ಜಾತಿ ಗಣತಿ ಸಮೀಕ್ಷೆ’ಯ ಜಾತಿ ಕಾಲಂನಲ್ಲಿ ತಪ್ಪಾಗಿ ಕೋಡ್ ನಮೂದು : ಶಿಕ್ಷಕ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ.!
|

ಜಾತಿ ಗಣತಿ ಸಮೀಕ್ಷೆ’ಯ ಜಾತಿ ಕಾಲಂನಲ್ಲಿ ತಪ್ಪಾಗಿ ಕೋಡ್ ನಮೂದು : ಶಿಕ್ಷಕ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.17.ಮೇ.25:- ಜಾತಿ ಗಣಿತಿ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ಜಾತಿ ಕೋಡನ್ನು ತಪ್ಪಾಗಿ ನಮೂದಿಸಿದ ಕಾರಣ ಸದರಿ ಶಿಕ್ಷಕರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೋಮಪ್ಪ ತಂದೆ ಭೀಮಪ್ಪ ಸರಕಾರಿ ಹಿರಿಯ ಪ್ರಥಮಿಕ ಶಾಲೆ ಹೆಗ್ಗಾಪೂರು ತಾಂಡಾ ತಾ:ಲಿಂಗಸುಗೂರು ಇವರು ಕರ್ತವ್ಯದಲ್ಲಿ ತಾಳಿರುವ ಬೇಜವಾಬ್ದಾರಿತನ ಮತ್ತು ನಿರ್ಲಕ್ಷತೆ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ರವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು…

ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ನಡೆಸುವ ದಿನಾಂಕ ವಿಸ್ತರಣೆ
|

ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ನಡೆಸುವ ದಿನಾಂಕ ವಿಸ್ತರಣೆ

ಬೀದರ.17.ಮೇ.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್‌ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಮನೆ ಮನೆ ಸಮೀಕ್ಷೆ ದಿನಾಂಕ: 25-05-2025 ರವರೆಗೆ, ವಿಶೇಷ ಶಿಬಿರವು ದಿನಾಂಕ: 26-05-2025 ರಿಂದ 28-05-2025 ರವರೆಗೆ ಹಾಗೂ ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ ಮಾಡಲು ದಿನಾಂಕ: 19-05-2025 ರಿಂದ 28-05-2025 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯನ್ನು ನಡೆಸುವ ಸಮಯದಲ್ಲಿ ನವಜಾತ…

ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ.
|

ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ.

ಬೀದರ.17.ಮೇ.25:- ಜಿಲ್ಲೆಯಲಿ ್ಲ “ ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ ಪಹಲಗಾಮನಲ್ಲಿ ನಮ್ಮ ಸಹೋದರಿಯರ ಸಿಂಧೂರ ಕಸಿದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ “ ಆಪರೇಷನ್ ಸಿಂಧೂರ ” ಮುಖಾಂತರ ಉಗ್ರರ ನೆಲೆಗಳನ್ನು ಹಾಗೂ ಅವರ ಪೋಷಕ ಪಾಕಿಸ್ತಾನದ ಸೇನಾ ನೆಲೆಗಳನ್ನು ನಾಶಪಡಿಸಿ ವಿಶ್ವಕ್ಕೆ ಭಾರತದ ಸೈನ್ಯಶಕ್ತಿಯನ್ನು ತೋರಿಸಿದ ಸೈನಿಕರಿಗೆ ಗೌರವಾರ್ಥವಾಗಿ ನಗರದಲ್ಲಿ ನಾಳೆ   ಮೇ ೧೭ ಶನಿವಾರದಂದು ತಿರಂಗಾ ಯಾತ್ರೆ ಜರುಗಲಿದೆ.   ಈ ಯಾತ್ರೆಯು ಮುಂಜಾನೆ ೦೯:೦೦ ಗಂಟೆಗೆ ಭೂಮರೆಡ್ಡಿ ಕಾಲೇಜಿನಿಂದ  ಎದರುಗಡೆ…

ಕ್ಯಾಂಟೀನ್ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಅಸಿಸ್ಟಂಟ್, ಕ್ಯಾಂಟೀನ್ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – RRI Recruitment 2025 Apply process :– Railway Recruitment Post Of: ಎಂಜಿನಿಯರ್, ಅಸಿಸ್ಟಂಟ್ ಮತ್ತು ಕ್ಯಾಂಟೀನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇಂಜಿನಿಯರಿಂಗ್, ಸೈನ್ಸ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು 2025 ಮೇ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಲಿಖಿತ…

ರಾಜ್ಯ ಸರ್ಕಾರ 6 ಸಾವಿರ ಬೋಧಕ ಹುದ್ದೆ ಭರ್ತಿಗೆ ಚಿಂತನೆ.
|

ರಾಜ್ಯ ಸರ್ಕಾರ 6 ಸಾವಿರ ಬೋಧಕ ಹುದ್ದೆ ಭರ್ತಿಗೆ ಚಿಂತನೆ.

ಬೆಂಗಳೂರು.17.ಮೇ.25:- ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಸಿಬ್ಬಂದಿ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್‌ಗಳಿಗೆ ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವುದು ಆದ್ಯತೆಯಾಗಿದೆ ರಾಜ್ಯದಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, 430 ಪ್ರಥಮ ದರ್ಜೆ, 300ಕ್ಕೂ ಹೆಚ್ಚಿನ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿ ರೂಪಿಸುವುದೇ…

ರಾಷ್ಟ್ರೀಯ ಡೇಂಗ್ಯೂ ಜನಜಾಗೃತಿ ಜಾಥಾಕ್ಕೆ ಚಾಲನೆ ಆರೋಗ್ಯ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿದಾಗ ಸಹಕರಿಸಲು ಮನವಿ-ಡಿಎಚ್‌ಓ ಡಾ.ಶಂಕ್ರಪ್ಪ ಬೊಮ್ಮಾ
|

ರಾಷ್ಟ್ರೀಯ ಡೇಂಗ್ಯೂ ಜನಜಾಗೃತಿ ಜಾಥಾಕ್ಕೆ ಚಾಲನೆ ಆರೋಗ್ಯ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿದಾಗ ಸಹಕರಿಸಲು ಮನವಿ-ಡಿಎಚ್‌ಓ ಡಾ.ಶಂಕ್ರಪ್ಪ ಬೊಮ್ಮಾ

ಬೀದರ.17.ಮೇ.25:- ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕಂಡು ಬರುತ್ತಿದ್ದು, ಡೇಂಗ್ಯೂ/ಚಿಕ್ಕAಗುನ್ಯಾ ಹರಡಿಸುವ ಸೊಳ್ಳೆಗಳ ನಿರ್ಮೂಲನೆಗಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಹಾಯಕರನ್ನು ಪ್ರತಿ ತಿಂಗಳು ಮೊದಲನೆ ಶುಕ್ರವಾರ ಮತ್ತು ಮೂರನೇ ಶುಕ್ರವಾರದಂದು ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ಹಾಗೂ ನಿರ್ಮೂಲನೆ ಕಾರ್ಯವನ್ನು ನಿರಂತರವಾಗಿ ಕೈಕೊಳ್ಳಲಾಗುತ್ತಿದ್ದು, ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗಳಿಗೆ ಭೆಟ್ಟಿ ನೀಡುವ ಸಿಬ್ಬಂದಿಗಳಿಗೆ ಸಹಕಾರ ನೀಡಿ ಅವರ ಸೂಚನೆ ಅನುಸಾರ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ನಿಯಂತ್ರಣಕ್ಕಾಗಿ…

ವಿಮಾನ ನಿಲ್ದಾಣ ಸೇವಾ ಸಂಸ್ಥೆ ಸೆಲೆಬಿ ಏವಿಯೇಷನ್ ಷೇರುಗಳು ಸುಮಾರು 20% ರಷ್ಟು ಕುಸಿದವು.
|

ವಿಮಾನ ನಿಲ್ದಾಣ ಸೇವಾ ಸಂಸ್ಥೆ ಸೆಲೆಬಿ ಏವಿಯೇಷನ್ ಷೇರುಗಳು ಸುಮಾರು 20% ರಷ್ಟು ಕುಸಿದವು.

ಟರ್ಕಿಶ್ ವಿಮಾನ ನಿಲ್ದಾಣ ಸೇವಾ ಸಂಸ್ಥೆ ಸೆಲೆಬಿ ಏವಿಯೇಷನ್ ಹೋಲ್ಡಿಂಗ್‌ನ ಷೇರುಗಳು ಗುರುವಾರ ಮತ್ತು ಶುಕ್ರವಾರದ ಅವಧಿಯಲ್ಲಿ ಸುಮಾರು 20 ಪ್ರತಿಶತದಷ್ಟು ಕುಸಿದವು. ಭಾರತದ ಕಂಪನಿಯ ಅಂಗಸಂಸ್ಥೆಗಳಿಗೆ ಭದ್ರತಾ ಅನುಮತಿಯನ್ನು ರದ್ದುಗೊಳಿಸುವ ಮತ್ತು ದೇಶದಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ನಿರ್ಧಾರದ ನಂತರ ಈ ಕುಸಿತ ಕಂಡುಬಂದಿದೆ. ಇಸ್ತಾನ್‌ಬುಲ್ ಮೂಲದ ಸಂಸ್ಥೆಯು ಈ ಕ್ರಮವನ್ನು ಪ್ರಶ್ನಿಸಲು ಎಲ್ಲಾ ಆಡಳಿತಾತ್ಮಕ ಮತ್ತು ಕಾನೂನು ಪರಿಹಾರಗಳನ್ನು ಅನುಸರಿಸುವುದಾಗಿ ಹೇಳಿದೆ. 2024 ರಲ್ಲಿ ತನ್ನ ಏಕೀಕೃತ ಆದಾಯದ ಮೂರನೇ ಒಂದು ಭಾಗವು ಭಾರತೀಯ ಕಾರ್ಯಾಚರಣೆಗಳಿಂದ…

