ರಾಜ್ಯ ಸರ್ಕಾರ ಶಿಕ್ಷಕರ ಸಾಮಾನ್ಯ ವರ್ಗಾವಣೆ ಶಿಕ್ಷಣ ಇಲಾಖೆಯಿಂದ ಮಾಹಿತಿ

ರಾಜ್ಯ ಸರ್ಕಾರ ಶಿಕ್ಷಕರ ಸಾಮಾನ್ಯ ವರ್ಗಾವಣೆ ಶಿಕ್ಷಣ ಇಲಾಖೆಯಿಂದ ಮಾಹಿತಿ

ಬೆಂಗಳೂರು.20.ಮೇ.25:- 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ…

ಸರ್ಕಾರಿ ಪದವಿ ಕಾಲೇಜುಗಳ 2024-25 ಶೈಕ್ಷಣಿಕ ವರ್ಷಕ್ಕೆ ಶುಲ್ಕ ಹೆಚ್ಚಳ.
|

ಸರ್ಕಾರಿ ಪದವಿ ಕಾಲೇಜುಗಳ 2024-25 ಶೈಕ್ಷಣಿಕ ವರ್ಷಕ್ಕೆ ಶುಲ್ಕ ಹೆಚ್ಚಳ.

ಬೆಂಗಳೂರು.20.ಮೇ.25:- ರಾಜ್ಯ ಉನ್ನತ ಶಿಕ್ಷಣ ದಿನದಿಂದ ದಿನಕ್ಕೆ ಬಿಎ, ಬಿಕಾಂ, ಬಿಬಿಎ, ಬಿಬಿಎಂ, ಬಿಎಸ್‌ಸಿ, ಎಲ್‌ಎಲ್‌ಬಿ, ಈ ಎಲ್ಲ ಪದವಿ ಮತ್ತು ಕಾನೂನು ಕೋರ್ಸ್‌ಗಳ ವರ್ಷಾವಾರದ ಶುಲ್ಕದಲ್ಲಿ ಶೇಕಡಾ ಹೆಚ್ಚು ಮಾಡಿದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಸ್ತುತ ವರ್ಷದಿಂದ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳದ ಬಿಸಿ ತಟ್ಟಿದೆ. ಸರ್ಕಾರದ ಹೊಸ ಆದೇಶದ ಪ್ರಕಾರ, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಮತ್ತು ಕಾನೂನು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ವಸೂಲಾಗುವ ವಾರ್ಷಿಕ ಶುಲ್ಕದಲ್ಲಿ ಶೇಕಡಾ 5ರಷ್ಟು ಹೆಚ್ಚಳ ಮಾಡಲಾಗಿದೆ. ಈ ನಿಟ್ಟಿನಲ್ಲಿ,…

ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಪ್ರೌಢಶಾಲಾ ಇಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಭೇಟಿ.!
|

ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಪ್ರೌಢಶಾಲಾ ಇಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಭೇಟಿ.!

ಬಸವಕಲ್ಯಾಣ.20.ಮೇ.25:- ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಪ್ರೌಢಶಾಲಾ ವಿಭಾಗ ಬಸವ ಕಲ್ಯಾಣದಲ್ಲಿ ಇಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದರು. ಬೇಸಿಗೆ ಶಿಬಿರ ಹಾಗೂ ಮೇ /ಜೂನ್-2025ರ  ಎಸ್ ಎಸ್ ಎಲ್ ಸಿ ಪರೀಕ್ಷೆ -2 ಗೆ ನೊಂದಣಿಯಾದ ಮಕ್ಕಳ ವಿಶೇಷ ತರಗತಿ ವೀಕ್ಷಣೆ ಮಾಡುತ್ತಾ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನ್ಯೂಟನ್ ಮೋದಲನೇ, ಎರಡನೇ ಮತ್ತು ಮೂರನೇ ನಿಯಮಗಳ ಕುರಿತು ಮಕ್ಕಳಿಗೆ ಪ್ರಶ್ನೆ ಕೇಳಿದರು. ಹಾಜರಿದ್ದ ವಿದ್ಯಾರ್ಥಿ ಉತ್ತರ ನೀಡಿದರು…

“GTTC COURSE” ಜಿಟಿಟಿಸಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ:
|

“GTTC COURSE” ಜಿಟಿಟಿಸಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ:

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ದೊಡ್ಡ ಸಮಸ್ಯೆಯಾಗಿದ್ದು, ಯುವ ಜನತೆ ಕೌಶಲಾಧಾರಿತ GTTC COURSE” ಜಿಟಿಟಿಸಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ . ವಿದ್ಯಾರ್ಥಿಗಳು ಗಿಟಿಟಿಸಿ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ಮೂಲಕ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಎಸ್‍ಎಸ್‍ಎಲ್‍ಸಿ ನಂತರ ವೃತ್ತಿ ಶಿಕ್ಷಣದತ್ತ ಹೊರಳುವ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ತರಬೇತಿ ನೀಡುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಉದ್ಯೋಗ ಭರವಸೆಯ ಕೋರ್ಸ್‍ಗಳನ್ನು ನೀಡುವಲ್ಲಿ ಮುಂಚೂಣೆಯಲ್ಲಿದೆ. ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ…

