ರಾಜ್ಯದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ
|

ರಾಜ್ಯದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ

ರಾಜ್ಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ VTU (ವಿಟಿಯು) ಕಲಬುರಗಿದಲ್ಲಿ  ಇಂದು ಶುಕ್ರವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 70 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು. ವಿಟಿಯು ಪ್ರಾದೇಶಿಕ ಕೇಂದ್ರದ ಸ್ನಾತ್ತಕೋತ್ತರ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಬಿ.ಟೆಕ್‌, ಎಂ.ಟೆಕ್‌, ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರತಿಭಾನ್ವಿತ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಲ್ಯಾಪ್‌ಟಾಪ್‌ ನೀಡಲಾಯಿತು. ವಿಟಿಯು ಕಲಬುರಗಿ ಪ್ರಾದೇಶಿಕ ಕೇಂದ್ರ ನಿರ್ದೇಶಕ ಪ್ರೊ. ಬಿ.ಶಂಭುಲಿಂಗಪ್ಪ ಮಾತನಾಡಿ, ‘ವಿದ್ಯಾರ್ಥಿಗಳ ಅಕಾಡೆಮಿಕ್ ಮತ್ತು ತಾಂತ್ರಿಕ ನಿಪುಣತೆ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದ ಲ್ಯಾಪ್‌ಟಾಪ್‌…

ಅತಿಥಿ ಉಪನ್ಯಾಸಕರ ₹5 ಲಕ್ಷ ಇಡುಗಂಟು:ರಾಜ್ಯ ಸರ್ಕಾರ ಆದೇಶ.
|

ಅತಿಥಿ ಉಪನ್ಯಾಸಕರ ₹5 ಲಕ್ಷ ಇಡುಗಂಟು:ರಾಜ್ಯ ಸರ್ಕಾರ ಆದೇಶ.

ಬೆಂಗಳೂರು.30.ಮೇ.25:- ರಾಜ್ಯ ಉನ್ನತ ಶಿಕ್ಷಣ ಇಲಾಖೆ ಅಧಿಂದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸತತ ಎರಡು ದೇಶಕ ದೀಂದ್ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರು ಕೆಲಸ ಮಾಡಿ 60 ವರ್ಷ ತುಂಬಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ₹5 ಲಕ್ಷ ಇಡುಗಂಟು ನೀಡಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ 2024ರಲ್ಲಿ ಅತಿಥಿ ಉಪನ್ಯಾಸಕರು ನಡೆಸಿದ್ದ ಧರಣಿ, ಪಾದಯಾತ್ರೆಯ ನಂತರ ಸರ್ಕಾರ ನಡೆಸಿದ ಮಾತುಕತೆಯಲ್ಲಿ ಇಡುಗಂಟು ನೀಡುವ…

ರಾಜ್ಯ ‘ಸರ್ಕಾರಿ’ಆರೋಗ್ಯ ಸಂಜೀವಿನಿ ಯೋಜನೆಗೆ’ ಈ ದಾಖಲೆಗಳು ಕಡ್ಡಾಯ.!
|

ರಾಜ್ಯ ‘ಸರ್ಕಾರಿ’ಆರೋಗ್ಯ ಸಂಜೀವಿನಿ ಯೋಜನೆಗೆ’ ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು.30.ಮೇ.25:- ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಎಂಬುದಾಗಿ ಕರೆಯುವಂತ ಯೋಜನೆಯಡಿ ಸರ್ಕಾರಿ ನೌಕರರ ಕುಟುಂಬಸ್ಥರ ನೋಂದಣಿ ಕಡ್ಡಾಯ. ಹಾಗಾದ್ರೇ ಇದಕ್ಕೆ ಏನೆಲ್ಲ ದಾಖಲೆ ಬೇಕು ಅಂತ ಮುಂದೆ ಓದಿ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪತ್ನಿ ಅಥವಾ ಪತ್ನಿಯ ಉದ್ಯೋಗದ ವಿವರ, ತಂದೆಯ ವಿವರ, ತಾಯಿ, ಮಲ ತಾಯಿ, ಮಕ್ಕಳ ಮಾಹಿತಿಯನ್ನು ನಮೂದಿಸಬೇಕಾಗಿದೆ….

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 5 ಲಕ್ಷ ಇಡಗಂಟು ನೀಡಲು ರಾಜ್ಯ ಸರ್ಕಾರ ಆದೇಶ

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 5 ಲಕ್ಷ ಇಡಗಂಟು ನೀಡಲು ರಾಜ್ಯ ಸರ್ಕಾರ ಆದೇಶ

ಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದಿದೆ. ಇಡುಗಂಟು ಯೋಜನೆಯು 01-01- 2024 ರಿಂದ ಜಾರಿಗೆ ಬರಲಿದ್ದು ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ…

ಮೇಥಿಮೆಲ್ಕುಂದ ಗ್ರಾಮದಿಂದ ೧೦ ಮತ್ತು ೧೨ ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ
|

ಮೇಥಿಮೆಲ್ಕುಂದ ಗ್ರಾಮದಿಂದ ೧೦ ಮತ್ತು ೧೨ ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ

ಬೀದರ.30.ಮೇ.25:- ಮಾರ್ಗದರ್ಶನ ಅಧಿವೇಶನದಲ್ಲಿ, ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಶಿಕ್ಷಣದ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿ ಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಿದರು. ತಮ್ಮ ಅನುಭವಗಳ ಮೂಲಕ ವಿದ್ಯಾರ್ಥಿ ಗಳಲ್ಲಿ ಆತ್ಮವಿಶ್ವಾಸ ಶ್ರೀ ಕಿಶನ್‌ರಾವ್ ಬಿರಾದಾರ್ ಅವರು ತುಂಬಿದರು. ಪ್ರಾಂಶುಪಾ ಲರಾದ ಫವಾಡೆ ಸರ್ ಸ್ಥಿರ ಅಧ್ಯಯನದ ಬಗ್ಗೆ ಒತ್ತು ನೀಡಿದರು. ಅಶೋಕ್ ಗುರ್ನಾಲೆ ತಾಂತ್ರಿಕ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು. ಶ್ರೀಮತಿ ಮೆತ್ರೆ     ಅವರು ಇತ್ತಿಚೆಗೆ ಭಾಲ್ಕಿ ತಾಲೂಕಿನ ಮೋಜೆ ಮೇಥಿ-ಮೆಲ್ಕುಂದ ಗ್ರಾಮದಲ್ಲಿ, ಶಿಕ್ಷಣದ…

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ
|

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ

ಬೀದರ.30. ಮೇ.25:- ಹಕ್ ಕಾಲೋನಿ ಬೀದರದಲ್ಲಿ ರಸ್ತೆಯ ಮೇಲೆ ದಿನಾಂಕ: 23-04-2025 ರಂದು ಭಿಕ್ಷÄಕನಂತೆ ಕಾಣುವ ಅಂದಾಜು 60-65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೋಗದಿಂದ ಬಳಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿರುತ್ತದೆ. ಬೀದರನ ಮಲಗೊಂಡ ಕಾಲೋನಿ ನಿವಾಸಿಯಾದ ರಾಜಾ ಮಿಲಿಂದ ಬಾಬುರಾವ ಅವರ ಲಿಖಿತ ದೂರಿನ ಮೇರೆಗೆ ಯುಡಿಆರ್ ಸಂಖ್ಯೆ: 06/2025 ಕಲಂ.194 ಬಿಎನ್‌ಎಸ್‌ಎಸ್ ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ವ್ಯಕ್ತಿಯು ಅಂದಾಜು 5 ಅಡಿ 6 ಇಂಚ್ ಎತ್ತರ ಇದ್ದು,…

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಬೀದರ.30.ಮೇ.25:- ಬೀದರ-ಕಮಠಾಣಾ ರಸ್ತೆಯ ಚಿದ್ರಿ ಶಿವಾರದಲ್ಲಿರುವ ಹೆದ್ದಾರಿ ಬಸ್ ನಿಲ್ದಾಣದ ಹಿಂದುಗಡೆ ಇರುವ ಒಂದು ಪಾಳು ಬಿದ್ದ ಬಾವಿಯ ನೀರಿನಲ್ಲಿ ದಿನಾಂಕ: 27-03-2025 ರಂದು ಅಂದಾಜು 40-45 ವರ್ಷದ ಒಂದು ಅಪರಿಚಿತ ವ್ಯಕ್ತಿ ಮೃತ ದೇಹ ಪತ್ತೆಯಾಗಿರುತ್ತದೆ. ಬೀದರನ ಮಲಗೊಂಡ ಕಾಲೋನಿ ನಿವಾಸಿಯಾದ ರಾಜಾ ಮಿಲಿಂದ ಬಾಬುರಾವ ಅವರ ಲಿಖಿತ ದೂರಿನ ಮೇರೆಗೆ ಯುಡಿಆರ್ ಸಂಖ್ಯೆ: 04/2025 ಕಲಂ.194(3)(Iಗಿ) ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ವ್ಯಕ್ತಿಯು ಅಂದಾಜು 5 ಅಡಿ 3 ಇಂಚ್ ಎತ್ತರ…

ಸರ್ಕಾರಿ ನೌಕರರೇ ಬ್ಯಾಂಕಿನಿಂದ ವೇತನ ಪ್ಯಾಕೇಜ್ ಜಾರಿಗೆ. ಸರ್ಕಾರ ಆದೇಶ.
|

ಸರ್ಕಾರಿ ನೌಕರರೇ ಬ್ಯಾಂಕಿನಿಂದ ವೇತನ ಪ್ಯಾಕೇಜ್ ಜಾರಿಗೆ. ಸರ್ಕಾರ ಆದೇಶ.

ನೀವ ವೇತನ ಬ್ಯಾಂಕ್ ಅಕೌಂಟ್ ಮುಖಾಂತರ ಪಡೆಯುತ್ತಿರುವ ಹಾಗೂ ಪಡೆಯಲು ಇಚ್ಚಿಸುವ ಸರ್ಕಾರಿ / ಆರೇ ಸರ್ಕಾರಿ / ನೌಕರರಿಗೆ ಬ್ಯಾಂಕಿನಿಂದ ರೂಪಿಸಲಾಗಿರುವ ವೇತನ ಪ್ಯಾಕೇಜ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳನ್ವಯ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಸರ್ಕಾರಿ ನೌಕರರ ಸಮಗ್ರ ವೇತನ ಪ್ಯಾಕೇಜ್‌ನ್ನು ಉಲ್ಲೇಖ (1)ರ ಆದೇಶದ ಷರತ್ತಿಗೊಳಪಟ್ಟು ಉಲ್ಲೇಖ (2) ಮತ್ತು (3) ರ ಸರ್ಕಾರಿ ನೌಕರರ ಒಕ್ಕೂಟಗಳ ಮನವಿಗನುಸಾರವಾಗಿ ಉಲ್ಲೇಖ (4) ರನ್ವಯ ಬ್ಯಾಂಕಿನ ಮಾನ್ಯ…

ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌-400 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
|

ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌-400 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಮುಂಬೈ.30.ಮೇ.25:- ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಇತ್ತೀಚೆಗೆ ಸ್ಥಳೀಯ ಬ್ಯಾಂಕ್ ಅಧಿಕಾರಿಗಳ (LBOs) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. JMGS-I ನಲ್ಲಿ LBO ಗಳಿಗೆ 400 ಹುದ್ದೆಗಳ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಓವರ್ಸೀಸ್ ಬ್ಯಾಂಕ್ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 31, 2025. ರಾಜ್ಯವಾರು ಹುದ್ದೆಗಳ ಸಂಖ್ಯೆ: ತಮಿಳುನಾಡು: 260, ಒಡಿಶಾ: 10, ಪಂಜಾಬ್‌: 21, ಪಶ್ಚಿಮ ಬಂಗಾಲ: 34, ಗುಜರಾತ್‌:…

ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ : ಸರ್ಕಾರ ಆದೇಶ
|

ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ : ಸರ್ಕಾರ ಆದೇಶ

ಬೆಂಗಳೂರು.30.ಮೇ.25:- ಖಜಾನೆ-2 ರಲ್ಲಿನ ಪಿಂಚಣಿಗೆ ಸಂಬಂಧಿಸಿದಂತೆ ಕೆಲವೊಂದು ಹೊಸ ಕಾರ್ಯಚಟುವಟಿಕೆಗಳ ಸೇರ್ಪಡೆ ಕುರಿತು ಹಾಗೂ ನಿವೃತ್ತಿ ವೇತನವನ್ನು ಪಡೆಯಲು ಸ್ವೀಕರ್ತರ ವಿಧ 28 ರಲ್ಲಿ ನೊಂದಾವಣೆಯಾಗಲು ಇನ್ನೊಂದು ಬ್ಯಾಂಕ್ ಖಾತೆಯನ್ನು ತೆರೆಯದೆ ವೇತನ ಬ್ಯಾಂಕ್ ಖಾತೆಯನ್ನು ಮುಂದುವರೆಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಖಜಾನೆ-2 ರಲ್ಲಿ, ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನು ಪಾವತಿಸಲು ನೌಕರರನ್ನು ಸ್ವೀಕರ್ತರ ವಿಧ 27 ರಲ್ಲಿ ಸ್ವೀಕರ್ತರನ್ನಾಗಿ ನೋಂದಾಯಿಸಲಾಗುತ್ತದೆ. ಸದರಿ ನೌಕರರು ಸೇವೆಯಿಂದ ನಿವೃತ್ತರಾದಲ್ಲಿ ಪಿಂಚಣಿ ಸೌಲಭ್ಯವನ್ನು ಪಾವತಿಸಲು ಅವರನ್ನು…