ʼಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲʼ
|

ʼಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲʼ

ಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಮೈಸೂರಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಮುಸ್ಲಿಂರ ಮನಸ್ಥಿತಿ ಅಂಬೇಡ್ಕರ್ ಅವರಿಗೆ ಬಹಳ ಚೆನ್ನಾಗಿ ಅರ್ಥವಾಗಿತ್ತು. ಅಂಬೇಡ್ಕರ್ ಅವರೇ ಮುಸ್ಲಿಂರ ಮನಸ್ಥಿತಿ ಬಗ್ಗೆ ಬಹಳ ಸ್ಪಷ್ಟವಾಗಿ ಅವತ್ತೆ ಹೇಳಿದ್ರು. ಅಂಬೇಡ್ಕರ್ ಅವರ ಫೋಟೋವನ್ನು ಗಾಂಧೀಜಿಯ ಜೊತೆಯಲ್ಲಿ ನೋಟ್ ಹಾಕಿ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು. ಬರೀ ಮೀಸಲಾತಿ ದೃಷ್ಟಿಕೋನದಿಂದ ಅಷ್ಟೆ ಅಂಬೇಡ್ಕರ್ ಅವರನ್ನು ನೋಡುವುದನ್ನ ಬಿಡಿ….

ಉನ್ನತ ಶಿಕ್ಷಣ: 2,000 ಬೋಧಕರ ಹುದ್ದೆ ಭರ್ತಿ’
|

ಉನ್ನತ ಶಿಕ್ಷಣ: 2,000 ಬೋಧಕರ ಹುದ್ದೆ ಭರ್ತಿ’

ಚನ್ನಗಿರಿ.17.ಮೇ.25:- ಪ್ರಸಕ್ತ ಸಾಲಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ 2,000 ಬೋಧಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲಾಗುವುದು. ರಾಜ್ಯ ಸರ್ಕಾರ ಎರಡು ವರ್ಷಗಳಲ್ಲಿ ಉನ್ನತ ಶಿಕ್ಷಣ ಇಲಾಖೆ ₹2,500 ಕೋಟಿ ಅನುದಾನವನ್ನು ವಿವಿಧ ಕಾರ್ಯಗಳಿಗೆ ಉಪಯೋಗಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಮೌದ್ಗಲ್ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಟಣದ…

ಸರ್ಕಾರಿ ನೌಕರರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕುರಿತು  ಸಂಪೂರ್ಣ ಮಾಹಿತಿ
|

ಸರ್ಕಾರಿ ನೌಕರರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕುರಿತು  ಸಂಪೂರ್ಣ ಮಾಹಿತಿ

ಬೆಂಗಳೂರು.17.ಮೇ.25:- 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ:18-05-2025 ರಿಂದ 20-05-2025 ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು: ಸದರಿ ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಆನೌನ್ ಮೂಲಕ ನೊಂದಣಿ ಮಾಡಿಕೊಂಡಲ್ಲಿ ಮಾತ್ರ ಸ್ಪರ್ಧೆಗಳಲ್ಲಿಭಾಗವಹಿಸಲು ಹಾಗೂ ಸೌಲಭ್ಯ ಪಡೆಯಲು ಮಾತ್ರ ಅರ್ಹರಿರುತ್ತಾರೆ….

ಶಿಕ್ಷಕರಿಗೆ ಕಿರುಕುಳ: ಬಿಇಒ ಅಮಾನತು
|

ಶಿಕ್ಷಕರಿಗೆ ಕಿರುಕುಳ: ಬಿಇಒ ಅಮಾನತು

ಬೀದರ.17.ಮೇ.25:- ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಶುಕ್ರವಾರ ಅಮಾನತುಗೊಳಿಸಿದ್ದಾರೆ. ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್‌ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ. ಏಳನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ…

ವಿದ್ಯಾರ್ಥಿಗಳೇ ಗಮನಿಸಿ ದ್ವಿತೀಯ ಪಿಯುಸಿ ಪರೀಕ್ಷೆ-3  ರ ನೋಂದಣಿಗೆ ಅರ್ಜಿ ಆಹ್ವಾನ.!
|

ವಿದ್ಯಾರ್ಥಿಗಳೇ ಗಮನಿಸಿ ದ್ವಿತೀಯ ಪಿಯುಸಿ ಪರೀಕ್ಷೆ-3  ರ ನೋಂದಣಿಗೆ ಅರ್ಜಿ ಆಹ್ವಾನ.!

ಬೆಂಗಳೂರು.17.ಮೇ.25:- ರಾಜ್ಯದಲ್ಲಿ ಪಿ ಯೂ ಸಿ ದ್ವಿತೀಯ 3rd ರೌಂಡ್ 2025 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. 2025 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಕಂಡಂತೆ ದಿನಾಂಕ ನಿಗದಿಪಡಿಸಲಾಗಿದೆ. ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಮತ್ತು ಪ್ರಾಂಶುಪಾಲರುಗಳು…

ಕುಲಪತಿ ಹುದ್ದೆ: ಪದವಿ ಕಾಲೇಜು ಅಧ್ಯಾಪಕರ ಕಡೆಗಣನೆ
|

ಕುಲಪತಿ ಹುದ್ದೆ: ಪದವಿ ಕಾಲೇಜು ಅಧ್ಯಾಪಕರ ಕಡೆಗಣನೆ

ಬೆಂಗಳೂರು.17.ಮೇ.25:- ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದ ಸರ್ಕಾರ ಹಾಗೂ ಶೋಧನಾ ಸಮಿತಿಗಳ ವಿರುದ್ಧ ಆಂದೋಲನ ರೂಪಿಸಲು ಪದವಿ ಕಾಲೇಜುಗಳ ಅಧ್ಯಾಪಕ ವೃಂದ ಮುಂದಾಗಿದೆ. ರಾಯಚೂರು, ಗುಲ್ಬರ್ಗಾ, ಧಾರವಾಡದ ಕರ್ನಾಟಕ ವಿಶ್ವವಿದ್ಯಾ ಲಯ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಮೈಸೂರಿನ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯಗಳ ಕುಲಪತಿ ನೇಮಕಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಶೋಧನಾ ಸಮಿತಿಗಳು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರನ್ನಷ್ಟೇ ಪರಿಗಣಿಸಿ, ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ…

ಸಹಾಯಕ ಪ್ರಾಧ್ಯಾಪಕರು ಮತ್ತು ವಿವಿಧ ಹುದ್ದೆಗಳ ಭರ್ತಿ: ಆಸಕ್ತರಿಗೆ ಇಲ್ಲಿದೆ ಮಾಹಿತಿ
|

ಸಹಾಯಕ ಪ್ರಾಧ್ಯಾಪಕರು ಮತ್ತು ವಿವಿಧ ಹುದ್ದೆಗಳ ಭರ್ತಿ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಸೇರಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರು- 10 ಹುದ್ದೆ, ಹಿರಿಯ ಸ್ಥಾನೀಯ ವೈದ್ಯರು -12, ಟ್ಯೂಟರ್-12 ಹಾಗೂ ರೀಸರ್ಚ್ ಸೈಂಟಿಸ್ಟ್ – 1, ವೈದ್ಯೇಕಿತ್ ³- 01 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಮೇ 30 ರಂದು ಬೆಳಗ್ಗೆ 9.30 ರಿಂದ 5.30…

ಭಾರತ ರತ್ನ ಡಾ.ಭೀಮರಾವ ಅಂಬೇಡ್ಕರ ಅವರಿಗೆ ನ್ಯಾಯಮೂರ್ತಿ ಬಿ.ಆರ್. ಗವಾಯಿ.
|

ಭಾರತ ರತ್ನ ಡಾ.ಭೀಮರಾವ ಅಂಬೇಡ್ಕರ ಅವರಿಗೆ ನ್ಯಾಯಮೂರ್ತಿ ಬಿ.ಆರ್. ಗವಾಯಿ.

ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಕ್ಷಣ* ನ್ಯಾಯಮೂರ್ತಿ ಬಿ.ಆರ್. ಗವಾಯಿ: ನ್ಯಾಯಮೂರ್ತಿ ಬಿ.ಆರ್. ಗವಾಯಿ ಸಿಜೆಐ ಕುರ್ಚಿಯ ಮೇಲೆ ಕುಳಿತುಕೊಳ್ಳುವ ಮೊದಲ ಬೌದ್ಧ ಧರ್ಮೀಯರು ಇಂದು ಮೇ 14 ರಂದು ದೇಶದ ಸರ್ವೋಚ್ಚ ನ್ಯಾಯಾಲಯದ 52ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಬಿ. ಆರ್. ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರ ತಂದೆ 1956 ರಲ್ಲಿ ಬಾಬಾಸಾಹೇಬ್…

ಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ,
|

ಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ,

ಬೀದರ.17.ಮೇ.25:- ಬೀದರ ಜಿಲ್ಲೆಯಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ, ಶ್ರೀ ವಿಠಲ-ರುಕ್ಮಿಣಿ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿ ಭಕ್ತರೊಂದಿಗೆ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಸಮಾಜದಲ್ಲಿ ಭಕ್ತಿ, ಶ್ರದ್ಧೆ ಮತ್ತು ಶಾಂತಿಯ ವಾತಾವರಣ ನಿರ್ಮಾಣವಾಗುತ್ತದೆ. ಜೊತೆಗೆ, ಇಂದಿನ ಪವಿತ್ರ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಕಾರ್ಯವನ್ನು…

ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಸಂಭ್ರಮದ ಸುದ್ಧಿ.

ಬೆಂಗಳೂರು, ಮೇ 17: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಲಾಗಿದೆ. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ ” ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು ಎಂದು…