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
|

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅತಿಥಿ/ಅರೆಕಾಲಿಕ ಶಿಕ್ಷಕರ ಹುದ್ದೆಗಳಿಗೆ ಯೋಜನೆಯಡಿ ಸರ್ಕಾರಿ ಮಕ್ಕಳ ಪಾಲನ ಸಂಸ್ಥೆಗಳಾದ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯ ಸಂಸ್ಥೆಗಳಲ್ಲಿ ಮಾಸಿಕ ಗೌರವಧನವನ್ನಾಧರಿಸಿ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು, ಎಜುಕೇಟರ್, ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು, ಎಜುಕೇಟರ್, ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹುದ್ದೆಗಳು ಖಾಲಿ ಇವೆ. ಸರ್ಕಾರಿ ವೀಕ್ಷಣಾಲಯದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು…

ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಭಾರತೀಯ ಭಾಷಾ) ಬೇಸಿಗೆ ಶಿಬಿರ ಆದೇಶ.!
|

ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಭಾರತೀಯ ಭಾಷಾ) ಬೇಸಿಗೆ ಶಿಬಿರ ಆದೇಶ.!

ಬೆಂಗಳೂರು.20.ಮೇ.25:- ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರ ಏರ್ಪಡಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲಿನ ವಿಷಯ ಮತ್ತು ಉಲ್ಲೇಖದನ್ವಯ ರಾಜ್ಯದ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರವನ್ನು ಏರ್ವಡಿಸಬೇಕಿದ್ದು, ಈ ಸಂಬಂಧ ನಿಯಮಾನುಸಾರ ಅಗತ್ಯ ಕ್ರಿಯಾಯೋಜನೆಯನ್ನು ರೂಪಿಸಿಕೊಂಡು ಸದರಿ ಕಾರ್ಯಕ್ರಮವನ್ನು ಏರ್ಪಡಿಸುವ ಸಲುವಾಗಿ ಪ್ರತಿ ಟಯಟ್ ನಿಂದ ಒಬ್ಬರು ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ಪತ್ರಿ ಶಾಲೆಗಳಲ್ಲಿ ಒಬ್ಬರು ನೋಡಲ್ ಶಿಕ್ಷಕರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ನಡೆಸಲು ಅಗತ್ಯ ಕಮವಹಿಸುವುದು. ದಿನಾಂಕ…

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ
|

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

ಬೆಂಗಳೂರು.20.ಮೇ.25:- ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. *ಆನ್‌ಲೈನ್…

PSI ಪೊಲೀಸ್ ಸಬ್‍ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
|

PSI ಪೊಲೀಸ್ ಸಬ್‍ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು.20.ಮೇ.25:- ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಈ ತರಬೇತಿ ನಡೆಸಲಾಗುವುದು. ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ: 23.ಮೇ….

ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ್ ಕೆಎಎಸ್, ಐಎಎಸ್ ತರಬೇತಿ ಪರೀಕ್ಷಾ ಶುಲ್ಕದಿಂದ ವಿನಾಯಿತಿ
|

ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ್ ಕೆಎಎಸ್, ಐಎಎಸ್ ತರಬೇತಿ ಪರೀಕ್ಷಾ ಶುಲ್ಕದಿಂದ ವಿನಾಯಿತಿ

ಬೆಂಗಳೂರು.20.ಮೇ.25:- ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 2025- 26 ನೇ ಸಾಲಿಗೆ ಐಎಎಸ್, ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲಾಗುವುದು. ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಡೆಸುವ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 22 ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಈ ಮೊದಲು ಅರ್ಜಿ ಸಲ್ಲಿಸಲು ಮೇ 18ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಜೊತೆಗೆ…

ಸರಕಾರದ ಎರಡು ವರ್ಷ ಸಾಧನೆ ನಿರಾಶಾದಾಯಕ
|

ಸರಕಾರದ ಎರಡು ವರ್ಷ ಸಾಧನೆ ನಿರಾಶಾದಾಯಕ

ಔರಾದ.20.ಮೇ.25:- ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರಕಾರದ 2 ವರ್ಷಗಳ ಸಾಧನೆ ತೀವ್ರ ನಿರಾಶಾದಾಯಕವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಭು ಬಿ.ಚವ್ಹಾಣ ಅವರು ಆರೋಪಿಸಿದ್ದಾರೆ. ಹೊಸಪೇಟೆಯಲ್ಲಿ ಸರಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ವಿದ್ಯುತ್, ಪೆಟ್ರೋಲ್, ಡಿಸೇಲ್, ಹಾಲಿನಂತಹ ದಿನಬಳಕೆ ವಸ್ತುಗಳ ಬೆಲೆಗಳನ್ನು ಏರಿಸಿ ಬಡ ಜನರನ್ನು ಸಂಕಷ್ಟಕ್ಕೆ ದೂಡಿ ಸಾಧನಾ ಸಮಾವೇಶ ಆಯೋಜಿಸುತ್ತಿರುವುದು ಸರಕಾರದ ಅಸಫಲ ತೆಯ ಸಮಾವೇಶದಂತೆ ಭಾಸವಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ಯಾರಂಟಿ…