ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಆಶಾ ದೀಪ ಯೋಜನೆ.!
|

ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಆಶಾ ದೀಪ ಯೋಜನೆ.!

ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಒದಗಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಎಸ್ಸಿ/ಎಸ್ಟಿಗಳಿಗೆ ಉದ್ಯೋಗ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಆಶಾ ದೀಪ ಯೋಜನೆ ಜಾರಿಗೊಳಿಸಲಾಗಿದ್ದು, ಅದರಿಂದ ಒಟ್ಟಾರೆ 5,733 ಮಂದಿ ಪ್ರಯೋಜನ ಪಡೆದಿದ್ದಾರೆ. ಅದರ ಜತೆಗೆ ವಲಸೆ ಕಟ್ಟಡ ಕಾರ್ಮಿಕರಿಗಾಗಿ ವಸತಿ ಸಮುಚ್ಚಯ ನಿರ್ಮಾಣ, 43 ಸ್ಥಳಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌…

ಹೊರಗುತ್ತಿಗೆ ಕಾರ್ಮಿಕ ಸೇವೆಗೆ ಸೊಸೈಟಿ ರಚನೆ. ಕರ್ಮಿಕ್ ಸಚಿವ ಸಂತೋಷ್ ಲಾಡ್
|

ಹೊರಗುತ್ತಿಗೆ ಕಾರ್ಮಿಕ ಸೇವೆಗೆ ಸೊಸೈಟಿ ರಚನೆ. ಕರ್ಮಿಕ್ ಸಚಿವ ಸಂತೋಷ್ ಲಾಡ್

ಬೆಂಗಳೂರು.28.ಮೇ.25:- ರಾಜ್ಯದಲ್ಲಿ ಸರ್ಕಾರಿ ವಿವಿಧ ಇಲಾಖೆಗಳಲಿ ಹೊರಗುತ್ತಿಗೆ ಆಧಾರ ಮೇಲೇ ಕಾರ್ಯ ನಿರ್ವಹಿತಿರುವು ಕಾರ್ಮಿಕರ ಸೇವೆಗೆ ಇನ್ಮುಂದೆ ಸೊಸೈಟಿ ರಚನೆ ಮಾಡಲಾಗುತ್ತಿದೆ. ಹೊರಗುತ್ತಿಗೆ ಕಾರ್ಮಿಕರ ನೇಮಕದಲ್ಲಿದ್ದ ಗೊಂದಲಗಳ ನಿವಾರಣೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ ಜಿಲ್ಲೆಯಲ್ಲಿ ಹೊರಗುತ್ತಿಗೆ ಕಾರ್ಮಿಕ ಸೇವೆ ಒದಗಿಸುವ ಸೊಸೈಟಿ ರಚಿಸುವ ಹೊಸ ಪರಿಕಲ್ಪನೆ ಜಾರಿಗೊಳಿಸಲಾಗಿದೆ. ಮೊದಲಿಗೆ ಬೀದರ್‌ ಜಿಲ್ಲೆಯಲ್ಲಿ ಈ ಪ್ರಯೋಗ ಮಾಡಲಾಗಿದ್ದು, ಅದು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ತುಮಕೂರು, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಲ್ಲೂ ಸೊಸೈಟಿ ರಚಿಸಲಾಗುತ್ತದೆ. ಅದಾದ ನಂತರ ರಾಜ್ಯಾದ್ಯಂತ ಅದನ್ನು…

ಜಿಲ್ಲಾಧಿಕಾರಿ ಪೌಝಿಯಾ ‘ಪಾಕಿಸ್ತಾನಿ’ ಎಂದ ಬಿಜೆಪಿ ಮುಖಂಡ ಎನ್. ರವಿಕುಮಾರ್.
|

ಜಿಲ್ಲಾಧಿಕಾರಿ ಪೌಝಿಯಾ ‘ಪಾಕಿಸ್ತಾನಿ’ ಎಂದ ಬಿಜೆಪಿ ಮುಖಂಡ ಎನ್. ರವಿಕುಮಾರ್.

ಕಲಬುರಗಿ.28.ಮೇ.25:- ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಕಲಬುರಗಿ ಜಿಲ್ಲಾಧಿಕಾರಿ (ಡಿಸಿ) ಫೌಝಿಯಾ ತರನ್ನಂ ಅವರನ್ನು ‘ಪಾಕಿಸ್ತಾನಿ’ ಎಂದು ವ್ಯಂಗ್ಯ ಮಾಡಿದ್ದಕೆ  ಅವರ ವಿರುದ್ಧ ಪ್ರಕರಣ ದಾಖಲು ಆಗಿದೆ. ಐಎಎಸ್ ಅಧಿಕಾರಿಗಳ ಸಂಘವು ಈ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯವು ಭಾರೀ ಚರ್ಚೆಗೆ ಗುರಿಯಾಗಿದೆ. ವಿವಾದದ ಹಿನ್ನೆಲೆಯಲ್ಲಿ ‘ಫೆಡರಲ್ ಕರ್ನಾಟಕ’ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಎಮ್ಎಲ್ಸಿ ರವಿ ಕುಮಾರ್ ಅವರು, ಜಿಲ್ಲಾಧಿಕಾರಿ ಕುರಿತು ನೀಡಿರುವ ಹೇಳಿಕೆ ಬಗ್ಗೆ ವಿಷಾದವಿದೆ ಎಂದು…