ಬೀದರ ಜಿಲ್ಲೆಯಲ್ಲಿ 60 PUC ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ,ತಕ್ಷಣವೇ ಅರ್ಜಿ ಸಲ್ಲಿಸಿ.!
|

ಬೀದರ ಜಿಲ್ಲೆಯಲ್ಲಿ 60 PUC ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ,ತಕ್ಷಣವೇ ಅರ್ಜಿ ಸಲ್ಲಿಸಿ.!

ಬೀದರ.07.ಜೂನ್:- ಬೀದರ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ 2025-26ನೇ ಸಾಲಿಗೆ ಅತಿಥಿ ಉಪನ್ಯಾಕರುಗಳನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಹೆಸರು, ಪೂರ್ಣ ವಿಳಾಸ (ದೂರವಾಣಿ / ಮೋಬೈಲ್ ಸಂಖ್ಯೆಯೊoದಿಗೆ), ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ವಾಸಸ್ಥಳದ ಬಗ್ಗೆ ಮಾಹಿತಿಯುಳ್ಳ ಅರ್ಜಿಯ ಜೊತೆಗೆ ಸ್ನಾತಕೋತ್ತರ ಪದವಿಯ ದೃಢಕೃತ ಅಂಕಪಟ್ಟಿಗಳು. ಬಿ.ಎಡ್. ಪದವಿ ಪಡೆದ…

ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ  ಮಹತ್ವಪೂರ್ಣ ಯೋಜನೆಗಳು ಘೋಷಿಸಿದೆ.
|

ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ  ಮಹತ್ವಪೂರ್ಣ ಯೋಜನೆಗಳು ಘೋಷಿಸಿದೆ.

ಬೆಂಗಳೂರು.07.ಜೂನ್.25:- ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕಾಗಿ ಬಂಪರ್ ಕೊಡುಗೆ ಘೋಷಿಸಿದೆ. ಇದರ ಜೊತೆಗೆ ಬೆಂಗಳೂರಿನ ಸಿಲ್ಕ್ ಬೋರ್ಡ್ – ಹೆಬ್ಬಾಳ ನಡುವಿನ 33.49 ಕಿಲೋಮೀಟರ್ ಉದ್ದದ ಡಬಲ್ ಟ್ಯೂಬ್ ಸುರಂಗ ರಸ್ತೆ ಯೋಜನೆಗೆ ‘ಹಸಿರು ನಿಶಾನೆ’ ಲಭ್ಯವಾಗಿದೆ. 1. ಬೆಂಗಳೂರಿಗೆ ₹17,780 ಕೋಟಿ ರೂ. ವೆಚ್ಚದ ಸುರಂಗ ರಸ್ತೆ: ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆಗೆ ಅತ್ಯಂತ ಮಹತ್ವಪೂರ್ಣ ಯೋಜನೆಯಾದ 33.49 ಕಿಲೋಮೀಟರ್ ಉದ್ದದ ಡಬಲ್ ಟ್ಯೂಬ್ ಸುರಂಗ ರಸ್ತೆ ನಿರ್ಮಾಣಕ್ಕೆ ₹17,780…

ಅತಿಥಿ ಉಪನ್ಯಾಸಕರ 60 ಹುದ್ದೆಗಳಿಗೆ ಅರ್ಜಿ ಆಹ್ವಾನ.!
|

ಅತಿಥಿ ಉಪನ್ಯಾಸಕರ 60 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೀದರ.07.ಜೂನ್.25:- ಬೀದರ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ 2025-26ನೇ ಸಾಲಿಗೆ ಅತಿಥಿ ಉಪನ್ಯಾಕರುಗಳನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಹೆಸರು, ಪೂರ್ಣ ವಿಳಾಸ (ದೂರವಾಣಿ / ಮೋಬೈಲ್ ಸಂಖ್ಯೆಯೊoದಿಗೆ), ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ವಾಸಸ್ಥಳದ ಬಗ್ಗೆ ಮಾಹಿತಿಯುಳ್ಳ ಅರ್ಜಿಯ ಜೊತೆಗೆ ಸ್ನಾತಕೋತ್ತರ ಪದವಿಯ ದೃಢಕೃತ ಅಂಕಪಟ್ಟಿಗಳು., ಬಿ.ಎಡ್. ಪದವಿ ಪಡೆದ…

ಜೂ.9 ರಂದು ಉದ್ಯೋಗ ಮೇಳ
|

ಜೂ.9 ರಂದು ಉದ್ಯೋಗ ಮೇಳ

ಬೀದರ.07.ಜೂನ್.25:- ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಬೀದರನಿಂದ ಜೂನ್.9 ರಂದು ಬೆಳಿಗ್ಗೆ 10:30 ರಿಂದ 3 ಗಂಟೆಯವರೆಗೆ ಬ್ರೆöÊಟ್ ಲೈಫ್ ತರಬೇತಿ ಸಂಸ್ಥೆ, ಮೈಲೂರು ಕ್ರಾಸ್ ರಾಣಿ ಕಿತ್ತೂರು ಚನ್ನಮ್ಮ ಶಾಲೆ ಹತ್ತಿರ, ಗುನ್ನಳ್ಳಿ ಕಾಂಪ್ಲೆಕ್ಸ್ ಪಕ್ಕದಲ್ಲಿ, 1ನೇ ಕ್ರಾಸ್, ವಿದ್ಯಾ ನಗರ, ಬೀದರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು….

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
|

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಜೂನ್.25:- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ…

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಜೂನ್.25:- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು…

ಹೆಚ್ಚಿನ ಇಳುವರಿ ಪಡೆಯಲು ತಾಂತ್ರಿಕ ಸಲಹೆಗಳನ್ನು ಪಾಲಿಸಲು ರೈತಬಾಂಧವರಲ್ಲಿ ಮನವಿ

ಹೆಚ್ಚಿನ ಇಳುವರಿ ಪಡೆಯಲು ತಾಂತ್ರಿಕ
ಸಲಹೆಗಳನ್ನು ಪಾಲಿಸಲು ರೈತಬಾಂಧವರಲ್ಲಿ ಮನವಿ

ಬೀದರ.07.ಜೂನ್.6:- ರೈತರು ತಮ್ಮ ಹೋಲಗಳಲ್ಲಿ ಉದ್ದು, ಹೆಸರು, ತೋಗರಿ, ಸೋಯಾಅವರೆ, ಮಿಶ್ರ ಬೆಳೆ ಬೆಳೆಸಿದಲ್ಲಿ ಭೂಮಿಯ ಫಲವತತ್ತೆ ಹಾಗೂ ರೈತರ ಆದಾಯವನ್ನು ಹೆಚ್ಚಿಗೆ ಪಡೆಯಬಹುದಾಗಿದೆ. ಹಾಗೆಯೇ ಕೇವಲ ಡಿ.ಎ.ಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರಗಳಾದ 12:32:16, 10:26:26, 20:20:0:13, ಇತರೆ ಬಳಸಿದಲ್ಲಿ ಬೆಳೆಗಳಿಗೆ ಸಮತೋಲನೆಯ ಪೋಶಕಾಂಶ ದೊರೆತು ಹೆಚ್ಚಿನ ಇಳುವರಿ ಪಡೆಯಬಹುದಾಗಿದೆ ಎಂದು ಬೀದರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದರ ತಾಲ್ಲೂಕಿನ ಮುಂಗಾರು ಹಂಗಾಮಿನ ಬೆಳೆ ವಿಸ್ತೀರ್ಣ 54000 ಹೆಕ್ಟರ್ ಪ್ರದೇಶವಿದ್ದು, ಪ್ರಮುಖ ಬೆಳೆಗಳಾದ…

ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
|

ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಜೂನ್.25:- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ…

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ
|

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

ಬೀದರ.07ಜೂನ್.25:- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇತ್ತಿಚಿಗೆ ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾoತ ಫುಲೇಕರ್ ಅವರು ಕೋಳಾರ ಇಂಡಸ್ಟಿçಯಲ್ ಏರಿಯಾದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉದ್ದೇಶಿತ ಮಿನಿ ಬಸ್ ತಂಗುದಾಣ ಹಾಗೂ ಸಿಬ್ಬಂದಿ ವಸತಿ ಗೃಹ ಪ್ಲಾಟ್ ನಂ. 16(ಬಿ) ದಲ್ಲಿ ಮತ್ತು ಈಗಾಗಲೇ ನಿಗಮದ ವಿಭಾಗೀಯ ಕಾರ್ಯಾಗಾರ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯಲ್ಲಿರುವ ಪ್ಲಾಟ್ ನಂ. 132 (ಎ) ದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ…

ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿಯ ನಿರ್ಧಾರ ಬಗ್ಗೆ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆ.
|

ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿಯ ನಿರ್ಧಾರ ಬಗ್ಗೆ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆ.

ಬೆಂಗಳೂರು.07.ಜೂನ್.25:- ರಾಜ್ಯ ಸರ್ಕಾರದಿಂದ ಜಾತಿ ಜನಗಣತಿಯ ವರದಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತ ಸಲುವಾಗಿ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಿದೆ ಎನ್ನಲಾಗುತ್ತಿದೆ. ಇದಲ್ಲದೇ ಜೂನ್.19ರಂದು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿಯ ನಿರ್ಧಾರ ಬಗ್ಗೆ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆ.ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ದಿನಾಂಕ 12-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು…