ರಾಜ್ಯ ಸರ್ಕಾರ (ಭೂ ಗ್ಯಾರಂಟಿ) ಯೋಜನೆ ಮುಖಾಂತರ ಭೂಮಿಯನ್ನು ನೀಡುವ ವ್ಯವಸ್ಥೆ. NEXT GUARANTEE ?
|

ರಾಜ್ಯ ಸರ್ಕಾರ (ಭೂ ಗ್ಯಾರಂಟಿ) ಯೋಜನೆ ಮುಖಾಂತರ ಭೂಮಿಯನ್ನು ನೀಡುವ ವ್ಯವಸ್ಥೆ. NEXT GUARANTEE ?

ಬೆಂಗಳೂರು.19.ಮೇ.25:- ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ  ಇನು ಕೆಲವು ಯೋಜನೆಗಳು ಗ್ಯಾರಂಟಿ ಒಳಗಡೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ಭೂ ಗ್ಯಾರಂಟಿ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ…

Prize Money ರಾಜ್ಯ ಸರ್ಕಾರದಿಂದ ‘SC’ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.!
|

Prize Money ರಾಜ್ಯ ಸರ್ಕಾರದಿಂದ ‘SC’ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.!

ಬೆಂಗಳೂರು.19.ಮೇ.25:- ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಂಧನ್ ಕೆ ಅರ್ಜಿ ಆಹ್ವಾನ ಸುಹಾನಿಸ್ಲಾಗಿದೆ. 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಇಲಾಖೆಯ ವೆಬ್ಸೈಟ್ ವಿಳಾಸ Prize…

NEW RULES FOR ..ಸರ್ಕಾರಿ ನೌಕರರ ವರ್ಗಾವಣೆ ಆದೇಶ..
|

NEW RULES FOR ..ಸರ್ಕಾರಿ ನೌಕರರ ವರ್ಗಾವಣೆ ಆದೇಶ..

ಬೆಂಗಳೂರು.19.ಮೇ.25:- ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸಿರುವ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಬಗ್ಗೆ ಹೊಸ ಆದೇಶ.. ಕನಿಷ್ಠ ಸೇವಾ ಅವಧಿ ನೌಕರರ ವರ್ಗಾವಣೆ ಕುರಿತು ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಅದೇನೆಂದರೆ, ಈ ಮಾರ್ಗಸೂಚಿಗಳ ಅನುಸಾರ ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ನೌಕರರ ವರ್ಗಾವಣೆ ಪ್ರಕ್ರಿಯೆ ಮೇ 15ರಿಂದ ಜೂನ್ 14ರೊಳಗಾಗಿ ನೆರವೇರಬೇಕಾಗಿದೆ. ಅಲ್ಲದೇ ಈ ಹೊಸ ನಿಯಮದ ಅನುಸಾರ ಪ್ರತಿಯೊಂದು ಗುಂಪಿನಲ್ಲೂ ವರ್ಗಾವಣೆಗಳ ಪ್ರಮಾಣವು, ಒಟ್ಟು ಸಿಬ್ಬಂದಿ…

ರಾಜ್ಯ ಸರ್ಕಾರದ 2 ವರ್ಷದ ‘ಸಾಧನಾ ಸಮಾವೇಶ.!
|

ರಾಜ್ಯ ಸರ್ಕಾರದ 2 ವರ್ಷದ ‘ಸಾಧನಾ ಸಮಾವೇಶ.!

ವಿಜಯಪುರ.19.ಮೇ.25:- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಸಾಧನಾ ಸಮಾವೇಶ ಮತ್ತು ಅತ್ಯುತ್ತಮ ಆಡಳಿತ ನಿರ್ವಹಿಸಿದೆ ಐದು ಗ್ಯಾರಂಟಿ ಜ್ಯೋತೆ ಸಂಭ್ರಮದ ಆಡಳಿತ ನಡೆಸುತ್ತಿರುವ ಸರ್ಕಾರ ಈಗ ಅವರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನದಂತೆ ಸರ್ಕಾರ ರಚನೆ ನಂತರದ ಮೊದಲ ಸಚಿವ ಸಂಪುಟದಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನು ಅನುಷ್ಟಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಸರ್ಕಾರ ಈ ಐತಿಹಾಸಿಕ ಸಾಧನೆಯನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ…

ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಹಂಚಿಕೆ : ಸರ್ಕಾರದಿಂದ ಆದೇಶ
|

ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಹಂಚಿಕೆ : ಸರ್ಕಾರದಿಂದ ಆದೇಶ

ಬೆಂಗಳೂರು.19.ಮ.25:- ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಹಂಚಿಕೆ ಸಂಭಂದಿತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ. (2) ರಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (rescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ , de a (Prescription) Generic…

ಶಿಷ್ಟಾಚಾರ ಉಲ್ಲಂಘನೆ; ಸ್ವಾಗತಕ್ಕೆ ಬಾರದ ಪೊಲೀಸ್ ಆಯುಕ್ತರು; ಸಿಜೆಐ ಗವಾಯಿ
|

ಶಿಷ್ಟಾಚಾರ ಉಲ್ಲಂಘನೆ; ಸ್ವಾಗತಕ್ಕೆ ಬಾರದ ಪೊಲೀಸ್ ಆಯುಕ್ತರು; ಸಿಜೆಐ ಗವಾಯಿ

ಮುಂಬೈ.19.ಮೇ.25:- ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಇಂದು (18) ಮಹಾರಾಷ್ಟ್ರ ಮತ್ತು ಗೋವಾ ಬಾರ್ ಕೌನ್ಸಿಲ್ ಆಯೋಜಿಸಿದ್ದ ರಾಜ್ಯ ವಕೀಲರ ಸಮ್ಮೇಳನಕ್ಕೆ ಆಗಮಿಸಿದ್ದರು ಮಹಾರಾಷ್ಟ್ರಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ ಮತ್ತು ಮುಂಬೈ ಪೊಲೀಸ್ ಆಯುಕ್ತರು ಅವರನ್ನು ಸ್ವಾಗತಿಸಲು ವಿಫಲರಾದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಾರದ ಆರಂಭದಲ್ಲಿ ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಗವಾಯಿ, ತಮ್ಮ…

ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಭವ್ಯ ನೂತನ ಮೂರ್ತಿಯನ್ನು ಅನಾವರಣ.!
|

ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಭವ್ಯ ನೂತನ ಮೂರ್ತಿಯನ್ನು ಅನಾವರಣ.!

ಬೆಳಗಾವಿ.19.ಮೇ.25:- ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಭವ್ಯ ನೂತನ ಮೂರ್ತಿಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್,  ಶ್ರೀ ಶ್ರೀಶೈಲ್ ಸ್ವಾಮಿಗಳು, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಸರಕಾರಿ ಪ್ರ.ದ. ಕಾಲೇಜು ಬೀದರ 50 ವರ್ಷಗಳ ಪೂರೈಸಿದ ನಿಮಿತ್ತ ಸುವರ್ಣ ಮಹೋತ್ಸವ ಆಚರಣೆ.
|

ಸರಕಾರಿ ಪ್ರ.ದ. ಕಾಲೇಜು ಬೀದರ 50 ವರ್ಷಗಳ ಪೂರೈಸಿದ ನಿಮಿತ್ತ ಸುವರ್ಣ ಮಹೋತ್ಸವ ಆಚರಣೆ.

ಬೀದರ.19.ಮೇ.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೌಬಾದ್ ಬೀದರಿನ ಸುವರ್ಣ ಮಹೋತ್ಸವ ಬೀದರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ ಬೀದರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮೇ 19 ರಂದು ಆಯೋಜಿಸಲಾಗಿದೆ. ಕಾಲೇಜಿನ ಆವರಣದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ ಉಪಸ್ಥಿತಿಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು….

