ಕರ್ನಾಟಕದ ಹವಾಮಾನ ಮುನ್ಸೂಚನೆ. 03.05.2025ರ ಬೆಳಿಗ್ಗೆ 8 ಗಂಟೆವರೆಗಿನ
|

ಕರ್ನಾಟಕದ ಹವಾಮಾನ ಮುನ್ಸೂಚನೆ. 03.05.2025ರ ಬೆಳಿಗ್ಗೆ 8 ಗಂಟೆವರೆಗಿನ

ಬೆಂಗಳೂರು.02.ಮೇ.25:- ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ನಾಳೆ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ…

ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ
|

ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ

ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ, ಅರಿವಿನ ಬೆಳಕನ್ನು ಹೆಚ್ಚಿಸುವ ಪುಸ್ತಕಗಳು ಮನೆಬಾಗಿಲಿಗೆ ತಲುಪುತ್ತಿವೆ. ಗ್ರಾಮೀಣ ಮಟ್ಟದಲ್ಲಿ ಜ್ಞಾನಾರ್ಜನೆಗೆ ಸವಲತ್ತುಗಳ ಕೊರತೆ ನೀಗುತ್ತಿದೆ. ಓದಿನ ಅವಕಾಶಗಳಿಂದ ವಂಚಿತರಾಗುತ್ತಿದ್ದ ಮಕ್ಕಳಿಗೆ ಮಾಹಿತಿ ಕಣಜವೇ ದೊರಕುತ್ತಿದೆ. ಇದು ಸಾಧ್ಯವಾಗುತ್ತಿರುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅರಿವು ಕೇಂದ್ರಗಳಿಂದ. ಗ್ರಾಮೀಣ ಭಾಗದಲ್ಲಿ 6,599 ಹೊಸ ಗ್ರಂಥಾಲಯಗಳ ಸ್ಥಾಪನೆಯೊಂದಿಗೆ ಅರಿವು ಕೇಂದ್ರಗಳು ಮತ್ತಷ್ಟು ವಿಸ್ತಾರಗೊಳ್ಳುತ್ತಿವೆ. ಅರಿವು ಕೇಂದ್ರಗಳಿಂದ ಉಂಟಾಗುತ್ತಿರುವ ಪ್ರಯೋಜನ, ಯಶೋಗಾಥೆಗಳಿಂದ ಸ್ಫೂರ್ತಿ ಪಡೆದ ಜನರು ತಮ್ಮ…

ಹೊನ್ನೂರು ಗ್ರಾಪಂ ಅಧ್ಯಕ್ಷರಾಗಿ ಎಂ ಗುರುಪ್ರಸಾದ್, ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆ.
|

ಹೊನ್ನೂರು ಗ್ರಾಪಂ ಅಧ್ಯಕ್ಷರಾಗಿ ಎಂ ಗುರುಪ್ರಸಾದ್, ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆ.

ಚಾಮರಾಜನಗರ .02.ಏಪ್ರಿಲ್.25:-ಯಳಂದೂರು: ಹೊನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಹೆಚ್. ಎಂ. ಗುರುಪ್ರಸಾದ್, ಉಪಾಧ್ಯಕ್ಷರಾಗಿ ನೇತ್ರಾವತಿ ಅವಿರೋಧವಾಗಿ ಆಯ್ಕೆ ಯಳಂದೂರು ತಾಲೂಕಿನ   ಹೊನ್ನೂರು ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಆರ್. ಪುಟ್ಟಬಸವಯ್ಯಹಾಗೂ ಉಪಾಧ್ಯಕ್ಷರಾಗಿದ ಭಾಗ್ಯಮ್ಮ ರವರು  ವೈಯಕ್ತಿಕ ಕಾರಣಗಳಿಂದ ರಾಜೀನಾಮೆ  ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ   ಗ್ರಾಮ ಪಂಚಾಯತಿ ಕಚೇರಿಯಲ್ಲಿ  ಶುಕ್ರವಾರ ನಡೆದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ  ಅಧ್ಯಕ್ಷರ ಸ್ಥಾನಕ್ಕೆ   ಹೆಚ್. ಎಂ. ಗುರುಪ್ರಸಾದ್ ಒಬ್ಬರೇ ಹಾಗೂ ಉಪಾಧ್ಯಕ್ಷರಸ್ಥಾನಕ್ಕೆ ನೇತ್ರಾವತಿ ನಾಮಪತ್ರ ಸಲ್ಲಿಸಿದ್ದು  ಈ ಸಂದರ್ಭದಲ್ಲಿ  …

ಸೆನ್ಸೆಕ್ಸ್ 350 ಅಂಕಗಳ ಏರಿಕೆಯಾಗಿ 80,592 ಕ್ಕೆ ತಲುಪಿದೆ, ನಿಫ್ಟಿ 71 ಅಂಕಗಳ ಏರಿಕೆಯೊಂದಿಗೆ 24,407 ಕ್ಕೆ ತಲುಪಿದೆ
|

