ಕಂದಾಯ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ: ಅರ್ಜಿ ಆಹನಿಸ್ಲಾಗಿದೆ.
|

ಕಂದಾಯ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ: ಅರ್ಜಿ ಆಹನಿಸ್ಲಾಗಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು 2025ರ ಅಧಿಕೃತ ಅಧಿಸೂಚನೆಯನ್ನು ಹೊರತಂದಿದ್ದು, ಲೆಕ್ಕಪರಿಶೋಧಕ ಅಧಿಕಾರಿ ಮತ್ತು ಸಹಾಯಕ ನಿಯಂತ್ರಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. * ಪ್ರಮುಖ ವಿವರಗಳು: ಹುದ್ದೆಗಳು: ಲೆಕ್ಕಪರಿಶೋಧಕ ಅಧಿಕಾರಿ, *ಸಹಾಯಕ ನಿಯಂತ್ರಕ ಒಟ್ಟು ಖಾಲಿ ಹುದ್ದೆಗಳು: 06 ០៥: ₹35,000-₹75,000 (301) ಕೊನೆಯ ದಿನಾಂಕ: 05 ಮೇ 2025 ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ ಅರ್ಜಿದಾರರ ಅರ್ಹತೆ ಶೈಕ್ಷಣಿಕ ಅರ್ಹತೆ: ಲೆಕ್ಕಪರಿಶೋಧಕ ಅಧಿಕಾರಿ: ಯಾವುದೇ ಗಣ್ಯ ವಿಶ್ವವಿದ್ಯಾಲಯದಿಂದ ಬಿ.ಕಾಂ (B.Com)/ಎಂ.ಕಾಂ…

ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ
|

ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು.  ದೇಶದಲ್ಲಿ ಪ್ರಥಮ್ ರಾಜ್ಯ ಡಿಜಿಟಲ್ ಜಾಹೀರಾತು ನೀತಿ ಯೋಜನೇ ಪ್ರಾರಂಭ ಮಾಡಿದ ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ – 2024 ಅನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಡಿಜಿಟಲ್ ಜಾಹೀರಾತಿಗಾಗಿ ಡಿಜಿಟಲ್ ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು ಎಂಪ್ಯಾನಲ್ಮೆಂಟ್ ಮಾಡಿಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ…

ಮಾತೃತ್ವ ರಜೆ 1 ವರ್ಷಕ್ಕೆ ಹೆಚ್ಚಳ: ಸಿಎಂ ಸ್ಟಾಲಿನ್ ಘೋಷಣೆ.!
|

ಮಾತೃತ್ವ ರಜೆ 1 ವರ್ಷಕ್ಕೆ ಹೆಚ್ಚಳ: ಸಿಎಂ ಸ್ಟಾಲಿನ್ ಘೋಷಣೆ.!

ಚೆನ್ನೈ.28.ಏಪ್ರಿಲ್0.25:- ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಏಪ್ರಿಲ್ 1, 2025 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ(ಡಿಎ) ಯಲ್ಲಿ ಶೇ.2 ರಷ್ಟು ಹೆಚ್ಚಳವನ್ನು,ಮದುವೆ ಮುಂಗಡ’ 5 ಲಕ್ಷ ರೂ.ಗೆ ಹೆಚ್ಚಳ ಮತ್ತೂ ಮಾತೃತ್ವ ರಜೆ 1 ವರ್ಷಕ್ಕೆ ಹೆಚ್ಚಳ: ಸಿಎಂ ಸ್ಟಾಲಿನ್ ಘೋಷಣೆ ಘೋಷಿಸಿದ್ದಾರೆ. ಇದರಿಂದ ಸುಮಾರು 16 ಲಕ್ಷ ಉದ್ಯೋಗಿಗಳು, ಶಿಕ್ಷಕರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿ ಪಡೆಯುವವರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಇತ್ತೀಚಿನ ಕ್ರಮವು ವಾರ್ಷಿಕವಾಗಿ 1,252…

ಅತಿಥಿ ಉಪನ್ಯಾಸಕರನ್ನು ಆಯ್ಕೆ ಪ್ರಕ್ರಿಯೆ ಯಥಾವತ್ತಾಗಿ ಮುಂದುವರೆಯುತ್ತವೆ.
|

ಅತಿಥಿ ಉಪನ್ಯಾಸಕರನ್ನು ಆಯ್ಕೆ ಪ್ರಕ್ರಿಯೆ ಯಥಾವತ್ತಾಗಿ ಮುಂದುವರೆಯುತ್ತವೆ.

