ಸುಪ್ರೀಂ ಕೋರ್ಟ್ ನಲ್ಲಿ ವಕೀಲರ ಅಭಿನಂದನೆಗೆ ʼಜೈ ಭೀಮ್ʼಎಂದು ಪ್ರತಿಕ್ರಿಯಿಸಿದ ಸಿಜೆಐ ಬಿ. ಆರ್.ಗವಾಯಿ
ಹೊಸದಿಲ್ಲಿ: ಭಾರತದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ. ಅವರ ಅಧಿಕಾರಾವಧಿಗೆ ಶುಭ ಹಾರೈಸಿದೆ. ಐತಿಹಾಸಿಕ ಕ್ಷಣವೊಂದರಲ್ಲಿ ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್ನಲ್ಲಿ ವಕೀಲರು ಸ್ವಾಗತಿಸುತ್ತಿದ್ದಂತೆ ‘ಜೈ ಭೀಮ್’ ಎಂದು ಪ್ರತಿಕ್ರಿಯಿಸಿದರು. ಪರಿಶಿಷ್ಟ ಜಾತಿ ಹಿನ್ನೆಲೆಯ 2ನೇ ಸಿಜೆಐ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಿ.ಆರ್. ಗವಾಯಿ ಅವರು…