ಸೆನ್ಸೆಕ್ಸ್ 350 ಅಂಕಗಳ ಏರಿಕೆಯಾಗಿ 80,592 ಕ್ಕೆ ತಲುಪಿದೆ, ನಿಫ್ಟಿ 71 ಅಂಕಗಳ ಏರಿಕೆಯೊಂದಿಗೆ 24,407 ಕ್ಕೆ ತಲುಪಿದೆ

ಜಾಗತಿಕ ಮಾರುಕಟ್ಟೆಗಳ ಸಕಾರಾತ್ಮಕ ಸೂಚನೆಗಳ ನಂತರ ಇಂದು ಬೆಳಿಗ್ಗೆ ಮಾನದಂಡದ ದೇಶೀಯ ಷೇರು ಸೂಚ್ಯಂಕಗಳು ಹಸಿರು ಬಣ್ಣದಲ್ಲಿ ತೆರೆದವು. ಸೆನ್ಸೆಕ್ಸ್ 350 ಪಾಯಿಂಟ್‌ಗಳ ಏರಿಕೆಯಾಗಿ 80,592 ಕ್ಕೆ ತಲುಪಿತು ಮತ್ತು ನಿಫ್ಟಿ 71 ಪಾಯಿಂಟ್‌ಗಳ ಏರಿಕೆಯಾಗಿ 24,407 ಕ್ಕೆ ತಲುಪಿತು. ಲಾರ್ಜ್‌ಕ್ಯಾಪ್‌ಗೆ ಹೋಲಿಸಿದರೆ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಸ್ಥಿರವಾಗಿ ವಹಿವಾಟು ನಡೆಸುತ್ತಿದ್ದವು. ನಿಫ್ಟಿ ಮಿಡ್‌ಕ್ಯಾಪ್ 100 ಸೂಚ್ಯಂಕವು 40 ಪಾಯಿಂಟ್‌ಗಳ ಏರಿಕೆಯಾಗಿ 54,185 ಕ್ಕೆ ತಲುಪಿತು. ನಿಫ್ಟಿ ಸ್ಮಾಲ್‌ಕ್ಯಾಪ್ 100 ಸೂಚ್ಯಂಕವು 12 ಪಾಯಿಂಟ್‌ಗಳ ಕುಸಿತದೊಂದಿಗೆ…

NEET EXAM ಪರೀಕ್ಷೆ : ಮಾರ್ಗಸೂಚಿ ಪ್ರಕಟ
|

NEET EXAM ಪರೀಕ್ಷೆ : ಮಾರ್ಗಸೂಚಿ ಪ್ರಕಟ

ಪ್ರಸಕ್ತ  ಮೇ 4ರ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದಲ್ಲಿ ಒಟ್ಟು 381 ಪರೀಕ್ಷಾ ಕೇಂದ್ರಗಳ ಇ., 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ…

ಮೇ.4 ರಂದು ನೀಟ್ (ಯುಜಿ) ಪರೀಕ್ಷೆ ನಿಗಧಿ:ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.
|

ಮೇ.4 ರಂದು ನೀಟ್ (ಯುಜಿ) ಪರೀಕ್ಷೆ ನಿಗಧಿ:ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.

ಬೀದರ.02.ಏಪ್ರಿಲ್.25:- ವೈದ್ಯಕೀಯ, ದಂತವೈದ್ಯಕೀಯ ಕೋರ್ಸುಗಳಿಗೆ ಹೋಗಬಯಸುವವರಿಗೆ ನೀಟ್ (ಯುಜಿ) ಪರೀಕ್ಷೆ ಮೇ.4 ರಂದು ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ನಡೆಯುವ ನೀಟ್ (ಯುಜಿ) ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ (ಯುಜಿ) ಪರಿಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೀದರ ಜಿಲ್ಲೆಯಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7653 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ…

ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ನಗರದಲ್ಲಿ ಜಗಜಾಗೃತಿ ಕಾರ್ಯಕ್ರಮ
|

ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ನಗರದಲ್ಲಿ ಜಗಜಾಗೃತಿ ಕಾರ್ಯಕ್ರಮ

ಸಾರ್ವಜನಿಕರು ಮಲೇರಿಯಾ ರೋಗವನ್ನು ನಿಯಂತ್ರಿಸಲು ಆರೋಗ್ಯಇಲಾಖೆಯೊಂದಿಗೆ ಸಹಕರಿಸಿ-ಡಾ.ಧ್ಯಾನೇಶ್ವರ ನಿರಗುಡೆ ಬೀದರ.02.ಏಪ್ರಿಲ್.25:- ಜಿಲ್ಲೆಯಲ್ಲಿ ಅಲಲ್ಲಿ ಮಳೆಯಾಗುತ್ತಿರುವುದರಿಂದ ಹಾಗೂ ನಿಂತ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿರುತ್ತದೆ ನಾಗರೀಕರು ಮಲೇರಿಯ ರೋಗವನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮತ್ತು ಸೊಳ್ಳೆ ಕಡಿತದಿಂದ ರಕ್ಷಣೆ, ಸೊಳ್ಳೆ ನಿಯಂತ್ರಣ ವಿಧಾನಗಳನ್ನು ಅಳವಡಿಸಿಕೊಂಡು ಮಲೇರಿಯಾ ಹಾಗೂ ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಧ್ಯಾನೇಶ್ವರ ನಿರಗುಡೆ ಮನವಿ ಮಾಡಿದರು. ಅವರು ಮಂಗಳವಾರದAದು…

ಇಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದಯು.ಟಿ.ಖಾದರ್ ಅವರ ಬೀದರ ಜಿಲ್ಲಾ ಪ್ರವಾಸ
|

ಇಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ
ಯು.ಟಿ.ಖಾದರ್ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.02. ಏಪ್ರಿಲ್.25:- ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರು ಅವರು ಮೇ.1 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅವರು ಮೇ.1 ರಂದು ಬೆಳಿಗ್ಗೆ 9.30 ಗಂಟೆಗೆ ಬೀದರ ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಶಾ ಫರೀದ-ಉಲ್ಲಾ-ಖಾನ ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಂತರ 10 ಗಂಟೆಗೆ ಬೀದರನ ಸಪ್ನಾ ಹಾಲ್ ಏರಫೋರ್ಟ ರಸ್ತೆ ಬೀದರದಲ್ಲಿ ಹಮ್ಮಿಕೊಂಡಿರುವ ಇಂಗ್ಲೀಷ್ ಹೌಸ್ ಅಕಾಡೆಮಿಯ ಒಂದು ತಿಂಗಳ ವ್ಯಕ್ತಿತ್ವ ವಿಕಾಸನ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರು-ಸಚಿವ ಈಶ್ವರ ಬಿ.ಖಂಡ್ರೆ.
|

ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರು-ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.02.ಏಪ್ರಿಲ್.25:- ಜಗತ್ತಿನಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಕ್ರಾಂತಿ ಹುಟ್ಟು ಹಾಕಿದವರು ವಿಶ್ವಗುರು ಬಸವಣ್ಣನವರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು. ಅವರು ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ನಿಮಿತ್ಯ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವು ಬಸವಣ್ಣನವರ ಪುಣ್ಯಭೂಮಿ ಕಲ್ಯಾಣ ನೆಲದಲ್ಲಿ ನೆಲೆಸಿದ್ದೇವೆ. 12ನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ವಚನ…

ಸಮಾನತೆಯ ಸಿದ್ಧಾಂತ ಸಾರಿದ ವಿಶ್ವಗುರು ಬಸವಣ್ಣನವರು – ಕುಲಪತಿ ಪ್ರೊ.ಬಿ.ಎಸ್.ಬಿರಾದಾರ
|

ಸಮಾನತೆಯ ಸಿದ್ಧಾಂತ ಸಾರಿದ ವಿಶ್ವಗುರು ಬಸವಣ್ಣನವರು – ಕುಲಪತಿ ಪ್ರೊ.ಬಿ.ಎಸ್.ಬಿರಾದಾರ

ಬೀದರ.02.ಏಪ್ರಿಲ್.25:- ಜಗತ್ತಿಗೆ ಜೀವಪರ ಕಾಳಜಿಯ, ಸಮಾನತೆಯ ಸಿದ್ಧಾಂತವನ್ನು ತಿಳಿಸಿದ ಮಹಾನುಭಾವರೆಂದರೆ ವಿಶ್ವಗುರು ಬಸವಣ್ಣನವರು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರರವರು ಹೇಳಿದರು.ಅವರು ಬೀದರ ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಬಸವಣ್ಣನವರ ಕಾಯಕನಿಷ್ಠೆಗೆ, ಪ್ರಭಾವಕ್ಕೆ ಒಳಗಾಗಿ ಅನೇಕ ಮಹಾನುಭಾವರು ದೇಶವಿದೇಶದಿಂದ ಕರ್ನಾಟಕದ ಬಸವಕಲ್ಯಾಣಕ್ಕೆ ಬಂದರು. ಬಸವಕಲ್ಯಾಣದ ಅನುಭವ ಮಂಟಪ ಜಗತ್ತಿನ ಮೊದಲ ಪಾರ್ಲಿಮೆಂಟ್ ಎನಿಸಿಕೊಂಡಿತ್ತು. ಅಲ್ಲಿಗೆ ಬಂದAತಹ ಎಲ್ಲರೂ ಸಮಾನರು. ಸಕಲ ಜೀವರುಗಳಿಗೆ ಲೇಸನೆ ಬಯಸುವ ಬಸವಾದಿ ಶರಣರು ಇಡೀ ಜಗತ್ತಿಗೆ…