ರಾಜ್ಯ ಸರ್ಕಾರ 11 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ.
ಬೆಂಗಳೂರು.02.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಚಂದ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲೂಯಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ. ಇನ್ನೂ ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೇ, ವಿ ಅನ್ಬುಕುಮಾರ್ ಅವರನ್ನು ಕೆ…