“ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಡ್ಯಾಮ್ ನೀರನ್ನು ಬಿಡಬಾರದು” .ಪ್ರೊ ನೀಲಕಂಠ ಭೂಮಣ್ಣವರ
ಧಾರವಾಡ.25.ಮೇ.25:- ಘಟಪ್ರಭಾ ನದಿಯ ಹಿಡಕಲ್ ಡ್ಯಾಮ್ ಜಲಾಶಯ ಈ ಭಾಗದ ರೈತರ ಜೀವನ ನಾಡಿಯಾಗಿದ್ದು. ರೈತರ ಭೂಮಿಗೆ ಹಾಗೂ ಬೆಳಗಾವಿ ನಗರ ಒಳಗೊಂಡು ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಕುಡಿಯುವ ನೀರಿನ ಜೀವ ಜಲವಾಗಿದೆ. ಹೀಗಾಗಿ ಯಾವ ಕಾರಣಕ್ಕೂ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಜಲಾಶಯದಿಂದ ನೀರನ್ನು ಬಿಡಬಾರದೆಂದು ಸಾಮಾಜಿಕ ಹೋರಾಟಗಾರ ಉಪನ್ಯಾಸಕ ಪತ್ರಕರ್ತ ಪ್ರೊ.ನೀಲಕಂಠ ಭೂಮಣ್ಣವರ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳು, ವಿವಿಧ ಮಠಾಧೀಶರ ಹೋರಾಟ, ಭಾಗದ ಪ್ರತಿನಿಧಿಗಳ ಒತ್ತಡದಿಂದಾಗಿ ಈ ಕಾಮಗಾರಿಗೆ ಬ್ರೇಕ್ ಬಿದ್ದಿತ್ತು. ಆದರೆ…