ITR Filing 2025: ಫಾರ್ಮ್ 16, ಆದಾಯ ತೆರಿಗೆ ಸಲ್ಲಿಸವರಿಗೆ ಸಂಪೂರ್ಣ್ ಮಾಹಿತಿ
|

ITR Filing 2025: ಫಾರ್ಮ್ 16, ಆದಾಯ ತೆರಿಗೆ ಸಲ್ಲಿಸವರಿಗೆ ಸಂಪೂರ್ಣ್ ಮಾಹಿತಿ

ಹೊಸ ದೆಹಲಿ.25.ಮೇ.25:- : 2024-25ರ ಹಣಕಾಸು ವರ್ಷಕ್ಕೆ/ಮೌಲ್ಯಮಾಪನ ವರ್ಷ 2025-26/ ಆದಾಯ ತೆರಿಗೆ ಇಲಾಖೆ ಈಗಾಗಲೇ ಐಟಿಆರ್-1 ರಿಂದ ( ITR Filing 2025) ಐಟಿಆರ್-7 ರವರೆಗಿನ ಎಲ್ಲಾ ನಮೂನೆಗಳನ್ನು ಬಿಡುಗಡೆ ಮಾಡಿದೆ. ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಅನ್ನು ಸಲ್ಲಿಸಲು, important documents 1.ಪ್ಯಾನ್ ಕಾರ್ಡ್, 2.ಆಧಾರ್ ಕಾರ್ಡ್, 3.ಫಾರ್ಮ್ 16, 4.ಬ್ಯಾಂಕ್ ಖಾತೆ ವಿವರಗಳು ಮತ್ತು ಆದಾಯದ ಇತರ ಪುರಾವೆಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಹೊಂದಿರಬೇಕು. *ಇದರೊಂದಿಗೆ ಪ್ಯಾನ್ ಅನ್ನು ಆಧಾರ್‌ನೊಂದಿಗೆ…

Income Tax Return: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರಿಗೆ ಕೊನೆ ದಿನಾಂಕ ವಿಸ್ತರನೆ.!
|

Income Tax Return: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರಿಗೆ ಕೊನೆ ದಿನಾಂಕ ವಿಸ್ತರನೆ.!

ಹೊಸ ದೆಹಲಿ.27.ಮೇ.25:- ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯು (Income Tax Return) 2024-25ನೇ ಹಣಕಾಸು ವರ್ಷ (AY 2025-26) ಕ್ಕೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31, 2025 ರಿಂದ ಸೆಪ್ಟೆಂಬರ್ 15, 2025 ರವರೆಗೆ ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ಆದಾಯ ತೆರಿಗೆ ರಿಟರ್ನ್ ಫಾರ್ಮ್‌ಗಳ ಅಧಿಸೂಚನೆಯನ್ನು ನೀಡುವಲ್ಲಿ ವಿಳಂಬವಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಆದಾಯ ಇಲಾಖೆ ಅಧಿಕೃತವಾಗಿ ಟ್ವೀಟ್‌ ಮಾಡಿ ತಿಳಿಸಿದೆ. “ದಯವಿಟ್ಟು ತೆರಿಗೆದಾರರೇ ಗಮನಿಸಿ! CBDT ಜುಲೈ…

ಶೀಘ್ರದಲ್ಲೇ 15,000 ಪೊಲೀಸ್ ಹುದ್ದೆಗಳು ಭರ್ತಿ.ಗೃಹ ಸಚಿವ ಡಾ.ಜಿ.ಪರಮೇಶ್ವರ್
|

ಶೀಘ್ರದಲ್ಲೇ 15,000 ಪೊಲೀಸ್ ಹುದ್ದೆಗಳು ಭರ್ತಿ.ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು.27.ಮೇ.25:- ರಾಜ್ಯದ ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳು ಭರ್ತಿ ಮಾಡಲಾಗುವುದು. ಈಗಾಗಲೇ 544 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ  ಗೃಹ ಸಚಿವ ಡಾ.ಜಿ  ಪರಮೇಶ್ವರ್ ಮಾತನಾಡಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ…

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ 250 ಕೋಟಿ ನೀಡಲಾಗಿದೆ-ಸಚಿವ ರಹೀಂ ಖಾನ್
|

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ 250 ಕೋಟಿ ನೀಡಲಾಗಿದೆ-ಸಚಿವ ರಹೀಂ ಖಾನ್

ಬೀದರ.27.ಮೇ.25:- ಬೀದರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ 250 ಕೋಟಿ ಹಣವನ್ನು ನೀಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-4ರ ಅಡಿಯಲ್ಲಿ ಅನೇಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು ಅದರಲ್ಲಿ ಭಾಗಶಃ ಪರ‍್ಣಗೊಂಡಿದ್ದು, ಇನ್ನು ಕೆಲವು ಕರ‍್ಯ ಪ್ರಗತಿಯಲ್ಲಿವೆ. 15ನೇ ಹಣಕಾಸು…

ಬಿತ್ತನೆ ಬೀಜ್, ಗೊಬ್ಬರ ಸಕಾಲದಲ್ಲಿ ರೈತರಿಗೆ ವಿತರಣೆ ಮಾಡಿ-ಸಚಿವ ರಹೀಂ ಖಾನ್
|

ಬಿತ್ತನೆ ಬೀಜ್, ಗೊಬ್ಬರ ಸಕಾಲದಲ್ಲಿ ರೈತರಿಗೆ ವಿತರಣೆ ಮಾಡಿ-ಸಚಿವ ರಹೀಂ ಖಾನ್

ಬೀದರ.27.ಮೇ.25:- ರೈತರಿಗೆ ಸರ್ಕಾರದಿಂದ ಸಿಗುವ ಬಿತ್ತನೆಬೀಜ, ಕೃಷಿಭಾಗ್ಯ ಯೋಜನೆ, ಸಾವಯವ ಕೃಷಿ ಹಾಗೂ ಇತರೆ ಯೋಜನೆಗಳ ಲಾಭವನ್ನು ಸರ್ಕಾರದ ಸಹಾಯಧನದಲ್ಲಿ ಪಡೆಯಲು ಸಕಾಲದಲ್ಲಿ ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ವಿತರಣೆ ಮಾಡಬೇಕೆಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅಧಿಕಾರಿಯವರಿಗೆಸೂಚಿಸಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಬೀದರ ಸಂಯುಕ್ತಾಶ್ರಯದಲ್ಲಿ ಚಾಂಬೋಳಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿತ್ತನೆ ಬೀಜ ವಿತರಣೆ ಹಾಗೂ ಬೀಜ ಉಪಚಾರ ಹಾಗೂ ಕೀಟನಾಸಕ ಸುರಕ್ಷಾ ತರಬೇತಿ…

ಕೊರೋನಾ ಬಗ್ಗೆ ಭಯಭೇಡ ಜಾಗೃತಿ ಅಗತ್ಯ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಕೊರೋನಾ ಬಗ್ಗೆ ಭಯಭೇಡ ಜಾಗೃತಿ ಅಗತ್ಯ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.27.ಮೇ.27:- ಜಿಲ್ಲೆಯಲ್ಲಿ ಸಾರ್ವಜನಿಕರು ಕೋರೋನಾ ಬಗ್ಗೆ ಭಯ ಪಡುವ ಅಗತ್ಯವಿರುವುದಿಲ್ಲ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಸಕಲ ಸಿದ್ದತೆಯನ್ನು ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಭೋದಕ ಆಸ್ಪತ್ರೆ ಬೀದರ ಮತ್ತು ಜಿಲ್ಲೆಯ ಎಲ್ಲಾ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಕಾರಣ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ನೀಡುವ ಮುನ್ನಚ್ಚೆರಿಕೆ ಕ್ರಮಗಳನ್ನುಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ. ಯಾರು ಸಂಶಯಾಸ್ಪದ ಕೊರೋನಾ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
|

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1) ಪ್ರಯೋಗ ಶಾಲಾ ತಂತ್ರಜ್ಞರು/ಕಿರಿಯ ದರ್ಜೆ ಸಹಾಯಕರು 2)  ಶುಶ್ರೂಷ ಅಧಿಕಾರಿ ಸೇರಿದಂತೆ 22 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಗದಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮೇ 30, 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬಹುದು. ಅಭ್ಯರ್ಥಿಗಳು ವಿಶೇಷ…

ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಹಿಂಪಡೆಯಲು ಕರ್ನಾಟಕ ಮುಖ್ಯಮಂತ್ರಿಗೆ ಮನವಿ
|

ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಹಿಂಪಡೆಯಲು ಕರ್ನಾಟಕ ಮುಖ್ಯಮಂತ್ರಿಗೆ ಮನವಿ

ಹೊಸ ದೆಹಲಿ.27.ಮೇ.25:- ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. 15 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯದ ಜನೌಷಧಿ ಕೇಂದ್ರಗಳು ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಿಗಳು ಮತ್ತು ಶಸ್ತ್ರಚಿಕಿತ್ಸಾ ವಸ್ತುಗಳನ್ನು ಒದಗಿಸುತ್ತಿವೆ ಎಂದು ಅವರು ಹೇಳಿದ್ದಾರೆ. ಈ ನಿರ್ಧಾರವನ್ನು ಬಡವರ ವಿರೋಧಿ ಎಂದು ಕರೆದ ಕೇಂದ್ರ ಸಚಿವರು, ರಾಜ್ಯ ಸರ್ಕಾರವು ಸಾರ್ವಜನಿಕ…

ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 25 ಪೈಸೆ ಕುಸಿತ
|

ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 25 ಪೈಸೆ ಕುಸಿತ

ಅಮೆರಿಕದ ಕರೆನ್ಸಿ ಬಲಗೊಳ್ಳುವಿಕೆ ಮತ್ತು ದೇಶೀಯ ಷೇರುಪೇಟೆಯಲ್ಲಿನ ಕುಸಿತದ ಹಿನ್ನೆಲೆಯಲ್ಲಿ, ಫಾರೆಕ್ಸ್ ಮಾರುಕಟ್ಟೆಯಲ್ಲಿ ಇಂದು ರೂಪಾಯಿ ಮೌಲ್ಯ 25 ಪೈಸೆ ಕುಸಿದು 85 ರೂಪಾಯಿ ಮತ್ತು 34 ಪೈಸೆಗಳಲ್ಲಿ ಮುಕ್ತಾಯವಾಯಿತು. ಇತರ ಆರು ಪ್ರಮುಖ ಕರೆನ್ಸಿಗಳ ವಿರುದ್ಧ ಯುಎಸ್ ಡಾಲರ್‌ನ ಬಲವನ್ನು ಸೂಚಿಸುವ ಡಾಲರ್ ಸೂಚ್ಯಂಕವು ದಿನದ ವಹಿವಾಟಿನಲ್ಲಿ ಸುಮಾರು 99.37 ಕ್ಕೆ ವಹಿವಾಟು ನಡೆಸುತ್ತಿದೆ.

ಇಂದು ಕಚ್ಚಾ ತೈಲ ಬೆಲೆ ಕುಸಿದಿದೆ.

ಇಂದು ಕಚ್ಚಾ ತೈಲ ಬೆಲೆ ಕುಸಿದಿದೆ.

ಹೊಸ ದೆಹಲಿ.27.ಮೇ.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 0.4 ಪ್ರತಿಶತಕ್ಕಿಂತ ಹೆಚ್ಚು ಇಳಿಕೆಯಾಗಿ 64 ಡಾಲರ್ ಮತ್ತು 46 ಸೆಂಟ್‌ಗಳಲ್ಲಿ ವಹಿವಾಟು ನಡೆಸುತ್ತಿದೆ. ಕೊನೆಯದಾಗಿ ವರದಿಗಳು ಬಂದಾಗ WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ ಅರ್ಧ ಪ್ರತಿಶತಕ್ಕಿಂತ ಹೆಚ್ಚು ಇಳಿಕೆಯಾಗಿ 61 ಡಾಲರ್ ಮತ್ತು 19 ಸೆಂಟ್‌ಗಳಲ್ಲಿ ವಹಿವಾಟು ನಡೆಸುತ್ತಿದೆ.