ಐಪಿಎಲ್: ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
|

ಐಪಿಎಲ್: ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ಐಪಿಎಲ್: ಅಹಮದಾಬಾದ್‌ನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಹೊಸ ದೆಹಲಿ.01.ಜೂನ್.25:- ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025 ರ ಕ್ವಾಲಿಫೈಯರ್ 2 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಪಂದ್ಯದ ವಿಜೇತರು ಮಂಗಳವಾರ ಅದೇ ಸ್ಥಳದಲ್ಲಿ ನಡೆಯಲಿರುವ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದ್ದಾರೆ….

ಜೂನ್ 1 ರಿಂದ ಜಾರಿಗೆ ಬರಲಿರುವ ಆಟಗಾರರ ಸ್ಥಿತಿ ಮತ್ತು ವರ್ಗಾವಣೆ ನಿಯಮಗಳಿಗೆ ತಿದ್ದುಪಡಿಗಳನ್ನು (AIFF)
|

ಜೂನ್ 1 ರಿಂದ ಜಾರಿಗೆ ಬರಲಿರುವ ಆಟಗಾರರ ಸ್ಥಿತಿ ಮತ್ತು ವರ್ಗಾವಣೆ ನಿಯಮಗಳಿಗೆ ತಿದ್ದುಪಡಿಗಳನ್ನು (AIFF)

ಹೊಸ ದೆಹಲಿ.01.ಜೂನ.25:- ರಿಂದ ಜಾರಿಗೆ ಬರಲಿರುವ ಆಟಗಾರರ ಸ್ಥಿತಿ ಮತ್ತು ವರ್ಗಾವಣೆ ನಿಯಮಗಳಿಗೆ (RSTP) ತಿದ್ದುಪಡಿಗಳನ್ನು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಘೋಷಿಸಿದೆ. ಸುಧಾರಣೆಗಳು ಆಟಗಾರರ ಕಲ್ಯಾಣವನ್ನು ಹೆಚ್ಚಿಸುವುದು, ಮಹಿಳಾ ಫುಟ್ಬಾಲ್ ಮತ್ತು ಯುವ ಫುಟ್ಬಾಲ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಬೆಂಬಲಿಸುವುದು ಮತ್ತು ನಿಯಂತ್ರಕ ಪಾರದರ್ಶಕತೆಯನ್ನು ಸುಧಾರಿಸುವುದರ ಮೇಲೆ ಕೇಂದ್ರೀಕರಿಸುತ್ತವೆ. ನವೀಕರಿಸಿದ ನಿಯಮಗಳ ಒಂದು ವಿಶಿಷ್ಟ ಲಕ್ಷಣವೆಂದರೆ ಮಹಿಳಾ ಆಟಗಾರರ ಹಕ್ಕುಗಳು ಮತ್ತು ಯೋಗಕ್ಷೇಮದ ಬಗ್ಗೆ ಹೆಚ್ಚಿನ ಗಮನ. AIFF ಮುಟ್ಟಿನ ಆರೋಗ್ಯವನ್ನು ಪರಿಹರಿಸುವ ನಿಬಂಧನೆಗಳನ್ನು…

ನಗರಸಭೆಯ ಹೊಗುತ್ತಿಗೆ ಪೌರ್ ಕಾರ್ಮಿಕರು ವಿವಿಧ ಬೇಡಿಕೆಗಳ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಕೂ.
|

ನಗರಸಭೆಯ ಹೊಗುತ್ತಿಗೆ ಪೌರ್ ಕಾರ್ಮಿಕರು ವಿವಿಧ ಬೇಡಿಕೆಗಳ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಕೂ.

* 20-30 ವರ್ಷಗಳಿಂದ ಸೇವೇ ಮಾಡಿದರೂಹುದ್ದೆ ಕಾಯಂ  ಇಲ್ಲ. ಹೊಸಕೋಟೆ.01.ಜೂನ.25:- ರಾಜ್ಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆಯ ಹೊಗುತ್ತಿಗೆ ಪೌರ್ ಕಾರ್ಮಿಕರು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ನಗರದ ನಗರ ಸಭೆ ಕಾರ್ಯಾಲಯ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ನಗರಸಭೆಯಲ್ಲಿ ಸುಮಾರು 20-30 ವರ್ಷಗಳಿಂದ ಸ್ವಚ್ಛತೆ, ಒಳಚರಂಡಿ ಸೇರಿದಂತೆ ನಾನಾ ಕೆಲಸವನ್ನು ಮಾಡುತ್ತಿರುವ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು, ನೀರು ಸರಬರಾಜು ಸಹಾಯಕರು,…

ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!
|

ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

ಬೆಂಗಳೂರು.01.ಜೂನ್.25:- ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರವು ಹೊರಡಿಸಿದೆ. ಸರ್ಕಾರದ ಉಲ್ಲೇಖಿತ 09 ರ ಆದೇಶದಲ್ಲಿ ವರ್ಗಾವಣೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳೊಂದಿಗೆ ಪ್ರಸ್ತುತ 2025-26 ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಸಂಬಂಧಿಸಿದ ವೃಂದದ ಕಾರ್ಯನಿರತ ವೃಂದ ಬಲದ (working strength) ಶೇಕಡ 6 ಕ್ಕೆ ಸೀಮಿತಗೊಳಿಸಿ ದಿನಾಂಕ: 14-06-2025 ರೊಳಗೆ ಪೂರ್ಣಗೊಳಿಸಲು ಆದೇಶಿಸಲಾಗಿದೆ. 2025-26ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ…

ಎಚ್ಚರಿಕೆ ಶಾಲಾ ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿ ಇದ್ರೆ ರಜೆ ಘೋಷಣೆ.! ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿ ಪ್ರಕಟ
|

ಎಚ್ಚರಿಕೆ ಶಾಲಾ ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿ ಇದ್ರೆ ರಜೆ ಘೋಷಣೆ.! ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು.01.ಜೂನ.25:-ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ `ಕೋವಿಡ್ ಮಾರ್ಗಸೂಚಿ’ ಪ್ರಕಟ : ಮಕ್ಕಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ಘೋಷಣೆ.! ಕೋವಿಡ್-19 ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷವು ದಿನಾಂಕ : 29.05.2025 ರಿಂದ ಪುನರಾರಂಭಗೊಂಡಿದ್ದು, ಶಾಲೆಗಳಲ್ಲಿ ದೈನಂದಿನ ಶಾಲಾ ಚಟುವಟಿಕೆಗಳು ಪ್ರಾರಂಭವಾಗಿರುತ್ತದೆ. ಪ್ರಸ್ತುತ ರಾಜ್ಯದಲ್ಲಿ…

ರಾಜ್ಯ ಸರ್ಕಾರಿ ನೌಕರರ HRMS ಭೌತಿಕ ಬಿಲ್ಲುಗಳ ಬದಲಿಗೆ ಆನ್ ಲೈನಲ್ಲಿ ಮಾತ್ರ ಅಂಗೀಕರಿಸುವ ಆದೇಶ.!
|

ರಾಜ್ಯ ಸರ್ಕಾರಿ ನೌಕರರ HRMS ಭೌತಿಕ ಬಿಲ್ಲುಗಳ ಬದಲಿಗೆ ಆನ್ ಲೈನಲ್ಲಿ ಮಾತ್ರ ಅಂಗೀಕರಿಸುವ ಆದೇಶ.!

ಬೆಂಗಳೂರು.01.ಜೂನ್.25:- ರಾಜ್ಯ ಸರ್ಕಾರಿ ನೌಕರರ ಹೆಚ್.ಆರ್.ಎಂ.ಎಸ್ ಮತ್ತು ಖಜಾನೆ-2 ರಲ್ಲಿ ಸೃಜಿಸಲಾದ ರಾಜ್ಯ ವಲಯದ ವೇತನ ಬಿಲ್ಲುಗಳನ್ನು ಭೌತಿಕ ಬಿಲ್ಲುಗಳ ಬದಲಿಗೆ ಆನ್ ಲೈನಲ್ಲಿ ಮಾತ್ರ ಅಂಗೀಕರಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1) ರ ಆದೇಶದಲ್ಲಿ ವೋಚರುಗಳ ಡಿಜಟಲೀಕರಣದ ಅಂಗವಚಾಗಿ ಹೆಚ್‌ಆರ್‌ಎಂಎಸ್ ಹಾಗೂ ಖಜಾನೆ-2 ರಲ್ಲಿ ವೇತನ ಬಿಲ್ಲು ಮತ್ತು ವೇತನಗಳಲ್ಲಿನ ಕಡಿತ, ವಸೂಲಾತಿಗಳ ಸಂಬಂಧ ಭೌತಿಕ ಷೆಡ್ಯೂಲ್ ಗಳ ಬದಲು ಆನ್ ಲೈನ್ ನಲ್ಲಿ ಅಂಗೀಕರಿಸಲು ದಿನಾಂಕ: 1.4.2022 ರಿಂದ…

ಕರ್ನಾಟಕ ಪಬ್ಲಿಕ್ ಶಾಲೆಗೆ CSR Fund ಯೋಜನೆಗೆ ನೋಡಲ್ ಅಧಿಕಾರಿಗಳ ನೇಮಕ.
|

ಕರ್ನಾಟಕ ಪಬ್ಲಿಕ್ ಶಾಲೆಗೆ CSR Fund ಯೋಜನೆಗೆ ನೋಡಲ್ ಅಧಿಕಾರಿಗಳ ನೇಮಕ.

ಬೆಂಗಳೂರು.01ಜುನ್.25:-ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರಕಾರ ನೇಮಿಸಿದೆ. ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ವಿವಿಧ ಸಂಸ್ಥೆಗಳ ಸಿಎಸ್ ಆರ್ ಹಣ ಕ್ರೂಢೀಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಖುಷ್ಬೂ ಜಿ.ಚೌಧರಿ ಅವರನ್ನು…