ರಾಜ್ಯ ಸರ್ಕಾರ ಮ್ಯುಟೇಶನ್‌ ಶುಲ್ಕದಲ್ಲಿ ರಿಯಾಯಿತಿ
|

ರಾಜ್ಯ ಸರ್ಕಾರ ಮ್ಯುಟೇಶನ್‌ ಶುಲ್ಕದಲ್ಲಿ ರಿಯಾಯಿತಿ

ಬೆಂಗಳೂರು.20.ಮೇ.25:- ರಾಜ್ಯ ಸರ್ಕಾರ ಆಸ್ತಿ ಫಲಾನುಭವಿಗಳಿಗೆ ಒಂದು ಲಕ್ಷ ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿರುವ ಸರಕಾರ, ಆಸ್ತಿ ವಿವರ ವಹಿಯಲ್ಲಿ ಮಾಲಕನ ಹೆಸರು ಸೇರ್ಪಡೆ, ಬದಲಾವಣೆಗಾಗಿ ಪಾವತಿಸಬೇಕಾದ 1,000 ರೂ.ಗಳನ್ನು ನಾಲ್ಕು ಕಂತಿನಲ್ಲಿ ಪಾವತಿಸಲು ಅವಕಾಶ ಕಲ್ಪಿಸಿದೆ. ರಾಜ್ಯ ಸರಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಂಗಳವಾರ ಹೊಸಪೇಟೆ ಯಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ 1 ಲಕ್ಷ ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದೆ. ಈ ಆಸ್ತಿಗಳ ಮಾಲಕರು ತಲಾ 1 ಸಾವಿರ ರೂ.ಗಳನ್ನು ಗ್ರಾ.ಪಂ.ಗೆ ಮ್ಯುಟೇಶನ್‌ ಶುಲ್ಕವಾಗಿ ಪಾವತಿಸಬೇಕಿತ್ತು….

`ಮುಂಬಡ್ತಿ ಮೀಸಲಾತಿ’ ರಾಜ್ಯ ಸರ್ಕಾರ ಆದೇಶ.!
|

`ಮುಂಬಡ್ತಿ ಮೀಸಲಾತಿ’ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.20.ಮೇ.25:- ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿ ನೀಡುವಲ್ಲಿ ಶೇ.4ರಷ್ಟು ಮೀಸಲಾತಿ ನಿಗದಿ ಪಡಿಸಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು…

ರಾಜ್ಯದ ಗ್ರಾಮೀಣ ಜನತೆಗೆ ಆಸ್ತಿಗಳಿಗೆ ಇ-ಸ್ವತ್ತು’ ಕುರಿತು ಸರ್ಕಾರದಿಂದ  ಆದೇಶ.!
|

ರಾಜ್ಯದ ಗ್ರಾಮೀಣ ಜನತೆಗೆ ಆಸ್ತಿಗಳಿಗೆ ಇ-ಸ್ವತ್ತು’ ಕುರಿತು ಸರ್ಕಾರದಿಂದ  ಆದೇಶ.!

ಬೆಂಗಳೂರು ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಸಹಿ ಸುಧಿ ನೀಡಲಾಗಿದೆ. ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964…

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ನಿರುದ್ಯೋಗ ಮುಕ್ತ ಕರ್ನಾಟಕ.
|

ಗ್ಯಾರಂಟಿ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ:ನಿರುದ್ಯೋಗ ಮುಕ್ತ ಕರ್ನಾಟಕ.

ಬೆಂಗಳೂರು.20.ಮೇ.25:- ಇದು ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಗ್ಯಾರಂಟೀ ಸರ್ಕಾರ ದೇಶದ ಯುವಕರ ಜೋತೆ “ಯುವಕರ ಭವಿಷ್ಯ ರೂಪಿಸಲು ಗ್ಯಾರಂಟೀ ಸರ್ಕಾರ ಅನೇಕ ಯೋಜನೆಗಳ ರೋಪಿಸಲ್ಲೂ ಸಿದ್ಧ. ದೇಶದ  ಭವಿಷ್ಯ ಯುವಕರ ಕೈಯಲ್ಲಿದೆ. ಇಂತಹ ಯುವ ಸಮೂಹಕ್ಕೆ ಅಗತ್ಯ ಕೌಶಲ್ಯ ನೀಡಿ ಉದ್ಯೋಗ ದೊರಕಿಸಬೇಕೆಂಬುವುದು ಕರ್ನಾಟಕ ಸರ್ಕಾರದ ಸದಾಶಯವಾಗಿದೆ. ಹೆತ್ತ ಪಾಲಕರಿಗೆ ವಿದ್ಯಾವಂತ ಮಕ್ಕಳು ಹೊರೆಯಾಗಬಾರದು ಎನ್ನುವ ದೃಷ್ಠಿಯಿಂದ ನಿರುದ್ಯೋಗ ಯುವಕ-ಯುವತಿಯರಿಗೆ ಬೆಳಕಾಗಿ ರಾಜ್ಯ ಸರ್ಕಾರ “ಯುವ ನಿಧಿ” ಯೋಜನೆ ಜಾರಿಗೊಳಿಸಿದ್ದು, ಇದು ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಮೆಟ್ಟಿಲಾಗಿ…

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ ಮತ್ತು 2 ವರ್ಷದಲ್ಲಿ ಇಲಾಖೆ ಸಾಧನೆಗಳು
|

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ ಮತ್ತು 2 ವರ್ಷದಲ್ಲಿ ಇಲಾಖೆ ಸಾಧನೆಗಳು

ಬೆಂಗಳೂರು.20.ಮೇ.25:- ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃ ಪ್ರತಾ ಕೇಂದ್ರ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಮುಂದಿನ ನಾಲ್ಕು ವರ್ಷದಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು. ಈಗ ವಿಶ್ವ ಬ್ಯಾಂಕ್ ಬದಲಾಗಿ ಎಷ್ಯಾ ಬ್ಯಾಂಕ್‌ನೊಂದಿಗೆ ಮಾತುಕತೆ ನಡೆಯುತ್ತಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್‌ಗಳಿಗೆ ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವುದು ಆದ್ಯತೆಯಾಗಿದೆ ಎಂದು ಡಾ. ಎಂ.ಸಿ.ಸುಧಾಕರ್ ಹೇಳಿದರು 2 ವರ್ಷದಲ್ಲಿ ಇಲಾಖೆ ಸಾಧನೆಗಳು *…

ಹೊರ್ ಗುತ್ತಿಗೆ ಆಧಾರ ಮೇಲೇ ನೇಮಕಾತಿಗೆ: ಅರ್ಜಿ ಆಹ್ವಾನ
|

ಹೊರ್ ಗುತ್ತಿಗೆ ಆಧಾರ ಮೇಲೇ ನೇಮಕಾತಿಗೆ: ಅರ್ಜಿ ಆಹ್ವಾನ

ಪ್ರಜಾ ಪ್ರಭಾತ,20.ಮೇ.25: ರಾಜ್ಯದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ(ಎಫ್.ಆರ್.ಎ ಸೆಲ್) ಸ್ಥಾಪಿಸಲು ಕೋ ಆರ್ಡಿನೇಟರ್ ಹಾಗೂ ಎಂಐಎಸ್ ಅಸಿಸ್ಟೆಂಟ್ ತಲಾ ಒಂದು ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 26 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ, ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಐ.ಟಿ.ಡಿ.ಪಿ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸೌದಿಯಲ್ಲಿ ವಿಶ್ವದ ಮೊದಲ ಕೃತಕ AI ಬುದ್ಧಿಮತ್ತೆ ವೈದ್ಯಕೀಯ ಕ್ಲಿನಿಕ್ ಆರಂಭ !

ಸೌದಿಯಲ್ಲಿ ವಿಶ್ವದ ಮೊದಲ ಕೃತಕ AI ಬುದ್ಧಿಮತ್ತೆ ವೈದ್ಯಕೀಯ ಕ್ಲಿನಿಕ್ ಆರಂಭ !

ಸೌದಿಯೆಲ್ಲಿ ವೈದ್ಯಕೀಯ ಲೋಕ  ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿದೆ. ಈ ಕ್ರಾಂತಿಕಾರಿ ಯೋಜನೆಯು ಶಾಂಘೈ ಮೂಲದ ವೈದ್ಯಕೀಯ ತಂತ್ರಜ್ಞಾನ ಸೌದಿ ಅರೇಬಿಯಾವು ವಿಶ್ವದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ – AI ಎಐ) ಆಧಾರಿತ ವೈದ್ಯಕೀಯ ಕ್ಲಿನಿಕ್ ಅನ್ನು ಪ್ರಾರಂಭಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಸೌದಿ ಅರೇಬಿಯಾದ್ ಪೂರ್ವ ಪ್ರಾಂತ್ಯದ ಅಲ್-ಅಹ್ಸಾ ನಗರದಲ್ಲಿ ಈ ನೂತನ ಕ್ಲಿನಿಕ್ ಕಾರ್ಯಾರಂಭ ಮಾಡಿದ್ದು, ವೈದ್ಯಕೀಯ ತಂತ್ರಜ್ಞಾನದ ಪಾಲಿಗೆ ಇದೊಂದು ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಈ ಕ್ರಾಂತಿಕಾರಿ…

ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು
|

ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

ಬೆಂಗಳೂರು.20.ಮೇ.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ರಾಮನಗರ ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ‌ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತರು. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಸ್ಸು ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ…