ಜೂನ್ 3 ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ
|

ಜೂನ್ 3 ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ

ಬೆಂಗಳೂರು.31.ಮe.25:-ಕನ್ನಡ ಅಭಿಮಾನಿಗಳ ಆಕ್ರೋಶ ಕಂಡು ತಮಿಳು ನಟ ಕಮಲ್ ಹಾಸನ್ ಕೂಡ ಹೆದರುವ ಪರಿಸ್ಥಿತಿ ಇದೀಗ ಎದುರಾಗಿದೆ. ಕನ್ನಡ ಭಾಷೆ & ಕನ್ನಡಿಗರ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್ ವಿರುದ್ಧ ರೊಚ್ಚಿಗೆದ್ದು ಇದೀಗ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ ಕನ್ನಡಿಗರು ಎಚರಿಕೆ ನೀಡಿದ್ದಾರೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ… ಕನ್ನಡ ಭಾಷೆ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್‌ಗೆ ಸರಿಯಾಗಿ ಪಾಠ…

ಟ್ರಿನಿಡಾಡ್ ಮತ್ತು ಟೊಬಾಗೋ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತೀಯ ಕಿವುಡರ ಕ್ರಿಕೆಟ್ ತಂಡ
|

ಟ್ರಿನಿಡಾಡ್ ಮತ್ತು ಟೊಬಾಗೋ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತೀಯ ಕಿವುಡರ ಕ್ರಿಕೆಟ್ ತಂಡ

ಟ್ರಿನಿಡಾಡ್ ಮತ್ತು ಟೊಬಾಗೊ ವಿರುದ್ಧದ ಐತಿಹಾಸಿಕ 5-ಪಂದ್ಯಗಳ ಅಂತಾರಾಷ್ಟ್ರೀಯ ಕಿವುಡರ ಕ್ರಿಕೆಟ್ ಸರಣಿ 2025 ರಲ್ಲಿ ಭಾರತೀಯ ಕಿವುಡರ ಕ್ರಿಕೆಟ್ ತಂಡವು ಜಯಗಳಿಸಿದೆ. ಭಾರತ ತಂಡವು ಸ್ಥಿತಿಸ್ಥಾಪಕತ್ವ, ಯುದ್ಧತಂತ್ರದ ಪ್ರತಿಭೆ ಮತ್ತು ತಂಡದ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿತು. ಎರಡನೇ ODI ಪಂದ್ಯದಲ್ಲಿ ತಂಡವು 132 ರನ್‌ಗಳ ಭರ್ಜರಿ ಜಯ ಸಾಧಿಸಿತು. ಭಾರತವು ಮೂರು T20 ಪಂದ್ಯಗಳನ್ನು ಸಹ ಗೆದ್ದುಕೊಂಡಿತು.

319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಅರ್ಜಿ ಆಹ್ವಾನ
|

319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಅರ್ಜಿ ಆಹ್ವಾನ

ರಾಜ್ಯದಲ್ಲಿ ಖಾಲಿ ಇರುವ ಹುದ್ದೆ ಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (ಡಬ್ಲ್ಯೂಸಿಡಿ ಮೈಸೂರು) 319 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಡಬ್ಲ್ಯೂಸಿಡಿ ಮೈಸೂರು ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 15-06-2025 ಆಗಿದೆ. WCD ಮೈಸೂರು ನೇಮಕಾತಿ 2025 ವಯಸ್ಸಿನ ಮಿತಿಕನಿಷ್ಠ ವಯಸ್ಸಿನ ಮಿತಿ: 19 ವರ್ಷಗಳುಗರಿಷ್ಠ ವಯಸ್ಸಿನ ಮಿತಿ: 35…

DHFWS ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ’ದಲ್ಲಿ ಉದ್ಯೋಗವಕಾಶ….
|

DHFWS ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ’ದಲ್ಲಿ ಉದ್ಯೋಗವಕಾಶ….

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿಯು ಅಧಿಕೃತ ಅಧಿಸೂಚನೆಯ ಮೂಲಕ ಕೀಟ ಸಂಗ್ರಾಹಕ, ಸ್ವಯಂಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವಿಶೇಷವಾಗಿ ನೀವು ಯಾದಗಿರಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಜೂನ್ 09 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. DHFWS ಯಾದಗಿರಿ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಜಿಲ್ಲಾ…

ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ್.!
|

ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ್.!

ಬೆಂಗಳೂರು.31.ಮೇ.25:- ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಹೌದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು….

ರಾಜ್ಯದ ನ್ಯಾಯಾಲಯ’ಗಳಲ್ಲಿ 566 ಸಿಬ್ಬಂದಿ ಹುದ್ದೆ ಖಾಲಿ
|

ರಾಜ್ಯದ ನ್ಯಾಯಾಲಯ’ಗಳಲ್ಲಿ 566 ಸಿಬ್ಬಂದಿ ಹುದ್ದೆ ಖಾಲಿ

ಕಲಬುರಗಿ.31.ಮೇ.25:- ಕಲ್ಯಾಣ ಕರ್ನಾಟಕದ ಭಾಗದ ನ್ಯಾಯಾಲಯಗಳಲ್ಲಿ ಸಿಬ್ಬಂದಿ ಕೊರತೆ ಎದುರಿಸುತ್ತಿವೆ. ನ್ಯಾಯಾಲಯದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸುವ ಸಿಬ್ಬಂದಿ ನ್ಯಾಯಾಂಗ, ವಕೀಲರು ಹಾಗೂ ಕಕ್ಷಿದಾರರ ನಡುವೆ ಸಂಪರ್ಕ ಸೇತುವೆಯಾಗಿರುತ್ತಾರೆ. ಆದ ಕಾರಣ ಸಿಬ್ಬಂದಿ ಕೊರತೆ ಪ್ರಕರಣಗಳ ವಿಲೇವಾರಿ ಮೇಲೆ ಪರಿಣಾಮ ಬೀರುತ್ತಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ನ್ಯಾಯಾಲಯಗಳಿಗೆ ಒಟ್ಟು 2,893 ವಿವಿಧ ಹಂತದ ಸಿಬ್ಬಂದಿ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಆ ಪೈಕಿ 566 ಹುದ್ದೆಗಳು ಖಾಲಿ ಇವೆ. ಬೀದರ್ ಜಿಲ್ಲೆಗೆ ಒಟ್ಟು 481 ಹುದ್ದೆಗಳು ಮಂಜೂರಾಗಿದ್ದು,…

ಎಲ್ಲಾ ಅಂಗವಿಕಲರಿಗೂ ಸಮಾನ ಸ್ಥಾನಮಾನ’- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
|

ಎಲ್ಲಾ ಅಂಗವಿಕಲರಿಗೂ ಸಮಾನ ಸ್ಥಾನಮಾನ’- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಹೊಸ ದೆಹಲಿ.30.ಮೇ.25:- ಅಂಗವಿಕಲರು ಅನೇಕ ಸ್ವರೂಪ ಅದರೆ ಅನೇಕ ಪ್ರಕಾರದ ವಿಕಲಾಂಗ್ ಇದಾರೆ ಎಲ್ಲಾ ಅಂಗವೈಕಲ್ಯದ ಸ್ವರೂಪವನ್ನು ಆಧರಿಸಿ ನಿವೃತ್ತಿ ವಯಸ್ಸನ್ನು ನಿಗದಿಪಡಿಸುವುದು ಸಂವಿಧಾನದ 14ನೇ ವಿಧಿಯ ಅಡಿಯಲ್ಲಿ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ವಿಕಲಾಂಗ ವ್ಯಕ್ತಿಗಳ ನಡುವೆ ಮಾಡುತ್ತಿರುವ ತಾರತಮ್ಯ ಸಂವಿಧಾನದಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಉಲ್ಲಂಘಿಸುತ್ತವೆ. ನಿವೃತ್ತಿ ವಯಸ್ಸು ಸೇರಿದಂತೆ ಎಲ್ಲಾ ಮಾನದಂಡದ ವಿಕಲಾಂಗರಿಗೆ ಸಮಾನ ಸೇವಾ ಸೌಲಭ್ಯ ನೀಡಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ. ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯು…

ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ತೀವ್ರ ಖಂಡನೆ
|

ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ತೀವ್ರ ಖಂಡನೆ

ಬೀದರ.31.ಮೇ.25:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಕುರಿತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೀಡಿರುವ ಅವಹೇಳನಕಾರಿಹೇಳಿಕೆಯನ್ನು ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಮನ್ನಾನ್ ಸೇಠ್ ತೀವ್ರವಾಗಿಖಂಡಿಸಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಕ್ಕೆ ಖರ್ಗೆ ಕುಟುಂಬದ ಕೊಡುಗೆ ಅಪಾರವಾಗಿದೆ. ಅವರ ಬಗ್ಗೆಹಗುರವಾಗಿ ಮಾತನಾಡುವುದು ಸಲ್ಲದು ಎಂದು ಹೇಳಿದ್ದಾರೆ.ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿರುವುದು ಕೀಳುಮಟ್ಟದ ರಾಜಕೀಯ. ವಿಧಾನಪರಿಷತ್ ಸದಸ್ಯ ಸ್ಥಾನದಲ್ಲಿರುವವರಿಗೆ ಇದು ಶೋಭೆ ತರುವಂತಹದ್ದಲ್ಲ ಎಂದುತಿಳಿಸಿದ್ದಾರೆ. ಖರ್ಗೆ ಕುಟುಂಬವನ್ನು ಟೀಕಿಸುವುದೇ ಛಲವಾದಿ ನಾರಾಯಣಸ್ವಾಮಿ ಅವರ ಕಾಯಕವಾಗಿದೆ….

ಮುಷ್ಕರ ಅವಧಿಯ ವೇತನ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಮತ್ತು 2009 ಎಂ.ಫಿಲ್ ಪದವಿಯನ್ನು ಪರಿಗಣಿಸುವ
|

ಮುಷ್ಕರ ಅವಧಿಯ ವೇತನ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಮತ್ತು 2009 ಎಂ.ಫಿಲ್ ಪದವಿಯನ್ನು ಪರಿಗಣಿಸುವ

ಬೆಂಗಳೂರು.31.ಮೇ.25:-ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರು ಗಳಿಗೆ   ಆತ್ಮೀಯರೇ..ಮುಷ್ಕರ ಅವಧಿಯ ವೇತನ  ಅತೀ ಶೀಘ್ರದಲ್ಲೇ ಬಿಡುಗಡೆ ಆಗಲಿದೆ…2009 ರ ಎಂ.ಫಿಲ್ ಪದವಿಯನ್ನು ಪರಿಗಣಿಸುವ ಕುರಿತು ಅತೀ ಶೀಘ್ರದಲ್ಲೇ ಸಭೆ ನಡೆಸಿ ಪರಿಹರಿಸಲಾಗುವದು. ಇಡಗಂಟು ಇಂದು ಬಿಡುಗಡೆ ಆಗಲಿದೆ ಹಾಗೂ  ಕ್ವಾಲಿಪೈಡ ಒಳಗೊಂಡಂತೆ / ನಾನ್ ಯುಜಿಸಿ ಯವರನ್ನು ಕೈ ಬಿಡುವುದಿಲ್ಲ ಎಂದು ಮಾನ್ಯ ಪುಟ್ಟಣ್ಣ ಸರ್ ಅವರು ಹೇಳಿದ್ದಾರೆ. ನಮ್ಮ ಹೆಮ್ಮೆಯ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಹನುಮಂತಗೌಡ ಆರ್. ಕಲ್ಮನಿ ಸರ್…

ರಾಜ್ಯ ಸರ್ಕಾರಿ ನೌಕರರೇ HRMS ತಂತ್ರಾಂಶದಲ್ಲಿ UPDATE ಮಾಡುವಂತೆ ಸರ್ಕಾರದಿಂದ ಆದೇಶ
|

ರಾಜ್ಯ ಸರ್ಕಾರಿ ನೌಕರರೇ HRMS ತಂತ್ರಾಂಶದಲ್ಲಿ UPDATE ಮಾಡುವಂತೆ ಸರ್ಕಾರದಿಂದ ಆದೇಶ

ಬೆಂಗಳೂರು.31.ಮೇ.25:- ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ ಮಂಡಳಿ ಸ್ವಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು NTT DDO Code ಆಧಾರದ ಮೇಲೆ ವಿಮಾ ಇಲಾಖೆಯ ಸೇವೆಗಳನ್ನು ಪಡೆಯಲು ಹೆಚ್.ಆರ್ ಎಂ.ಎಸ್ ನಲ್ಲಿ ಸೇವಾ ವಿವರಗಳ ಪ್ರಾಥಮಿಕ ಮಾಹಿತಿಯನ್ನು ಇಂದಿಕರಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮೆಯ ಎಲ್ಲಾ ಸೇವೆಗಳನ್ನು ಪ್ರಸ್ತುತ ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ. ಈ ಆನ್ಲೈನ್ ಸೇವೆಗಳನ್ನು ಪಡೆಯಲು ರಾಜ್ಯ…