ಸುಪ್ರೀಂ ಕೋರ್ಟ್ ನಲ್ಲಿ ವಕೀಲರ ಅಭಿನಂದನೆಗೆ ʼಜೈ ಭೀಮ್ʼಎಂದು ಪ್ರತಿಕ್ರಿಯಿಸಿದ ಸಿಜೆಐ ಬಿ. ಆರ್.ಗವಾಯಿ
|

ಸುಪ್ರೀಂ ಕೋರ್ಟ್ ನಲ್ಲಿ ವಕೀಲರ ಅಭಿನಂದನೆಗೆ ʼಜೈ ಭೀಮ್ʼಎಂದು ಪ್ರತಿಕ್ರಿಯಿಸಿದ ಸಿಜೆಐ ಬಿ. ಆರ್.ಗವಾಯಿ

ಹೊಸದಿಲ್ಲಿ: ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ. ಅವರ ಅಧಿಕಾರಾವಧಿಗೆ ಶುಭ ಹಾರೈಸಿದೆ. ಐತಿಹಾಸಿಕ ಕ್ಷಣವೊಂದರಲ್ಲಿ ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆ‌ರ್. ಗವಾಯಿ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸ್ವಾಗತಿಸುತ್ತಿದ್ದಂತೆ ‘ಜೈ ಭೀಮ್’ ಎಂದು ಪ್ರತಿಕ್ರಿಯಿಸಿದರು. ಪರಿಶಿಷ್ಟ ಜಾತಿ ಹಿನ್ನೆಲೆಯ 2ನೇ ಸಿಜೆಐ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಿ.ಆ‌ರ್. ಗವಾಯಿ ಅವರು…

ಉಕ್ಕು ಸಚಿವಾಲಯದ ಹೊಸ ವೆಬ್‌ಸೈಟ್‌ಗೆ ಚಾಲನೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ.
|

ಉಕ್ಕು ಸಚಿವಾಲಯದ ಹೊಸ ವೆಬ್‌ಸೈಟ್‌ಗೆ ಚಾಲನೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ.

ಹೊಸ ದೆಹಲಿ.16.ಮೇ.25:- ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಇಂದು ನವದೆಹಲಿಯಲ್ಲಿ ಉಕ್ಕು ಸಚಿವಾಲಯದ ಹೊಸ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಶ್ರೀ ಕುಮಾರಸ್ವಾಮಿ ಅವರು ಪರಿಷ್ಕೃತ ವೆಬ್‌ಸೈಟ್ ಎಲ್ಲಾ ಪಾಲುದಾರರಿಗೆ ಸಕಾಲಿಕ ಮತ್ತು ಪ್ರಮುಖ ಮಾಹಿತಿಯೊಂದಿಗೆ ಅಧಿಕಾರ ನೀಡುತ್ತದೆ ಎಂದು ಹೇಳಿದರು. ಪಾರದರ್ಶಕತೆ, ಪ್ರವೇಶಸಾಧ್ಯತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ವೆಬ್‌ಸೈಟ್ ಬಳಕೆದಾರ ಸ್ನೇಹಿ ಇಂಟರ್ಫೇಸ್, ವರ್ಧಿತ ಸೈಬರ್ ಭದ್ರತೆ ಮತ್ತು ಪ್ರವೇಶಕ್ಕಾಗಿ ಭಾರತ ಸರ್ಕಾರದ ವೆಬ್‌ಸೈಟ್‌ಗಳಿಗೆ (GIGW) ಮಾರ್ಗಸೂಚಿಗಳ…

DARPG ಏಪ್ರಿಲ್ ತಿಂಗಳಿನ ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ
|

DARPG ಏಪ್ರಿಲ್ ತಿಂಗಳಿನ ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ

ಹೊಸ ದೆಹಲಿ.16.ಮೇ.25:- ಆಡಳಿತ ಸುಧಾರಣೆಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ (DARPG) ಏಪ್ರಿಲ್ ತಿಂಗಳಿನ ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮೇಲ್ವಿಚಾರಣಾ ವ್ಯವಸ್ಥೆಯ (CPGRAMS) 36 ನೇ ಮಾಸಿಕ ವರದಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳು ಸುಮಾರು ಒಂದು ಲಕ್ಷ 25 ಸಾವಿರ ಕುಂದುಕೊರತೆಗಳನ್ನು ಪರಿಹರಿಸಿವೆ. ಅಂಚೆ ಇಲಾಖೆ, ದೂರಸಂಪರ್ಕ ಇಲಾಖೆ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಗಳು ಶ್ರೇಯಾಂಕದಲ್ಲಿ ಗುಂಪು ‘ಎ’ ವರ್ಗದಲ್ಲಿ ಅಗ್ರಸ್ಥಾನದಲ್ಲಿದ್ದರೆ, ಸಂಸದೀಯ…

ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು, ಸರ್ಕಾರದಿಂದ ಆದೇಶ.!
|

ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು, ಸರ್ಕಾರದಿಂದ ಆದೇಶ.!

ಬೆಂಗಳೂರು.16.ಮೇ.25:-ರಾಜ್ಯ ಸರ್ಕಾರಮಹತ್ವದ ಆದೇಶ ಹೊರಡಿಸಿದೆ: ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಮಾನ್ಯ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶದಲ್ಲಿ ಹೆಚ್‌ಆರ್‌ಸಿ ಸಂಖ್ಯೆ: 2313/10/31/2023(ಬಿ-2)ಕ್ಕೆ ಸಂಬಂಧಿಸಿದಂತೆ, ಮಾನ್ಯ ಆಯೋಗವು ಯಾವುದೇ ಸಾರ್ವಜನಿಕರು ಠಾಣೆಗೆ ಬಂದಾಗ, ಅವರ ಜೊತೆ ಅನುಚಿತವಾಗಿ ವರ್ತಿಸದಂತೆ, ಹಾಗೂ ಅವರ ಮಾನವ ಹಕ್ಕುಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳುವಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡಬೇಕೆಂದು ಆದೇಶಿಸಲಾಗಿರುತ್ತದೆ….

ಸ್ವಯಂ ಸೇವಾ ಸಂಸ್ಥೆಗಳು ಆನ್‍ಲೈನ್ ಮೂಲಕ ಅರ್ಜಿ ಪ್ರಮಾಣ ಪತ್ರ ಪಡೆಯಲು ಸೂಚನೆ
|

ಸ್ವಯಂ ಸೇವಾ ಸಂಸ್ಥೆಗಳು ಆನ್‍ಲೈನ್ ಮೂಲಕ ಅರ್ಜಿ ಪ್ರಮಾಣ ಪತ್ರ ಪಡೆಯಲು ಸೂಚನೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪ್ರಮಾಣ ಪತ್ರ ಪಡೆಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಈ ಹಿಂದೆ ಮ್ಯಾನುಯಲ್ ಆಗಿ ವಿತರಿಸಲಾಗುತ್ತಿದ್ದ ನೋಂದಣಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಿ ಆದೇಶಿಸಲಾಗಿದೆ. ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯ ಈ ಆಡಳಿತ ಇಲಾಖೆಯ ಸೇವಾ ಸಿಂಧು…

ಪ್ರೇಮ್‌ಜಿ ಫೌಂಡೇಷನ್‌ನಿಂದ 2.5 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
|

ಪ್ರೇಮ್‌ಜಿ ಫೌಂಡೇಷನ್‌ನಿಂದ 2.5 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಬೆಂಗಳೂರು.16.ಮೇ.25:- ದೇಶಾದ್ಯಂತ 2.5 ಲಕ್ಷ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ಅಜೀಂ ಪ್ರೇಮ್‌ಜಿ ಫೌಂಡೇಷನ್ ಘೋಷಿಸಿದೆ. 2025-26ನೇ ಶೈಕ್ಷಣಿಕ ಸಾಲಿನಲ್ಲಿ ಈ ಮಹತ್ವದ ಯೋಜನೆಯಡಿ ಕರ್ನಾಟಕ ಸೇರಿದಂತೆ 18 ರಾಜ್ಯಗಳ ವಿದ್ಯಾರ್ಥಿನಿಯರು ಪ್ರಯೋಜನ ಪಡೆಯಲಿದ್ದಾರೆ. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಫೌಂಡೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್, 2024-25ನೇ ಸಾಲಿನಲ್ಲಿ ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ 25 ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗಿತ್ತು ಎಂದು ಸ್ಮರಿಸಿದರು. ಈ ಬಾರಿ ಯೋಜನೆಯನ್ನು ವಿಸ್ತರಿಸಲಾಗಿದ್ದು,…

ಆಶಾ ಕಾರ್ಯಕರ್ತೆ’ಯರಿಗೆ 1000 ಗೌರವಧನ ಹೆಚ್ಚಳ ರಾಜ್ಯ ಸರ್ಕಾರ ಆದೇಶ
|

ಆಶಾ ಕಾರ್ಯಕರ್ತೆ’ಯರಿಗೆ 1000 ಗೌರವಧನ ಹೆಚ್ಚಳ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.16.ಮೇ.25:- ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ರೂ.1000 ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ. ಆಶಾ ಕಾರ್ಯಕರ್ತೆ ‘ಗೌರವಧನ 1000’ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ ” ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ.ಹೆಚ್ಚಿಸಲಾಗುವುದು” ಎಂದು ಘೋಷಿಸಲಾಗಿದೆ…

ಬೆಂಗಳೂರಿನ ನಮ್ಮ ಕ್ಲಿನಿಕ್ ಗಳಲ್ಲಿ 48 ಹುದ್ದೆ; ನೇರ ಸಂದರ್ಶನದ ದಿನಾಂಕ ಇಲ್ಲಿದೆ
|

ಬೆಂಗಳೂರಿನ ನಮ್ಮ ಕ್ಲಿನಿಕ್ ಗಳಲ್ಲಿ 48 ಹುದ್ದೆ; ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರು.16.ಮೇ.25:- ನಗರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಮ್ಮ ಕ್ಲಿನಿಕ್ ಗಳಲ್ಲಿ 48 ಹುದ್ದೆಗಳು ಖಾಲಿ ಇದ್ದು, ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಯುಷ್ಮಾನ್ ಭಾರತ್ ಇನ್ ಫ್ರಾಸ್ಟ್ರಕ್ಚರ್ ಮಿಷನ್ ಯೋಜನೆ ಅಡಿಯಲ್ಲಿ ನಮ್ಮ ಕ್ಲಿನಿಕ್ ಗಳನ್ನು ನಡೆಸಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ, ಬೊಮ್ಮಸಂದ್ರ, ಚಂದಾಪುರ, ಜಿಗಣಿ, ಸರ್ಜಾಪುರ, ದೊಮ್ಮಸಂದ್ರ, ಆನೇಕಲ್, ಹುಣಸಮಾರನಹಳ್ಳಿ, ಮಾದನಾಯಕನಹಳ್ಳಿ, ಚಿಕ್ಕಬಾಣಾವರ ಸೇರಿ ಹಲವೆಡೆ ಕಾರ್ಯನಿರ್ವಹಿಸುವವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಮೇ 19ರಂದು ಸಂದರ್ಶನ ನಡೆಯಲಿದೆ. 19 ವೈದ್ಯಾಧಿಕಾರಿಗಳು, 16 ಶುಶ್ರೂಷಣಾಧಿಕಾರಿಗಳು ಹಾಗೂ 13 ಪ್ರಯೋಗಶಾಲೆ…

2025-26ನೇ ಸಾಲಿನ ತರಗತಿಗಳು ಆರಂಭ ಇಲ್ಲಿದೆ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ.!
|

2025-26ನೇ ಸಾಲಿನ ತರಗತಿಗಳು ಆರಂಭ ಇಲ್ಲಿದೆ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ.!

ಬೆಂಗಳೂರು.16.ಮೇ.25:- ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆ. 21ರವರೆಗೆ ಹಾಗೂ ಎರಡನೇ…

ಬೀದರ ಕ್ರಾಂತಿಪುತ್ರ ಶ್ರೀ ಮಾರುತಿ ಬೌದ್ಧೆ ಅವರಿಗೆ ಜನ್ಮದಿನದ ಶುಭಾಶಯ
|

ಬೀದರ ಕ್ರಾಂತಿಪುತ್ರ ಶ್ರೀ ಮಾರುತಿ ಬೌದ್ಧೆ ಅವರಿಗೆ ಜನ್ಮದಿನದ ಶುಭಾಶಯ

ಬೀದರ.16.ಮೇ.25:- ದಮನಿತರ ಧ್ವನಿಯಾಗಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ರಾಜ್ಯ ಸಂಘಟನಾ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಬೀದರನ ಕ್ರಾಂತಿಪುತ್ರ, ಬೀಮ ಯೌದ್ದ ಶ್ರೀ ಮಾರುತಿ ಬೌದ್ಧೆ ರವರಿಗೆ ಅವರ ಜನ್ಮದಿನದ ಪ್ರಯುಕ್ತ ಹಾರ್ದಿಕ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಎನ್.ಎಸ್.ವಾಯ್ ಎಫ್. ರಾಜ್ಯ ಸಂಚಾಲಕರಾದ ಶ್ರೀ ಶಿವಕುಮಾರ ಕಾಂಬಳೆ, ಪ.ಜಾ, ಪ.ಪಂ. ಸರ್ಕಾರಿ ನೌಕರರ ಸಂಘದ ಔರಾದ ತಾಲೂಕಿನ ಅಧ್ಯಕ್ಷರು ರಾಜಕುಮಾರ ಡೋಂಗರೆ, SCR ರೈಲ್ವೆ ಇಲಾಖೆಯ ಪ.ಜಾ, ಪ.ಪಂ. ಘಟಕದ ಅಧ್ಯಕ್ಷರು ಶಿವಾನಂದ…