ಫುಟ್ಬಾಲ್‌ನಲ್ಲಿ, ಭಾರತವು ನಿನ್ನೆ ಅರುಣಾಚಲ ಪ್ರದೇಶದ ಯುಪಿಯಾದ ಗೋಲ್ಡನ್
|

ಫುಟ್ಬಾಲ್‌ನಲ್ಲಿ, ಭಾರತವು ನಿನ್ನೆ ಅರುಣಾಚಲ ಪ್ರದೇಶದ ಯುಪಿಯಾದ ಗೋಲ್ಡನ್

ಫುಟ್ಬಾಲ್‌ನಲ್ಲಿ, ಭಾರತವು ನಿನ್ನೆ ಅರುಣಾಚಲ ಪ್ರದೇಶದ ಯುಪಿಯಾದ ಗೋಲ್ಡನ್ ಜುಬಿಲಿ ಕ್ರೀಡಾಂಗಣದಲ್ಲಿ ಮಾಲ್ಡೀವ್ಸ್ ವಿರುದ್ಧ 3-0 ಅಂತರದ ಜಯದೊಂದಿಗೆ SAFF ಅಂಡರ್-19 ಚಾಂಪಿಯನ್‌ಶಿಪ್ 2025 ರ ಫೈನಲ್‌ಗೆ ಧಾವಿಸಿತ್ತು. ಡ್ಯಾನಿ ಮೈಟೈ ಲೈಶ್ರಾಮ್, ಒಮಾಂಗ್ ದೋಡಮ್ ಮತ್ತು ಪ್ರಶಾನ್ ಜಾಜೊ ಅವರ ಗೋಲುಗಳು ಪ್ರಶಸ್ತಿ ಹಣಾಹಣಿಗೆ ಸುಗಮ ಹಾದಿಯನ್ನು ಖಚಿತಪಡಿಸಿದವು. ಮಾಲ್ಡೀವ್ಸ್‌ನ ಕೆಲವು ತಡವಾದ ಪ್ರಯತ್ನಗಳ ಹೊರತಾಗಿಯೂ, ಭಾರತದ ಬ್ಯಾಕ್‌ಲೈನ್ ಪ್ರವಾಸಿಗರು ಚೆಂಡನ್ನು ವಶಪಡಿಸಿಕೊಳ್ಳುವುದನ್ನು ತಡೆಯಲು ದೃಢನಿಶ್ಚಯದಿಂದ ಇತ್ತು. ಗುರುವಾರದಂದು, ಸೆಮಿಫೈನಲ್‌ನಲ್ಲಿ ನೇಪಾಳ ವಿರುದ್ಧ 2-1 ಅಂತರದ…

ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪಿಎಚ್‌ಡಿ ಕಾರ್ಯಕ್ರಮವನ್ನು ಪ್ರಾರಂಭಿಸಲಿರುವ ಐಐಎಂಸಿ
|

ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪಿಎಚ್‌ಡಿ ಕಾರ್ಯಕ್ರಮವನ್ನು ಪ್ರಾರಂಭಿಸಲಿರುವ ಐಐಎಂಸಿ

ಭಾರತೀಯ ಸಮೂಹ ಸಂವಹನ ಸಂಸ್ಥೆ (ಐಐಎಂಸಿ) ಮುಂಬರುವ ಶೈಕ್ಷಣಿಕ ವರ್ಷದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಈ ಕಾರ್ಯಕ್ರಮದ ನಿಯಮಗಳನ್ನು ಸಂಸ್ಥೆಯು ಪ್ರಕಟಿಸಿದ್ದು, ಪ್ರವೇಶ ವಿವರಗಳನ್ನು ನಂತರ ಪ್ರಕಟಿಸಲಾಗುವುದು. ಐಐಎಂಸಿಯ ಉಪಕುಲಪತಿ ಡಾ. ಅನುಪಮಾ ಭಟ್ನಾಗರ್ ಅವರು ಹೊಸ ಕೋರ್ಸ್ ಅನ್ನು ಪ್ರಾರಂಭಿಸುವುದನ್ನು ದೃಢಪಡಿಸಿದ್ದಾರೆ ಮತ್ತು ಸಂಸ್ಥೆಯು ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಪಿಎಚ್‌ಡಿ ಕಾರ್ಯಕ್ರಮವು ಮಾಧ್ಯಮ ಮತ್ತು ಸಂವಹನ ಕ್ಷೇತ್ರದಲ್ಲಿ ಸಂಶೋಧನೆಗೆ ಅನುವು ಮಾಡಿಕೊಡುತ್ತದೆ, ಈ…

ಗ್ರಾ ಪ. ವ್ಯಾಪ್ತಿಯಲ್ಲಿ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದ್ದವರಿಗೆ ಸಂಕಟ್.
|

ಗ್ರಾ ಪ. ವ್ಯಾಪ್ತಿಯಲ್ಲಿ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದ್ದವರಿಗೆ ಸಂಕಟ್.

ಬೆಂಗಳೂರು.17.ಮೇ.25:- ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಸಂಕಟದ್ ಎಚ್ಚರಿಕೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಕರೆ ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ…