ಇಂದು ಮತ್ತು ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
|

ಇಂದು ಮತ್ತು ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೀದರ.29.ಮೇ.25:- ಕಾರಂಜಾ ಜಲಾಶಯದಿಂದ ಬೀದರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಜ್ಯಾಕವೇಲ್‍ನಲ್ಲಿರುವ 500 KV Transformer  ಕೆಟ್ಟು ಹೋಗಿದ್ದು ಹಾಗೂ ನೌಬಾದ ಐ.ಪಿ.ಎಸ್.ನಲ್ಲಿರುವ ಮೋಟಾರು ಮತ್ತು ವಿದ್ಯುತ್ ರಿಪೇರಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಮೇ.30 ಮತ್ತು 31 ರವರೆಗೆ ಈ ಎರಡು ದಿವಸ ಬೀದರ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವುದಿಲ್ಲ. ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಬೀದರ ನಗರಸಭೆ ಪೌರಾಯುತ್ತಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ.31 ರಂದು ಖಾನಾಪುರ ಜಂಕ್ಷನ್‍ನಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ
|

ಮೇ.31 ರಂದು ಖಾನಾಪುರ ಜಂಕ್ಷನ್‍ನಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ

ಬೀದರ.29. ಮೇ.25:- ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೇ.31 (ಶನಿವಾರ) ಖಾನಾಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಹಾಗೂ ಲೆವೆಲ್ ಕ್ರಾಸಿಂಗ್ ಸಂಖ್ಯೆ 71 ರ ಬದಲಿಗೆ ರಸ್ತೆ ಕೆಳ ಸೇತುವೆ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು ದಕ್ಷಿಣ ಮಧ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಾನಾಪುರದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಯೋಜನೆ: ವಿಕಾರಾಬಾದ್ – ಬೀದರ್ – ಪಾರ್ಲಿ ರೈಲು…

Music Academy Course.ಸಂಗೀತ ಅಕಾಡೆಮಿ ಕೋರ್ಸ್‌ಗೆ ಅರ್ಜಿ ಆಹ್ವಾನ
|

Music Academy Course.ಸಂಗೀತ ಅಕಾಡೆಮಿ ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು.29.ಮೇ.25:- ಕರ್ನಾಟಕ ಸಂಗೀತದಲ್ಲಿನ ಅಡ್ವಾನ್ಸ್ಡ್‌ ಡಿಪ್ಲೊಮಾ ಕೋರ್ಸ್‌ಗೆ ‘ದಿ ಮ್ಯೂಸಿಕ್ ಅಕಾಡೆಮಿ ಮದ್ರಾಸ್‌’ ಅರ್ಜಿ ಆಹ್ವಾನಿಸಿದೆ. ಈ  ಕೋರ್ಸು ಮೂರು ವರ್ಷಗಳ ಕಲಿಯಬೇಕು. ಅರ್ಜಿ ಸಲ್ಲಿಸಲು ಜೂನ್‌ 25 ಕಡೆಯ ದಿನ. ಜುಲೈನಿಂದ ತರಗತಿಗಳು ಆರಂಭವಾಗಲಿದ್ದು, ‘ದಿ ಮ್ಯೂಸಿಕ್‌ ಅಕಾಡೆಮಿ’ಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳು ನಡೆಯುತ್ತವೆ. 12ನೇ ತರಗತಿ ಉತ್ತೀರ್ಣರಾಗಿರುವ, 18ರಿಂದ 30 ವರ್ಷ ವಯಸ್ಸಿನ ನಡುವೆ ಇರುವವರು ಈ ಕೋರ್ಸ್‌ಗೆ ಸೇರಲು ಅರ್ಹರು. ಕೋರ್ಸ್‌ ಸೇರಲು ಬಯಸುವವರಿಗೆ ವರ್ಣಗಳು, ಕೃತಿಗಳನ್ನು ಹಾಡಲು ಬರಬೇಕು, ಅವರಿಗೆ ತಕ್ಕಮಟ್ಟಿಗೆ…

ಸರ್ಕಾರಿ ಶಾಲೆ’ಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಈ ಪೋಸ್ಟರ್ ಪ್ರದರ್ಶನ ಕಡ್ಡಾಯಗೊಳಿಸಿ ‘ಶಿಕ್ಷಣ ಇಲಾಖೆ’ ಆದೇಶ
|

ಸರ್ಕಾರಿ ಶಾಲೆ’ಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಈ ಪೋಸ್ಟರ್ ಪ್ರದರ್ಶನ ಕಡ್ಡಾಯಗೊಳಿಸಿ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು.29.ಮೇ.25:- ರಾಜ್ಯದ ಪ್ರತೀ ಒಂದು ಶಾಲೆಗಳಲಿ ಮಕ್ಕಳ ದಾಖಲಾತಿ ವೇಳೆ ಈ ಪೋಸ್ಟರ್ ಪ್ರದರ್ಶನ  ರಂದು ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ಆಚರಿಸಲಾಗುತ್ತಿದೆ ಆ ಸಂದರ್ಭದಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ,ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ . ಶಾಲಾ ಪ್ರಾರಂಭೋತ್ಸವದಂದು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳು, ಅಧಿಕಾರಿಗಳು ತಮ್ಮ ಕ್ಷೇತ್ರದ…

ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ 2,000 ರೂ. ಠೇವಣಿ
|

ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ 2,000 ರೂ. ಠೇವಣಿ

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ರಾಜ್ಯ ಸರ್ಕಾರ ವಿಶೇಷ ಕ್ರಮ ಅನುಸರಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಉತ್ತೂರು, ಶಿರೋಳ, ಹನಗಂಡಿ ಸೇರಿ ವಿವಿಧ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ 1 ಸಾವಿರದಿಂದ 2 ಸಾವಿರ ರೂ.ವರೆಗೆ ‘ಠೇವಣಿ’ಇಡುವ ಯೋಜನೆ ಜಾರಿಗೊಳಿಸಲಾಗಿದೆ. ಉತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯವರೆಗೆ 175 ಮಕ್ಕಳು ಓದುತ್ತಿದ್ದು ತಾವು ಓದಿದ ಶಾಲೆಗೆ ಇತ್ತೀಚೆಗೆ ಭೇಟಿ ನೀಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಒಂದನೇ ತರಗತಿಗೆ ಪ್ರವೇಶ…

ರಾಜ್ಯ ಸರ್ಕಾರದಿಂದ 5 IPS ಅಧಿಕಾರಿ’ಗಳ ವರ್ಗಾವಣೆ  ಆದೇಶ |
|

ರಾಜ್ಯ ಸರ್ಕಾರದಿಂದ 5 IPS ಅಧಿಕಾರಿ’ಗಳ ವರ್ಗಾವಣೆ  ಆದೇಶ |

ಒಂದೆಡೆ ಮಂಗಳೂರಿನಲ್ಲಿ ಕೋಮು ದಳ್ಳುರಿ ಬಿಸಿಯಾಗಿದ್ದರೇ, ಮತ್ತೊಂದೆಡೆ ಅದರ ನಿಯಂತ್ರಣ ಕ್ರಮವಾಗಿ ಕರವಾಳಿ ಜಿಲ್ಲೆಯ ಹಿರಿಯ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಈ ಮೂಲಕ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ…

‘NHM’ ಅಡಿ ಕಾರ್ಯನಿರ್ವಹಿಸುತ್ತಿರುವ ‘ವೈದ್ಯರು, ಸ್ಟಾಫ್ ನರ್ಸ್’ಗಳಿಗೆ ಶುಭ ಸುದ್ದಿ
|

‘NHM’ ಅಡಿ ಕಾರ್ಯನಿರ್ವಹಿಸುತ್ತಿರುವ ‘ವೈದ್ಯರು, ಸ್ಟಾಫ್ ನರ್ಸ್’ಗಳಿಗೆ ಶುಭ ಸುದ್ದಿ

ಬೆಂಗಳೂರು.29.ಮೇ.25:- ರಾಜ್ಯ ಸರ್ಕಾರದಿಂದ ಎನ್ ಹೆಚ್ ಎಂ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಎನ್ ಎಸ್ ಸಿಯು, ಐಸಿಯು ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರು, ಪ್ರಮುಖ ಕ್ಲಿನಿಕಲ್ ತಜ್ಞರ ವೇತನ ಪರಿಷ್ಕರಿಸಿ ಆದೇಶಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವು ಎನ್ ಹೆಚ್ ಎಂ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಸಿಹಿಸುದ್ದಿ ನೀಡಿದೆ. ಇಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ /…

ಮಾನ್ಯ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ.
|

ಮಾನ್ಯ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ.

ಬೆಂಗಳೂರು.04.ಜುಲೈ.25:- ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2023-24 ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಪಟ್ಟಣ, ರಾಮನಗರ ಜಿಲ್ಲೆ ಇಲ್ಲಿ ಅರ್ಧಶಾಸ್ತ್ರ ವಿಷಯದಲ್ಲಿ ಕರ್ತವ್ಯ ನಿರ್ವಹಿಸಿದ್ದು ಮಾನ್ಯ ನ್ಯಾಯಾಲಯದ ಮಧ್ಯಂತರ ಆದೇಶದಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಬಾರದೆಂದು ಒಂದು ವೇಳೆ ನಾನು ಕರ್ತವ್ಯ ನಿರ್ವಹಿಸುತ್ತಿದ್ದ ಕಾಲೇಜಿನಲ್ಲಿ ಕಾರ್ಯಭಾರ ಲಭ್ಯವಿಲ್ಲದಿದ್ದಲ್ಲಿ ಸವಾ (Seniority) (Date of entry into Service) ಪರಿಗಣಿಸಿ ನನ್ನ ವಾಸಸ್ಥಳಕ್ಕೆ ಹತ್ತಿರವಿರುವ ಹಾಗೂ ಕಾರ್ಯಭಾರ ಲಭ್ಯವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕರ್ತವ್ಯದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡಬೇಕೆಂದು…

ರಾಜ್ಯದ ವಿದ್ಯಾರ್ಥಿಗಳಿಗೆ ‘KSRTC’ ಉಚಿತ ಹಾಗೂ ರಿಯಾಯಿತಿ ಬಸ್ ಪಾಸ’ಗೆ ಅರ್ಜಿ ಆಹ್ವಾನ
|

ರಾಜ್ಯದ ವಿದ್ಯಾರ್ಥಿಗಳಿಗೆ ‘KSRTC’ ಉಚಿತ ಹಾಗೂ ರಿಯಾಯಿತಿ ಬಸ್ ಪಾಸ’ಗೆ ಅರ್ಜಿ ಆಹ್ವಾನ

ಬೆಂಗಳೂರು : 2025-26ನೇ ಸಾಲಿಗೆ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸ್ ವಿತರಿಸುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ / ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡುತ್ತಿದೆ ಹಾಗೂ 2017-18 ನೇ ಸಾಲಿನಿಂದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುತ್ತಿದೆ. 2023-24ನೇ ಸಾಲಿನಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿದ್ಯಾರ್ಥಿ ಬಸ್…

ಭಾಲ್ಕಿಗೆ 5 ಹೊಸ ಪೊಲೀಸ್ ವಾಹನಗಳು ಮಂಜೂರು.
|

ಭಾಲ್ಕಿಗೆ 5 ಹೊಸ ಪೊಲೀಸ್ ವಾಹನಗಳು ಮಂಜೂರು.

ಬೀದರ.29.ಮೇ.25:-:ಭಾಲ್ಕಿ ತಾಲೂಕಿನಲ್ಲಿ ಸಾರ್ವಜನಿಕರ ಭಾಲ್ಕಿಗೆ 5 ಹೊಸ ಪೊಲೀಸ್ ವಾಹನಗಳು – ಜನರ ಭದ್ರತೆಗೆ ಮತ್ತೊಂದು ಹೆಜ್ಜೆ! ಸುರಕ್ಷತೆ ಮತ್ತು ಶಾಂತಿಯುತ ಸಮಾಜ ನಿರ್ಮಾಣದ ದೃಷ್ಟಿಯಿಂದ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದ ಮೂಲಕ ಖರೀದಿಸಲಾದ 5 ಹೊಸ ಪೊಲೀಸ್ ವಾಹನಗಳನ್ನು (ಮೇಹಕರ, ಖಟಕ್ ಚಿಂಚೋಳಿ, ಧನೂರ್, ಭಾಲ್ಕಿ ಟೌನ್ ಮತ್ತು ಭಾಲ್ಕಿ ಗ್ರಾಮೀಣ ಠಾಣೆಗಳಿಗೆ) ಇಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ಅವರು ತಾಲ್ಲೂಕು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭ…