ರಾಜ್ಯದಲ್ಲಿ ಉಪನ್ಯಾಸಕರ ಕೊರತೆ ನಡುವೆಯೇ P.U ಕಾಲೇಜುಗಳು ತರಗತಿ ಆರಂಭ
|

ರಾಜ್ಯದಲ್ಲಿ ಉಪನ್ಯಾಸಕರ ಕೊರತೆ ನಡುವೆಯೇ P.U ಕಾಲೇಜುಗಳು ತರಗತಿ ಆರಂಭ

ಕೊಪ್ಪಳ.03.ಜೂನ್.25:- ರಾಜ್ಯದಲ್ಲಿ ಪ್ರತಿವರ್ಷ ಸರ್ಕಾರಿ ಕಾಲೇಜುಗಳಿಗೆ ಮಂಜೂರಾತಿಗಿಂತಲೂ ಶೇ. 50ರಷ್ಟು ಉಪನ್ಯಾಸಕರ ಕೊರತೆ ಕಾಡುತ್ತಿದೆ.ಉಪನ್ಯಾಸಕರ ಕೊರತೆ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಮೇಲೆ ವರ್ಷದಿಂದ ವರ್ಷಕ್ಕೆ ಪರಿಣಾಮ ಬೀರುತ್ತಲೇ ಸಾಗಿದೆ.ಪ್ರತಿ ವರ್ಷ ಫಲಿತಾಂಶ ಹೆಚ್ಚಳಕ್ಕೆ ಕಸರತ್ತು ಮಾಡುವ ಜಿಲ್ಲೆಯ ಪದವಿಪೂರ್ವ ಕಾಲೇಜುಗಳು ಸೋಮವಾರ ಪುನರಾರಂಭವಾಗಿದ್ದು, ಜಿಲ್ಲೆಯಲ್ಲಿ 50 ಸರ್ಕಾರಿ, 50 ಖಾಸಗಿ, 12 ಮೊರಾರ್ಜಿ ದೇಸಾಯಿ, ಒಂಬತ್ತು ಅನುದಾನಿತ ಮತ್ತು ಎರಡು ಕ್ರೈಸ್‌ ಸೇರಿ ಒಟ್ಟು 123 ಪದವಿಪೂರ್ವ ಕಾಲೇಜುಗಳು ಇವೆ. ಇದರಲ್ಲಿ ಒಂಬತ್ತು ಕಾಲೇಜುಗಳು ಕಲ್ಯಾಣ ಕರ್ನಾಟಕ…

OPS ಬಯಸುವ ನೌಕರ,ಪರಿಶೀಲನೆಗೆ ಮೂರು ತಂಡ ರಚನೆ. ರಾಜ್ಯ ಸರ್ಕಾರ
|

OPS ಬಯಸುವ ನೌಕರ,ಪರಿಶೀಲನೆಗೆ ಮೂರು ತಂಡ ರಚನೆ. ರಾಜ್ಯ ಸರ್ಕಾರ

ಬೆಂಗಳೂರು.03.ಜೂನ್.25:- ಹಳೆ ಪಿಂಚಣಿ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರಕಾರ (Karnataka Government) ಸಿಹಿಸುದ್ದಿಯೊಂದನ್ನು ನೀಡಿದ್ದು, ಒಪಿಎಸ್ (OPS) ಪ್ರಸ್ತಾವನೆ ಪರಿಶೀಲಿಸಲು ರಾಜ್ಯ ಸರ್ಕಾರವು 3 ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕು ಎಂಬುದು ಸರಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ಈ ಕುರಿತು ಹಲವು ಭರವಸೆಗಳನ್ನು ರಾಜ್ಯ ರಾಜಕೀಯ ನಾಯರು ನೀಡುತ್ತಲೇ ಬಂದಿದ್ದಾರೆ. ದಿನಾಂಕ: 24.1.2024ರ ಆದೇಶದನ್ವಯ ಒಪಿಎಸ್ ಒಳಪಡುವ ಸರ್ಕಾರಿ ನೌಕರರ…

ಉನ್ನತ ಶಿಕ್ಷಣ ಇಲಾಖೆಯೆಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ಅಧಿಸೂಚನೆ
|

ಉನ್ನತ ಶಿಕ್ಷಣ ಇಲಾಖೆಯೆಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು.03.ಜೂನ್.25:- ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರದ ಅಧಿಸೂಚನೆಯಂತೆ 03.11.2023 ರಲ್ಲಿ ಪ್ರಕಟಿಸಿದೆ. ಕರ್ನಾಟಕ…

ಮಹಾ ಮನವ್ ಗೌತಮ ಬೌದ್ಧನ  ಪವಿತ್ರ ಅವಶೇಷಗಳಿಗೆ 17.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಗೌರವ ಸಲ್ಲಿಸಿದ್ದಾರೆ.

ಮಹಾ ಮನವ್ ಗೌತಮ ಬೌದ್ಧನ  ಪವಿತ್ರ ಅವಶೇಷಗಳಿಗೆ 17.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಗೌರವ ಸಲ್ಲಿಸಿದ್ದಾರೆ.

ಹೊಸ ದೆಹಲಿ.03.ಜೂನ್.25:- ಏಕತೆ, ನಂಬಿಕೆಯ ಐತಿಹಾಸಿಕ ಪ್ರದರ್ಶನದಲ್ಲಿ ವಿಯೆಟ್ನಾಂ ಪ್ರವಾಸದಲ್ಲಿರುವ ಬುದ್ಧನ ಪವಿತ್ರ ಅವಶೇಷಗಳಿಗೆ 17.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಗೌರವ ಸಲ್ಲಿಸಿದ್ದಾರೆ. ಭಾರತದಿಂದ ಕಳುಹಿಸಲಾದ ವಿಯೆಟ್ನಾಂನಲ್ಲಿರುವ ಐತಿಹಾಸಿಕ ಬುದ್ಧನ ಪವಿತ್ರ ಅವಶೇಷಗಳ ರಾಷ್ಟ್ರವ್ಯಾಪಿ ಪೂಜೆಯಲ್ಲಿ 17.8 ಮಿಲಿಯನ್ ಭಕ್ತರು ಭೇಟಿ ನೀಡಿದ್ದಾರೆ. ಈ ಪವಿತ್ರ ಪ್ರವಾಸವು ದೇಶದ ದಕ್ಷಿಣದಿಂದ ಉತ್ತರದವರೆಗೆ ಅನೇಕ ಪೂಜ್ಯ ಸ್ಥಳಗಳನ್ನು ವ್ಯಾಪಿಸಿದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಬೌದ್ಧರು ಮತ್ತು ಆಧ್ಯಾತ್ಮಿಕ ಅನ್ವೇಷಕರು ಭಕ್ತಿ ಮತ್ತು ಸಾಂಸ್ಕೃತಿಕ ಒಗ್ಗಟ್ಟಿನ ಆಳವಾದ ಪ್ರದರ್ಶನದಲ್ಲಿದ್ದಾರೆ….

ಅತಿಥಿ ಉಪನ್ಯಾಸಕ ಹುದ್ದೆಗಳು       Dist Wise Vacancy Details
|

ಅತಿಥಿ ಉಪನ್ಯಾಸಕ ಹುದ್ದೆಗಳು       Dist Wise Vacancy Details

ಅತಿಥಿ ಉಪನ್ಯಾಸಕ ಹುದ್ದೆಗಳು       Dist Wise Vacancy Details ಬೆಂಗಳೂರು.03.ಜೂನ್.25:- 2025-26  ನೇಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 4689 ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿಉಪನ್ಯಾಸಕರುಗಳನ್ನು ನೇಮಕಮಾಡಿಕೊಳ್ಳುವ ಬಗ್ಗೆ  ಜಿಲ್ಲಾವಾರು ಖಾಲಿಯಿರುವ ಹುದ್ದೆಗಳ ವಿವರನ. ರಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು , ಬಡ್ತಿ , ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ…

4,689 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!
|

4,689 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.03.ಜೂನ್.25:-;ನೇಶೈಕ್ಷಣಿಕಸಾಲಿನಲ್ಲಿರಾಜ್ಯದಸರ್ಕಾರಿಪದವಿಪೂರ್ವಕಾಲೇಜುಗಳಲ್ಲಿಖಾಲಿಯಿರುವ 4689ಉಪನ್ಯಾಸಕರುಗಳಹುದ್ದೆಗಳಿಗೆಅತಿಥಿಉಪನ್ಯಾಸಕರುಗಳನ್ನುನೇಮಕಮಾಡಿಕೊಳ್ಳುವಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ (01) ರಸರ್ಕಾರದಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು , ಬಡ್ತಿ , ವಯೋನಿವೃತ್ತಿ . ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ . 14,000/- ( ಹದಿನಾಲ್ಕು ಸಾವಿರ…

ಹೊಲಿಗೆ ಯಂತ್ರ ಸೌಲಭ್ಯ: ಅರ್ಜಿ ಆಹ್ವಾನ
|

ಹೊಲಿಗೆ ಯಂತ್ರ ಸೌಲಭ್ಯ: ಅರ್ಜಿ ಆಹ್ವಾನ

  ಹೊಲಿಗೆ ಯಂತ್ರ ಸೌಲಭ್ಯಕಾಗಿ ಅರ್ಜಿ ಕರೆಯಲಾಗಿದೆ. ಆಸಕ್ತರು ಈ ಕೆಳ್ಗೆ ಕೋಟಿರುವ ವಿಳಾಸಕ್ಕೆ ಬೇಟಿ ನೀಡಿ. ನಗರಸಭೆಯ ನಗರೋತ್ಥಾನ 4ನೇ ಹಂತದ ಅನುದಾನದಡಿ ಶೇ.24.10, ಶೇ.7.25 ಮತ್ತು ಶೇ.5ಕ್ಕೆ ಮಂಜೂರಾದ ಮೊತ್ತದಲ್ಲಿ ಸರಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ವ್ಯಕ್ತಿ ಸಂಬಂಧಿತ ಸೌಲಭ್ಯಗಳ ಅಡಿಯಲ್ಲಿ ಹೊಲಿಗೆ ಯಂತ್ರ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: ಜಾತಿ ಮತ್ತು ಆದಾಯ ದೃಢಪತ್ರ,: ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, : ಪಡಿತರ ಚೀಟಿ ಪ್ರತಿ,…