2024-25ನೇ ಸಾಲಿನ ಪಿಎಚ್‌.ಡಿ.ಪ್ರವೇಶ’ಕೆ UGC ಹೊಸಾ ನಿಯಮಾನುಸಾರ ಅರ್ಜಿ ಅಹ್ವಾನ.
|

2024-25ನೇ ಸಾಲಿನ ಪಿಎಚ್‌.ಡಿ.ಪ್ರವೇಶ’ಕೆ UGC ಹೊಸಾ ನಿಯಮಾನುಸಾರ ಅರ್ಜಿ ಅಹ್ವಾನ.

ವಿಜಯನಗರ.26.ಮೇ.25:- ಹಂಪಿ ಕನ್ನಡ ವಿಶ್ವವಿದ್ಯಾಲಯ: ಪಿಎಚ್‌ಡಿ ಪ್ರವೇಶಕ್ಕೆ ಕೊನೆಗೂ ನಿಯಮ ಹಂಪಿ ಕನ್ನಡ ವಿಶ್ವವಿದ್ಯಾಲಯದ 2024-25ನೇ ಸಾಲಿನ, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸೂಚಿಸಿದ ಹೊಸ ಮಾರ್ಗಸೂಚಿಯ ಅನುಸಾರ ಸಿದ್ಧಗೊಂಡ ನಿಯಮದಂತೆ ಪರೀಕ್ಷೆ ಹಾಗೂ ಪ್ರವೇಶಾತಿ ಮಾಡುತ್ತಿದ್ದೇವೆ. ಕನ್ನಡ ವಿಶ್ವವಿದ್ಯಾಲಯದಲ್ಲಿ 2013ರಲ್ಲಿ ಸಿದ್ಧಗೊಂಡ ಪಿಎಚ್‌.ಡಿ.ನಿಯಮವೇ ಕೊನೆಯ ನಿಯಮವಾಗಿತ್ತು. 2016ರಲ್ಲಿ ಯುಜಿಸಿ ಹೊಸ ನಿಯಮಾವಳಿ ರೂಪಿಸಿತ್ತು. ಆಗ ಅದರಂತೆ ಇಲ್ಲಿಯೂ ನಿಯಮಾವಳಿ ರೂಪಿಸುವುದು ಸಾಧ್ಯವಾಗಿರಲಿಲ್ಲ. ಯುಜಿಸಿ 2022ರಲ್ಲಿ ಮತ್ತೊಂದು ನಿಯಮ ರೂಪಿಸಿತ್ತು. ಬಹುತೇಕ ಅದೇ ನಿಯಮಗಳನ್ನು ಇಟ್ಟುಕೊಂಡು ಕನ್ನಡ…

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳ. ಕೋವಿಡ್ ಟೆಸ್ಟಿಂಗ್ ಅನಿವಾರ್ಯ.!
|

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳ. ಕೋವಿಡ್ ಟೆಸ್ಟಿಂಗ್ ಅನಿವಾರ್ಯ.!

ಬೆಂಗಳೂರು.26.ಮೇ.25:- ರಾಜ್ಯದಲ್ಲಿ ಕೋವಿಡ್‌ಗೆ ವ್ಯಕ್ತಿಯೊಬ್ಬರು ಬಲಿಯಾದ ಬೆನ್ನಲ್ಲೇ, ಸೋಂಕಿನ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೊಳಪಡಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 47ಕ್ಕೆ ಏರಿಕೆ ಆಗಿರುವುದು ಕೊಂಚ ಆತಂಕ ಮೂಡಿಸಿರುವ ನಡುವೆಯೇ ಬೆಂಗಳೂರು ಸೇರಿ 10 ಕಡೆ ಕೋವಿಡ್ ಟೆಸ್ಟಿಂಗ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 47 ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರು ಒಂದರಲ್ಲೇ 32 ಪ್ರಕರಣ ದಾಖಲಾಗಿವೆ. ಕೋವಿಡ್ -19…

ಸವರ್ಣೀಯ ಮಗುವನ್ನು ‘ಬೇಟಾ’ ಎಂದು ಕರೆದಿದ್ದಕ್ಕೆ ಹಲ್ಲೆ, ದಲಿತ ಯುವಕ ಸಾವು
|

ಸವರ್ಣೀಯ ಮಗುವನ್ನು ‘ಬೇಟಾ’ ಎಂದು ಕರೆದಿದ್ದಕ್ಕೆ ಹಲ್ಲೆ, ದಲಿತ ಯುವಕ ಸಾವು

ಅಮ್ರೇಲಿ.26.ಮೇ.25:- ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಮೇ 16 ರಂದು ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಗುಂಪೊಂದು ಇತರ ಮೂವರೊಂದಿಗೆ ಥಳಿಸಿದ್ದ 20 ವರ್ಷದ ದಲಿತ ವ್ಯಕ್ತಿ ಭಾವನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ನೀಲೇಶ್ ರಾಥೋಡ್ ಗುರುವಾರ ರಾತ್ರಿ ನಿಧನರಾದರು, ಮತ್ತು ಘಟನೆಯ ದಿನದಂದು ಎಫ್‌ಐಆರ್ ದಾಖಲಾದ ನಂತರ ಬಂಧಿಸಲ್ಪಟ್ಟ ಒಂಬತ್ತು ಮಂದಿ ಈಗ ಕೊಲೆ ಆರೋಪಗಳನ್ನು ಎದುರಿಸಬೇಕಾಗುತ್ತದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ನಯನಾ ಗೊರಾಡಿಯಾ ಮಾಹಿತಿ ನೀಡಿದ್ದಾರೆ.  ಪ್ರಕರಣಕ್ಕೆ…