ಗ್ರಾಹಕ ಸೇವಾ ಸಹಾಯಕ 4788 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
|

ಗ್ರಾಹಕ ಸೇವಾ ಸಹಾಯಕ 4788 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೊಸ ನೇಮಕಾತಿ ಡೀಟೇಲ್ಸ್ ಅಧಿಸೂಚನೆ 2025 ಪಿಡಿಎಫ್ ಎನ್‌ಐಎ ಎವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ 2025ರ ಮೇ ತಿಂಗಳಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, 4788 ಗ್ರಾಹಕ ಸೇವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ವಿಶೇಷ ಸೂಚನೆ :- ಎನ್‌ಐಎ ಎವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ 2025ರ ಮೇ ತಿಂಗಳಲ್ಲಿ ಅಧಿಕೃತ ಅಧಿಸೂಚನೆ…

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್’ ನಲ್ಲಿ 1771 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.!
|

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್’ ನಲ್ಲಿ 1771 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.!

ಇoಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್) 1771 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಐಒಸಿಎಲ್ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02-06-2025. ಈ ಲೇಖನದಲ್ಲಿ, ಆನ್ಲೈನ್ ಅರ್ಜಿ ನಮೂನೆಗೆ ನೇರ ಲಿಂಕ್ಗಳು ಸೇರಿದಂತೆ ಐಒಸಿಎಲ್ ಅಪ್ರೆಂಟಿಸ್ ನೇಮಕಾತಿ ವಿವರಗಳನ್ನು ನೀವು ಕಾಣಬಹುದು. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್) 1771 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್…

2025-26ನೇ ಶೈಕ್ಷಣಿಕ ಸಾಲಿನ ʻನಲಿ-ಕಲಿʼ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ  ಆದೇಶ.!
|

2025-26ನೇ ಶೈಕ್ಷಣಿಕ ಸಾಲಿನ ʻನಲಿ-ಕಲಿʼ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ  ಆದೇಶ.!

ಬೆಂಗಳೂರು.04.ಮೇ.25:- ರಾಜ್ಯ ಸರಕಾರ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿಗೆ ಪೂರಕವಾಗಿ ನಲಿಕಲಿ ಘಟಕಗಳಲ್ಲಿ ಅನುಷ್ಟಾನಗೊಳ್ಳಬೇಕಿರುವ ಚಟುವಟಿಕೆಗಳು ಮತ್ತು ಮೇಲ್ವಿಚಾರಣೆಯ ಕ್ರಮಗಳ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಕನ್ನಡ ಮತ್ತು ಉರ್ದು ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆಗಳ ನಲಿಕಲಿ ಘಟಕಗಳಲ್ಲಿ ವಿದ್ಯಾ ಪ್ರವೇಶ ಮತ್ತು ಸೇತುಬಂಧ ಕಾಯಕ್ರಮದ ಜೊತೆಗೆ ಆರಂಭಿಕ ಕಲಿಕೆಯನ್ನು ಕೈಗೊಳ್ಳುವ ಮೂಲಕ ಅಭ್ಯಾಸ ಸಹಿತ ಪಠ್ಯಪುಸ್ತಕಗಳಲ್ಲಿನ ಕಲಿಕಾಂಶಗಳನ್ನು ತರಗತಿ ನಿರ್ವಹಣೆಗೆ ಒಳಪಡಿಸುವುದು ಕಡ್ಡಾಯವಾಗಿದೆ. ಇದಕ್ಕೆ ಸಂಬಂಧಿಸಿದ ಅನುಷ್ಟಾನ ಮತ್ತು ಅನುಪಾಲನೆಗೆ…

ಕಲಬುರಗಿ: ತಂದೆ ಅಗಲಿಕೆ ದುಃಖದಲ್ಲಿ SSLC ಪರೀಕ್ಷೆ ಬರೆದ ವಿದ್ಯಾಶ್ರೀಗೆ ಶೇ 95 ಅಂಕ.
|

ಕಲಬುರಗಿ: ತಂದೆ ಅಗಲಿಕೆ ದುಃಖದಲ್ಲಿ SSLC ಪರೀಕ್ಷೆ ಬರೆದ ವಿದ್ಯಾಶ್ರೀಗೆ ಶೇ 95 ಅಂಕ.

ಕಲಬುರಗಿ.04.ಮೇ.25:- ವಿದ್ಯಾರ್ಥಿನಿ ವಿದ್ಯಾಶ್ರೀ ನಾಯಕ್ ತಂದೆ ಅಗಲಿಕೆ ದುಃಖದಲ್ಲಿ SSLC ಪರೀಕ್ಷೆ ಬರೆದ ವಿದ್ಯಾಶ್ರೀಗೆ ಶೇ 95 ಅಂಕ ಕಲಬುರಗಿ: ಪರೀಕ್ಷೆ ಮಧ್ಯೆಯೇ ತಂದೆಯ ಅಗಲಿಕೆಯ ದುಃಖವನ್ನು ಸಹಿಸಿಕೊಂಡು SSLC ಪರೀಕ್ಷೆ ಬರೆದ ನಗರದ ಎಸ್‌ಆರ್‌ಎನ್‌ ಮೆಹತಾ ಶಾಲೆಯ ವಿದ್ಯಾರ್ಥಿನಿ ವಿದ್ಯಾಶ್ರೀ ನಾಯಕ್ ಶೇ 95.36 ಅಂಕ ಗಳಿಸಿದ್ದಾಳೆ. ನಗರದ ಬಂಬೂ ಬಜಾರ್ ಸಮೀಪದ ಗೋಕುಲ ನಗರದ ನಿವಾಸಿ ಪ್ರಕಾಶ್ ನಾಯಕ್ ಅವರು ಮಾರ್ಚ್ 26ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಅದೇ ದಿನ ಪ್ರಕಾಶ್ ಅವರ ಮಗಳು ವಿದ್ಯಾಶ್ರೀಯ…

ಸರ್ಕಾರಿ ಮಹಾವಿದ್ಯಾಲಯ ಪ್ರಾಂಶುಪಾಲರಿಗೆ 2024-25 ಕಾರ್ಯಭಾರ ಮಾರ್ಗಸೂಚಿ
|

ಸರ್ಕಾರಿ ಮಹಾವಿದ್ಯಾಲಯ ಪ್ರಾಂಶುಪಾಲರಿಗೆ 2024-25 ಕಾರ್ಯಭಾರ ಮಾರ್ಗಸೂಚಿ

ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನ ಪರಿಷ್ಕರಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಇದರ ಜೊತೆಗೆ ಮಾನದಂಡಗಳನ್ನು ನಿಗದಿ ಮಾಡಿದ್ದು. ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ ಲೈನ್ ಅರ್ಜಿ 2024-25 ; 1, ಪ್ರಕಟಣೆ : 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಉಲ್ಲೇಖ-(2) ರಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ದೈನಂದಿನ ಆದೇಶದ ಹಿನ್ನೆಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ…

ಸಹಾಯಕ ಉಪನ್ಯಾಸಕ ಹುದ್ದೆಗಳು ಖಾಸಗಿ ವಿವಿ’ಗಳಲಿ, ಸರ್ಕಾರದಿಂದ ಭರ್ತಿ ಮಾಡಲು ಪ್ರಯತ್ನ,
|

ಸಹಾಯಕ ಉಪನ್ಯಾಸಕ ಹುದ್ದೆಗಳು ಖಾಸಗಿ ವಿವಿ’ಗಳಲಿ, ಸರ್ಕಾರದಿಂದ ಭರ್ತಿ ಮಾಡಲು ಪ್ರಯತ್ನ,

ಬೆಂಗಳೂರು.04.ಮೇ.25:- ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು/ಡೀಮ್ಡ್  ಉನ್ನತ ಶಿಕ್ಷಣ ಇಲಾಖೆ ಖಾಸಗಿ ವಿವಿಯಾಗಿದ್ದರೂ ಸರ್ಕಾರದಿಂದ ನೆರವಿಗೆ ಬೇಡಿಕೆ:ತನಿಖೆಗೆ ಮುಂದಾದ ಉನ್ನತ ಶಿಕ್ಷಣ ಇಲಾಖೆ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು/ಡೀಮ್ಡ್ ವಿಶ್ವವಿದ್ಯಾಲಯಗಳಾಗಿ ಬದಲಾಗಿದ್ದರೂ ಸಹ ರಾಜ್ಯ ಸರ್ಕಾರದಿಂದ ನೆರವು ಪಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆಯು ಈ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಿದೆ. ಕ್ರೈಸ್ಟ್‌, ಪಿಇಎಸ್‌, ಸೆಂಟ್‌ ಜೋಸೆಫ್, ಸೆಂಟ್‌ ಅಲೋಶಿಯಸ್‌ ಮುಂತಾದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳು ಖಾಸಗಿ ವಿವಿಗಳಾಗಿ ಅಥವಾ ಡೀಮ್ಡ್ ವಿವಿಗಳಾಗಿ ಬದಲಾಗಿದ್ದರೂ ಸಹ ಸರ್ಕಾರದಿಂದ ನೆರವು…

ರಾಜ್ಯಾದ್ಯಂತ ಮನೆಮನೆ ʻಒಳಮೀಸಲಾತಿʼ ಸಮೀಕ್ಷೆ ಆರಂಭ.!
|

ರಾಜ್ಯಾದ್ಯಂತ ಮನೆಮನೆ ʻಒಳಮೀಸಲಾತಿʼ ಸಮೀಕ್ಷೆ ಆರಂಭ.!

ಬೆಂಗಳೂರು.04.ಮೇ.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಸಲುವಾಗಿ ದತ್ತಾಂಶ ಸಂಗ್ರಹ ಉದ್ದೇಶದೊಂದಿಗೆ ನಿವೃತ್ತ ನ್ಯಾ| ಎಚ್.ಎನ್ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆ ಆರಂಭಿಸಲಿದೆ. ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್ ಎನ್ ನಾಗಮೋಹನ ದಾಸ್ ಇವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ…