ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
|

ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ.13.ಮೇ.25:-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಕೋಶ ಬೀದರದಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆ (01) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಲು ನುರಿತ ನಿವೃತ ಅಧೀಕ್ಷಕ ಅಭಿಯಂತರರು/ಕಾರ್ಯನಿರ್ವಾಹಕ ಅಭಿಯಂತರರು ಸಿವಿಲ್ ಇಂಜಿನಿಯರ್‌ನ್ನು ತೆಗೆದುಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ ಸಹಕಾರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗರಿಷ್ಠ 65 ವರ್ಷ ವಯೋಮಿತಿಯ ಅರ್ಹ ಅಭ್ಯರ್ಥಿಗಳು ರೂ.50/- ಶುಲ್ಕ ಪಾವತಿಸಿ ಖುದ್ದಾಗಿ ಈ ಕಛೇರಿಯಿಂದ…

ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ ಕೂಡಲೇ ಪಾವತಿಸಲು ಗ್ರಾಹಕರಲ್ಲಿ ಮನವಿ
|

ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ ಕೂಡಲೇ ಪಾವತಿಸಲು ಗ್ರಾಹಕರಲ್ಲಿ ಮನವಿ

ಬೀದರ.13.ಮೇ.25:- ಕೆಲ ತಿಂಗಳುಗಳಿoದ ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ಕೂಡಲೇ ಬಾಕಿ ಪಾವತಿಸಬೇಕೆಂದು ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಮನವಿ ಮಾಡಿದ್ದು, ನಗರದ ಹಲವಾರು ಬಡಾವಣೆಗಳ ನೂರಾರು ಗ್ರಾಹಕರು ಕೆಲ ತಿಂಗಳುಗಳಿAದ ಬಾಕಿ ಇರಿಸಿಕೊಂಡಿದ್ದು, ಅಂಥವರು ಪಾವತಿಸಬೇಕು. ಇಲ್ಲದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂಥ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಬಡಾವಣೆಗಳ ವಿವರ: ಬೀದರ ನಗರದ ಗುಂಪಾ, ಮೈಲೂರ್,…

ಅಕ್ರಮ ಮಧ್ಯ ಮಾರಾಟ ತಡೆಗೆ ಹೆಚ್ಚಿನ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ
|

ಅಕ್ರಮ ಮಧ್ಯ ಮಾರಾಟ ತಡೆಗೆ ಹೆಚ್ಚಿನ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ.13.ಮೇ.25:- ಜಿಲ್ಲೆಯಲ್ಲಿ ಅಕ್ರಮ ಅಬಕಾರಿ ಚಟುವಟಿಕೆಗಳನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಇನ್ನಷ್ಟು ಕಾರ್ಯಕ್ಷಮತೆ ವಹಿಸಿ ಹೆಚ್ಚಿನ ಗುಣಮಟ್ಟದ ಪ್ರಕರಣಗಳನ್ನು ದಾಖಲಿಸುಂತೆ ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ನಿರ್ದೇಶನ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಳ್ಳಭಟ್ಟಿ ಸಾರಾಯಿ, ಸೇಂದಿ , ಅಕ್ರಮ ಮದ್ಯ ಮತ್ತು ಮಾದಕ ವಸ್ತುಗಳ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು….

CBSC 10th Class Result ಜ್ಞಾನಸುಧಾ ವಿದ್ಯಾಲಯದ 106 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ ಉತ್ತೀರ್ಣ

ಬೀದರ.13.ಮೇ.25:- ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ: ಜ್ಞಾನಸುಧಾ ವಿದ್ಯಾಲಯದ 106 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ ಉತ್ತೀರ್ಣಜ್ಞಾನಸುಧಾ ವಿದ್ಯಾರ್ಥಿನಿ ಶ್ರೇಯಾ ಶ್ರೀನಿವಾಸ ಜಿಲ್ಲೆಗೆ ಟಾಪರ್ ಬೀದರ್: ಪ್ರಸಕ್ತ ಸಾಲಿನ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ)ಯ 10ನೇ ತgಗತಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ ಪ್ರತಿಷ್ಠಿತ ಶಾಲೆಯಾದ ಜ್ಞಾನಸುಧಾ ವಿದ್ಯಾಲಯ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ಅಮೋಘ ಸಾಧನೆ ಮಾಡಿದೆ.ವಿದ್ಯಾಲಯದ ವಿದ್ಯಾರ್ಥಿನಿಯಾದ ಶ್ರೇಯಾ ಶ್ರೀನಿವಾಸ ಅವರು ಶೇ 97 ರಷ್ಟು ಫಲಿತಾಂಶ ಗಳಿಸುವ ಮೂಲಕ ಜಿಲ್ಲೆಯಲ್ಲೇ ಗರಿಷ್ಠ ಅಂಕ ಪಡೆದವರಲ್ಲಿ ಒಬ್ಬರಾಗಿದ್ದಾರೆ….

ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ 2024-25ನೆ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ
|

ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ 2024-25ನೆ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ

ಬೆಂಗಳೂರು.13.ಮೇ.25:- ರಾಜ್ಯ ಸರ್ಕಾರ ಉನ್ನತ ಶಿಕ್ಷಣ  ಇಲಾಖೆಯು ತನ್ನ ವ್ಯಾಪ್ತಿಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 999 ಅತಿಥಿ ಉಪನ್ಯಾಸಕರನ್ನು ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ನೇಮಕ ಮಾಡಿದೆ.ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ 2024-25ನೆ ಸಾಲಿಗೆ ಸಂಬಂಧಿಸಿದಂತೆ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಲು ಅತಿಥಿ ಉಪನ್ಯಾಸಕರನ್ನು ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ. ಮೆರಿಟ್‌ ಲಿಸ್ಟ್‌ನಲ್ಲಿ ಸ್ಥಾನ ಪಡೆದವರು 3 ದಿನದೊಳಗೆ ನಿಗದಿತ ಕಾಲೇಜಿಗೆ ತೆರಳಿ ವರದಿ…

IBPS RECRUITMENT ಸಹಾಯಕ ವ್ಯವಸ್ಥಾಪಕ ಉದ್ಯೋಗಗಳಿಗೆ ಅರ್ಜಿ ಆಹ್ವಾನ.
|

IBPS RECRUITMENT ಸಹಾಯಕ ವ್ಯವಸ್ಥಾಪಕ ಉದ್ಯೋಗಗಳಿಗೆ ಅರ್ಜಿ ಆಹ್ವಾನ.

ಭಾರತದ ಪ್ರಮುಖ ಸಾರ್ವಜನಿಕ ಬ್ಯಾಂಕುಗಳಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಕೂಡ ಒಂದಾಗಿದೆ. ಇದೀಗ ಈ ಬ್ಯಾಂಕ್ನಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಆನ್ಲೈನ್ ಮೂಲಕ ಮಾತ್ರ ಉದ್ಯೋಗಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಈ ಉದ್ಯೋಗಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಬ್ಯಾಂಕ್ ತನ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಇವು ಯಾವ ಹುದ್ದೆಗಳು, ಎಷ್ಟು ಕೆಲಸಗಳು ಖಾಲಿ ಇವೆ, ಅರ್ಜಿ ಶುಲ್ಕ ಎಷ್ಟು,…

ಬೋರ್ ವೆಲ್’ ಕೊರೆಸುವ ನಿಯಮ ಬದಲಾವಣೆ: ರಾಜ್ಯ ಸರ್ಕಾರ ಆದೇಶ.
|

ಬೋರ್ ವೆಲ್’ ಕೊರೆಸುವ ನಿಯಮ ಬದಲಾವಣೆ: ರಾಜ್ಯ ಸರ್ಕಾರ ಆದೇಶ.

ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು  ಬದಲಾವಣೆ.ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿ ಸಂಬಂಧ ರಾಜ್ಯ ಸರ್ಕಾರವು ರಾಜ್ಯ ಪತ್ರ ಹೊರಡಿಸಿದೆ. ಕರ್ನಾಟಕ ಅಂತರ್ಜಲ…

4 ವರ್ಷದ ಪದವಿಯನ್ನು ಮೂರು ವರ್ಷಕ್ಕೆ 2025- 26 ನೇ ಶೈಕ್ಷಣಿಕ ಸಾಲಿನಿಂದಲೇ `SEP’ ಜಾರಿ : ಸಚಿವ ಡಾ. ಎಂ.ಸಿ. ಸುಧಾಕರ್
|

4 ವರ್ಷದ ಪದವಿಯನ್ನು ಮೂರು ವರ್ಷಕ್ಕೆ 2025- 26 ನೇ ಶೈಕ್ಷಣಿಕ ಸಾಲಿನಿಂದಲೇ `SEP’ ಜಾರಿ : ಸಚಿವ ಡಾ. ಎಂ.ಸಿ. ಸುಧಾಕರ್

ಬೆಂಗಳೂರು.13.ಮೇ .25:- ರಾಜ್ಯ ಸರ್ಕಾರವು 2025-26ನೇ ಸಾಲಿನಿಂದಲೇ ಉನ್ನತ ಶಿಕ್ಷಣ ಇಲಾಖೆಯ SEP ಎಸ್ ಈ ಪಿ ನೀತಿ ಜಾರಿಗೊಳಿಸಲು ಚರ್ಚೆ ನಡೆಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿ(SEP) ವರದಿ ಸಿದ್ದವಾಗಿದ್ದು,2025- 26 ನೇ ಸಾಲಿನಿಂದಲೇ ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ರಾಜ್ಯ ಶಿಕ್ಷಣ ನೀತಿ ಆಯೋಗ ಈ ತಿಂಗಳ ಕೊನೆಯ ವಾರ ಸಭೆ ನಡೆಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆ ಇದೆ ಎಂದು…

ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಹುದ್ದೆಗಳಿಗೆ ಲಿಖೀತ ಪರೀಕ್ಷೆ.
|

ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಹುದ್ದೆಗಳಿಗೆ ಲಿಖೀತ ಪರೀಕ್ಷೆ.

ಬೆಂಗಳೂರು: 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖೀತ ಪರೀಕ್ಷೆ ನಡೆಸಿ ಭರ್ತಿ ಮಾಡುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ.ಸಹ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ. ಲಿಖಿತ ಪರೀಕ್ಷೆ 1 ಮತ್ತು 2ನ್ನು ತಲಾ 85 ಅಂಕಗಳಿಗೆ, ಅಭ್ಯರ್ಥಿಗಳ ಹೆಚ್ಚಿನ ವಿದ್ಯಾರ್ಹತೆಗೆ 20 ಅಂಕಗಳು ಮತ್ತು ಸೇವಾ ಅನುಭವಕ್ಕೆ 10 ಅಂಕಗಳು ಸೇರಿ ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ….

ರಾಜ್ಯಾದ್ಯಂತ ‘ಆಶಾಕಿರಣ’ ಯೋಜನೆ  ಉಚಿತವಾಗಿ ಕಣ್ಣಿನ ಚಿಕಿತ್ಸೆ, ಕನ್ನಡಕ, ಲೆನ್ಸ್ ವಿತರಣೆಗೆ
|

ರಾಜ್ಯಾದ್ಯಂತ ‘ಆಶಾಕಿರಣ’ ಯೋಜನೆ  ಉಚಿತವಾಗಿ ಕಣ್ಣಿನ ಚಿಕಿತ್ಸೆ, ಕನ್ನಡಕ, ಲೆನ್ಸ್ ವಿತರಣೆಗೆ

ಬೆಂಗಳೂರು.13.ಮೇ.25:- ರಾಜ್ಯದ ಜನತೆಗೆ ಉಚಿತವಾಗಿ ಕಣ್ಣಿನ ಚಿಕಿತ್ಸೆ, ಕನ್ನಡಕ, ಲೆನ್ಸ್ ವಿತರಣೆಗೆ ರಾಜ್ಯಾದ್ಯಂತ ‘ಆಶಾಕಿರಣ’ ಯೋಜನೆ ವಿಸ್ತರಣೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ, ಹಾವೇರಿ, ಕಲಬುರಗಿ ಸೇರಿ ಕೆಲವು ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ಬಂದ ಹಿನ್ನೆಲೆಯಲ್ಲಿ ಉಳಿದ ಜಿಲ್ಲೆಗಳಲ್ಲಿಯೂ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಆಶಾಕಿರಣ ಯೋಜನೆ ವಿಸ್ತರಿಸಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ…