ರಾಜ್ಯ ಸರ್ಕಾರದಿಂದ ‘ಅಡುಗೆ ಸಿಬ್ಬಂದಿಗಳಿಗೆ’ ಗೌರವಧನ 1000 ರೂ.ಹೆಚ್ಚಳ ಮಾಡಿ ಆದೇಶ.!
|

ರಾಜ್ಯ ಸರ್ಕಾರದಿಂದ ‘ಅಡುಗೆ ಸಿಬ್ಬಂದಿಗಳಿಗೆ’ ಗೌರವಧನ 1000 ರೂ.ಹೆಚ್ಚಳ ಮಾಡಿ ಆದೇಶ.!

ಬೆಂಗಳೂರು.26.ಮೇ.25:- 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ-1ರ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.” ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ…

‘ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ನಡತೆ ಆಧಾರ ಸ್ಥಂಬ’ಡಾ.ಪೃಥ್ವಿರಾಜ ಸುದರ್ಶನ  ಲಕ್ಕಿ.
|

‘ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ನಡತೆ ಆಧಾರ ಸ್ಥಂಬ’ಡಾ.ಪೃಥ್ವಿರಾಜ ಸುದರ್ಶನ  ಲಕ್ಕಿ.

ಔರಾದ.26.ಮೇ.25 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ಬಿ ನಲ್ಲಿ ಪ್ರೇರಣಾ ಯೋಜನೆ ಅಡಿಯಲ್ಲಿ ಬಿಎ, ಬಿಎಸ್ಸಿ ,ಬಿಕಾಂನ ನಾಲ್ಕನೆಯ ಮತ್ತು ಆರನೆಯ ಸೆಮಿಸ್ಟರ್ ನ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ಪರಿಸರ ಸಂರಕ್ಷಣ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯೋಜನೆಯ ಸಮನ್ವಯ ಅಧಿಕಾರಿಯಾದ ಡಾ ಸಂಜೀವಕುಮಾರ ತಾಂದಳೆ ಯವರು ಯೋಜನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಪೃಥ್ವಿರಾಜ ಸುದರ್ಶನ ಲಕ್ಕಿ ಯವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಆಗಬೇಕಾದರೆ…

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರ ಹುದ್ದೆ ಭರ್ತಿಗೆ ಲಿಖಿತ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
|

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರ ಹುದ್ದೆ ಭರ್ತಿಗೆ ಲಿಖಿತ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು.26.ಮೇ.25:- 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯದನ್ವಯ, 2024-25ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು ಬಗ್ಗೆ…

ರಾಜ್ಯದ ಶಾಲೆಗಳಲ್ಲಿ ‘RTE’ ಅಡಿ ಪ್ರವೇಶಾತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
|

ರಾಜ್ಯದ ಶಾಲೆಗಳಲ್ಲಿ ‘RTE’ ಅಡಿ ಪ್ರವೇಶಾತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು.26.ಮೇ.25:- ರಾಜ್ಯದ ಶಾಲೆಗಳಲ್ಲಿ RTE Right to Education ಅಡಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರವೇಶಾತಿ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ಹಾಗೂ ಕರ್ನಾಟಕ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ನಿಯಮಗಳು 2012 ರಿಂದ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಪ್ರಕಾರ ಶಿಕ್ಷಣವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿರುತ್ತದೆ. ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣವನ್ನು ಒದಗಿಸುವುದು ಸರ್ಕಾರದ, ಪೋಷಕರ ಮತ್ತು…

2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ.!
|

2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ.!

2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ ಬಗ್ಗೆ. ಉಲ್ಲೇಖ: 1. ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 151 ಡಿಸಿಇ 2020 ದಿನಾಂಕ:29.01.2021 ರಂತೆ ಅಧಿಸೂಚಿಸಲಾದ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಮಗಳು- ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ/ ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ : (1)…

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕೆ ಅರ್ಜಿ ಅಹ್ವಾನ!
|

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕೆ ಅರ್ಜಿ ಅಹ್ವಾನ!

ಬೆಂಗಳೂರು.26.ಮೇ.25:- 2025ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. https://ksgeanews.blogspot.com ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025 Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YouTube ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯು 2025ರ SSLC/PUC ಪರೀಕ್ಷೆಯಲ್ಲಿ…

ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು
|

ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೀದರ.26.ಮೇ.25:- ಇಂದು ಅಪರೇಷನ್‌ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತ್ರತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಡಾಂಬೆ ವೃತ್ತದಲ್ಲಿ ಸಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು. ಶಾಸಕರು…

ಮಹಾರಾಣಿ ಕ್ಲಸ್ಟರ್ ವಿ.ವಿ ಹಂಗಾಮಿ ವಿಸಿಯಾಗಿ ಮೀರಾ ಬಿಕೆ ನೇಮಕ
|

ಮಹಾರಾಣಿ ಕ್ಲಸ್ಟರ್ ವಿ.ವಿ ಹಂಗಾಮಿ ವಿಸಿಯಾಗಿ ಮೀರಾ ಬಿಕೆ ನೇಮಕ

*ರಾಜ್ಯಪಾಲರ ಆದೇಶ ರದ್ದುಗೊಳಿಸಿದ ಹೈಕೋರ್ಟ್ ಬೆಂಗಳೂರು: ವಿಶ್ವವಿದ್ಯಾಲಯಗಳ ಕುಲಪತಿ ಹಾಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಾ. ಮೀರಾ ಬಿ.ಕೆ. ಅವರನ್ನು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಹಂಗಾಮಿ ಉಪಕುಲಪತಿ (VC) ಆಗಿ ನೇಮಕ ಮಾಡಿದ್ದನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆದರೂ, ಹೈಕೋರ್ಟ್ ಕಾನೂನಿನ ಪ್ರಕಾರ ಹಂಗಾಮಿ ಉಪಕುಲಪತಿಯನ್ನು ನೇಮಿಸಲು ಕುಲಪತಿಗೆ ಸ್ವಾತಂತ್ರ್ಯ ನೀಡಿದೆ. ನ್ಯಾಯಮೂರ್ತಿ ಆರ್. ನಟರಾಜ್ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮಾನವಿಕ ಮತ್ತು ಲಿಬರಲ್ ಆರ್ಟ್ಸ್ ಶಾಲೆಯ ನಿರ್ದೇಶಕ ಡಾ. ಟಿ.ಎಂ. ಮಂಜುನಾಥ್…

3ನೇ ಮಗುವಿಗೂ ಮಾತೃತ್ವ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು.ಸುಪ್ರೀಂ ಕೋರ್ಟ್
|

3ನೇ ಮಗುವಿಗೂ ಮಾತೃತ್ವ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು.ಸುಪ್ರೀಂ ಕೋರ್ಟ್

ಹೊಸ ದೆಹಲಿ.26.ಮೇ.25:- ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು. ಆದ್ದರಿಂದ 3ನೇ ಮಗುವಿಗೂ ಅದನ್ನು ನೀಡಬೇಕು’ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. 3ನೇ ಮಗುವಿಗೂ ಮಾತೃತ್ವ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು. ತಮಿಳುನಾಡಿನಲ್ಲಿ ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ 2 ಮಕ್ಕಳಿಗೆ ಮಾತ್ರ ಮಾತೃತ್ವದ ರಜೆ ನೀಡಲಾಗುತ್ತದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರ ಪೀಠವು ಯಾವುದೇ ಸಂಸ್ಥೆಯು ಮಹಿಳೆಯ ಹೆರಿಗೆ ರಜೆಯ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ….

(STARLINK) ಸ್ಟಾರ್‌ಲಿಂಕ್ ಶೀಘ್ರದಲ್ಲೇ ಭಾರತದಲ್ಲಿ ಬರಲಿದೆ…
|

(STARLINK) ಸ್ಟಾರ್‌ಲಿಂಕ್ ಶೀಘ್ರದಲ್ಲೇ ಭಾರತದಲ್ಲಿ ಬರಲಿದೆ…

ಸ್ಟಾರ್‌ಲಿಂಕ್ ಭಾರತಕ್ಕೆ ಬರುತ್ತಿದೆ, ಇದು ಐಫೋನ್ ಸ್ಯಾಟಲೈಟ್ ಟೆಕ್ಸ್ಟಿಂಗ್ ಮತ್ತು ಜಿಯೋ ಪ್ಲಸ್ ಏರ್‌ಟೆಲ್ ಏರ್‌ಫೈಬರ್‌ಗಿಂತ ಭಿನ್ನವಾಗಿದೆಸ್ಟಾರ್‌ಲಿಂಕ್ ಅಂತಿಮವಾಗಿ ಭಾರತಕ್ಕೆ ಬರುತ್ತಿದೆ. ಆದರೆ ಇದು ಏರ್‌ಟೆಲ್ ಮತ್ತು ಜಿಯೋ ಸಹಯೋಗದೊಂದಿಗೆ ಬರುತ್ತಿದೆ, ಇವೆರಡೂ ಏರ್‌ಫೈಬರ್ ಎಂಬ ತಮ್ಮದೇ ಆದ ವೈರ್‌ಲೆಸ್ ಬ್ರಾಡ್‌ಬ್ಯಾಂಡ್ ಸೇವೆಯನ್ನು ಹೊಂದಿವೆ. ಹಾಗಾದರೆ, ಸ್ಟಾರ್‌ಲಿಂಕ್ ಇಂಟರ್ನೆಟ್ ಏರ್‌ಟೆಲ್ ಮತ್ತು ಜಿಯೋ ಏರ್‌ಫೈಬರ್‌ಗಿಂತ ಹೇಗೆ ಭಿನ್ನವಾಗಿದೆ? ಮತ್ತು ಐಫೋನ್ ಸ್ಯಾಟಲೈಟ್ ಟೆಕ್ಸ್ಟಿಂಗ್ ವೈಶಿಷ್ಟ್ಯದ ಬಗ್ಗೆ ಏನು? ಅವೆಲ್ಲವೂ ವಿಭಿನ್ನವಾಗಿವೆ ಎಂದು ನಾವು ಹೇಳುತ್ತೇವೆ. ಸ್ಟಾರ್‌ಲಿಂಕ್ ಉಪಗ್ರಹ…