ಪರಿಸರ ಪ್ರಜ್ಞೆ ಹಾಗೂ ಕಾನೂನು ಪ್ರಜ್ಞೆ ಜೀವ ಸಂಕುಲಕ್ಕೆ ವರದಾನ-ನ್ಯಾ.ಪ್ರಕಾಶ್ ಬನಸೋಡೆ
ಬೀದರ.05.ಜೂನ್.25:- ತಾಪಮಾನ ಏರಿಕೆಯ ಸಂದರ್ಭದಲ್ಲಿ ಎಲ್ಲರೂ ಪರಿಸರವನ್ನು ರಕ್ಷಿಸುವ ಪ್ರಾಮಾಣಿಕ ಕಾಳಜಿ ಹೊಂದಬೇಕಾಗಿದೆ. ಅದರೊಂದಿಗೆ ಸುಂದರ ಸಮಾಜದ ನಿರ್ಮಾಣದಲ್ಲಿ ಈ ನೆಲದ ಕಾನೂನಿನ ಅರಿವು ಹಾಗೂ ಜಾಗೃತಿ ಎಲ್ಲರಿಗೂ ಅವಶ್ಯಕವಾಗಿದೆ ಎಂದು ಬೀದರನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ್ ಬನಸೋಡೆ ತಿಳಿಸಿದರು. ಅವರು ಬೀದರ ವಿಶ್ವವಿದ್ಯಾಲಯದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ, ಜಿಲ್ಲಾ ವಕೀಲರ ಸಂಘ, ಬೀದರ ಜಿಲ್ಲಾ ಅರಣ್ಯ ಇಲಾಖೆ, ಬೀದರ ಹಾಗೂ ಬೀದರ…