ಬಾದಲಗಾಂವನಲ್ಲಿ ಗ್ರಾ. ಪ. ಅವ್ಯವಾರ  15 ಹಣಕಾಸಿನಲ್ಲಿ ಜಮಾ ಆಗಿರುವ ರೂ. 27,72,950/- ಗುಳುಂ.
|

ಬಾದಲಗಾಂವನಲ್ಲಿ ಗ್ರಾ. ಪ. ಅವ್ಯವಾರ  15 ಹಣಕಾಸಿನಲ್ಲಿ ಜಮಾ ಆಗಿರುವ ರೂ. 27,72,950/- ಗುಳುಂ.

ಬೀದರ.07.ಮೇ.25:- ಔರಾದ ತಾಲುಕಿನ ಬಾದಲಗಾಂವ ಗ್ರಾಮ್ ಪಂಚಾಯತೆಲಿ ಅವ್ಯವಾರ ನಡೆದಿರುವ ಬಗ್ಗೆ ಮತ್ತು 15 ಹಣಕಾಸಿನಲ್ಲಿ ಜಮಾ ಆಗಿರುವ ರೂ. 27,72,950/- ಜಮಾ ಆಗಿರುತ್ತದೆ ಅದನ್ನು ಕೇವಲ ಒಂದು ದಿವಸದಲ್ಲಿ ಖರ್ಚು ರೂ. 16,93,910/- ತೋರಿಸಿರುವ ಬಗ್ಗೆ ದೂರು. ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಗಮನಕ್ಕೆ ತರಬರಿಸುವುದೇನೆಂದರೆ ನಾನು ಜಿಲ್ಲಾಪುರ ಗ್ರಾಮದ ಖಾಯಂ ನಿವಾಸಿಯಾದ ಪ್ರಕಾಶ್ ತಂದೆ ಗಂಗಾರಾಮ್ ರವರು ಈ ದೂರು ಪತ್ರದ ಮೂಲಕ ಮನವರಿಕೆ ಮಾಡುವುದೇನೆಂದರೆ, ಈಗಾಗಲೇ ನಮ್ಮ ಗ್ರಾಮ ಪಂಚಾಯತ್ ಬಾದಲಗಾಂವನಲ್ಲಿ…

”ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” : ಕುಟುಂಬದ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಉಗ್ರ ಮಸೂದ್
|

”ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” : ಕುಟುಂಬದ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಉಗ್ರ ಮಸೂದ್

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ನಲ್ಲಿ ಮಸೂದ್ ನ ಸಹೋದರ, ಸಹೋದರಿ ಸೇರಿ 10 ಮಂದಿ ದಾಳಿಯಲ್ಲಿ ಹತ್ಯೆಗೀಡಾಗಿದ್ದಾರೆ. ಕಾರ್ಯಾಚರಣೆಗೆ ಪಾಕಿಸ್ತಾನದ ಪತರಗುಟ್ಟಿದೆ. ಈ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ತನ್ನ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದಾನೆ. ಈ ದಾಳಿಯ ನಂತರ, ಮಸೂದ್ ಅಜರ್, ಈ ದಾಳಿಯಲ್ಲಿ ‘ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” ಎಂದು ಹೇಳಿದ್ದಾನೆ.ನವದೆಹಲಿ: ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಭಯೋತ್ಪಾದಕ ಮತ್ತು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಜನರು…

ಅತಿಥಿ ಶಿಕ್ಷಕ/ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
|

ಅತಿಥಿ ಶಿಕ್ಷಕ/ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಶಿಕ್ಷಕರ/ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಸೆವೆಸಲಿಸಿತಿರುವ ಶಿಕ್ಷಕ ಮತ್ತು ಉಪನ್ಯಸ್ಕರಿಗೆ ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು ಬೆಗಾಗಿರುವ ಬೋಧಕರ ವಿಷಯ: 1) ಭೌತಶಾಸ್ತ್ರ ಉಪನ್ಯಾಸಕರು(01 ಹುದ್ದೆ) 2) ಗಣಿತ ಉಪನ್ಯಾಸಕರು(01 ಹುದ್ದೆ) 3) ವಿಜ್ಞಾನ ಶಿಕ್ಷಕರು(01 ಹುದ್ದೆ) ಅತಿಥಿ ಶಿಕ್ಷಕರ/ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ…

ಮಮತ ಜಿ ಎಂ ಅವರಿಗೆ ಪಿಹೆಚ್.ಡಿ ಪದವಿ ನೀಡಲಾಗಿದೆ.
|

ಮಮತ ಜಿ ಎಂ ಅವರಿಗೆ ಪಿಹೆಚ್.ಡಿ ಪದವಿ ನೀಡಲಾಗಿದೆ.

ಸಂಶೋಧನಾ ಅಭ್ಯರ್ಥಿ ‘ಮಮತ ಜಿ ಎಂ’ ಇವರು ಪ್ರೊಫೆಸರ್ ಡಾ. ಭೀಮನಗೌಡ ಅವರ ಮಾರ್ಗದರ್ಶನದಲ್ಲಿ “ಡೆವೆಲಪ್ ಮೆಂಟ್ ಆಫ್ ಇಂಡಿಯನ್ ಬಾಂಡ್ ಮಾರ್ಕೆಟ್- ಆನ್ ಈ ವಿಷಯಮೇಲೇ ಅಧ್ಯಯನ ಮಾಡಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ’ಕೆ ಮಹಾಪ್ರಬಂಧ ಮಂಡಿಸಿದರು. ಸದರಿ ವಿಷಯಮೇಲೆ ಅಭ್ಯರ್ಥಿಯು ಮಮತಾ ಇವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪಡೆಯಲು ಅರ್ಹರಿರುವರೆಂದು ವಿಶ್ವವಿದ್ಯಾಲಯ ಮೂಲಕ ಘೋಷಿಸಲಾಗಿದೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ವೈಮಾನಿಕ ದಾಳಿ.
|

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ವೈಮಾನಿಕ ದಾಳಿ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ವೈಮಾನಿಕ ದಾಳಿ ನಡೆಸಿದ ನಂತರ ದೇಶದ ಉತ್ತರ ಭಾಗದ ಹಲವಾರು ವಿಮಾನ ನಿಲ್ದಾಣಗಳನ್ನು ವಾಣಿಜ್ಯ ಕಾರ್ಯಾಚರಣೆಗಳಿಗೆ ಮುಚ್ಚಲಾಗಿದೆ. ಧರ್ಮಶಾಲಾ, ಲೇಹ್, ಜಮ್ಮು, ಶ್ರೀನಗರ ಮತ್ತು ಅಮೃತಸರ ವಿಮಾನ ನಿಲ್ದಾಣಗಳನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲಾಗಿದೆ ಎಂದು ಸ್ಪೈಸ್‌ಜೆಟ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ. ಇಂಡಿಗೊ ತನ್ನ ಪ್ರಯಾಣಿಕರಿಗೆ ಈ ವಿಮಾನ ನಿಲ್ದಾಣಗಳಿಂದ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಸೂಚಿಸಿದೆ. ಇದಲ್ಲದೆ, ಏರ್ ಇಂಡಿಯಾ ಜಮ್ಮು,…

P0K ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ.
|

P0K ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ.

ಮಧ್ಯರಾತ್ರಿಯ ನಂತರ ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಯಿತು, ಅಲ್ಲಿಂದ ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸಲಾಗಿದೆ ಮತ್ತು ನಿರ್ದೇಶಿಸಲಾಗಿದೆ. ರಕ್ಷಣಾ ಸಚಿವಾಲಯವು ಒಂದು ಹೇಳಿಕೆಯಲ್ಲಿ ಒಟ್ಟಾರೆಯಾಗಿ ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿದೆ. ತನ್ನ ಕ್ರಮಗಳು ಕೇಂದ್ರೀಕೃತವಾಗಿವೆ, ಅಳೆಯಲ್ಪಟ್ಟಿವೆ ಮತ್ತು ಸ್ವಭಾವತಃ ಉಲ್ಬಣಗೊಳ್ಳುವುದಿಲ್ಲ ಎಂದು ಸಚಿವಾಲಯ ಮತ್ತಷ್ಟು ಹೇಳಿದೆ. ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ…

ದೇಶದ 244 ಜಿಲ್ಲೆಗಳಲ್ಲಿ ಇಂದು ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸಲಾಗುವುದು.
|

ದೇಶದ 244 ಜಿಲ್ಲೆಗಳಲ್ಲಿ ಇಂದು ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸಲಾಗುವುದು.