ಬೆಂಗಳೂರು.28.ಏಪ್ರಿಲ್.25:- ಉನ್ನತ ಶಿಕ್ಷಣ ಇಲಾಖೆ  ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸಂಬಂಧಿತ  ಮಹತ್ವದ ಸುದ್ಧಿ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈಗಾಗಲೇ ಉಲ್ಲೇಖ-(3) ರಂತೆ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ದಿನಾಂಕ:04.05.2025 ರಂದು ನಡೆಯಲಿರುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಪರಿಷ್ಕರಿಸಲಾಗಿದೆ. ಕೌನ್ಸಿಲಿಂಗ್‌ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ: 1.ಕಾಲೇಜುಗಳ ಪ್ರಾಂಶುಪಾಲರು ಪ್ರಸ್ತುತ ಲಭ್ಯವಿರುವ…

AIRPORT ಏರ್‌ಪೋರ್ಟ್ಸ್ ಅಥಾರಿಟಿ ಆಫ್‌ ಇಂಡಿಯಾ 309 ಹುದ್ದೆಗಳಿಗೆ ನೇಮಕಾತಿ.
|

AIRPORT ಏರ್‌ಪೋರ್ಟ್ಸ್ ಅಥಾರಿಟಿ ಆಫ್‌ ಇಂಡಿಯಾ 309 ಹುದ್ದೆಗಳಿಗೆ ನೇಮಕಾತಿ.

ಏರ್‌ಪೋರ್ಟ್ಸ್ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಅಗತ್ಯ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ : ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್) ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು. ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 309 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಬಿ.ಎಸ್ಸಿ ಪದವಿ ಅಥವಾ ಇಂಜಿನಿಯರಿಂಗ್ ಪದವಿ ಅರ್ಹತೆ ಹೊಂದಿರಬೇಕು. ಉದ್ಯೋಗ…

ಗಾಂಧಿಯವರ ಆಶಯ ಗ್ರಾಮ ಸ್ವರಾಜ್ಯಮುಂಚೂಣಿಯಲ್ಲಿದೆ ಕರ್ನಾಟಕ ರಾಜ್ಯ!
|

ಗಾಂಧಿಯವರ ಆಶಯ ಗ್ರಾಮ ಸ್ವರಾಜ್ಯ
ಮುಂಚೂಣಿಯಲ್ಲಿದೆ ಕರ್ನಾಟಕ ರಾಜ್ಯ!

ಬೆಂಗಳೂರು.28.ಏಪ್ರಿಲ್.25:- “ಪ್ರಜಾಪ್ರಭುತ್ವ” ಆಶಯಕ್ಕೆ ನೈಜ ಅರ್ಥ ಕೊಡುವುದು ಪಂಚಾಯತ್ ರಾಜ್ ವ್ಯವಸ್ಥೆ. ಜನತೆ ತಮ್ಮನ್ನು ತಾವೇ ಆಳಿಕೊಳ್ಳುವ ಸ್ಥಳೀಯ ಸರ್ಕಾರದ ವ್ಯವಸ್ಥೆಯ ಕನಸು ಕಂಡವರು ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿಯವರು, ಸಂವಿಧಾನದ 73ನೇ ತಿದ್ದುಪಡಿಯಾಗಿ ಈ ಐತಿಹಾಸಿಕ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಾಗಿದ್ದು ದೇಶದ ಕ್ರಾಂತಿಕಾರಿ ನಿರ್ಧಾರಗಳಲ್ಲೊಂದು. ಪಂಚಾಯತ್ ರಾಜ್ ವ್ಯವಸ್ಥೆಯ ವಿಷಯ ಬಂದಾಗ ಕರ್ನಾಟಕವು ಹೆಮ್ಮೆಯಿಂದ ಹೇಳಿಕೊಳ್ಳಲು ಹಲವು ಸಂಗತಿಗಳಿವೆ, ಸಮಗ್ರ ಪಂಚಾಯತ್ ರಾಜ್ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಮುಂಚೂಣಿಯಲ್ಲಿ ನಿಂತ ಕರ್ನಾಟಕವು ಅಧಿಕಾರ ವಿಕೇಂದ್ರೀಕರಣಕ್ಕೆ…

