ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಿಗೆ 5.00 ಲಕ್ಷ ರೂ. ಗೌರವ ಧನ ನೀಡಲು ಕೇಂದ್ರ ಸರಕಾರಕ್ಕೆ ಒತ್ತಾಯಿಸಬೇಕೆಂದು ಸಂಸದರಿಗೆ ಮನವಿ
ಬೀದರ.07.ಮೇ.25:- ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಿಗೆ ರೂ. 5.00 ಲಕ್ಷಗಳ ಗೌರವದೊಂದಿಗೆ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಬೀದರ ಸಂಸದರಾದ ಸಾಗರ ಖಂಡ್ರೆ ಅವರಿಗೆ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ ಮನವಿ ಪತ್ರ ಸಲ್ಲಿಸಿದರು. ಈಗಾಗಲೇ ಕೇಂದ್ರ ಸರ್ಕಾರದ ವತಿಯಿಂದ ಪ್ರತಿ ವರ್ಷ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗಳು ನೀಡುತ್ತಿರುವುದು ಸ್ವಾಗತಾರ್ಹ, ಆದರೇ ಪ್ರಶಸ್ತಿ ಜೊತೆಗೆ ಯಾವೂದೇ ರೀತಿಯ ಗೌರವ ಧನ ನೀಡುವುದಿಲ್ಲ. ಕರ್ನಾಟಕ ರಾಜ್ಯ ಸರಕಾರ ಪ್ರತಿ…