪ್ರಿಲ್.25:- ಕೆಎಎಸ್ KAS ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ  2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ್ದು, ಆಯೋಗದ ಜಾಲತಾಣ https://kpsc.kar.nic.inನಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೇ 3, 5, 7 ಮತ್ತು…

ರೌಫುದ್ದೀನ್ ಕಚೇರಿವಾಲೆ ಬಿಜೆಪಿ ಪಕ್ಷದಿಂದ ಉಚ್ಛಾಟನೆ
|

ರೌಫುದ್ದೀನ್ ಕಚೇರಿವಾಲೆ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಬೀದರ.26.ಏಪ್ರಿಲ್.25:- ಕರ್ನಾಟಕ ರಾಜ್ಯದ ಹಜ್ ಮಂಡಳಿಯ ಮಾಜಿ ಅಧ್ಯಕ್ಷರಾದ  ರೌಫುದ್ದೀನ್ ಕಚೇರಿವಾಲೆಯವರನ್ನು  ಭಾರತೀಯ ಜನತಾ ಪಕ್ಷದಿಂದ ೬ ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾದ  ಸೋಮನಾಥ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಂದ್ರ ಸರ್ಕಾರದ  ಐತಿಹಾಸಿಕ ವಕ್ಫ ತಿದ್ದುಪಡಿಯ ಬಿಲ್ಲುನ್ನ ವಿರೋಧಿಸಿ ಕಾಂಗ್ರೇಸ್ ಹಾಗೂ ಕೆಲ ಮುಸ್ಲಿಂ ಮುಖಂಡರ ಜೊತೆ ಸೇರಿ ಕೈಗೆ ಕಪ್ಪು ಪಟ್ಟಿ ಧರಿಸಿ  ಪ್ರತಿಭಟನೆಯಲ್ಲಿ ರೌಫುದ್ದೀನ್ ಕಚೇರಿವಾಲೆ  ಪಾಲ್ಗೊಂಡಿದ್ದಕ್ಕೆ  ಕಾರಣ ಕೇಳಿ  ದಿನಾಂಕ ೧೮-೦೪-೨೦೨೫ ರಂದು…

ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `PU ಉಪನ್ಯಾಸಕರ ಹುದ್ದೆಗೆ ಬಡ್ತಿ’: ಶಿಕ್ಷಣ ಇಲಾಖೆ  Order.!
|

ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `PU ಉಪನ್ಯಾಸಕರ ಹುದ್ದೆಗೆ ಬಡ್ತಿ’: ಶಿಕ್ಷಣ ಇಲಾಖೆ  Order.!

ಬೆಂಗಳೂರು.26.ಅಪ್ರಿಲ್.25:- ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು, ಇವರ ಪತ್ರದಲ್ಲಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರು, ಗ್ರೇಡ್-2 ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಸಲ್ಲಿಸಲು ಕೋರಿರುತ್ತಾರೆ. ಪ್ರಸ್ತುತ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ರವರ ಜೇಷ್ಠತಾ ಪಟ್ಟಿಯನ್ನು ವಿಭಾಗವಾರು ಸಿದ್ಧಪಡಿಸಲಾಗುತ್ತಿದೆ….

ಪಹಲ್ಗಾಮ್ ದಾಳಿಯ ಸಂತ್ರಸ್ತರ ಕುಟುಂಬಗಳಿಗೆ ಎನ್‌ಎಸ್‌ಇ ಸಂತಾಪ ಸೂಚಿಸಿ 1 ಕೋಟಿ ದೇಣಿಗೆ ನೀಡಿದೆ.
|

ಪಹಲ್ಗಾಮ್ ದಾಳಿಯ ಸಂತ್ರಸ್ತರ ಕುಟುಂಬಗಳಿಗೆ ಎನ್‌ಎಸ್‌ಇ ಸಂತಾಪ ಸೂಚಿಸಿ 1 ಕೋಟಿ ದೇಣಿಗೆ ನೀಡಿದೆ.

ದೇಶದಲ್ಲಿ ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ಭಾರತೀಯ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಸಂತಾಪ ಮತ್ತು ಬೆಂಬಲ ವ್ಯಕ್ತಪಡಿಸಿದೆ. ದುರಂತಕ್ಕೆ ಪ್ರತಿಕ್ರಿಯೆಯಾಗಿ, NSE 1 ಕೋಟಿ ರೂಪಾಯಿಗಳ ಸಹಾಯವನ್ನು ನೀಡುವುದಾಗಿ ಮತ್ತು ಜೀವ ಕಳೆದುಕೊಂಡವರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಈ ದುಃಖ ಮತ್ತು ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರದೊಂದಿಗೆ ನಿಲ್ಲುವ ತನ್ನ ಬದ್ಧತೆಯನ್ನು NSE ಒತ್ತಿ ಹೇಳಿದೆ.

ಶ್ರೀನಗರದಿಂದ ಮುಂಬೈಗೆ ವಿಶೇಷ ವಿಮಾನಗಳಲ್ಲಿ 183 ಪ್ರಯಾಣಿಕರು ಸುರಕ್ಷಿತವಾಗಿ ಮರಳಿದ್ದಾರೆ:
|

ಶ್ರೀನಗರದಿಂದ ಮುಂಬೈಗೆ ವಿಶೇಷ ವಿಮಾನಗಳಲ್ಲಿ 183 ಪ್ರಯಾಣಿಕರು ಸುರಕ್ಷಿತವಾಗಿ ಮರಳಿದ್ದಾರೆ:

ನಾಗರಿಕ ವಿಮಾನಯಾನ ಸಚಿವಾಲಯವು ಇಂದು ಎರಡು ವಿಶೇಷ ವಿಮಾನಗಳ ಮೂಲಕ 183 ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಮನೆಗಳಿಗೆ ಮರಳಿದ್ದಾರೆ ಎಂದು ತಿಳಿಸಿದೆ. ಶ್ರೀನಗರದಿಂದ ಮುಂಬೈಗೆ ಪ್ರಯಾಣಿಕರಿಗಾಗಿ ಎರಡು ಉಚಿತ ವಿಮಾನಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. 232 ಕ್ಕೂ ಹೆಚ್ಚು ನಾಗರಿಕರನ್ನು ಹೊತ್ತ ಮೂರನೇ ವಿಮಾನವು ಪ್ರಸ್ತುತ ಚಾಲನೆಯಲ್ಲಿದೆ, ಅದು ಇಂದು ಸಂಜೆ ಮುಂಬೈ ತಲುಪಲಿದೆ ಎಂದು ಸಚಿವಾಲಯ ತಿಳಿಸಿದೆ. ಸುಮಾರು ಐದು ನೂರು ಜನರು ಈಗಾಗಲೇ ಸುರಕ್ಷಿತವಾಗಿ ಮನೆಗೆ ತಲುಪಿದ್ದಾರೆ…