ದೇಶದ 244 ಜಿಲ್ಲೆಗಳಲ್ಲಿ ಇಂದು ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸಲಾಗುವುದು.ಇದು ಪೂರ್ವಸಿದ್ಧತಾ ಕಾರ್ಯವಾಗಿರುವುದರಿಂದ ಸಾಮಾನ್ಯ ಜನರು ಗಾಬರಿಯಾಗಬಾರದು ಮತ್ತು ಸ್ವಯಂಸೇವಕರೊಂದಿಗೆ ಸಹಕರಿಸಬೇಕು ಎಂದು ಅಗ್ನಿಶಾಮಕ ಸೇವೆಗಳು, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಮಹಾನಿರ್ದೇಶಕ ವಿವೇಕ್ ಶ್ರೀವಾಸ್ತವ ಹೇಳಿದ್ದಾರೆ ಎಂದು ಆಕಾಶವಾಣಿ ವರದಿಗಾರರು ವರದಿ ಮಾಡಿದ್ದಾರೆ. ಆಕಾಶವಾಣಿ ನ್ಯೂಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಯಾವುದೇ ಬಾಹ್ಯ ಬೆದರಿಕೆಯನ್ನು ಎದುರಿಸಲು ಜನರನ್ನು ಸಿದ್ಧಪಡಿಸುವ ವ್ಯಾಯಾಮ ಇದಾಗಿದೆ ಎಂದು ಅವರು ಹೇಳಿದರು. ರಾಷ್ಟ್ರ ರಾಜಧಾನಿಯಲ್ಲಿ, ದೆಹಲಿ ಶಿಕ್ಷಣ ನಿರ್ದೇಶನಾಲಯವು…

ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಶಾಕ್ 199 ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ: ಪಾಕ್ ಉಗ್ರ ನೆಲೆಗಳ ಭಾರತೀಯ ಸೇನೆಯ ಏರ್ ಸ್ಟ್ರೈಕ್
|

ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಶಾಕ್ 199 ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ: ಪಾಕ್ ಉಗ್ರ ನೆಲೆಗಳ ಭಾರತೀಯ ಸೇನೆಯ ಏರ್ ಸ್ಟ್ರೈಕ್

ಶ್ರಿ ನಗರ.07.ಮೇ.25:- :ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದೆ. ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಯಾಚರಣೆ ಪ್ರಾರಂಭ ವಾಗಿದೆ ಸರ್ಕಾರಿ ಮೂಲಗಳ ಪ್ರಕಾರ, ಈ ದಾಳಿಗಳಲ್ಲಿ ಸುಮಾರು 200 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್‌ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ…

ನೇರ ಸಂದರ್ಶನ ಆಹ್ವಾನ
|

ನೇರ ಸಂದರ್ಶನ ಆಹ್ವಾನ

ಬೀದರ.07.ಮೇ.25:- ಬೀದರ ವಿಶ್ವವಿದ್ಯಾಲಯ ಬೀದರನಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹಾಗೂ ಹಣಕಾಸು ಲೆಕ್ಕಚಾರ ನಿರ್ವಹಣೆ ಮತ್ತು ಕಟ್ಟಡ ಕಾಮಗಾರಿ ಮೇಲ್ವಿಚಾರಣೆಗೆ ಸರ್ಕಾರಿ ನಿವೃತ್ತ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ನೇರ ಸಂದರ್ಶನವನ್ನು ಕರೆಯಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಣಕಾಸು ಲೆಕ್ಕ ನಿರ್ವಹಣಾ ಅಧಿಕಾರಿ ಹಣಕಾಸು ವಿಭಾಗ ಅರ್ಹತೆಗಳು: ಅಭ್ಯರ್ಥಿಯು ಅಕೌಂಟ್ ಸೂಪರಿಟೆಂಡೆAಟ್/ಆಡಿಟ್ ಆಫೀಸರ್ ನಿವೃತ್ತ ಸರ್ಕಾರಿ ಅಧಿಕಾರಿಯಾಗಿರಬೇಕು. ವಯೋಮಿತಿ 60 ರಿಂದ 67 ವರ್ಷದೊಳಗಿರಬೇಕು. ಹಣಕಾಸು ನಿರ್ವಹಣೆಯ ಅನುಭವ ಹೊಂದಿರಬೇಕು. 20000 ರೂ ಗೌರವಧನ ಪಾವತಿಸಲಾಗುವುದು. ಸಹಾಯಕ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಉತ್ತಮ ಅಂಕ ಪಡೆದ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ಸನ್ಮಾನ
|

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಉತ್ತಮ ಅಂಕ ಪಡೆದ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ಸನ್ಮಾನ

ಬೀದರ್: ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ನಗರದ ಮಾಮನಕೇರದಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಹಾಗೂ ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖಾ ಅವರು ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳಿಗೆ ಆತ್ಮೀಯವಾಗಿ ಸನ್ಮಾನಿಸಿ, ಪ್ರೋತ್ಸಾಹಿಸಿದರು.ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಅವರು ಮಾತನಾಡಿ, ‘ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಮ್ಮ…