ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಜಾತಿ ಜನಗಣತಿ ನಡೆಸುವ ಕೇಂದ್ರದ ನಿರ್ಧಾರವನ್ನು ಇಂದಿನ ಅಗತ್ಯ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಜಾತಿ ಜನಗಣತಿ ನಡೆಸುವ ಕೇಂದ್ರದ ನಿರ್ಧಾರವನ್ನು ಇಂದಿನ ಅಗತ್ಯ

ಹೊಸ ದೆಹಲಿ.01.ಮೇ.25:- ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಜಾತಿ ಜನಗಣತಿ ನಡೆಸುವ ಕೇಂದ್ರದ ನಿರ್ಧಾರವನ್ನು ಇಂದಿನ ಅಗತ್ಯ ಎಂದು ಕರೆದಿದ್ದಾರೆ. ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. ಜಾತಿ ಜನಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಅವರು ಆರೋಪಿಸಿದರು. ಸರ್ಕಾರವು ವಿವಿಧ ಜಾತಿಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ಯೋಜನೆಗಳನ್ನು ರೂಪಿಸುತ್ತದೆ; ಆದ್ದರಿಂದ, ಸರ್ಕಾರವು ವಿವಿಧ ಜಾತಿಗಳ ಸಂಖ್ಯೆಯನ್ನು…

ಅಂಗವಿಕಲರಿಗೆ ಬ್ಯಾಂಕ ಕೆವೈಸಿ KYC ಮಾರ್ಗಸೂಚಿ ಪರಿಷ್ಕರಿಸಿ: ಸುಪ್ರೀಂ ಕೋರ್ಟ್.!
|

ಅಂಗವಿಕಲರಿಗೆ ಬ್ಯಾಂಕ ಕೆವೈಸಿ KYC ಮಾರ್ಗಸೂಚಿ ಪರಿಷ್ಕರಿಸಿ: ಸುಪ್ರೀಂ ಕೋರ್ಟ್.!

ಹೊಸ ದೆಹಲಿ.01.ಮೇ.25:-ಅಂಗವಿಕಲರು ಮತ್ತು ದೃಷ್ಟಿ ನ್ಯೂನತೆ ಇರುವವರಿಗೆ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಾಗೂ ಬ್ಯಾಂಕ್‌ ಖಾತೆ ತೆರೆಯಲು, ಸೌಲಭ್ಯಗಳ ಲಭ್ಯತೆಯೂ ಮೂಲಭೂತ ಹಕ್ಕು ಎಂದು ಘೋಷಿಸಿರುವ ಸುಪ್ರೀಂ ಕೋರ್ಟ್‌, ಅಂಗವಿಕಲರು, ಅಂಧರು, ಆಯಸಿಡ್‌ ದಾಳಿಯ ಸಂತ್ರಸ್ತರಿಗೆ ಡಿಜಿಟಲ್‌ ಕೆವೈಸಿ ಸರಾಗವಾಗು ವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ. ಇದಕ್ಕಾಗಿ ಡಿಜಿಟಲ್‌ ಕೆವೈಸಿ ಮಾರ್ಗಸೂಚಿಯಲ್ಲಿ ಬದಲಾವಣೆಗಳನ್ನು ತರುವಂತೆಯೂ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಅಂಗವಿಕಲರು ಮತ್ತು ದೃಷ್ಟಿ ನ್ಯೂನತೆ ಇರುವವರಿಗೆ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಾಗೂ ಬ್ಯಾಂಕ್‌ ಖಾತೆ ತೆರೆಯಲು, ಕ್ಷೇಮಾಭಿವೃದ್ಧಿ…

ದೇಶದಲ್ಲಿ ಇಂದಿನಿಂದ 15 ಬ್ಯಾಂಕುಗಳ ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ?
|

ದೇಶದಲ್ಲಿ ಇಂದಿನಿಂದ 15 ಬ್ಯಾಂಕುಗಳ ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ?

ಹೊಸ ದೆಹಲಿ.01.ಮೇ.25:- ಈoದಿಂದಲೇ ಮೇ 1 ರಿಂದ  ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಬದಲಾವಣೆಗಳು ಸಂಭವಿಸಲಿವೆ ಸಂಭವಿಶ್ಲಿದೆ ಹಲವು ಈ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತುಂಬಾ ಬದಲಾವಣೆಯ ದೇಶದಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಸಂಖ್ಯೆ 43 ರಿಂದ 28 ಕ್ಕೆ ಇಳಿಯಲಿದೆ.ನಿಯಮಗಳು ಮೇ 1 ರಿಂದ ಬದಲಾಗುತ್ತವೆ. ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ಇದರ ಅಡಿಯಲ್ಲಿ, ಈಗ ಮೇ 1 ರಿಂದ 15 ಗ್ರಾಮೀಣ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಮೇ 1…

ಕೆಪಿಎಸ್‌ಸಿ: ಅರ್ಹತೆ ಪಡೆಯದವರಿಗೂ ಮುಖ್ಯ ಪರೀಕ್ಷೆ
|

ಕೆಪಿಎಸ್‌ಸಿ: ಅರ್ಹತೆ ಪಡೆಯದವರಿಗೂ ಮುಖ್ಯ ಪರೀಕ್ಷೆ

ಬೆಂಗಳೂರು.01.ಮೇ.25:-ಕರ್ನಾಟಕ ಲೋಕ ಸೇವಾ ಆಯೋಗ, ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳಿಗೆ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಈ ಅಭ್ಯರ್ಥಿಗಳು ಪ್ರವೇಶಪತ್ರವನ್ನು ಕೆಪಿಎಸ್‌ಸಿ ಕಚೇರಿಯಲ್ಲಿ ಮೇ 2ರಂದು ಸಂಜೆ 5.30ರವರೆಗೆ ಅಥವಾ ಮರುದಿನ ಬೆಳಿಗ್ಗೆ 8 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಪಡೆದು ಪರೀಕ್ಷೆ ಬರೆಯಬೇಕು ಎಂದು ಕೆಪಿಎಸ್‌ಸಿ ತಿಳಿಸಿದೆ. ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳಿಗೆ ಪಡೆಯದ 185 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್‌ ಮತ್ತು ಕರ್ನಾಟಕ ಆಡಳಿತ ನ್ಯಾಯಮಂಡಳಿ ಷರತ್ತುಬದ್ಧ ಅನುಮತಿ ನೀಡಿದೆ. ಮುಖ್ಯ ಪರೀಕ್ಷೆಗೆ ಇದೇ…

BSSC 143 ಪ್ರಯೋಗಾಲಯ ಸಹಾಯಕ ನೇಮಕಾತಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ.
|

BSSC 143 ಪ್ರಯೋಗಾಲಯ ಸಹಾಯಕ ನೇಮಕಾತಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ.

BSSC ಪ್ರಯೋಗಾಲಯ ಸಹಾಯಕ ನೇಮಕಾತಿ 2025 – ಜೂನ್ 16 ರ ಮೊದಲು 143 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಬಿಹಾರ ಸಿಬ್ಬಂದಿ ಆಯ್ಕೆ ಆಯೋಗ (BSSC) 143 ಪ್ರಯೋಗಾಲಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ BSSC ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 16-06-2025. ಬಿಹಾರ ಸಿಬ್ಬಂದಿ ಆಯ್ಕೆ ಆಯೋಗ (BSSC) 143 ಪ್ರಯೋಗಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಕೃತ…

ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.
|

ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ. ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ – ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ. ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾ‍ಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ…

Indian Army TGC-142 ಪದವಿ ಕೋರ್ಸ್,ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
|

Indian Army TGC-142 ಪದವಿ ಕೋರ್ಸ್,ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯ TGC-142 ಪ್ರವೇಶ 2025 ಮೂಲಕ ಒಟ್ಟು 30 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು (Indian Army TGC-142 Entry 2025 Notification. Website Link ಮೇಲೇ ಕ್ಲಿಕ್ ಮಾಡಿ…. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತೀಯ ಸೇನೆಯ TGC 142 ಪ್ರವೇಶ 2025 ಖಾಲಿ ಇರುವ ಒಟ್ಟು 30 ತಾಂತ್ರಿಕ ಪದವಿ ಕೋರ್ಸ್ (TGC) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು…

ಕೃಷಿ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ ಮಾರ್ಚ್ 1 ರಲ್ಲಿ ಶೇ. 3.73 ಕ್ಕೆ ಇಳಿದಿದೆ.
|

ಕೃಷಿ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ ಮಾರ್ಚ್ 1 ರಲ್ಲಿ ಶೇ. 3.73 ಕ್ಕೆ ಇಳಿದಿದೆ.

ಮಾರ್ಚ್‌ನಲ್ಲಿ ಕೃಷಿ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (CPI-AL) ಶೇ. 3.73 ಕ್ಕೆ ಇಳಿದಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 7.15 ರಷ್ಟಿತ್ತು. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಇಂದು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಗ್ರಾಮೀಣ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (CPI-RL) ಕೂಡ ಶೇ. 3.86 ಕ್ಕೆ ಇಳಿದಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 7.08 ರಷ್ಟಿತ್ತು. ಪಾನ್, ಸುಪಾರಿ, ಇಂಧನ ಮತ್ತು ಬೆಳಕು, ಬಟ್ಟೆ,…