ಪಾಕಿಸ್ತಾನ ಶೆಲ್‌ ದಾಳಿಗೆ ಜಮ್ಮುವಿನಲ್ಲಿ BSF ಯೋಧ ಹುತಾತ್ಮ ಜತೆಗೆ 7 ಮಂದಿ ಗಾಯಗೊಂಡಿದ್ದಾರೆ.
|

ಪಾಕಿಸ್ತಾನ ಶೆಲ್‌ ದಾಳಿಗೆ ಜಮ್ಮುವಿನಲ್ಲಿ BSF ಯೋಧ ಹುತಾತ್ಮ ಜತೆಗೆ 7 ಮಂದಿ ಗಾಯಗೊಂಡಿದ್ದಾರೆ.

ಶ್ರೀನಗರ.11.ಮೇ.25:- ಪಾಕಿಸ್ತಾನದ ಅಪ್ರಚೋದಿನ ದಾಳಿಗೆ ಬಿಎಸ್‌ಎಸ್‌ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜತೆಗೆ 7 ಮಂದಿ ಗಾಯಗೊಂಡಿದ್ದಾರೆ. ಮೇ 10ರಂದು ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಸಮೀಪ ಪಾಕ್‌ ಶೆಲ್‌ ದಾಳಿ ನಡೆಸಿದ್ದು, ಬಿಎಸ್‌ಎಫ್‌ ಯೋಧ ಮೊಹಮ್ಮದ್‌ ಇಮ್ತಿಯಾಸ್‌ ವೀರ ಮರಣ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮುವಿನ ಆರ್‌.ಎಸ್‌.ಪುರ ಸೆಕ್ಟರ್‌ ಬಳಿ ಈ ದಾಳಿ ನಡೆದಿದೆ.ಪಾಕಿಸ್ತಾನದ ಅಪ್ರಚೋದಿನ ದಾಳಿಗೆ ಬಿಎಸ್‌ಎಸ್‌ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಮೇ 10ರಂದು ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಸಮೀಪ ಪಾಕ್‌ ಶೆಲ್‌ ದಾಳಿ ನಡೆಸಿದ್ದು, ಬಿಎಸ್‌ಎಫ್‌ ಯೋಧ…

ಪಾಕಿಸ್ತಾನದಿಂದ ದಾಳಿ; ಏರ್‌ ಫೋರ್ಸ್‌ ಅಧಿಕಾರಿ ಸುರೇಂದ್ರ ಕುಮಾರ್ ಹುತಾತ್ಮ
|

ಪಾಕಿಸ್ತಾನದಿಂದ ದಾಳಿ; ಏರ್‌ ಫೋರ್ಸ್‌ ಅಧಿಕಾರಿ ಸುರೇಂದ್ರ ಕುಮಾರ್ ಹುತಾತ್ಮ

ಶ್ರೀ ನಗರ.11.ಮೇ.25:- ಭಾರತ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪಾಕಿಸ್ತಾನದ ವಾಯುದಾಳಿ ನಡೆದಿದೆ. ಕೆಣಕಲು ಹೋಗಿ ಸರಿಯಾಗಿ ಪೆಟ್ಟು ತಿಂದರೂ ಬುದ್ಧಿ ಕಲಿಯದ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ಮುಂದುವರಿಸಿದೆ. ಪಾಕ್‌ನ ಈ ದಾಳಿಯಿಂದಾಗಿ ಮೇ 10ರಂದು ಭಾರತೀಯ ವಾಯುಪಡೆಯಲ್ಲಿ (Indian Air Force-IAF) ವೈದ್ಯಕೀಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜಸ್ಥಾನದ ನಿವಾಸಿ ಸುರೇಂದ್ರ ಕುಮಾರ್ (Surendra Kumar) ಹುತಾತ್ಮರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ…

ಬಿಳಿಗಿರಿರಂಗನ ಬೆಟ್ಟದಲ್ಲಿ ಮಹಾ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು.
|

ಬಿಳಿಗಿರಿರಂಗನ ಬೆಟ್ಟದಲ್ಲಿ ಮಹಾ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು.

ಚಾಮರಾಜನಗರ.11.ಮೇ.25:- ಯಳಂದೂರು: ತಾಲ್ಲೂಕಿನ ಪ್ರಸಿದ್ದಯಾತ್ರ ಸ್ಥಳ ಹಾಗೂ ಧಾರ್ಮಿಕ ಕ್ಷೇತ್ರವಾದ  ಬಿಳಿಗಿರಿರಂಗನ ಬೆಟ್ಟದಲ್ಲಿ ಶನಿವಾರ ಮಹಾ ಬ್ರಹ್ಮರಥೋತ್ಸವವು  ಭಾರೀ ಜನಸ್ತೋಮದೊಂದಿಗೆ ವಿಜೃಂಭಣೆಯಿಂದ ಜರುಗಿತು. ರಥವನ್ನು ವಿವಿಧ ಹೂ ಗಳಿಂದ ಹಾಗೂ ಬಣ್ಣ ಬಣ್ಣದ ಬಟ್ಟೆಯ ತೋರಣಗಳಿಂದ, ಬಾಳೆದಿಂಡು,  ಕಬ್ಬುಗಳಿಂದ ಹಾಗೂ ಹೊಂಬಾಳೆಗಳನ್ನು ಇಟ್ಟು  ಅಲಂಕರಿಸಿದರು. ನೋಡುಗರನ್ನು ತನ್ನತ್ತ ಸೆಳೆಯುತ್ತಿತ್ತು.‌ ಶ್ರೀರಂಗನಾಥಸ್ವಾಮಿಯ ಮೂರ್ತಿಯನ್ನು ಗಿರಿಯಿಂದ ವಿವಿಧ ಹೂ, ಹೊಂಬಾಳೆಗಳಿಂದ ಅಲಂಕರಿಸಿ ಹೊತ್ತು ತಂದು ರಥದೊಳಗೆ ಕೂರಿಸಿದರು. ಮಹಾ ರಥಕ್ಕೆ ಶಾಸಕ ಎ ಆರ್ ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಪೋಲೀಸ್…