‘ದೇಶ ಸೇವೆಯೆ ಈಶ ಸೇವೆ’- ಪ್ರೊ.ಅಂಬಿಕಾದೇವಿ ಕೊತಮೀರ್
|

‘ದೇಶ ಸೇವೆಯೆ ಈಶ ಸೇವೆ’- ಪ್ರೊ.ಅಂಬಿಕಾದೇವಿ ಕೊತಮೀರ್

ಔರಾದ.24.ಮೇ.25:- ಸರಕಾರಿ ಪ್ರಥಮ ದರ್ಜೆ ಕಾಲೇಜು, ಔರಾದ ವತಿಯಿಂದ ಗಣೇಶಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವೆ ಯೋಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಂಬಿಕಾದೇವಿ ಕೊತಮೀರ್ ಮಾತನಾಡಿ  ಭಾರತ ಸಮನ್ವಯದ ನಾಡಾಗಿದ್ದು, ಸಹೋದರತೆ, ಶಾಂತಿಯನ್ನು ಬಯಸುವ ದೇಶ. ದೇಶದ ಹಿತವೇ ನಮ್ಮ ಹಿತ ಈ ಭಾವನೆ ಪ್ರತಿಯೊಬ್ಬ ಯುವಕರಿಗು ಅನ್ವಯಿಸುತ್ತದೆ ಎಂದರು. ಉದ್ಘಾಟಕರಾಗಿ ಆಗಮಿಸಿದ ಗಣೇಶಪೂರ ಗಾಮ ಪಂಚಾಯತ ಸದಸ್ಯರಾದ ಶ್ರೀ ಜ್ಞಾನೇಶ್ವರ  ಮಾತನಾಡಿ ಈ ಸಾಲಿನ ರಾಷ್ಟ್ರೀಯ…

ಗುಜರಾತ್‌ನ ಬನಸ್ಕಾಂತದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಗ್ಗುವವರನ್ನು ಬಿಎಸ್‌ಎಫ್ ಹೊಡೆದುರುಳಿಸಿದೆ.
|

ಗುಜರಾತ್‌ನ ಬನಸ್ಕಾಂತದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಗ್ಗುವವರನ್ನು ಬಿಎಸ್‌ಎಫ್ ಹೊಡೆದುರುಳಿಸಿದೆ.

ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಭಾರತದ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ. ಅಂತರರಾಷ್ಟ್ರೀಯ ಗಡಿಯನ್ನು ದಾಟಿದ ನಂತರ ಗಡಿ ಬೇಲಿಯ ಕಡೆಗೆ ಒಬ್ಬ ಅನುಮಾನಾಸ್ಪದ ವ್ಯಕ್ತಿ ಬರುತ್ತಿರುವುದನ್ನು ತನ್ನ ಪಡೆಗಳು ಗಮನಿಸಿವೆ ಎಂದು ಬಿಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ. ಬಿಎಸ್‌ಎಫ್ ಸಿಬ್ಬಂದಿ ಒಳನುಸುಳುಕೋರನಿಗೆ ಸವಾಲು ಹಾಕಿದರು, ಆದರೆ ಅವನು ಮುಂದುವರಿಯುತ್ತಲೇ ಇದ್ದನು, ಇದರಿಂದಾಗಿ ಅವರು ಗುಂಡು ಹಾರಿಸಿದರು. ಒಳನುಸುಳುಕೋರನನ್ನು ಸ್ಥಳದಲ್ಲೇ ಕೊಲ್ಲಲಾಯಿತು.

ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
|

ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು.24.ಮೇ.25:- ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು ಇಲಾಖೆಯೆಲ್ಲಿ (ಡಬ್ಲ್ಯೂಸಿಡಿ ಮೈಸೂರು) ಇಲ್ಲಿ 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಡಬ್ಲ್ಯೂಸಿಡಿ ಮೈಸೂರು ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 15-06-2025 ಆಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (ಡಬ್ಲ್ಯೂಸಿಡಿ ಮೈಸೂರು) ನೇಮಕಾತಿ 2025 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 319 ಹುದ್ದೆಗಳಿಗೆ…

ಭೂದಾನ ವಿದ್ಯಾದಾನದಡಿ ಯೋಜನೆಯಡಿ ಸರ್ಕಾರಿ ಶಾಲೆಗೆ ಭೂಮಿ ದಾನ : ಸರ್ಕಾರದಿಂದ ಮಹತ್ವದ ಆದೇಶ
|

ಭೂದಾನ ವಿದ್ಯಾದಾನದಡಿ ಯೋಜನೆಯಡಿ ಸರ್ಕಾರಿ ಶಾಲೆಗೆ ಭೂಮಿ ದಾನ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು.24.ಮೇ.25:- ಭೂದಾನ ವಿದ್ಯಾದಾನದಡಿ ಯೋಜನೆಯಡಿ ಸರ್ಕಾರಿ ಶಾಲೆಗೆ ಭೂಮಿ ದಾನ ನೀಡಿರುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಲವು ದಶಕಗಳ ಹಿಂದೆ ಭೂದಾನ/ವಿದ್ಯಾದಾನದಡಿ ಶಾಲೆಗೆ ಭೂಮಿಯನ್ನು ದಾನವಾಗಿ ನೀಡಿದ್ದು, ಸದರಿ ಜಮೀನುಗಳನ್ನು ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಂಡು ಸ್ವಾಧೀನದಲ್ಲಿರುವುದು, ಅಕ್ರಮವಾಗಿ ಶಾಲೆಯ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು, ಸದರಿ ಜಮೀನನ್ನು ಶಾಲಾ ಸುಪರ್ದಿಗೆ ಪಡೆದು ಒತ್ತುವರಿದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯವಾಗಿರುತ್ತದೆ. ಆದ್ದರಿಂದ, ಶಾಲೆಗಳ…

ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕರು ವಾರದಲ್ಲಿ ಒಟ್ಟು 40 ತಾಸು ಕಾರ್ಯಭಾರ
|

ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕರು ವಾರದಲ್ಲಿ ಒಟ್ಟು 40 ತಾಸು ಕಾರ್ಯಭಾರ

ಬೆಂಗಳೂರು.24.ಮೇ.25:- ಉನ್ನತ ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಅನುದಾನಿತ ಖಾಸಗಿ ಕಾಲೇಜುಗಳಲ್ಲಿ ಕೆಲವು ಉಪನ್ಯಾಸಕರು ತರಗತಿಗೆ ಗೈರಾಗಿ ಅನ್ಯ ಕೆಲಸಗಳಲ್ಲಿ ವ್ಯಸ್ತರಾಗಿರುತ್ತಾರೆ ಎಂಬ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆಯು ಉಪನ್ಯಾಸಕರ ಬೋಧನೆ ಮೇಲೆ ನಿಗಾಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕರು ವಾರದಲ್ಲಿ ಒಟ್ಟು 40 ತಾಸು ಕಾರ್ಯಭಾರ ನಿರ್ವಹಿಸಬೇಕೆಂದು ಸೂಚಿಸಿ ಕಾರ್ಯಭಾರ ಹಂಚಿಕೆ ಮಾಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ 2009ರಲ್ಲಿಯೇ ಆದೇಶ…

‘KAS’ ಅಧಿಕಾರಿಗಳ ವರ್ಗಾವಣೆ,
|

‘KAS’ ಅಧಿಕಾರಿಗಳ ವರ್ಗಾವಣೆ,

ಬೆಂಗಳೂರು.24.ಮೇ.25:- KAS’ ಅಧಿಕಾರಿಗಳ ವರ್ಗಾವಣೆ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮತ್ತೆ ನಾಲ್ವರು KAS ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

Gulbarga University, ಕಲಬುರಗಿ’ಯೆಲ್ಲಿ 3 ವರ್ಷಗಳಿಂದ 9,024 ವಿದ್ಯಾರ್ಥಿಗಳ ಭವಿಷ್ಯಕೆ ವಿರಾಮ.
|

Gulbarga University, ಕಲಬುರಗಿ’ಯೆಲ್ಲಿ 3 ವರ್ಷಗಳಿಂದ 9,024 ವಿದ್ಯಾರ್ಥಿಗಳ ಭವಿಷ್ಯಕೆ ವಿರಾಮ.

ಕಲಬುರಗಿ.24.ಮೇ.25:- ಗುಲಬರ್ಗಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಬಗ್ಗೆ ತಾಳಿರುವ ನಿರ್ಲಕ್ಷ್ಯ ಹೇಳತೀರದ್ದು. ಕಳೆದ ಮೂರು ವರ್ಷಗಳಿಂದ ಒಟ್ಟು 9,024 ಪರೀಕ್ಷಾ ಫಲಿತಾಂಶಗಳನ್ನು ವಿಶ್ವವಿದ್ಯಾಲಯ ಬಾಕಿ ಉಳಿಸಿಕೊಂಡಿದೆ. ಉತ್ತರಪತ್ರಿಕೆಗಳು ಕಳೆದು ಹೋಗಿರುವ ಗಂಭೀರ ವಿಚಾರ ಮುನ್ನೆಲೆಗೆ ಬಂದಿತ್ತು. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಉತ್ತರ ಪತ್ರಿಕೆಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದವು. ಗುಲಬರ್ಗಾ ವಿಶ್ವವಿದ್ಯಾಲಯ ಪರೀಕ್ಷಾ ಸುಧಾರಣಾ ಸಮಿತಿ ಬಿಗಿಪಟ್ಟು ಹಿಡಿದಿದ್ದರಿಂದ ಆ ಉತ್ತರ ಪತ್ರಿಕೆಗಳನ್ನು ಹುಡುಕಿ ಪತ್ತೆಹಚ್ಚಲಾಯಿತು. ಆದರೆ ಈಗಲೂ 9,024 ಫಲಿತಾಂಶ ಬಾಕಿ ಇದೆ ಎನ್ನುತ್ತಿವೆ ಯುಯುಸಿಎಂಎಸ್ ದಾಖಲೆಗಳು. ಎನ್‌ಇಪಿ ಜಾರಿಗೆ ಬಂದ…

ಭಾರತೀಯ ವಾಯುಪಡೆಯಲ್ಲಿ 153 ನಾಗರಿಕ ಹುದ್ದೆಗಳಿಗೆ ನೇಮಕಾತಿ.!
|

ಭಾರತೀಯ ವಾಯುಪಡೆಯಲ್ಲಿ 153 ನಾಗರಿಕ ಹುದ್ದೆಗಳಿಗೆ ನೇಮಕಾತಿ.!

ಹೊಸ ದೆಹಲಿ.24.ಮೇ.25:- ಭಾರತೀಯ ವಾಯು ಸೇನೆಯಲಿ (IAF) ಗ್ರೂಪ್ C ನೇಮಕಾತಿ 2025 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ, ಒಟ್ಟು 153 ನಾಗರಿಕ ಹುದ್ದೆಗಳಿವೆ. ವಾಯುಪಡೆಯ ಅಧಿಕೃತ http://indianairforce.nic.in ಮೂಲಕ ಅರ್ಜಿ ಸಲ್ಲಿಸಬೇಕು. ಮೇ 17 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 15-2025 ಕೊನೇ ದಿನ ಮುಂಚೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದು ಒಟ್ಟು 153 ಹುದ್ದೆಗಳಲ್ಲಿ 53 ಹುದ್ದೆಗಳು…

ಸ್ವಾಭಿಮಾನಿ ಪತ್ತಿನ ಸಹಕಾರ ಸಂಘದ ವತಿಯಿಂದ ಡಾ ಎಚ್ ಸಿ ಮಹದೇವಪ್ಪರವರಿಗೆ ಗೌರವ ಸಮರ್ಪಣೆ.
|

ಸ್ವಾಭಿಮಾನಿ ಪತ್ತಿನ ಸಹಕಾರ ಸಂಘದ ವತಿಯಿಂದ ಡಾ ಎಚ್ ಸಿ ಮಹದೇವಪ್ಪರವರಿಗೆ ಗೌರವ ಸಮರ್ಪಣೆ.

ಚಾಮರಾಜನಗರ.24.ಮೇ.25:- ಯಳಂದೂರು: ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಲಿತ ಸಮುದಾಯದ ನಾಯಕ ಎಚ್ ಸಿ ಮಹಾದೇವಪ್ಪ ರವರಿಗೆ ಯಳಂದೂರು ಸ್ವಾಭಿಮಾನಿ ಪತ್ತಿನ ಸಹಕಾರ ಸಂಘದವರು ಸನ್ಮಾನಿಸಿದರು. ಸ್ವಾಭಿಮಾನಿ ಪತ್ತಿ‌ನ ಸಹಕಾರ ಸಂಘಧ ಅಧ್ಯಕ್ಷ ಹೊನ್ನೂರು ವೆಂಕಟೇಶ್ ಮಾತನಾಡಿ ಎಚ್ ಸಿ ಮಹದೇವಪ್ಪರವರು ಅಪ್ಪಟ ಅಂಬೇಡ್ಕರ್ ವಾದಿಗಳು ಸಂವಿಧಾನ ಉಳಿವು ಮತ್ತು ಅರಿವುಗೋಸ್ಕರ ರಾಜ್ಯದಲ್ಲಿ ಮೊದಲು ಧ್ವನಿ ಎತ್ತುತ್ತಾರೆ ಎಂದರು. ಈ ಸಂದರ್ಭದಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ, ಮಾಜಿ ಶಾಸಕ ಎನ್…

KSRLPS  ನಿಂದ ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ನೇಮಕಾತಿ ಹುದ್ದೆಗೆ ಅರ್ಜಿ ಆಹ್ವಾನ
|

KSRLPS  ನಿಂದ ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ನೇಮಕಾತಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು.24.ಮೇ.25:- ರಾಜ್ಯದಂತ  ಕಾರ್ಯ ನಿರ್ವಹಿಸಿರುವ (KSRLPS) ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ಅರ್ಜೆ ಆಹ್ವಾನ. ಈ ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 30 ಆಗಿದೆ.ಈ ನೇಮಕಾತಿಗೆ ಸಂಬಂಧಿಸಿದ ಇತರ…