ಗಯಾನಾದ ಸ್ಪಾರ್ಟಾದಲ್ಲಿ 16 ಅಡಿ ಎತ್ತರದ ಹನುಮಂತನ ಪ್ರತಿಮೆ ಸ್ಥಾಪನೆ
|

ಗಯಾನಾದ ಸ್ಪಾರ್ಟಾದಲ್ಲಿ 16 ಅಡಿ ಎತ್ತರದ ಹನುಮಂತನ ಪ್ರತಿಮೆ ಸ್ಥಾಪನೆ

ಗಯಾನಾದಲ್ಲಿ, ಸ್ಪಾರ್ಟಾದ ಎಸ್ಸೆಕ್ವಿಬೊ ಕರಾವಳಿಯಲ್ಲಿ, ಸೀತಾ ರಾಮ್ ರಾಧೇಯ ಶ್ಯಾಮ್ ಮಂದಿರದಲ್ಲಿ, ನಂಬಿಕೆ, ಸ್ನೇಹ ಮತ್ತು ದೃಢ ಸಂಕಲ್ಪದ ಸಂಕೇತವಾಗಿ 16 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಪ್ರತಿಮೆಯನ್ನು ಭಾರತದಿಂದ ಆಮದು ಮಾಡಿಕೊಳ್ಳಲಾಗಿದ್ದು, ಇದರ ಸ್ಥಾಪನೆಯು ದೇವಾಲಯ ಮತ್ತು ಈ ಪ್ರದೇಶದ ಹಿಂದೂ ಸಮುದಾಯಕ್ಕೆ ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ. ಮೂರು ದಿನಗಳ ಧಾರ್ಮಿಕ ಆಚರಣೆಗಳು ಶುಕ್ರವಾರ ಪ್ರಾರಂಭವಾದವು ಮತ್ತು ನಿನ್ನೆ ಭಕ್ತರ ದೊಡ್ಡ ಸಭೆಯ ಸಮ್ಮುಖದಲ್ಲಿ ವಿಗ್ರಹದ ಭವ್ಯ ಅನಾವರಣದೊಂದಿಗೆ ಮುಕ್ತಾಯವಾಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ…

ಮುಂಬೈ-ಗೋವಾ ಹೆದ್ದಾರಿಯಲ್ಲಿ ಜಗ್ಬುಡಿ ನದಿಗೆ ಕಾರು ಉರುಳಿ ಐವರು ಸಾವು, ಚಾಲಕನ ಸ್ಥಿತಿ ಗಂಭೀರ
|

ಮುಂಬೈ-ಗೋವಾ ಹೆದ್ದಾರಿಯಲ್ಲಿ ಜಗ್ಬುಡಿ ನದಿಗೆ ಕಾರು ಉರುಳಿ ಐವರು ಸಾವು, ಚಾಲಕನ ಸ್ಥಿತಿ ಗಂಭೀರ

ಮುಂಬೈ.19.ಮೇ.25:- ಮಹಾರಾಷ್ಟ್ರದಲ್ಲಿ, ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರತ್ನಗಿರಿ ಬಳಿಯ ಜಗಬುಡಿ ನದಿಗೆ ಕಾರು ಉರುಳಿ ಐದು ಜನರು ಸಾವನ್ನಪ್ಪಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನಿಂದ ದೇವ್ರುಖ್‌ಗೆ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದೆ. ಸ್ಥಳೀಯರು ಮತ್ತು ರಕ್ಷಣಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ತ್ವರಿತವಾಗಿ ತೆರಳಿದರು. ಬದುಕುಳಿದ ಏಕೈಕ ವ್ಯಕ್ತಿಯನ್ನು ತಕ್ಷಣದ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಪಘಾತದ ನಿಖರವಾದ ಕಾರಣವನ್ನು ಗುರುತಿಸಲು ಪ್ರಕರಣವನ್ನು ಮತ್ತಷ್ಟು ತನಿಖೆ ಮಾಡಲಾಗುತ್ತಿದೆ.