10 ವರ್ಷಗಳ ನಿರಂತರ ಸೇವೆಯ ನಂತರ ಕೆಲಸ ಕಾಯಂಗೊಳಿಸುವಿಕೆಗೆ ಅರ್ಹತೆ: ಹೈಕೋರ್ಟ್ ಆದೇಶ
|

10 ವರ್ಷಗಳ ನಿರಂತರ ಸೇವೆಯ ನಂತರ ಕೆಲಸ ಕಾಯಂಗೊಳಿಸುವಿಕೆಗೆ ಅರ್ಹತೆ: ಹೈಕೋರ್ಟ್ ಆದೇಶ

ಬೆಂಗಳೂರು.28.ಏಪ್ರಿಲ.25:- ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಆನೇಕಲ್ ವಲಯದಲ್ಲಿ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಪಿ.ಜುಂಜಪ್ಪ (53) ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹ ಮತ್ತು ಹಿಂಬರಹ ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್‌…

ಆರ್ಥಿಕ ಸ್ಥಿರತೆ, ವಸತಿ ಕೈಗೆಟುಕುವಿಕೆ, ಹವಾಮಾನ ನೀತಿ ಚುನಾವಣಾ ಸ್ಪರ್ಧೆಯಲ್ಲಿ ಪ್ರಾಬಲ್ಯ ಸಾಧಿಸುತ್ತಿರುವುದರಿಂದ ಕೆನಡಾ ಇಂದು ಮತ ಚಲಾಯಿಸುತ್ತದೆ.
|

ಆರ್ಥಿಕ ಸ್ಥಿರತೆ, ವಸತಿ ಕೈಗೆಟುಕುವಿಕೆ, ಹವಾಮಾನ ನೀತಿ ಚುನಾವಣಾ ಸ್ಪರ್ಧೆಯಲ್ಲಿ ಪ್ರಾಬಲ್ಯ ಸಾಧಿಸುತ್ತಿರುವುದರಿಂದ ಕೆನಡಾ ಇಂದು ಮತ ಚಲಾಯಿಸುತ್ತದೆ.

ಕೆನಡಾ ಇಂದು ಮತದಾನಕ್ಕೆ ಹೋಗಲಿದೆ. ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ಅನಿರೀಕ್ಷಿತ ಜಾಗತಿಕ ಸುಂಕ ನೀತಿಗಳನ್ನು ಜಾರಿಗೆ ತಂದಿದ್ದಾರೆ ಮತ್ತು ಕೆನಡಾವನ್ನು 51 ನೇ ಯುಎಸ್ ರಾಜ್ಯವಾಗಬೇಕೆಂದು ಕರೆ ನೀಡಿದ್ದಾರೆ. ಮತದಾರರು ತಮ್ಮ ಮತಪತ್ರಗಳನ್ನು ಚಲಾಯಿಸಲು ಸಿದ್ಧರಾಗುತ್ತಿದ್ದಂತೆ ಆರ್ಥಿಕ ಸ್ಥಿರತೆ, ಜೀವನ ವೆಚ್ಚ, ವಸತಿ ಕೈಗೆಟುಕುವಿಕೆ ಮತ್ತು ಹವಾಮಾನ ನೀತಿ ಸಮಸ್ಯೆಗಳು ರಾಷ್ಟ್ರೀಯ ಸಂಭಾಷಣೆಯ ಕೇಂದ್ರಬಿಂದುವಾಗಿವೆ. ಪ್ರಮುಖ ಸ್ಪರ್ಧಿಗಳು ಲಿಬರಲ್ ಪಕ್ಷದ ಪ್ರತಿನಿಧಿ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ವಿರೋಧ ಪಕ್ಷದ ಕನ್ಸರ್ವೇಟಿವ್ ಪಕ್ಷದ…

ಬಾದಲಗಾಂವದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ 134ನೇ ಜಯಂತ್ಯೋತ್ಸವ.
|

ಬಾದಲಗಾಂವದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ 134ನೇ ಜಯಂತ್ಯೋತ್ಸವ.

ಔರಾದ್.27.ಏಪ್ರಿಲ್.25:- ಔರಾದ್ ತಾಲೂಕಿನ್ ಬಾದಲಗಾಂವ ಗ್ರಾಮದಲ್ಲಿ ಇಂದು ಡಾ. ಬಾಬಾ ಸಾಹೇಬ ಅಂಬೇಡ್ಕರ ರವರ 134ನೇ ಜನ್ಮದಿನದ ಮಹಾ ಉತ್ಸವವು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ಶಿವರಾಜ ದೇಶಮುಖ, ನೆಹರೂ ಪಾಟೀಲ, ಆನಂದ ಗಲಗಲೆ, ಪ್ರಕಾಶ ಭಂಗಾರೆ ಹಾಗೂ ಉಪನ್ಯಾಸಕರಾಗಿ ಎನ್ ಎಸ್ ವಾಯ್ ಎಫ್ ರಾಜ್ಯ ಸಂಚಾಲಕ ಶಿವಕುಮಾರ ಕಾಂಬಳೆ ಉಪಸ್ಥಿತರಿದ್ದರು. ಅದೇ ರೀತಿ, ದಿನೇಶ ಶಿಂದೆ, ಆನಂದ ಕಾಂಬಳೆ, ಸುಂದರ ಮೇತ್ರೆ, ಪ್ರಕಾಶ ವನಮರಪಳ್ಳಿ, ಗಂಗರಾಮ ಕಾಂಬಳೆ, ಸೂರ್ಯಕಾಂತ ರಕ್ಷಾಳೆ, ಸಿದ್ಧಾರ್ಥ…

ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತಿ ಆಚರಣೆ — ಔರಾದ ಪಟ್ಟಣದ ಲೂಂಬಿಣಿ ನಗರದಲ್ಲಿ ವೈಭವ
|

ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತಿ ಆಚರಣೆ — ಔರಾದ ಪಟ್ಟಣದ ಲೂಂಬಿಣಿ ನಗರದಲ್ಲಿ ವೈಭವ

ಔರಾದ್.27.ಏಪ್ರಿಲ್.25:- ಇಂದು ಔರಾದ್ ನಗರದ ಲಿಮಂಬುನಿ ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜನ್ಮದಿನದ ನಿಮಿತ್ತ ಔರಾದ ಪಟ್ಟಣದ ಲೂಂಬಿಣಿ ನಗರದಲ್ಲಿ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ಪೂಜ್ಯ ಭಂತೆ ಧಮ್ಮನಂದ ಜೀ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಂತೋಷ ಮೊಹಿತೆ ವಹಿಸಿದ್ದರು. ಉದ್ಘಾಟನೆಯ ಕಾರ್ಯವನ್ನು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರುಬಾಯಿ ಘುಳೆ ನೆರವೇರಿಸಿದರು. ಮುಖ್ಯ ಭಾಷಣಕಾರರಾಗಿ ಉದಗೀರದ ವಿಧ್ಯಾಸಾಗರ ಡೋಣರನಳೆ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಮುಖಂಡರಾದ…