ಅರಣ್ಯ ರಕ್ಷಕ 540 ಹುದ್ದೆಗಳಿಗೆಶಿಪ್ರೆದಲ್ಲಿ ನೇಮಕಾತಿ ಆರಂಭ
ರಾಜ್ಯದಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ 540 ಅರಣ್ಯ ರಕ್ಷಕರ ಮತ್ತು ಇನ್ನಿತರ ಉದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ,…