“ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಡ್ಯಾಮ್ ನೀರನ್ನು ಬಿಡಬಾರದು” .ಪ್ರೊ ನೀಲಕಂಠ ಭೂಮಣ್ಣವರ
|

“ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಡ್ಯಾಮ್ ನೀರನ್ನು ಬಿಡಬಾರದು” .ಪ್ರೊ ನೀಲಕಂಠ ಭೂಮಣ್ಣವರ

ಧಾರವಾಡ.25.ಮೇ.25:- ಘಟಪ್ರಭಾ ನದಿಯ ಹಿಡಕಲ್ ಡ್ಯಾಮ್ ಜಲಾಶಯ ಈ ಭಾಗದ ರೈತರ ಜೀವನ ನಾಡಿಯಾಗಿದ್ದು. ರೈತರ ಭೂಮಿಗೆ ಹಾಗೂ ಬೆಳಗಾವಿ ನಗರ ಒಳಗೊಂಡು ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಕುಡಿಯುವ ನೀರಿನ ಜೀವ ಜಲವಾಗಿದೆ. ಹೀಗಾಗಿ ಯಾವ ಕಾರಣಕ್ಕೂ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಜಲಾಶಯದಿಂದ ನೀರನ್ನು ಬಿಡಬಾರದೆಂದು ಸಾಮಾಜಿಕ ಹೋರಾಟಗಾರ ಉಪನ್ಯಾಸಕ ಪತ್ರಕರ್ತ ಪ್ರೊ.ನೀಲಕಂಠ ಭೂಮಣ್ಣವರ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳು, ವಿವಿಧ ಮಠಾಧೀಶರ ಹೋರಾಟ, ಭಾಗದ ಪ್ರತಿನಿಧಿಗಳ ಒತ್ತಡದಿಂದಾಗಿ ಈ ಕಾಮಗಾರಿಗೆ ಬ್ರೇಕ್ ಬಿದ್ದಿತ್ತು. ಆದರೆ…

ಅಂಬೇಡ್ಕರ್‌ರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಪೊಲೀಸರ ವಶಕ್ಕೆ
|

ಅಂಬೇಡ್ಕರ್‌ರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಪೊಲೀಸರ ವಶಕ್ಕೆ

ಚೆನ್ನಾಗಿರಿಯಲ್ಲಿ.25.ಮೇ.25:- ಚೆನ್ನಾಗಿರಿಯಲ್ಲಿ ಇರುವಂತಹ ಗಾಂಧಿ ವೃತ್ತದಲ್ಲಿರುವ ಟೀ ಕ್ಯಾಂಟೀನ್ ಮಾಲಿಕ ಇವನ ಮಗನಾದ ಸುರೇಶ್ ಎಂಬಾತ ಶುಕ್ರವಾರ ಸರಿಸುಮಾರು 5:00 ಗಂಟೆಗೆ ಟೀ ಕುಡಿಯುವ ಸಮಯದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಯಾವ ದೇಶದವರುಅವರನ್ನ ನೀವು  ಪೋಜಿಸುತ್ತಾ ಇರುವುದರಿಂದ ನೀವು ಹೀಗೆ ಇರುವುದು ಎಂದು ಉಡಾಫೆ ಮಾತನ್ನು ಹಾಡಿರುತ್ತಾನೆ. ಅದರ ಸಲುವಾಗಿ ಸಮುದಾಯದ ಜನ ಹಾಗೂ ಮುಖಂಡರುಗಳು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಎಫ್ಐರಾಗಿದ್ದರು ಸಹ ಅವನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಬಂಧಿಸಿ ಹಾಗೆ…

ಪ್ರೌಢಶಾಲಾ ಶಿಕ್ಷಕರಿಗೆ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ.
|

ಪ್ರೌಢಶಾಲಾ ಶಿಕ್ಷಕರಿಗೆ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ.

ಬೆಂಗಳೂರು.25.ಮೇ.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರು, ಗ್ರೇಡ್-2 ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ…

ಹತ್ತು ದಿವಸಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ
|

ಹತ್ತು ದಿವಸಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಬೀದರ.25.ಮೇ.25:- ಜಿಲ್ಲಾಡಳಿತ, ಬೀದರ, ಶಾಲಾ ಶಿಕ್ಷಣ ಇಲಾಖೆ,ಪ್ರಾದೇಶಿಕ ವಿಜ್ಞಾನ ಕೇಂದ್ರ ಬೀದರ ಹಾಗೂ ಅಗಸ್ತ್ಯ ಕೋರ್ ವಿಜ್ಞಾನ ಕೇಂದ್ರ ಬೀದರ ಆಶ್ರಯದಲ್ಲಿಂದು ಮೇ.15 ರಿಂದ 24 ರವರೆಗೆ ಹಮ್ಮಿಕೊಂಡಿದ್ದ 10 ದಿವಸಗಳ ಕಾಲ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಭಾಗವಹಿಸಿ ಶಿಬಿರದಲ್ಲಿ ಮಕ್ಕಳಿಂದ ಎಲ್ಲಾ ಚಟುವಟಿಕೆಗಳ ಬಗ್ಗೆ ಅವಲೋಕನ ಮಾಡಿದರು. ಕೆಲವು ಮಕ್ಕಳು ಖುಷಿಯಿಂದ ಆನಂದವಾಗಿ ಕಳೆದೆವು ಎಂದು ತಿಳಿಸಿದರು ಮಕ್ಕಳಿಗೆ ಮೇಡಂ ಅವರು ಬೇಸಿಗೆಯಲ್ಲಿ ಪಠ್ಯ ವಿಷಯ ಹೊರತುಪಡಿಸಿ ಹೊಸದಾಗಿ…

ಬಸವಕಲ್ಯಾಣ: ಮೇ.26 ರಂದು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳ ವಿತರಣೆ
|

ಬಸವಕಲ್ಯಾಣ: ಮೇ.26 ರಂದು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳ ವಿತರಣೆ

ಬೀದರ.25.ಮೇ.25:- ಬಸವಕಲ್ಯಾಣ ತಾಲ್ಲೂಕಿನಲ್ಲಿ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಮೇ.26 ರಂದು ಬಸವಕಲ್ಯಾಣ ಶಾಸಕರಾದ ಶರಣು ಸಲಗರ ಚಾಲನೆ ನೀಡಲಿದ್ದಾರೆಂದು ಬಸವಕಲ್ಯಾಣ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಸವಕಲ್ಯಾಣ ತಾಲ್ಲೂಕಿನಲ್ಲಿ 2025 ರ ಮುಂಗಾರು ಹಂಗಾಮಿನಲ್ಲಿ ಸೋಯಾಅವರೆ, ತೊಗರಿ, ಉದ್ದು ಮತ್ತು ಹೆಸರು ಪ್ರಮುಖ ಬೆಳೆಗಳಾಗಿದ್ದು 13800 ಕ್ವಿಂಟಾಲ್ ಸೋಯಾಅವರೆ ಇಂಡೆಂಟ ನೀಡಲಾಗಿರುತ್ತದೆ ಇಲ್ಲಿಯವರೆಗೆ 6752.00 ಕ್ವಿಂಟಾಲ್ ಸೋಯಾಅವರೆ ಬಿತ್ತನೆ ಬೀಜಗಳು ತಾಲ್ಲೂಕಿನ 06 ರೈತ ಸಂಪರ್ಕ ಕೇಂದ್ರಗಳು ಹಾಗೂ 20 ಹೆಚ್ಚುವರಿ ಬಿತ್ತನೆ…

ವಧು ವರರಿಗೆ ಹೆಲ್ಮೇಟ ಮತ್ತು ಸಸಿ ವಿತರಣೆ. ಬೆಲೆ ಕಟ್ಟಲಾಗದ ಜೀವ ರಕ್ಷಣೆ ಹೆಲ್ಮೇಟ ಮಾಡುತ್ತದೆ ಶಿವರಾಜ ಜಮಾದರ
|

ವಧು ವರರಿಗೆ ಹೆಲ್ಮೇಟ ಮತ್ತು ಸಸಿ ವಿತರಣೆ.
ಬೆಲೆ ಕಟ್ಟಲಾಗದ ಜೀವ ರಕ್ಷಣೆ ಹೆಲ್ಮೇಟ ಮಾಡುತ್ತದೆ ಶಿವರಾಜ ಜಮಾದರ

ಬೀದರ.25.ಮೇ.25:- ಬೀದರ ನಗರದ ಚಿದ್ರಿಯ ಬುತ್ತಿ ಬಸವಣ್ಣ ಮಂದಿರದ ಕಲ್ಯಾಣ ಮಂಟಪದಲ್ಲಿ ನಡೆದ eಗನಾಥ ಮತ್ತು ಕಾವ್ಯ ಮಡಿವಾಳ ರವರ ಶುಭ ವಿವಾಹದಲ್ಲಿ ಜೀವ ರಕ್ಷಕ ಹೆಲ್ಮೇಟ ಮತ್ತು  ಪರಿಸರ ಜಾಗೃತಿ ಕುರಿತು ಭಾಗ್ಯವಂತಿ ಮೋಟಾರ ವಾಹಾನ ಚಾಲನ ತರಬೇತಿ ಶಾಲೆಯಿಂದ ಮದುವೆಯ ಮದು ವiಕ್ಕಳಿಗೆ ಮತ್ತು ಮದುವೆಯ ಸಮಾರಂಭದಲ್ಲಿದ ಅವರ ಸಂಭದಿಕರು, ಬಳಗ ಸಾರ್ವಜನಿಕರಿಗೆ ಹೆಲ್ಯೇಟ ಮತ್ತು ಪರಿಸರ ಮಹತ್ವದ ಕುರಿತು ಜಾಗ್ರತಿ ಮೂಡಿಸಲಾಯಿತು. ಶಾಲೆಯ ಪ್ರಾಚಾರ್ಯ ಶಿವರಾಜ ಜಮಾದರ ಖಾಜಾಪುರ ಅವರು ವಧು ವರರಿಗೆ…

ನಮ್ಮ 24 ಕೋಟಿ ಜನರ ಜೀವನ. ಎಂದು ನಂತರ ಪಾಕಿಸ್ತಾನವು ಸಿಂಧೂ ನದಿ ನೀರು ಒಪ್ಪಂದದ ಬಗ್ಗೆ ವಿಶ್ವಸಂಸ್ಥೆಯಲ್ಲಿ ಕೂಗಿತು.
|

ನಮ್ಮ 24 ಕೋಟಿ ಜನರ ಜೀವನ. ಎಂದು ನಂತರ ಪಾಕಿಸ್ತಾನವು ಸಿಂಧೂ ನದಿ ನೀರು ಒಪ್ಪಂದದ ಬಗ್ಗೆ ವಿಶ್ವಸಂಸ್ಥೆಯಲ್ಲಿ ಕೂಗಿತು.

ಸಿಂಧೂ ನದಿ ನೀರು ಒಪ್ಪಂದದ ಬಗ್ಗೆ ಭಾರತದ ನಿರ್ಧಾರದ ನಂತರ, ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ಈ ನಡೆ ಅಂತರರಾಷ್ಟ್ರೀಯ ನಿಯಮಗಳ ಉಲ್ಲಂಘನೆಯಾಗಿದ್ದು, ಇದರಿಂದಾಗಿ 24 ಕೋಟಿ ಜನರ ಜೀವ ಅಪಾಯದಲ್ಲಿದೆ ಎಂದು ಪಾಕಿಸ್ತಾನ ಹೇಳುತ್ತಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸಿತ್ತು. ಅಂದಿನಿಂದ, ಪಾಕಿಸ್ತಾನವು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಇದರ ಬಗ್ಗೆ ನಿರಂತರವಾಗಿ ಅಳುತ್ತಿದೆ. ಈಗ ಪಾಕಿಸ್ತಾನವು…

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳ RT-PCR Complesory Test ಅದೇಶ.!
|

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳ RT-PCR Complesory Test ಅದೇಶ.!

ಬೆಂಗಳೂರು.25.ಮೇ.25:- ಕೋವಿಡ್ -19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR & RAT ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಿಗೆ ಕೋವಿಡ್ ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವುದು….

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮದಲ್ಲಿ 558 ವಿವಿಧ ಹೂದೆಗಳಿಗೆ ಅರ್ಜಿ ಆಹ್ವಾನ.
|

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮದಲ್ಲಿ 558 ವಿವಿಧ ಹೂದೆಗಳಿಗೆ ಅರ್ಜಿ ಆಹ್ವಾನ.

ESIC ನೇಮಕಾತಿ 2025: ಭಾರತದೆಲ್ಲೆಡೆ 558 ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ESIC (ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ) ತನ್ನ ವಿವಿಧ ವಿಭಾಗಗಳಲ್ಲಿ ಸೀನಿಯರ್ ಮತ್ತು ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 558 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು 2025ರ ಮೇ 26ರೊಳಗೆ ಅಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿ ವಿವರ ಸಂಸ್ಥೆಯ ಹೆಸರು ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ಹುದ್ದೆಯ ಹೆಸರು ಸೀನಿಯರ್…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೆಲ್ಲಿ ಅರ್ಜಿ ಆಹ್ವಾನ
|

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೆಲ್ಲಿ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಗದಗ  (KSRLPS) ಇಲ್ಲಿ ಖಾಲಿ ಇರುವ  ನರ್ಸಿಂಗ್ ಅಧಿಕಾರಿ, ಲ್ಯಾಬ್ ಟೆಕ್ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹುದ್ದೆಯ ಹೆಸರು:  ನರ್ಸಿಂಗ್ ಅಧಿಕಾರಿ, ಲ್ಯಾಬ್ ಟೆಕ್ ಅಧಿಕಾರಿ ಒಟ್ಟು ಹುದ್ದೆಗಳು: 22 ವಿದ್ಯಾರ್ಹತೆ:DHFWS ಗದಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ…