ಕಾಲ್ತುಳಿತ ದುರಂತ  ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲು ಆದೇಶ.
|

ಕಾಲ್ತುಳಿತ ದುರಂತ  ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲು ಆದೇಶ.

ಬೆಂಗಳೂರು.05.ಜೂನ್.25:-ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಆಟಗಾರರ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಮನ್ವಯದ ಕೊರತೆ, ಅಸಮರ್ಪಕ ವ್ಯವಸ್ಥೆ ಹಾಗೂ ಸ್ಪಷ್ಟತೆಯ ಕೊರತೆ ಸೇರಿದಂತೆ ಹಲವು ಅಂಶಗಳು ಕಾರಣವಾಗಿವೆ ಎನ್ನಲಾಗುತ್ತಿದೆ.  ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಗಾಯಗೊಂಡವರ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಸಂಚಾರ ಪೊಲೀಸ್‌ ಅಧಿಕಾರಿಯೊಬ್ಬರು, ‘ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ, ರ‍್ಯಾಲಿ ನಡೆಯುವ ಬಗ್ಗೆ ಹೆಚ್ಚಿನ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ. ಅದೇರೀತಿ, ಆಯೋಜಕರು ಹಾಗೂ ನಮ್ಮ (ಸ್ಥಳದಲ್ಲಿ…

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ
|

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು.05.ಜೂನ್.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯನ್ನ ನಿಗಮದ  ಜಾಲತಾಣ ವೆಬ್ ಸೈಟ್ ಆದ…..  http://ksrtcjobs.karnataka.gov.in ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಪರಿಶೀಲಿಸಬಹುದು. ಅದ್ರಂತೆ, ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಆಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಈ ಕೆಳಗಿನಂತಿದೆ.

ಆಡಳಿತ ಯಂತ್ರಕ್ಕೆ ಸರ್ಜರಿ, 6 ಕೆಎಎಸ್‌ ಅಧಿಕಾರಿಗಳ ವರ್ಗ
|

ಆಡಳಿತ ಯಂತ್ರಕ್ಕೆ ಸರ್ಜರಿ, 6 ಕೆಎಎಸ್‌ ಅಧಿಕಾರಿಗಳ ವರ್ಗ

ಬೆಂಗಳೂರು.05.ಜೂನ್.25:- ಆಡಳಿತ ಕಾಂಗ್ರೆಸ್ ರಾಜ್ಯ ಸರಕಾರ ಮತ್ತೆ 6  ಕೆಎಎಸ್ ಅಧಿಕಾರಿಗಳ ವರ್ಗಾವಣೆ  ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೇರೆ ಹುದ್ದೆಗಳಿಗೆ ವರ್ಗಾಯಿಸಿ, ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ. ಜಗದೀಶ್‌ ಎಂ.ಕೆ ಅವರನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರಾಗಿ, ಅನಿತಾ ಸಿ. ಅವರನ್ನು ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ವ್ಯವಸ್ಥಾಪಕ…

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಮತ್ತು ಕೆಎಸಸಿಬಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು.
|

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಮತ್ತು ಕೆಎಸಸಿಬಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು.

ಬೆಂಗಳೂರು.05.ಜೂನ್ .25:- ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸ್ನೇಹಮಯಿಕೃಷ್ಣಅವರುಮುಖ್ಯಮಂತ್ರಿಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ಮತ್ತುಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳ ವಿರುದ್ಧ ನಿರ್ಲಕ್ಷ್ಯಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ . ದೂರಿನಲ್ಲಿಏನಿದೆ? ವಿಷಯ :- ಜನಪ್ರಿಯಪ್ರಚಾರದರಾಜಕೀಯಲಾಭದಕಾರಣಕ್ಕಾಗಿಆರ್.ಸಿ.ಬಿ.ತಂಡದಆಟಗಾರರನ್ನುವಿಧಾನಸೌಧದಮುಂಭಾಗಸನ್ಮಾನಮಾಡುವಹಾಗೂಚಿನ್ನಸ್ವಾಮಿಕ್ರೀಡಾಂಗಣದಲ್ಲಿವಿಜಯೋತ್ಸವಆಚರಿಸುವದುಡುಕಿನನಿರ್ಧಾರಕೈಗೊಂಡು, ಸೂಕ್ತಭದ್ರತೆಯನಿರ್ಲಕ್ಷ್ಯವನ್ನುತೋರಿಸಿ, ಸುಮಾರು 11 ಜನರಸಾವುಸಂಭವಿಸಲು, 30 ಜನರಿಗಿಂತಲೂಹೆಚ್ಚಿನಜನರುಗಾಯಗೊಳ್ಳಲುಕಾರಣರಾಗಿರುವಮುಖ್ಯಮಂತ್ರಿಶ್ರೀಸಿದ್ದರಾಮಯ್ಯ, ಉಪಮುಖ್ಯಮಂತ್ರಿಶ್ರೀಡಿ.ಕೆ.ಶಿವಕುಮಾರ್, ಕರ್ನಾಟಕರಾಜ್ಯಕ್ರಿಕೆಟ್ಮಂಡಳಿಯಪದಾಧಿಕಾರಿಗಳುಹಾಗೂಇತರರವಿರುದ್ದಭಾರತೀಯನ್ಯಾಯಸಂಹಿತೆಯಕಲಂ 106 ರಪ್ರಕಾರಮೊಕದ್ದಮೆದಾಖಲಿಸಿ, ಸೂಕ್ತಕಾನೂನುಕ್ರಮಗಳನ್ನುತೆಗೆದುಕೊಳ್ಳಲುಮನವಿ….

ಇನ್ಮುಂದೆ 21 ದಿನದೊಳಗೆ ನಿಮ್ಮ ದೂರು/ಮನವಿ ಅರ್ಜಿ ವಿಲೇವಾರಿ. ರಾಜ್ಯ ಸರಕಾರ ಆದೇಶ.
|

ಇನ್ಮುಂದೆ 21 ದಿನದೊಳಗೆ ನಿಮ್ಮ ದೂರು/ಮನವಿ ಅರ್ಜಿ ವಿಲೇವಾರಿ. ರಾಜ್ಯ ಸರಕಾರ ಆದೇಶ.

ಬೆಂಗಳೂರು.05.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ ಕಾಲಮಿತಿಯನ್ನು ನಿಗಧಿಪಡಿಸಿದೆ. ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ (Integrated Public Grievances Redressal System) ಅನುಷ್ಠಾನಗೊಳಿಸಲಾಗಿದ್ದು, ಸದರಿ ಆದೇಶದಲ್ಲಿ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸ್ವೀಕೃತವಾಗುವ ಮನವಿಗಳನ್ನು ವಿಲೇವಾರಿಗೊಳಿಸಲು ಮೂರು ಹಂತದಲ್ಲಿ ಅನುಷ್ಠಾನಾಧಿಕಾರಿಗಳನ್ನು ಈ. ಕೆಳಕಂಡಂತೆ ನೇಮಿಸಲಾಗಿದೆ. ಸದರಿ ಅನುಷ್ಠಾನಾಧಿಕಾರಿಗಳು ಸರ್ಕಾರವು ನಿಗಧಿಪಡಿಸಿರುವ…

ಭಾರತದ ಎರಡು ಜೌಗು ಪ್ರದೇಶಗಳು ರಾಮ್ಸರ್ ಪಟ್ಟಿಗೆ ಸೇರ್ಪಡೆ
|

ಭಾರತದ ಎರಡು ಜೌಗು ಪ್ರದೇಶಗಳು ರಾಮ್ಸರ್ ಪಟ್ಟಿಗೆ ಸೇರ್ಪಡೆ

ಹೊಸ ದೆಹಲಿ.05.ಜೂನ್.25:- ಭಾರತದಿಂದ ಇನ್ನೂ ಎರಡು ಜೌಗು ಪ್ರದೇಶಗಳನ್ನು ರಾಮ್‌ಸರ್ ತಾಣಗಳ ಪಟ್ಟಿಗೆ ಸೇರಿಸಲಾಗಿದ್ದು, ದೇಶದಲ್ಲಿ ಅಂತಹ ತಾಣಗಳ ಸಂಖ್ಯೆ 91 ಕ್ಕೆ ತಲುಪಿದೆ. ಭಾರತದಲ್ಲಿ ರಾಮ್‌ಸರ್ ತಾಣಗಳ ಪಟ್ಟಿಗೆ ಇತ್ತೀಚೆಗೆ ಸೇರ್ಪಡೆಗೊಂಡ ತಾಣಗಳು ರಾಜಸ್ಥಾನದ ಫಲೋಡಿಯ ಖಿಚನ್ ಮತ್ತು ಉದಯಪುರದ ಮೆನಾರ್. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿಯವರು ಪರಿಸರ ಸಂರಕ್ಷಣೆಯತ್ತ ಗಮನ ಹರಿಸುವುದರಿಂದ ಭಾರತವು ಹಸಿರು ನಾಳೆಯನ್ನು ನಿರ್ಮಿಸಲು ಯಶಸ್ವಿಯಾಗಿ ಸಹಾಯ ಮಾಡುತ್ತಿದೆ ಎಂಬುದಕ್ಕೆ ಈ ಸಾಧನೆ ಮತ್ತೊಂದು…

ಇಂದು ವಿಶ್ವ ಪರಿಸರ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ

ಇಂದು ವಿಶ್ವ ಪರಿಸರ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ

ಹೊಸ ದೆಹಲಿ.05.ಜೂನ್.25:- ಇಂದು ವಿಶ್ವ ಪರಿಸರ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಲು ಸಕಾರಾತ್ಮಕ ಪರಿಸರ ಕ್ರಮ ಕೈಗೊಳ್ಳಲು ಜಾಗತಿಕ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಭೂಮಿಯ ಮೇಲಿನ ಜೀವವನ್ನು ಉಳಿಸಲು ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಭಾಗವಾಗಿ 1973 ರಿಂದ ಪ್ರತಿ ವರ್ಷ ಜೂನ್ 5 ರಂದು ಇದನ್ನು ಆಚರಿಸಲಾಗುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಥೀಮ್ “ಪ್ಲಾಸ್ಟಿಕ್ ಮಾಲಿನ್ಯವನ್ನು ಸೋಲಿಸಿ”.

ಮುಂದಿನ ತಿಂಗಳು 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ.

ಮುಂದಿನ ತಿಂಗಳು 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ.

ಹೊಸ ದೆಹಲಿ.05.ಜೂನ್.25:- ಮುಂದಿನ ತಿಂಗಳು 21 ರಿಂದ ಪ್ರಾರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನದ ವೇಳಾಪಟ್ಟಿಯನ್ನು ಸರ್ಕಾರ ಇಂದು ಪ್ರಕಟಿಸಿದೆ. ಆಪರೇಷನ್ ಸಿಂಧೂರ್ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕೆಂಬ ವಿರೋಧ ಪಕ್ಷಗಳ ಬೇಡಿಕೆಯ ಹಿನ್ನೆಲೆಯಲ್ಲಿ ಇದು ನಡೆದಿದೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಅಧಿವೇಶನ ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು. 25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕ ಸಾವನ್ನಪ್ಪಿದ ಬರ್ಬರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ…

ಸರ್ಕಾರಿ ಮಹಿಳಾ ಕಾಲೇಜುಗೆ  ಹೊಸ ಕೋರ್ಸ್ ಬಿಕಾಂ (ಬಿಎಫ್‌ಎಸ್‌ಐ) ಕೋರ್ಸ್‌ ಪ್ರಾರಂಭ.
|

ಸರ್ಕಾರಿ ಮಹಿಳಾ ಕಾಲೇಜುಗೆ  ಹೊಸ ಕೋರ್ಸ್ ಬಿಕಾಂ (ಬಿಎಫ್‌ಎಸ್‌ಐ) ಕೋರ್ಸ್‌ ಪ್ರಾರಂಭ.

ದಾವಣಗೆರೆ.05.ಜೂನ್.25:- ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಈಗ್ ಹೊಸ ಕೋರ್ಸ್ ಕಳೆದ ವರ್ಷದಿಂದ ಪ್ರಾರಂಭಮಾಡಲಾಗಿದೆ : ಬಿಕಾಂ-ಬಿಎಫ್‌ಎಸ್‌ಐ-ಬ್ಯಾಂಕಿಂಗ್‌ ಫೈನಾನ್ಷಿಯಲ್‌ ಸರ್ವೀಸಸ್‌ ಅಂಡ್‌ ಇನ್‌ಶೂರೆನ್ಸ್‌ (ಬಿಎಫ್‌ಎಸ್‌ಐ) ಕೋರ್ಸ್‌ ಆರಂಭವಾಗಿದೆ. ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಪದವಿಯ ವಿವಿಧ ಕೋರ್ಸ್‌ಗಳ ಜೋತೆ ಹೊಸ್ ಕೋರ್ಸ್ ಪ್ರರಂಭಿಸ್ಲಾಗಿದೆ ಕೋರ್ಸ್ ವಿಶೇಷತೆ: ಇದು ಮೂರು ವರ್ಷದ ಕೋರ್ಸ್‌ ಆಗಿದ್ದು, ಮೂರನೇ ವರ್ಷದಲ್ಲಿ ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳು ನೇರವಾಗಿ ಆಯ್ಕೆ ಮಾಡಿಕೊಂಡು ತರಬೇತಿ ನೀಡಲಿವೆ. ಈ ವೇಳೆ…

ವಿಶ್ವಕರ್ಮ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
|

ವಿಶ್ವಕರ್ಮ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ  ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ…