RCB ವಿಜಯೋತ್ಸವದ ಸಂಧರ್ಭದಲ್ಲಿ ಕಾಲ್ತುಳಿತಕ್ಕೆ 11 ಮಂಡಿ ಸಾವಿಗೆ ಕಾರಣಗಳು, ತನಿಖೆಗೆ.ಆದೇಶ
ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಕಾಲ್ತುಳಿತಕ್ಕೆ 11 ಮಂಡಿ ಸಾವಿಗೆ ಕಾರಣಗಳು, ತನಿಖೆಗೆ ರಾಜ್ಯ ಸರ್ಕಾರ ಆದೇಶ. ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ಇವರ ದಿನಾಂಕಂ4.06.2025ರ ವರದಿಯಲ್ಲಿ ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭವು ನಡೆಯುವ…