ಸರ್ಕಾರಿ ಪದವಿ ಕಾಲೇಜಗೆ ಬಸ್ ಸೌಲಭ್ಯವಿಲ್ಲಾ, ವಿಧ್ಯಾರ್ಥಿಗಳ ಸಂಖ್ಯೆ ಅರ್ಧಕ್ಕೆ ಇಳಿದಿದೆ.
|

ಸರ್ಕಾರಿ ಪದವಿ ಕಾಲೇಜಗೆ ಬಸ್ ಸೌಲಭ್ಯವಿಲ್ಲಾ, ವಿಧ್ಯಾರ್ಥಿಗಳ ಸಂಖ್ಯೆ ಅರ್ಧಕ್ಕೆ ಇಳಿದಿದೆ.

ಬೀದರ.04.ಜೂನ್.25:- ಬಸವಕಲ್ಯಾಣ ನಗರದಿಂದ 6 ಕಿ.ಮೀ ನಷ್ಟು ದೂರವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೋಗಿ ಬರಲು ವಾಹನ ಸೌಕರ್ಯವಿಲ್ಲದ ಕಾರಣ ಅರ್ಧದಷ್ಟು ದಾರಿಯನ್ನು ನಡೆದುಕೊಂಡು ಕ್ರಮಿಸಬೇಕಾಗಿದ್ದು.ನಗರ ಹಾಗೂ ಗ್ರಾಮೀಣ ಭಾಗಗಳಿಂದ ಬರುವರರಿಗೆ ಮಿನಿ ವಿಧಾನಸೌಧದವರೆಗೆ ಮಾತ್ರ ಬಸ್ ಸೌಕರ್ಯವಿದೆ ಈ ಕಾರಣ ಕಾಲೇಜಿನಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಹಿಂದೇಟು ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ. ನಗರ ಹಾಗೂ ಗ್ರಾಮೀಣ ಭಾಗಗಳಿಂದ ಬರುವರರಿಗೆ ಮಿನಿ ವಿಧಾನಸೌಧದವರೆಗೆ ಮಾತ್ರ ಬಸ್ ಸೌಕರ್ಯವಿದೆ. ಅಲ್ಲಿಂದ ಅನುಭವ ಮಂಟಪದ ಪಕ್ಕದ ಮಾರ್ಗದಿಂದ ತ್ರಿಪುರಾಂತ…

ಅತಿಥಿ ಉಪನ್ಯಾಸಕರಿಗೆ 10 ವರ್ಷ ಸೇವೆ ಮಾಡ್ಡಿವಿಸಿಗಲಿದೆ ಮಾತ್ರ 5 ಲಕ್ಷ ರೂ. ಪ್ರಯೋಜನ.
|

ಅತಿಥಿ ಉಪನ್ಯಾಸಕರಿಗೆ 10 ವರ್ಷ ಸೇವೆ ಮಾಡ್ಡಿವಿಸಿಗಲಿದೆ ಮಾತ್ರ 5 ಲಕ್ಷ ರೂ. ಪ್ರಯೋಜನ.

ಬೆಂಗಳೂರು04.ಜೂನ್.25:- ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಕೊನೆಗೂ ರಾಜ್ಯ ಸರ್ಕಾರ ಸಹಿ ಸುದ್ಧಿ ನೀಡಿದೆ. ಹಲವು ಸೌಲಭ್ಯಗಳು 2024ರ ಜ.1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ…

ಸಾರ್ವಜನಿಕ ದೂರುಗಳ ನಿರ್ವಹಣೆಗೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ, ಕಾಲಮಿತಿ ನಿಗಧಿಪಡಿಸಿ ಸರ್ಕಾರ ಆದೇಶ.!
|

ಸಾರ್ವಜನಿಕ ದೂರುಗಳ ನಿರ್ವಹಣೆಗೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ, ಕಾಲಮಿತಿ ನಿಗಧಿಪಡಿಸಿ ಸರ್ಕಾರ ಆದೇಶ.!

ಬೆಂಗಳೂರು.04.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ ಕಾಲಮಿತಿಯನ್ನು ನಿಗಧಿಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ ಸರ್ಕಾರದ ಆದೇಶದಲ್ಲಿ, ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ (Integrated Public Grievances Redressal System) ಅನುಷ್ಠಾನಗೊಳಿಸಲಾಗಿದ್ದು, ಸದರಿ ಆದೇಶದಲ್ಲಿ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ನೇಮಕಾತಿ.
|

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ನೇಮಕಾತಿ.

DHFWS Recruitment 2025 : ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ಶೈಕ್ಷೇಣಿಕ ಅರ್ಹತೆ, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.  ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಅಗತ್ಯವಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆ : ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ, ಶುಶ್ರೂಷಕರು,…

HPCLನಲ್ಲಿ 411 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
|

HPCLನಲ್ಲಿ 411 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು.04.ಜೂನ್.25:- ಹಿಂದುಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL ….Hindustan Petroleum Corporation Limited Recruitment 2025: ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ವಿಧಾನ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಗಳನ್ನು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ನೀಡಲಾಗಿದೆ. ಅದನ್ನು ಓದಿ ಹೆಚ್ಚಿನ ಮಾಹಿತಿ ತಿಳಿಯಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ HPCL ….Recruitment 2025 ಕಂಪನಿಯಲ್ಲಿ ಖಾಲಿ ಇರುವ 411…

ಸಹಾಯಕ ಪ್ರಾಧ್ಯಾಪಕ 28 ಹುದ್ದೆಗಳಿಗೆ: ಅರ್ಜಿ ಆಹ್ವಾನ.
|

ಸಹಾಯಕ ಪ್ರಾಧ್ಯಾಪಕ 28 ಹುದ್ದೆಗಳಿಗೆ: ಅರ್ಜಿ ಆಹ್ವಾನ.

ಮೈಸೂರು.04.ಜೂನ್.25:- ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ 28 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್, ಲ್ಯಾಬೊರೇಟರಿ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಕಂಪ್ಯೂಟರ್ ಅಸಿಸ್ಟೆಂಟ್ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಸಂದರ್ಶನದ ಮೂಲಕ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ಸ್ನಾತಕೋತ್ತರ ಪದವಿ ಪಡೆದವರು ಹುದ್ದೆಗಳಿಗೆ ಅನುಸಾರವಾಗಿ ಜೂನ್ 9ರಿಂದ ಆರಂಭವಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆ ಮೂಲಕ ಮೈಸೂರಿನಲ್ಲಿ ಒಳ್ಳೆಯ ಹುದ್ದೆ ಗಿಟ್ಟಿಸಿಕೊಳ್ಳಬಹುದಾಗಿದೆ. ಪ್ರಾದೇಶಿಕ…

ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು NTT DDO Code ಆಧಾರದ ಮೇಲೆ ವಿಮಾ. ಸರ್ಕಾರದಿಂದ ಆದೇಶ.!
|

ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು NTT DDO Code ಆಧಾರದ ಮೇಲೆ ವಿಮಾ. ಸರ್ಕಾರದಿಂದ ಆದೇಶ.!

ಬೆಂಗಳೂರು.04.ಜೂನ್.25:- ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ ಮಂಡಳಿ ಸ್ವಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು NTT DDO Code ಆಧಾರದ ಮೇಲೆ ವಿಮಾ ಇಲಾಖೆಯ ಸೇವೆಗಳನ್ನು ಪಡೆಯಲು ಹೆಚ್.ಆರ್ ಎಂ.ಎಸ್ ನಲ್ಲಿ ಸೇವಾ ವಿವರಗಳ ಪ್ರಾಥಮಿಕ ಮಾಹಿತಿಯನ್ನು ಇಂದಿಕರಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮೆಯ ಎಲ್ಲಾ ಸೇವೆಗಳನ್ನು ಪ್ರಸ್ತುತ ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ. ಈ ಆನ್ಲೈನ್ ಸೇವೆಗಳನ್ನು ಪಡೆಯಲು ರಾಜ್ಯ…

ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ.
|

ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ.

ಬೆಂಗಳೂರು.04.ಜೂನ್.25:- ರಾಜ್ಯದ ವಿವಿಧ ನಿಗಮಗಳಲ್ಲಿ ವಿವಿಧ ಸೌಲಭ್ಯಕ್ಕೆ ಕರ್ನಾಟಕ ಸರ್ಕಾರ ರಾಜ್ಯದ ಜನತೆಗೆ ಶುಭ ಸುದ್ದಿ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ…

ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!
|

ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು.04.ಜೂನ್.25:- ರಾಜ್ಯ ಸರ್ಕಾರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ವಿವಿಧ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು…

ಮುಂದಿನ 4 ದಿನ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ.
|

ಮುಂದಿನ 4 ದಿನ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ.

ಬೆಂಗಳೂರು.04.ಜೂನ್.25:- ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (Karnataka Rains) ಯೆಲ್ಲೋ ಅಲರ್ಟ್‌ ನೀಡಿದೆ. ಬುಧವಾರ (ಜೂನ್‌ 4)ರಂದು ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಸೇರಿ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಜೂನ್…