ಔರಾದದಲ್ಲಿ ಬೌದ್ಧ ಜಯಂತಿ ಉತ್ಸವ
ಔರಾದ.12.ಮೇ.25:- ಔರಾದ ತಾಲೂಕಾ ಆಡಳಿತದ ವತಿಯಿಂದ ತಥಾಗತ ಗೌತಮ ಬುದ್ಧರ ಜಯಂತಿ ಆಚರಣೆ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಬುದ್ಧರ ಭಾವಚಿತ್ರಕ್ಕೆ ಮಾನ್ಯ ತಹಶಿಲ್ದಾರ ಮಹೇಶ್ ಪಾಟೀಲ ರವರು ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಬಾಬುರಾವ ತಾರೆ, ರಾಮಣ್ಣಾ ವಡೆಯರ, ಶಿವಕುಮಾರ ಘಾಟೆ, ಅನೀಲಕುಮಾರ ಮೆಲ್ದೂಡಿ, ಶಿವರಾಜ ಝುಲಾಂಡೆ, ವಿಧ್ಯಾರ್ಥಿ ಬಂದುತ್ವ ವೇದಿಕೆಯ ಜಿಲಾ ಸಂಚಾಲಕ ರತ್ನದೀಪ ಕಸ್ತೂರೆ, ಸಿದ್ಧಪ್ಪಾ ಮುಲಗೆ, ದ.ಸಂ.ಸ ಅಧ್ಯಕ್ಷರು ಪ್ರಕಾಶ ಭಂಗಾರೆ, ದಿನೇಶ್ ಶಿಂದೆ, ಪ್ರವೀಣ ಕಾಂರಂಜೆ, ದಲಿತ ಸೇನೆ ಅಧ್ಯಕ್ಷರು…